ಶಿಕ್ಷಣ

ಅಡ್ಯನಡ್ಕ ಎಜುಕೇಶನಲ್ ಸೊಸೈಟಿ ವತಿಯಿಂದ ‘ತಾಯಂದಿರ ಮಹಾ ಸಮಾವೇಶ’ : ಮಕ್ಕಳ ಬೆಳವಣಿಗೆಯಲ್ಲಿ ತಾಯಂದಿರ ಸಹಯೋಗ – ವಿಚಾರಗೋಷ್ಠಿ

ಅಡ್ಯನಡ್ಕ : ಎಜುಕೇಶನಲ್ ಸೊಸೈಟಿ ವತಿಯಿಂದ ತಾಯಂದಿರ ಮಹಾ ಸಮಾವೇಶ ಕಾರ್ಯಕ್ರಮವು ಜನತಾ ವಿದ್ಯಾಸಂಸ್ಥೆಗಳ ವಾರಣಾಶಿ ಕೃಷ್ಣ ಸಭಾಭವನದಲ್ಲಿ ನಡೆಯಿತು. 'ಸುಂದರ ನಾಳೆಗೆ, ತಾಯಂದಿರ ಬೆಸುಗೆ' ಹಾಗೂ...

Read more

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

ಪುತ್ತೂರು : ನಮ್ಮ ಬದುಕು ಅರ್ಥಪೂರ್ಣವಾಗಿರುವಂತೆ ಮತ್ತು ಚೈತನ್ಯಭರಿತವಾಗಿರುವಂತೆ ಮಾಡಿಕೊಳ್ಳಬೇಕಾದರೆ ಉತ್ತಮ ಅಭ್ಯಾಸಗಳನ್ನು ವಿದ್ಯಾರ್ಥಿ ದೆಸೆಯಿಂದಲೇ ಬೆಳೆಸಿಕೊಳ್ಳಬೇಕು. ಅವುಗಳ ಜೊತೆಗೆ ಆರೋಗ್ಯಕರ ಹವ್ಯಾಸಗಳನ್ನೂ ಬೆಳೆಸಿಕೊಂಡರೆ ಜೀವನ ಸಮೃದ್ಧವಾಗುವುದರಲ್ಲಿ...

Read more

ರಾಜ್ಯಮಟ್ಟದ ಕಬ್ ಚತುರ್ಥ ಚರಣ ಪರೀಕ್ಷೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ತೇರ್ಗಡೆ

ಪುತ್ತೂರು : 2023 – 24 ನೇ ಸಾಲಿನ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ವತಿಯಿಂದ ನಡೆಸಲ್ಪಟ್ಟ ರಾಜ್ಯ ಪುರಸ್ಕಾರ ಕಬ್ ಚತುರ್ಥ ಚರಣ ಪರೀಕ್ಷಾ...

Read more

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮದ ನೇರಪ್ರಸಾರದ ವೀಕ್ಷಣೆಗೆ ವ್ಯವಸ್ಥೆ

ಪುತ್ತೂರು : ಮಕ್ಕಳು ಪರೀಕ್ಷೆಯ ಒತ್ತಡದಿಂದ ಹೊರ ಬಂದು ಆಸಕ್ತಿಯಿಂದ, ಖುಷಿಯಿಂದ ಪರೀಕ್ಷೆ ಬರೆಯಲು ಪ್ರೋತ್ಸಾಹಿಸುವ ಉದ್ದೇಶದಿಂದ ಪ್ರಧಾನಮಂತ್ರಿ ನರೇಂದ್ರ ಮೋದಿಯವರ 'ಪರೀಕ್ಷಾ ಪೇ ಚರ್ಚಾ' ಕಾರ್ಯಕ್ರಮದ...

Read more

ವಿದ್ಯಾಮಾತಾ ಅಕಾಡೆಮಿಯ ಮುಕುಟಕ್ಕೆ ಮತ್ತೊಂದು ರಾಜ್ಯ ಪ್ರಶಸ್ತಿಯ ಗರಿ:ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ “ರಾಜ್ಯ ಯುವ ಸಾಂಘಿಕ” ಪ್ರಶಸ್ತಿಯ ಗೌರವ

https://www.youtube.com/live/UkO38vTMOF0?si=A_ybT-xu9xAiGsgL ಕರಾವಳಿ ಭಾಗದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಮತ್ತು ಗ್ರಾಮೀಣ ವಿದ್ಯಾರ್ಥಿಗಳಿಗೆ ಉದ್ಯೋಗ ಕೌಶಲ್ಯತೆಗಳ ತರಬೇತಿಗಳ ಮೂಲಕ ಸಾವಿರಾರು ವಿದ್ಯಾರ್ಥಿಗಳ ಬಾಳಿಗೆ ಬೆಳಕಾದ ಪ್ರತಿಷ್ಠಿತ ತರಬೇತಿ ಸಂಸ್ಥೆಯಾದ...

Read more

ಸಿಇಟಿ ಪರೀಕ್ಷೆ ದಿನಾಂಕ ಬದಲಾವಣೆ : ಏ.18, 19, 20ರಂದು ಪರೀಕ್ಷೆ

ಬೆಂಗಳೂರು : ಏಪ್ರಿಲ್ 20, 21 ಹಾಗೂ 22ಕ್ಕೆ ನಿಗದಿಯಾಗಿದ್ದ ಸಿಇಟಿ ಪರೀಕ್ಷಾ ದಿನಾಂಕವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬದಲಾವಣೆ ಮಾಡಿದೆ. ಏಪ್ರಿಲ್ 20ರಿಂದ 22ರ ವರೆಗೆ...

Read more

ಅಂತರ್ ಕಾಲೇಜು ಕಲಾ, ಸಾಂಸ್ಕೃತಿಕ ಹಾಗೂ ತಂತ್ರಜ್ಞಾನ ಹಬ್ಬ ‘ವರ್ಣೋತ್ಸವ’ : ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳ ತಂಡ ಚಾಂಪಿಯನ್

ಪುತ್ತೂರು : ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಿದ್ಯಾರ್ಥಿಗಳ ತಂಡವು ಬಂಟಕಲ್ಲಿನ ಶ್ರೀ ಮಾಧ್ವ ವಾದಿರಾಜ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಆಶ್ರಯದಲ್ಲಿ ನಡೆದ ಅಂತರ್...

Read more

ಅಕ್ಷಯ ಕಾಲೇಜಿನಲ್ಲಿ ಸಂಪ್ಯ ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಕಾರ್ಯಗಾರ

ಪುತ್ತೂರು : ಅಕ್ಷಯ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ (ರಿ) ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ಸಂಪ್ಯ ಆರಕ್ಷಕ ಠಾಣಾ ಅಧಿಕಾರಿಗಳಿಂದ ವಿದ್ಯಾರ್ಥಿಗಳಿಗೆ ಮಾದಕದ್ರವ್ಯದ ಕುರಿತು ಮಾಹಿತಿ...

Read more

31ನೇ ಜಿಲ್ಲಾ ಮಟ್ಟದ ಮಕ್ಕಳ ವಿಜ್ಞಾನ ಸಮಾವೇಶದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ತೆಂಕಿಲದ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಪುತ್ತೂರು : ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಬೆಂಗಳೂರು ಆಯೋಜಿಸಿರುವ ರಾಷ್ಟ್ರೀಯ ವಿಜ್ಞಾನ ಮತ್ತು ತಂತ್ರಜ್ಞಾನ ಸಂವಹನ ಮಂಡಳಿ ನವದೆಹಲಿ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಭಾರತ...

Read more

ರಾಜ್ಯದ 12 ಕೇಂದ್ರಗಳಲ್ಲಿ ವಿವೇಕಾನಂದ ಐಎಸ್ ತರಬೇತಿ ಕೇಂದ್ರ ಯಶಸ್ ನ ಮೊದಲ ಹಂತದ ಪ್ರವೇಶ ಪರೀಕ್ಷೆ

ಪುತ್ತೂರು : ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಕಾಲೇಜು ಇದರ ಅಧೀನದಲ್ಲಿ ವಿವೇಕಾನಂದ ಐಎಸ್ ತರಬೇತಿ ಕೇಂದ್ರ ಯಶಸ್ ನ ಆಶ್ರಯದಲ್ಲಿ ನಾಗರಿಕ...

Read more
Page 1 of 31 1 2 31
  • Trending
  • Comments
  • Latest

Recent News

You cannot copy content of this page