ಶಿಕ್ಷಣ

ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆ ಉಪ್ಪಿನಂಗಡಿ ಪುತ್ತೂರು ಶಾಲೆಗೆ ಶೇ.100 ಫಲಿತಾಂಶ

ಉಪ್ಪಿನಂಗಡಿ : 2022-2023ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಪಡ್ಡಾಯೂರು ಪಡ್ನೂರು ಡಾ. ಬಿ.ಆರ್. ಅಂಬೇಡ್ಕರ್‌ ವಸತಿ ಶಾಲೆಯಲ್ಲಿ 41 ವಿದ್ಯಾರ್ಥಿಗಳು ಹಾಜರಾಗಿ 41ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶಾಲೆಗೆ...

Read more

ವಿಟ್ಲ : ವಿಠಲ ಪ್ರೌಢಶಾಲೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 85.71% ಫಲಿತಾಂಶ

ವಿಟ್ಲ : ವಿಠಲ ಪ್ರೌಢಶಾಲೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 85.71% ಫಲಿತಾಂಶ ಬಂದಿದೆ. 203 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 174 ವಿದ್ಯಾರ್ಥಿಗಳು ಉತೀರ್ಣರಾಗಿ, 21 ವಿದ್ಯಾರ್ಥಿಗಳು ವಿಶಿಷ್ಟಶ್ರೇಣಿ ಪಡೆದಿರುತ್ತಾರೆ....

Read more

ವಿಟ್ಲ : ಸೈಂಟ್ ರೀಟಾ ಆಂಗ್ಲ ಮಾಧ್ಯಮ ಶಾಲೆಗೆ ಎಸ್.ಎಸ್.ಎಲ್.ಸಿ ಯಲ್ಲಿ 100% ಫಲಿತಾಂಶ

ವಿಟ್ಲ : ಸೈಂಟ್ ರೀಟಾ ಆಂಗ್ಲ ಮಾಧ್ಯಮ ಶಾಲೆಗೆ ಎಸ್.ಎಸ್.ಎಲ್.ಸಿ ಯಲ್ಲಿ 100% ಫಲಿತಾಂಶ ಬಂದಿದೆ. 83 ವಿದ್ಯಾರ್ಥಿಗಳ ಪೈಕಿ 26 ವಿದ್ಯಾರ್ಥಿಗಳು ಉನ್ನತ ಶ್ರೇಣಿ ಹಾಗೂ...

Read more

ಎಸ್‍ಎಸ್‍ಎಲ್‍ಸಿ ಪರೀಕ್ಷೆ ಫಲಿತಾಂಶ ಪ್ರಕಟ

2022-23ನೇ ಸಾಲಿನ ಕರ್ನಾಟಕ ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಕರ್ನಾಟಕ ಶಾಲಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಇಂದು (ಮೇ.8) ಸುದ್ದಿಗೋಷ್ಠಿ ನಡೆಸಿ ಫಲಿತಾಂಶವನ್ನು ಪ್ರಕಟಿಸಿದೆ....

Read more

ನಾಳೆ (ಮೇ.08) ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟ..!!

ಬೆಂಗಳೂರು: ಮೇ.08ರಂದು (ಸೋಮವಾರ) ರಾಜ್ಯದ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳ ಪರೀಕ್ಷೆ ಫಲಿತಾಂಶವು ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಣೆ ನೀಡಿದೆ....

Read more

ರಾಜ್ಯಮಟ್ಟದಲ್ಲಿ ವಿಶೇಷ ಸಾಧನೆಗೈದ ವಿದ್ಯಾರ್ಥಿಗಳಿಗೆ ಸನ್ಮಾನ

ಪುತ್ತೂರು : ಕರ್ನಾಟಕ ಪ್ರೌಢ ಶಿಕ್ಷಣ ಇಲಾಖೆಯಿಂದ ನಡೆದ ದ್ವಿತೀಯ ಪಿ ಯು ಸಿ ವಾರ್ಷಿಕ ಫಲಿತಂಶ ಪ್ರಕಟಗೊಂಡಿದ್ದು, ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟದಲ್ಲಿ ಅತ್ಯುತ್ತಮ...

Read more

ದ್ವಿತೀಯ ಪಿಯುಸಿ ಫಲಿತಾಂಶ : ಅಂಬಿಕಾ ಕಾಲೇಜಿನ ರಕ್ಷಿತಾ ಕೊಡಂಗೆ ಅವರಿಗೆ ಶೇ.89.16 ಅಂಕ

ಬೆಳಂದೂರು : ಗ್ರಾಮದ ಕೊಡಂಗೆ ನಿವಾಸಿ, ಪುತ್ತೂರು ಅಂಬಿಕಾ ವಿದ್ಯಾಲಯದ ವಿದ್ಯಾರ್ಥಿನಿ ರಕ್ಷಿತಾ ಕೊಡಂಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿಜ್ಞಾನ ವಿಭಾಗದಲ್ಲಿ ಶೇ.89.16 ರಷ್ಟು ಅಂಕ ಪಡೆದು...

Read more

ಪ್ರಗತಿ ಸ್ಟಡಿ ಸೆಂಟರ್ ಗೆ ದ್ವಿತೀಯ ಪಿಯುಸಿಯಲ್ಲಿ ಶೇ.98 ಫಲಿತಾಂಶ

ಪುತ್ತೂರು : ಹೃದಯಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪ್ರಗತಿ ಸ್ಟಡಿ ಸೆಂಟರ್‌ಗೆ 2022-23ನೇ ಸಾಲಿನ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ. 98 ಫಲಿತಾಂಶ ಲಭಿಸಿದೆ. ವಿಜ್ಞಾನ...

Read more

2022-23ನೇ ಸಾಲಿನ ವಾರ್ಷಿಕ ಪರೀಕ್ಷಾ ಫಲಿತಾಂಶ : ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಐತಿಹಾಸಿಕ ಸಾಧನೆ

ಕರ್ನಾಟಕ ಪ್ರೌಢ ಶಿಕ್ಷಣ ಇಲಾಖೆಯಿಂದ ನಡೆದ ದ್ವಿತೀಯ ಪಿಯುಸಿ ವಾಷಿಕ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು, ವಿವೇಕಾನಂದ ಪದವಿ ಪೂರ್ವಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿರುತ್ತಾರೆ. ವಿಜ್ಞಾನ ವಿಭಾಗದಲ್ಲಿ...

Read more

ತೆಂಕಿಲ: ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ವಠಾರದಲ್ಲಿ ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಪೇಟೆ ಸವಾರಿ ಪ್ರಯುಕ್ತ ಸಾಂಸ್ಕೃತಿಕ ಕಾರ್ಯಕ್ರಮ

ಕರಾವಳಿಯ ಗಂಡು ಮೆಟ್ಟಿನಕಲೆ ಎಂದೇ ಪ್ರಸಿದ್ಧವಾದ ಯಕ್ಷಗಾನ ಇಂದು ಯಾವುದೇ ವಯೋಮಾನದವರು ಕಲಿಯುವ ಕಲೆ. ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಿಗೆ ಆಧ್ಯತೆ ಕೊಡುತ್ತಾ ಬಂದಿರುವ ವಿವೇಕಾನಂದ ಆಂಗ್ಲ...

Read more
Page 1 of 24 1 2 24
  • Trending
  • Comments
  • Latest

Recent News

You cannot copy content of this page