ಶಿಕ್ಷಣ

ಡಾ.ಸಜ್ಞಾಕೆ.ಸಿರವರಿಗೆ ಎಂಡಿಎಸ್‌ ಪದವಿಯಲ್ಲಿ 6ನೇ ರಾಂಕ್..!!

ಪುತ್ತೂರು: ಉಜಿರೆ ನಿವಾಸಿ ಚಿದಾನಂದ ಪ್ರಭು ಹಾಗೂ ಜಮುನಾ ಚಿದಾನಂದ ಪ್ರಭು ದಂಪತಿಯ ಪುತ್ರಿ, ಬೊಳುಬೈಲ್ ಅಶ್ವಿನ್ ಕುಮಾರ್ ರವರ ಪತ್ನಿ, ಬೊಳುಬೈಲ್ ಪಾವನರಾಮ ಹಾಗೂ ವಿದ್ಯಾ...

Read moreDetails

ಶ್ರೀಕೃಷ್ಣ ವಿದ್ಯಾಸಂಸ್ಥೆಗಳಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ತಯಾರಿ ತರಬೇತಿ..!

ಪಟ್ಟೆ ಬಡಗನ್ನೂರು:- ಇಲ್ಲಿನ ದ್ವಾರಕಾ ಪ್ರತಿಷ್ಠಾನ (ರಿ.) ಪುತ್ತೂರು ಇದರ ವತಿಯಿಂದ ನಡೆಸಲ್ಪಡುವ ಶ್ರೀಕೃಷ್ಣ ವಿದ್ಯಾಸಂಸ್ಥೆಗಳಲ್ಲಿ ದಿನಾಂಕ :- 03-12-2025 ರಂದು ಹತ್ತನೆಯ ತರಗತಿಯ ವಿದ್ಯಾರ್ಥಿಗಳಿಗೆ ಪರೀಕ್ಷಾ...

Read moreDetails

ವಿದ್ಯಾಮಾತಾ ಅಕಾಡೆಮಿಯಲ್ಲಿ ಟೆರಿಟೋರಿಯಲ್ ಆರ್ಮಿ ನೇಮಕಾತಿ 2025ಕ್ಕೆ ಉಚಿತ ತರಬೇತಿ ಆಯೋಜನೆ..ಮೈದಾನ ತರಬೇತಿ ಹಾಗೂ ಲಿಖಿತ ಪರೀಕ್ಷೆಗೆ ಉಚಿತ ವಸತಿಯುತ ತರಬೇತಿ ನೀಡಲಿರುವ ಪ್ರತಿಷ್ಠಿತ ತರಬೇತಿ ಸಂಸ್ಥೆ..!!

ದಿನಾಂಕ 21.11.2025 ರಿಂದ 23.11.2025ರ ವರೆಗೆ ಬೆಳಗಾವಿಯಲ್ಲಿ ನಡೆಯಲಿರುವ Teritorial Army ನೇಮಕಾತಿಗೆ ಹಾಜರಾಗುವ ಅಭ್ಯರ್ಥಿಗಳಿಗೆ ಅನುಕೂಲ ಆಗುವ ನಿಟ್ಟಿನಲ್ಲಿ ದಿನಾಂಕ 15.11.2025ರಿಂದ 19.11.2025ರ ವರೆಗೆ ಮೈದಾನ...

Read moreDetails

ಜಾಯ್ಸ್ಟನ್ ಡಿಸೋಜಾ ಸಿ.ಎ. ಅಂತಿಮ ಪರೀಕ್ಷೆಯಲ್ಲಿ ಉತ್ತೀರ್ಣ..!!

ಜಾಯ್ಸ್ಟನ್ ಡಿಸೋಜಾ ಅವರು ಚಾರ್ಟರ್ಡ್ ಅಕೌಂಟೆನ್ಸಿ (CA) ಪರೀಕ್ಷೆಯಲ್ಲಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದು, ಅವರ ಶೈಕ್ಷಣಿಕ ಮತ್ತು ವೃತ್ತಿಪರ ಪಯಣದಲ್ಲಿ ಒಂದು ಪ್ರಮುಖ ಮೈಲಿಗಲ್ಲನ್ನು ಸಾಧಿಸಿದ್ದಾರೆ. ಅವರು ಉಡುಪಿಯ...

Read moreDetails

ಲಿಟ್ಲ್ ಫ್ಲವರ್ ಶಾಲೆಗೆ ಬೆಥನಿ ಸಂಸ್ಥೆಯ ಜನರಲ್ ಕೌನ್ಸಿಲರ್ ಡಾ.ಮಾರಿಯೆಟ್ ಬಿ ಎಸ್ ಭೇಟಿ..!!

ಶತಮಾನದ ಸನಿಹದಲ್ಲಿರುವ ಲಿಟ್ಲ್ ಫ್ಲವರ್ ಶಾಲೆಗೆ ಬೆಥನಿ ಸಂಸ್ಥೆಯ ಜನರಲ್ ಕೌನ್ಸಿಲರ್ ವಂದನೀಯ ಭಗಿನಿ ಡಾ. ಮಾರಿಯೆಟ್ ಬಿ ಎಸ್ ಭೇಟಿ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಿತು. ಶಾಲಾ...

Read moreDetails

ಅಕ್ಷಯ ಕಾಲೇಜಿನಲ್ಲಿ  – ಬಿಸಿಎ  ವಿಭಾಗದ “ ಬೈಟ್ ಬ್ಲಿಜ್”   ಐಟಿ ಕ್ಲಬ್  ಮತ್ತು ಆಂತರಿಕ ಗುಣಮಟ್ಟದ ಭರವಸೆ ಕೋಶ ಸಹಭಾಗಿತ್ವದಲ್ಲಿ “21ನೇ ಶತಮಾನದ ಕೌಶಲ್ಯದ  ಪ್ರಾವೀಣ್ಯತೆ” ಎಂಬ ವಿಷಯದಲ್ಲಿ ಕಾರ್ಯಾಗಾರ..!

ಅಕ್ಷಯ ಕಾಲೇಜಿನಲ್ಲಿ  -   ಬಿ ಸಿ ಎ  ವಿಭಾಗದ “ ಬೈಟ್ ಬ್ಲಿಜ್”   ಐ  ಟಿ   ಕ್ಲಬ್   ಮತ್ತು ಆಂತರಿಕ ಗುಣಮಟ್ಟದ ಭರವಸೆ ಕೋಶ ಸಹಭಾಗಿತ್ವದಲ್ಲಿ “21 ನೇ ಶತಮಾನದ...

Read moreDetails

ಅಕ್ಷಯ ಸಮೂಹ ಸಂಸ್ಥೆಗಳ ಹೊಸ ವಿದ್ಯಾರ್ಥಿಗಳಿಗೆ “ದೃಷ್ಟಿ-2025” ತರಬೇತಿ ಕಾರ್ಯಾಗಾರ..!

ಅಕ್ಷಯ ಎಜುಕೇಶನಲ್ ಅಂಡ್ ಚಾರಿಟೆಬಲ್ ಟ್ರಸ್ಟ್ (ರಿ.) ಸಂಪ್ಯ ಆರ್ಯಾಪು ಇದರ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಕ್ಷಯ ಕಾಲೇಜುಪುತ್ತೂರು ಇದರ 2025-26ನೇ ಶೈಕ್ಷಣಿಕ ವರ್ಷಕ್ಕೆ ಹೊಸತಾಗಿ ದಾಖಲಾತಿ ಪಡೆದಿರುವ...

Read moreDetails

ಭವಿಷ್ಯ ಅರಸಿ ಬರುವವಿದ್ಯಾರ್ಥಿಗಳ ಬಾಳಿನ ದೀವಿಗೆ ಪುತ್ತೂರಿನ ಅಕ್ಷಯ ಕಾಲೇಜು – ಉದ್ಯೋಗಾಧಾರಿತ ಕೋರ್ಸುಗಳು |ವಿಪುಲ ಉದ್ಯೋಗ ಅವಕಾಶ|ಉತ್ತಮ ಕ್ಯಾಂಪಸ್ ವಿಶೇಷತೆ..!!

ಪುತ್ತೂರು: ದ.ಕ ಜಿಲ್ಲೆಯ ಪುತ್ತೂರಿನಲ್ಲಿ ಉದ್ಯೋಗ ವೃತ್ತಿ ಶಿಕ್ಷಣ ನೀಡುವ ವಿದ್ಯಾಸಂಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಅಕ್ಷಯಕಾಲೇಜು ಸಾವಿರಾರು ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದೆ. ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳ...

Read moreDetails

ವಿವೇಕಾನಂದ ಪದವಿಪೂರ್ವ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ದೇವಿಚರಣ್ ರೈ ಎಂ. ನೇಮಕ

ಪುತ್ತೂರಿನ ವಿವೇಕಾನಂದ ಪದವಿಪೂರ್ವ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ದೇವಿಚರಣ್ ರೈ ಎಂ. ಇವರನ್ನು ನೇಮಕಗೊಳಿಸಲಾಗಿದೆ. ಇವರು ಸುಮಾರು 21 ವರ್ಷಗಳ ಬೋಧನಾ ಅನುಭವ ಹೊಂದಿದ್ದು, ಮಂಗಳೂರಿನ ರಾಮಕೃಷ್ಣ...

Read moreDetails

ಶ್ರೀಕೃಷ್ಣ ವಿದ್ಯಾಸಂಸ್ಥೆಗಳು ಪಟ್ಟೆಗೆ ಶಾಲಾ ವಾಹನ ವ್ಯವಸ್ಥೆ..!!

ಪಟ್ಟೆ ಬಡಗನ್ನೂರು: ದ್ವಾರಕಾ ಪ್ರತಿಷ್ಠಾನ (ರಿ) ಪುತ್ತೂರು ಇದರ ವತಿಯಿಂದ ನಡೆಸಲ್ಪಡುವ ಶ್ರೀಕೃಷ್ಣ ವಿದ್ಯಾಸಂಸ್ಥೆಗಳು ಪಟ್ಟೆ ಇಲ್ಲಿಗೆ ನೂತನವಾಗಿ ಶಾಲಾ ವಾಹನಗಳನ್ನು ಖರೀದಿಸಲಾಯಿತು. ಸುಮಾರು ಮುನ್ನೂರಕ್ಕೂ ಅಧಿಕ...

Read moreDetails
Page 1 of 37 1 2 37

Recent News

You cannot copy content of this page