ಶಿಕ್ಷಣ

“ಪ್ರಗತಿ ವೈಭವ” ಅಷ್ಟಾದಶ 18ರ ಸಂಭ್ರಮ

ಪುತ್ತೂರಿನ ಹೃದಯ ಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಗತಿ ಸ್ಟಡಿ ಸೆಂಟರ್ 18 ಸಂವತ್ಸರಗಳನ್ನು ಪೂರೈಸಿದ ಸಂಭ್ರಮದಲ್ಲಿ ತಾಲೂಕು ಮಟ್ಟದ ಹಿರಿಯ ಪ್ರಾಥಮಿಕ ಶಾಲೆ, ಪ್ರೌಢ ಶಾಲೆ ಹಾಗೂ ಪದವಿಪೂರ್ವ...

Read more

ಅಕ್ಷಯ ಕಾಲೇಜಿನಲ್ಲಿ ವಿಜ್ರಂಭಿಸಿದ ದ.ಕ, ಕಾಸರಗೋಡು, ಕೊಡಗು ಜಿಲ್ಲಾ ಅಂತರ್-ಕಾಲೇಜುಪಿಯು ಫೆಸ್ಟ್ “ಅಟೆರ್ನಸ್” ಯಶಸ್ವಿ ಸಮಾಪನ : ಬೆಳ್ತಂಗಡಿ ವಾಣಿ ಪಿಯು ಕಾಲೇಜು ಚಾಂಪಿಯನ್, ಸುಳ್ಯ ಎನ್‌ಎಂಸಿ ರನ್ನರ್ಸ್

ಪುತ್ತೂರು: ಅಕ್ಷಯ ಎಜ್ಯುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ನಡಿಯಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ದ.ಕ, ಕಾಸರಗೋಡು, ಕೊಡಗು ಜಿಲ್ಲಾ ಅಂತರ್-ಕಾಲೇಜು ಪದವಿ ಪೂರ್ವ(ಪಿಯು) ಕಾಲೇಜುಗಳ ಫೆಸ್ಟ್-ಅಟೆರ್ನಸ್ 2024 ಅಕ್ಷಯ...

Read more

(ನ.16) ಶಾಸಕ ಅಶೋಕ್ ರೈ ಕಚೇರಿಯಲ್ಲಿ ಬೃಹತ್ ಉದ್ಯೋಗ ಮೇಳ : 200 ಹುದ್ದೆಗಳಿಗೆ ಸಂದರ್ಶನದ ಮೂಲಕ ನೇರ ಆಯ್ಕೆ

ಪುತ್ತೂರು: ಪುತ್ತೂರು ಶಾಸಕರಾದ ಅಶೋಕ್ ರೈ ಅವರ ರೈ ಎಸ್ಟೇಟ್ಸ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಸಹಭಾಗಿತ್ವದಲ್ಲಿ ನ. ೧೬ ರಂದು ಶನಿವಾರ ಶಾಸಕರ ಕಚೇರಿಯಲ್ಲಿ ಬೃಹತ್...

Read more

ಶ್ರೀ ಪ್ರಗತಿ ವಿಸ್ತಾರ ಏವಿಯೇಶನ್ ಕಾಲೇಜುನ ಮೊದಲ ಬ್ಯಾಚ್‌ನ ತರಗತಿ 42 ವಿದ್ಯಾರ್ಥಿಗಳೊಂದಿಗೆ ಶುಭಾರಂಭ

ಬೆಂಗಳೂರಿನ ಖ್ಯಾತ ವಿಮಾನಯಾನ ತರಬೇತಿ ಸಂಸ್ಥೆ ಸ್ಕೈ ಬರ್ಡ್ ಏವಿಯೇಷನ್ ಅಧಿಕೃತ ಪ್ರಾಂಚೈಸಿ ಸಂಸ್ಥೆಯು ಪುತ್ತೂರಿನ ಎ.ಪಿ.ಎಂ.ಸಿ ರಸ್ತೆಯ ಮಾನೈ ಅರ್ಕ್ ಕಟ್ಟಡದಲ್ಲಿ ಶ್ರೀ ಪ್ರಗತಿ ವಿಸ್ತಾರ...

Read more

(ನ.13,14)ವಿವೇಕಾನಂದ ಪದವಿಪೂರ್ವ ಕಾಲೇ ಜಿನಲ್ಲಿ 2024-25 ನೇ ಸಾಲಿನ ಕಾಲೇಜು ವಾರ್ಷಿಕೋತ್ಸವ

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ನರ್ಂಬರ್ 13,14 ಬುಧವಾರ ಮತ್ತು ಗುರುವಾರದಂದು ಕಾಲೇಜು ವಾರ್ಷಿಕೋತ್ಸವ ನಡೆಯಲಿದೆ.. ನವಂಬರ್ 13 ರ ಸಭಾಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜು ಆಡಳಿತಮಂಡಳಿಯ ಅಧ್ಯಕ್ಷರಾದ ರವೀಂದ್ರ...

Read more

ಉತ್ತಮ ಆರೋಗ್ಯ, ವಿದ್ಯಾಭ್ಯಾಸ, ಉದ್ಯೋಗ ಇದ್ದರೆ ಮಾತ್ರ ಪರಿಪೂರ್ಣ ಮನುಷ್ಯನಾಗಲು ಸಾಧ್ಯ – ಅಶೋಕ್ ಕುಮಾರ್ ರೈ

ವಿಟ್ಲ : ಉತ್ತಮ ಆರೋಗ್ಯ, ವಿದ್ಯಾಭ್ಯಾಸ,ಉದ್ಯೋಗ ಇದ್ದರೆ ಮಾತ್ರ ಪರಿಪೂರ್ಣ ಮನುಷ್ಯನಾಗಲು ಸಾಧ್ಯ ಎಂದು ಪುತ್ತೂರು ಕ್ಷೇತ್ರ ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.ಅವರು ದಕ್ಷಿಣ ಕನ್ನಡ...

Read more

ಬೆಳ್ಳಾರೆ ಪದವಿ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ನೂತನ ಸಮಿತಿಯ ಪದಗ್ರಹಣ ಮತ್ತು ಕಚೇರಿ ಉದ್ಘಾಟನೆ

ಪೆರುವಾಜೆ : ಪ್ರತಿಯೊಬ್ಬ ಸಾಧಕನ ಹಿಂದೆ ವಿದ್ಯೆಯ ಪಾತ್ರ ಮುಖ್ಯವಾದದು. ಹೀಗಾಗಿ ಅಕ್ಷರ ಕಲಿಸಿದ ವಿದ್ಯಾಸಂಸ್ಥೆಯನ್ನು ಎಂದಿಗೂ ಮರೆಯದೇ ಅದರೊಂದಿಗೆ ಸದಾ ಕಾಲ ಸಂಬಂಧ ಇರಿಸಿಕೊಳ್ಳಬೇಕು. ಆ...

Read more

ಪುತ್ತೂರಿನ ಅಕ್ಷಯ ಕಾಲೇಜಿನಲ್ಲಿ ರಾಜ್ಯ ಮಟ್ಟದವಾಸ್ತು ವಿನ್ಯಾಸ ಕಾರ್ಯಾಗಾರ

ಅಕ್ಷಯ ಕಾಲೇಜಿನಲ್ಲಿ ಇಂಟೀರಿಯರ್ ಡಿಸೈನ್ ವಿಭಾಗದ ಎಲೈಟ್ ಅಸೋಸಿಯೇಷನ್ ಮತ್ತು ಆಂತರಿಕ ಗುಣಮಟ್ಟದ ಭರವಸೆ ಕೋಶ    ಸಹಭಾಗಿತ್ವದಲ್ಲಿ "ವಾಸ್ತು ವಿನ್ಯಾಸ"ದ  ಕುರಿತು ರಾಜ್ಯ  ಮಟ್ಟದ ಕಾರ್ಯಾಗಾರವನ್ನು  ಪುತ್ತೂರು ಸಿವಿಲ್...

Read more

ಉಪಜಿಲ್ಲಾ ಮಟ್ಟದ ಐಟಿ ಮೇಳ: ಡಿಜಿಟಲ್ ಪೈಂಟಿಂಗ್ ನಲ್ಲಿ ಜಗತ್ ಕೆ ಎಚ್ ಪ್ರಥಮ ಸ್ಥಾನ

ಕುಂಬಳೆ:ಉಪಜಿಲ್ಲಾ ಮಟ್ಟದ ಐಟಿ ಮೇಳ ದ ಯುಪಿ ವಿಭಾಗ ಡಿಜಿಟಲ್ ಪೈಂಟಿಂಗ್ ಸ್ಪರ್ದೆಯಲ್ಲಿ ಬದಿಯಡ್ಕ ಶ್ರೀ ಭಾರತೀ ವಿದ್ಯಾಪೀಠದ 6ನೇ ತರಗತಿ ವಿದ್ಯಾರ್ಥಿ ಜಗತ್ ಕೆ.ಎಚ್. ಎ...

Read more

ನರಿಮೊಗರು ಸಾಂದೀಪನಿ ವಿದ್ಯಾಸಂಸ್ಥೆಯ ವಿದ್ಯಾರ್ಥಿ ಆರ್ಯನ್ ಕುಮಾರ್ ರಾಜ್ಯಮಟ್ಟಕ್ಕೆ ಆಯ್ಕೆ

2024 ನೇ ಸಾಲಿನ ದ.ಕ.ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್ ಮಂಗಳೂರು, ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಛೇರಿ ಮಂಗಳೂರು ಹಾಗೂ ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ...

Read more
Page 1 of 35 1 2 35

Recent News

You cannot copy content of this page