ಪುತ್ತೂರಿನಲ್ಲಿ ನಡೆದ ಪ್ರಕರಣದ ತನಿಖೆಯಿಂದ ಆನ್‌ಲೈನ್ ವಂಚನೆಗೆ ಬ್ಯಾಂಕ್ ಖಾತೆಗಳನ್ನು ದುರ್ಬಳಕೆ ಮಾಡುತ್ತಿದ್ದ ಇಬ್ಬರು ಅರೆಸ್ಟ್..!!

ಮಂಗಳೂರು: ಆನ್​ಲೈನ್‌ ವಂಚನೆಗಾಗಿ ಬಡ ಜನರ ಬ್ಯಾಂಕ್‌ ಖಾತೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದ ಇಬ್ಬರು ಆರೋಪಿಗಳನ್ನು ದಕ್ಷಿಣ ಕನ್ನಡ ಜಿಲ್ಲೆ ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿಯ ತಹಸೀಲ್ದಾರ್‌ ಗಲ್ಲಿಯ ಅವಿನಾಶ್‌ ಸುತಾರ್...

Read more

ಸುಬ್ರಹ್ಮಣ್ಯ: ದೇವಾಲಯಕ್ಕೆ ಸಂಬಂಧಿಸಿದ ವಿವಾದಿತ ಜಾಗ ಮತ್ತೆ ದೇವಾಲಯಕ್ಕೆ- ಕಟ್ಟಡ ತೆರವು…!!!

ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಸಂಬಂಧಿಸಿದ ಜಾಗವೊಂದು ನ್ಯಾಯಾಲಯದ ಮುಖಾಂತರ ಮತ್ತೆ ದೇವಾಲಯದ ಸುಪರ್ಧಿಗೆ ಬಂದಿದ್ದು, ಅದರಲ್ಲಿದ್ದ ಕಟ್ಟಡ ತೆರವುಗೊಳಿಸಲಾಯಿತು. ಕಾಶಿಕಟ್ಟೆ ರಥಬೀದಿಯ ಮಧ್ಯದ ಅಂಚೆ ಕಛೇರಿ ಮುಂಭಾಗದಲ್ಲಿನ...

Read more

ಪುತ್ತೂರು: ಬಲ್ನಾಡ್ ಸುಬ್ಬಣ್ಣ ಭಟ್ ನಿಧನ…!!!!

ಪುತ್ತೂರು: ಮುಕ್ವೆ ನಿವಾಸಿ ಬಲ್ನಾಡ್ ಸುಬ್ಬಣ್ಣ ಭಟ್ (95)ಪಂಚವಟಿ ಅನಾರೋಗ್ಯದ ಹಿನ್ನಲೆ ಇಂದು ನಿಧನರಾದರು. ಸಹಕಾರಿ ಕ್ಷೇತ್ರದಲ್ಲೂ ತನ್ನನ್ನು ತಾನು ತೊಡಗಿಸಿಕೊಂಡಿದ್ದ ಅವರು ಸಂಗೀತ ಕ್ಷೇತ್ರದಲ್ಲಿ ಹೆಸರು...

Read more

ಟೈಯರ್ ಒಡೆದರೂ ಬದಲಾಯಿಸದೆ ಒಂದೇ ಟೈಯರ್ ನಲ್ಲಿ ಬಸ್ ಸಂಚಾರ : ತಡೆದು ಪೊಲೀಸರಿಗೊಪ್ಪಿಸಿದ ಸಾರ್ವಜನಿಕರು..!!!

ವಿಟ್ಲ : ಎರಡು ದಿನಗಳಿಂದ ಅಪಾಯಕಾರಿ ರೀತಿಯಲ್ಲಿ ವಿಟ್ಲ - ಮುಡಿಪು ಮಧ್ಯೆ ಸಂಚರಿಸುತ್ತಿದ್ದ ಖಾಸಗಿ ಬಸ್ಸನ್ನು ಸಾರ್ವಜನಿಕರು ತಡೆದು ವಿಟ್ಲ ಪೊಲೀಸರಿಗೆ ಒಪ್ಪಿಸಿದ್ದಾರೆ. ವಿಟ್ಲ-ಮುಡಿಪು-ಮಂಗಳೂರು ಮಧ್ಯೆ...

Read more

ವಿಟ್ಲ: ಹಠಾತ್ ಬ್ರೇಕ್ ಹಾಕಿದ ಪರಿಣಾಮ ಬಸ್ಸಿಗೆ ಹಿಂದಿನಿಂದ ಗುದ್ದಿದ ಕಾರು..!!!

ವಿಟ್ಲ: ಹಠಾತ್ ಬ್ರೇಕ್ ಹಾಕಿದ ಕೇರಳ ಸಾರಿಗೆ ಸಂಸ್ಥೆಗೆ ಸೇರಿದ ಬಸ್ಸಿಗೆ ಕಾರೊಂದು ಹಿಂದಿನಿಂದ ಗುದ್ದಿದ ಘಟನೆ ವಿಟ್ಲ ಕೆ ಎಸ್ ಆರ್ ಟಿ ಸಿ ಬಸ್...

Read more

India Post Jobs 2025: ಭಾರತೀಯ ಅಂಚೆ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ; ಕೂಡಲೇ ಅರ್ಜಿ ಸಲ್ಲಿಸಿ

ಭಾರತೀಯ ಅಂಚೆ ಇಲಾಖೆಯಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಉತ್ತಮ ಅವಕಾಶವೊಂದು ಇಲ್ಲಿದೆ. ಅಂಚೆ ಇಲಾಖೆಯು 2025 ರಲ್ಲಿ ತಾಂತ್ರಿಕ ಮೇಲ್ವಿಚಾರಕರ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಈ ಹುದ್ದೆಗಳಿಗೆ ಅರ್ಜಿ...

Read more

(ಏ.29/30)ಚಿಕ್ಕಪುತ್ತೂರು: ಶ್ರೀ ವೀರಭದ್ರ ಮತ್ತು ಆದಿಮಾಯೆ ದೇವಸ್ಥಾನದಲ್ಲಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ…!!!

ಪುತ್ತೂರು : ಚಿಕ್ಕಪುತ್ತೂರಿನ ಶ್ರೀ ವೀರಭದ್ರ ಮತ್ತು ಆದಿಮಾಯೆ ದೇವಸ್ಥಾನದಲ್ಲಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವವು ಏ.29 ಮತ್ತು 30 ರಂದು ನಡೆಯಲಿದ್ದು ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ನಡೆಯಿತು....

Read more

ಪುತ್ತೂರು : ಮಹಿಳೆ ನೇಣು ಬಿಗಿದು ಆತ್ಮಹತ್ಯೆ..!!!

ಪುತ್ತೂರು: ಮಹಿಳೆಯೋರ್ವರು ಮನೆಯಂಗಳದ ಗೇರು ಮರದ ಕೊಂಬೆಗೆ ನೇಣು ಬಿಗಿದು ಅತ್ಮಹತ್ಯೆ ಮಾಡಿಕೊಂಡ ಘಟನೆ ಮ.21 ರಂದು ಕೊಡಿಪ್ಪಾಡಿ ಗ್ರಾಮದ ಕುದ್ಮಾನ್ ಎಂಬಲ್ಲಿ ನಡೆದಿದೆ. ಕುದ್ದಾನ್ ನಿವಾಸಿ...

Read more

ಜಿ.ಎಲ್ ಆಚಾರ್ಯ ಜನ್ಮ ಶತಾಬ್ದಿ – ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿಗೆ ಕಾರಂಜಿ ಹಸ್ತಾಂತರ..!!

ಪುತ್ತೂರು: ಕಾರಂಜಿಯಲ್ಲೂ ಒಂದು ಧ್ಯೇಯದೆ, ಅದರ ನೀರು ಹೇಗೆ ಮೇಲಕ್ಕೆ ಚಿಮ್ಮುತ್ತದೋ ಅದೇ ರೀತಿ ನಮ್ಮ ಜೀವನೋತ್ಸಾಹವು ಮೇಲೆ ಏರುತ್ತಿರಬೇಕು ಎಂದು ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ...

Read more

ನಾಲ್ಕು ತಿಂಗಳ ಹೆಣ್ಣು ಮಗು ಕಾಡಿನಲ್ಲಿ ಪತ್ತೆ: ಸಾರ್ವಜನಿಕರಿಂದ ರಕ್ಷಣೆ..!!

ಬೆಳಾಲು: ಇಲ್ಲಿಯ ಕೊಡೋಳುಕೆರೆ ಎಂಬಲ್ಲಿ ನಾಲ್ಕು ತಿಂಗಳ ಹೆಣ್ಣುಮಗುವನ್ನು ಕಾಡಿನ ಮಧ್ಯೆ ಬಿಟ್ಟು ಹೋದ ಘಟನೆ ಇಂದು(ಮಾ.22) ಬೆಳಗ್ಗೆ ನಡೆದಿದೆ. ಬೆಳಾಲು ಗ್ರಾ.ಪಂ ವ್ಯಾಪ್ತಿಯ ಮುಂಡ್ರೊಟ್ಟು ರಸ್ತೆಯ...

Read more
Page 1 of 326 1 2 326

Recent News

You cannot copy content of this page