ಪುತ್ತೂರು: ಸರಕಾರಿ ಆಸ್ಪತ್ರೆಯ ಖ್ಯಾತ ಹೆರಿಗೆ ತಜ್ಞ ಡಾ.ಸಂದೀಪ್ ನಿಧನ
August 28, 2021
ಮೊಟ್ಟೆತ್ತಡ್ಕ: ರಸ್ತೆ ಅಪಘಾತ ದ್ವಿಚಕ್ರ ಸವಾರ ಪ್ರಸಾದ್ ಮೃತ್ಯು
February 8, 2021
ಮಂಗಳೂರು: ನಿರಂತರವಾಗಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆ ಇಂದು ಶಾಲೆಗಳಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ರಜೆ ಘೋಷಿಸಿದ್ದಾರೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ದ.ಕ. ಜಿಲ್ಲಾದ್ಯಂತ...
Read moreಬಂಟ್ವಾಳ: ಬೈಕ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಟ್ವಾಳ ನಗರ ಠಾಣಾ ಪೋಲೀಸ್ ಠಾಣೆಯ ಇನ್ಸ್ ಪೆಕ್ಟರ್ ವಿವೇಕಾನಂದ ರವರ ನೇತೃತ್ವದ ತಂಡ ಬಂಧಿಸಿದೆ. ಬಂಧಿತ...
Read moreಪುತ್ತೂರು: ಕಾರು ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಮೇ.18 ರಂದು ತೆಂಕಿಲ ಬೈಪಾಸ್ ರಸ್ತೆಯಲ್ಲಿ ನಡೆದಿದೆ. ಕಾರು ಮತ್ತು ಬೈಕ್ ನಡುವೆ ತೆಂಕಿಲ ಬೈಪಾಸ್...
Read moreವಿಟ್ಲ: ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತದಿಂದಾಗಿ ಸಾವನ್ನಪ್ಪಿದ ಘಟನೆ ಮೇ.18 ರಂದು ವಿಟ್ಲ ಸಮೀಪದ ಅಳಿಕೆ ಎಂಬಲ್ಲಿ ನಡೆದಿದೆ. ಮೃತಳನ್ನು ಅಳಿಕೆ ಗ್ರಾಮದ ಚಂದಾಡಿ ನಿವಾಸಿಗಳಾದ ವಿನಯ್ ಹೆಗ್ಡೆ ಹಾಗೂ...
Read moreಪುತ್ತೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಕ್ರೀಯ ಕಾರ್ಯಕರ್ತ ಕೃಷ್ಣಪ್ರಸಾದ್ (ಚಡ್ಡಿ ಕೃಷ್ಣಣ್ಣ) (67) ಮೇ.17 ರಂದು ನಿಧನರಾದರು. ಕೃಷ್ಣಪ್ರಸಾದ್ ರವರು ಈ ಮೊದಲು ಬನ್ನೂರಿನಲ್ಲಿ ವಾಸವಾಗಿದ್ದು,...
Read moreವಿಟ್ಲ: ಹಿಂದೂ ಯುವಕರ ಮೇಲೆ ಕೇಪು ಗ್ರಾಮದ ಕರವೀರ ಬಸ್ ನಿಲ್ದಾಣದ ಬಳಿ ಹಲ್ಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕೊಡಗು ಸೋಮವಾರ ಪೇಟೆ...
Read moreಪುತ್ತೂರು: ರೈಲು ಬಡಿದು ಯುವಕ ಸಾವನ್ನಪ್ಪಿರುವ ಘಟನೆ ಕಬಕ ಸಮೀಪದ ಮಿತ್ತೂರಿನಲ್ಲಿ ನಡೆದಿದೆ. ಮೃತ ಯುವಕನನ್ನು ಕಡಬ ತಾಲೂಕಿನ ಕೊಯಿಲ ಗ್ರಾಮದ ಪುಣಿಕೆತ್ತಡಿ ನಿವಾಸಿ ಜಗದೀಶ ಹಾಗೂ...
Read moreಬಂಟ್ವಾಳ: ಕರಾವಳಿಯಲ್ಲಿ ಎರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಕಾರಿಂಜೇಶ್ವರನ ಸನ್ನಿಧಿಯಿಂದ ಬೃಹತ್ ಗಾತ್ರದ ಬಂಡೆ ಇಂದು ಕುಸಿದು ರಸ್ತೆಗೆ ಉರುಳಿದೆ. ಬೃಹತ್ ಗಾತ್ರದ ಕಲ್ಲುಗಳ ಬುಡ...
Read moreಉಡುಪಿ: ಮಣಿಪಾಲದಿಂದ ಬಾಡಿಗೆ ಹೆಸರಿನಲ್ಲಿ ಕಾರವಾರಕ್ಕೆ ಕರೆದೊಯ್ದು ಚಾಲಕನನ್ನು ಸುಲಿಗೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮಂಗಳೂರು ಉಳ್ಳಾಲ ನಿವಾಸಿ...
Read moreಪುತ್ತೂರು: ತಾನು ಕಚೇರಿಗೆ ತೆರಳುವ ಸಂದರ್ಭ ಕಾರಿನಲ್ಲಿ ಬಂದ ತಂಡವೊಂದು ಬಲವಂತವಾಗಿ ನನ್ನನ್ನು ಎಳೆದು ಅಪಹರಣಮಾಡಿದ್ದಾರೆ ಎಂದು ನೊಂದ ಯುವತಿ ನೀಡಿದ ದೂರಿನಂತೆ ಸಂಪ್ಯ ಪೊಲೀಸ್ ಠಾಣೆಯಲ್ಲಿ...
Read moreZoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.
2nd Floor, Swagath Building,
Near Aruna Theatre, Main Road, Puttur.
+91 7892570932 | +91 7411060987
Email: zoominputtur@gmail.com
© 2020 Zoomin TV. All Rights Reserved. Website made with ❤️ by The Web People.
© 2020 Zoomin TV. All Rights Reserved. Website made with ❤️ by The Web People.