ಪುತ್ತೂರು : ಬಾಗಿಲು ಮುಚ್ಚಿದ ಬಿಜೆಪಿ ಕಚೇರಿಯಲ್ಲಿ ನಡೆದ ತುರ್ತು ಸಭೆಯಲ್ಲಿ ಮೊಳಗಿದ ಆಗ್ರಹ ಏನು..? ಅರುಣ್ ಪುತ್ತಿಲ ಸೇರ್ಪಡೆಗೆ ಷರತ್ತು…!??

https://youtu.be/j21N00Qyz58?si=t_hAx_BmKIQacPA_ ಪುತ್ತೂರು : ಕಳೆದ ವಿಧಾನಸಭಾ ಚುನಾವಣೆಯ ಬಳಿಕ ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದ ಅರುಣ್ ಕುಮಾರ್ ಪುತ್ತಿಲ ಅವರ ಸೇರ್ಪಡೆಗೆ ಬಿಜೆಪಿಯಲ್ಲಿರುವ ಪುತ್ತಿಲ ವಿರೋಧಿ ಬಣವು ಮೂರು...

Read more

ಪುತ್ತೂರು : ಬಿಜೆಪಿ ಕಚೇರಿಗೆ ಜಿಲ್ಲಾಧ್ಯಕ್ಷ ಭೇಟಿ : ಆಂತರಿಕ ಸಭೆ..!

https://youtu.be/WwctjVXgDJ0?si=fFuzZjuCb7Z1ikDH ಪುತ್ತೂರು : ಬಿಜೆಪಿ ಕಚೇರಿಗೆ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಭೇಟಿ ನೀಡಿದ್ದು, ಪ್ರಮುಖರ ನಡುವೆ ಆಂತರಿಕ ಸಭೆ ಪ್ರಾರಂಭವಾಗಿದೆ. ಬಿಜೆಪಿ ಕಚೇರಿಗೆ ಬಿಜೆಪಿ ಜಿಲ್ಲಾಧ್ಯಕ್ಷ...

Read more

ಮಾ.16ಕ್ಕೆ ಲೋಕಸಭಾ ಚುನಾವಣೆ ದಿನಾಂಕ ಘೋಷಣೆ : ನಾಳೆ ಮಧ್ಯಾಹ್ನದಿಂದಲೇ ನೀತಿ ಸಂಹಿತೆ ಜಾರಿ..!

ನವದೆಹಲಿ : ಬಹು ನಿರೀಕ್ಷಿತ ಲೋಕಸಭಾ ಚುನಾವಣೆಯ ದಿನಾಂಕ ಘೋಷಣೆಗೆ ಮುಹೂರ್ತ ನಿಗದಿಯಾಗಿದೆ. ನಾಳೆ ಮಧ್ಯಾಹ್ನ 3 ಗಂಟೆಗೆ ಕೇಂದ್ರ ಚುನಾವಣಾ ಆಯುಕ್ತರಿಂದ ಸುದ್ದಿಗೋಷ್ಠಿ ನಡೆಯಲಿದ್ದು, ನಾಳೆಯೇ...

Read more

ಅಡ್ಯನಡ್ಕ ಕರ್ನಾಟಕ ಬ್ಯಾಂಕ್‌ ಕಳವು ಪ್ರಕರಣ : ದ.ಕ. ಜಿಲ್ಲಾ ಪೊಲೀಸರಿಂದ ಮೂವರು ಅಂತರಾಜ್ಯ ಕಳ್ಳರ ಬಂಧನ : ಆರೋಪಿಗಳನ್ನು ಪತ್ತೆ ಮಾಡಿದ ತಂಡಕ್ಕೆ ಬಹುಮಾನ ಘೋಷಿಸಿದ ಎಸ್.ಪಿ.

ವಿಟ್ಲ : ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ವಾಳ ಕೇಪು ಗ್ರಾಮದ ಅಡ್ಯನಡ್ಕದಲ್ಲಿರುವ, ಕರ್ನಾಟಕ ಬ್ಯಾಂಕಿನಲ್ಲಿ ನಡೆದ ನಗದು ಹಾಗೂ ಚಿನ್ನಭರಣಗಳ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ, ವಿಟ್ಲ ಠಾಣೆಯಲ್ಲಿ...

Read more

ಕೊನೆಗೂ ಬಿಜೆಪಿ ಸೇರ್ಪಡೆಯಾದ ಅರುಣ್ ಪುತ್ತಿಲ

https://youtu.be/zr_IYRTrW5Q?si=Hbr5G-fiT46iIft_ ಬೆಂಗಳೂರು : ಪುತ್ತಿಲ ಪರಿವಾರದ ಮುಖ್ಯಸ್ಥ ಅರುಣ್ ಕುಮಾರ್ ಪುತ್ತಿಲ ಬೆಂಗಳೂರು ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.‌ ಬಿಜೆಪಿ ನಾಯಕರಾದ ಬಿ.ವೈ.‌ವಿಜಯೇಂದ್ರ, ಸುನೀಲ್ ಕುಮಾರ್ ಬರಮಾಡಿಕೊಂಡರು....

Read more

ಬೆಂಗಳೂರು ಬಿಜೆಪಿ ಕಚೇರಿಗೆ ಪುತ್ತಿಲ : ಜಿಲ್ಲಾಧ್ಯಕ್ಷ ಕುಂಪಲ : ಪುತ್ತೂರು ಮಂಡಲಾಧ್ಯಕ್ಷ ಸಾಜ :ಪಿಜಿ ಜಗನ್ನಿವಾಸ್ ರಾವ್ ಸಾಥ್

https://youtu.be/dzebb-MPniE?si=JGJqLZnXB1bo3tcr ಬೆಂಗಳೂರು : ಪುತ್ತಿಲ ಪರಿವಾರದ ಮುಖ್ಯಸ್ಥ ಅರುಣ್ ಕುಮಾರ್ ಪುತ್ತಿಲ ಅವರು ಬಿಜೆಪಿ ಸೇರ್ಪಡೆಯಾಗುವುದು ಖಚಿತವಾಗಿದ್ದು, ಬೆಂಗಳೂರಿನ ಬಿಜೆಪಿ ಕಚೇರಿಗೆ ಭೇಟಿ ನೀಡಿದ್ದಾರೆ. ಪುತ್ತಿಲ ಅವರ...

Read more

ಗೋಳಿತೊಟ್ಟು : ನಿಯಂತ್ರಣ ತಪ್ಪಿ ಕಾರು ಪಲ್ಟಿ : ಮೂವರಿಗೆ ಗಾಯ..!

https://youtu.be/dxGdCagMNV8 ಉಪ್ಪಿನಂಗಡಿ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಘಟನೆ ಗೋಳಿತೊಟ್ಟು ಸಮೀಪ ನಡೆದಿದೆ. ಮಂಗಳೂರಿನಿಂದ ಬೆಂಗಳೂರು ಕಡೆ ತೆರಳುತ್ತಿದ್ದ ಐ20 ಕಾರು ಚಾಲಕನ ನಿಯಂತ್ರಣ...

Read more

‘ಬ್ರಿಜೇಶ್ ಚೌಟರನ್ನು ಗೆಲ್ಲಿಸುವುದೊಂದೇ ಗುರಿ’ – ಅಭಿನಂದಿಸಿದ ಕಟೀಲ್

https://youtu.be/XoF6USXv3i0 ಮಂಗಳೂರು : ದಕ್ಷಿಣ ಕನ್ನಡದಲ್ಲಿ ಬ್ರಿಜೇಶ್ ಚೌಟರನ್ನು ನಾವು ಈ ಬಾರಿ ಗೆಲ್ಲಿಸೋಣ. ಅವರನ್ನು ಗೆಲ್ಲಿಸುವುದಕ್ಕಾಗಿ ನಾನು ದುಡಿಯುತ್ತೇನೆ ಎಂದು ಹೇಳಿದರು. ಬ್ರಿಜೇಶ್ ಚೌಟ ಅವರಿಗೆ...

Read more

ಲೋಕಸಭೆ ಚುನಾವಣೆ : ಬಿಜೆಪಿ ಎರಡನೇ ಪಟ್ಟಿ ಬಿಡುಗಡೆ :ದಕ್ಷಿಣ ಕನ್ನಡ ಜಿಲ್ಲೆಯಿಂದ ಕ್ಯಾಪ್ಟನ್ ಬ್ರಿಜೇಶ್ ಚೌಟ ಕಣಕ್ಕೆ

https://youtu.be/w0dNGYgW-WM ಲೋಕಸಭೆ ಚುನಾವಣೆಗೆ ಬಿಜೆಪಿ ಎರಡನೇ ಪಟ್ಟಿ ಬಿಡುಗಡೆ ಆಗಿದ್ದು, ಕರ್ನಾಟಕದ ಅಭ್ಯರ್ಥಿಗಳ ಹೆಸರು ಕೂಡ ಘೋಷಣೆ ಆಗಿದೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ಈ ಬಾರಿ ಅಚ್ಚರಿಯ...

Read more

ಶಿರಾಡಿಘಾಟ್ ರಸ್ತೆಯಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ : ಗ್ಯಾಸ್ ಸೋರಿಕೆ ಹಿನ್ನೆಲೆ ವಾಹನ ಸಂಚಾರ ಸ್ಥಗಿತ..!

https://youtu.be/w0dNGYgW-WM ಶಿರಾಡಿ : ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಗ್ಯಾಸ್ ಸೋರಿಕೆಯಾಗುತ್ತಿರುವ ಘಟನೆ ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಶಿರಾಡಿಘಾಟ್ ರಸ್ತೆಯ ಡಬಲ್ ಕ್ರಾಸ್ ಬಳಿ ನಡೆದಿದೆ....

Read more
Page 1 of 257 1 2 257
  • Trending
  • Comments
  • Latest

Recent News

You cannot copy content of this page