ಬೆಳ್ಳಾರೆ: ಮಹಿಳೆ ಹಾಗೂ 3 ವರ್ಷದ ಮಗು ಮೃತ್ಯು – ಎರಡು ಪ್ರಕರಣ ದಾಖಲು…!!

ಪುತ್ತೂರು ತಾಲೂಕಿನ ರುಕ್ಮಯ್ಯ ಗೌಡ (66) ಅವರ 34 ವರ್ಷದ ಮಗಳು ಹಾಗೂ ಆಕೆಯ 3 ವರ್ಷದ ಮಗುವು ಕೆರೆಯಲ್ಲಿ ಮೃತ ಪಟ್ಟಿರುವ ಘಟನೆಗೆ ಸಂಬಂಧಿಸಿದಂತೆ ಬೆಳ್ಳಾರೆ...

Read moreDetails

ನಾವು ನಿಮ್ಮ ಪರ ಬಹಿರಂಗ ಪ್ರಚಾರಕ್ಕೆ ಸಜ್ಜಾಗಿದ್ದೇವೆ : ಪೆರುವಾಯಿಯ ಬಿಜೆಪಿ ಕಾರ್ಯಕರ್ತರಿಂದ ಶಾಸಕ ಅಶೋಕ್ ರೈ ಗೆ ಭರವಸೆ..!!

ಪುತ್ತೂರು: ನಾವು ಹಲವು ವರ್ಷಗಳಿಂದ ಬಿಜೆಪಿ ಕಾರ್ಯಕರ್ತರಾಗಿ ಕೆಲಸ ಮಾಡುತ್ತಿದ್ದೇವೆ ಆದರೆ ನಮ್ಮ ರಸ್ತೆಯನ್ನು ಇದುವರೆಗೂ ಯಾರೂ ಅಭಿವೃದ್ದಿ ಮಾಡಿಲ್ಲ, ನೀವು ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ದಿ ಕೆಲಸ ಮಾಡುತ್ತಿದ್ದೀರಿ, ಪಕ್ಷ ಬೇಧವಿಲ್ಲದೆ ಅನುದಾನವನ್ನು ನೀಡುತ್ತಿದ್ದೀರಿ, ನಮ್ಮ ಬೇಡಿಕೆಯನ್ನು ಈಡೇರಿಸಿದ್ದಲ್ಲಿ ನಾವು ನಿಮ್ಮ ಪರ ಬಹಿರಂಗ ಪ್ರಚಾರ ಮಾಡಿಯೇ ಮಾಡುತ್ತೇವೆ ಎಂದು ಪೆರುವಾಯಿ ಗ್ರಾಮದ ಬಿಜೆಪಿ ಕಾರ್ಯಕರ್ತರ ನಿಯೋಗವಚೊಂದು ಪುತ್ತೂರು ಶಾಸಕ ಅಶೋಕ್ ರೈ ನಿವಾಸಕ್ಕೆ ಬಂದು ಭರವಸೆಯ ಜೊತೆಗೆ ಶಪಥ ಮಾಡಿದ್ದಾರೆ. ಪೆರುವಾಯಿ ಗ್ರಾಮದ ಬದಿಮಾರ್ ಪ್ರದೇಶದಲ್ಲಿ ಅನೇಕ ಮನೆಗಳಿದೆ. ನಮ್ಮ ರಸ್ತೆ ಇನ್ನೂ ಅಭಿವೃದ್ದಿಯಾಗಿಲ್ಲ. ರಸ್ತೆಯಾಗಬೇಕಾದರೆ ಖಾಸಗಿ ವ್ಯಕ್ತಿಗಳು ಜಾಗ ಬಿಟ್ಟುಕೊಡಬೇಕಾಗುತ್ತದೆ. ಇಷ್ಟು ವರ್ಷದಲ್ಲಿ ನಾವು ಮಾಡಿದ ಪ್ರಯತ್ನವೆಲ್ಲವೂ ವಿಫಲವಾಗಿದೆ. ರಾಜಕೀಯ ನೇತಾರರು ಈ ಹಿಂದೆ ಭರವಸೆಯನ್ನು ಮಾತ್ರ ಕೊಟ್ಟಿದ್ದಾರೆ ವಿನಾ ನಮ್ಮ ಸಮಸ್ಯೆ ಪರಿಹಾರ ಮಾಡಿಲ್ಲ. ಖಾಸಗಿ ವ್ಯಕ್ತಿಗಳ ಜೊತೆ ಮಾತುಕತೆ ನಡೆಸಿ ನಮ್ಮ ಪ್ರದೇಶಕ್ಕೆ ರಸ್ತೆಯನ್ನು ನಿರ್ಮಾಣ ಮಾಡಿ ಕೊಡುತ್ತೀರಿ ಎಂಬ ಪೂರ್ಣ ನಂಬಿಕೆ ನಮ್ಮಲ್ಲಿದೆ. ನಮ್ಮ ಬೇಡಿಕೆಯನ್ನು ನೀವು ಈಡೇರಿದ್ದಲ್ಲಿ ನಾವು ಬಹಿರಂಗವಾಗಿ ನಿಮ್ಮ ಪರ ಪ್ರಚಾರ ಮಾಡುತ್ತೇವೆ ಇದರಲ್ಲಿ ಯಾವುದೇ ಸಂಶಯ ಬೇಡ ಎಂದು ಶಾಸಕರ ಮುಂದೆ ಶಪಥ ಮಾಡಿದ್ದಾರೆ. ಈ ವೇಳೆ ವಸಂತಶೆಟ್ಟಿ ಬದಿಯಾರು, ಜಯರಾಮ ಬಿ, ಪದ್ಮಶ್ರೀ, ಜಯರಾಮ ವಿಠಲ, ಮತ್ತು ಗೀತಾ ಉಪಸ್ಥಿತರಿದ್ದರು. ನಮ್ಮ ಜೊತೆ ಇನ್ನೂ ಅನೇಕ ಮಂದಿ ಇದ್ದು ಅವರೆಲ್ಲರನ್ನೂ ನಾವು ಸೇರಿಸಿಕೊಳ್ಳಲಿದ್ದೇವೆ ಎಂದು ಹೇಳಿದರು. ಈ ವೇಳೆ ಮಾತನಾಡಿದ ಶಾಸಕರು ಖಾಸಗಿ ವ್ಯಕ್ತಿಗಳ ಜೊತೆ ಮಾತುಕತೆ ನಡೆಸುವ ಪ್ರಯತ್ನವನ್ನು ಮಾಡುತ್ತೇನೆ. ಅವರ ಮನವೊಲಿಸಿ ರಸ್ತೆ ನಿರ್ಮಾಣದ ಭರವಸೆಯನ್ನು ನೀಡಿದರು.

Read moreDetails

ಬೆಳ್ಳಾರೆ: ಕೆರೆಗೆ ಹಾರಿ ತಾಯಿ ಮಗು ಮೃತ್ಯು…!!!

ಬೆಳ್ಳಾರೆ: ಕೊಡಿಯಾಲದ ಆರ್ವಾರದಲ್ಲಿ ತಾಯಿ ಮಗು ಕೆರೆಗೆ ಹಾರಿ ಮೃತಪಟ್ಟ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಹರೀಶ್ ಆರ್ವಾರ ಎಂಬವರ ಪತ್ನಿ ಮಧುಶ್ರೀ ಹಾಗೂ 2 ವರ್ಷದ...

Read moreDetails

ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿ ಶೀಟರ್ ಗಡಿಪಾರು..!!

ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಗಣೇಶ @ ಗಣೇಶ ಪೂಜಾರಿ (ವಾಸ: ಬಡಕೋಡಿ ಮನೆ, ಕೇಪು ಗ್ರಾಮ, ಬಂಟ್ವಾಳ ತಾಲೂಕು) ಎಂಬಾತನ ವಿರುದ್ಧ ಹಲ್ಲೆ, ದೊಂಬಿ, ಕೊಲೆ...

Read moreDetails

ವಿಟ್ಲ: ಗಡಿಪಾರು ಆದೇಶದ ಆರೋಪಿಗೆ ಆಶ್ರಯ ನೀಡಿದ ಆರೋಪ – ಪುಣಚದ ವ್ಯಕ್ತಿ ವಶಕ್ಕೆ..!!

ವಿಟ್ಲ: ಗಡಿಪಾರು ಮಾಡಿರುವ ವ್ಯಕ್ತಿಯೋರ್ವರಿಗೆ ಆಶ್ರಯ ನೀಡಿದ್ದ ಆರೋಪದಲ್ಲಿ ಪುಣಚ ನಿವಾಸಿ ಯೋರ್ವರನ್ನು ವಿಟ್ಲ ಠಾಣಾ ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಜ.2 ರಂದು ನಡೆದ ಬಗ್ಗೆ...

Read moreDetails

ಉಪ್ಪಿನಂಗಡಿ : ಬ್ಯಾಂಕ್ ಆಫ್ ಬರೋಡಾ ಎಟಿಎಂನಲ್ಲಿ ₹71.41 ಲಕ್ಷ ವಂಚನೆ – ಜಂಟಿ ವ್ಯವಸ್ಥಾಪಕನ ವಿರುದ್ಧ ಪ್ರಕರಣ..!!

ಬಂಟ್ವಾಳ ತಾಲೂಕು ಪೆರ್ನೆ ಗ್ರಾಮದ ಬ್ಯಾಂಕ್ ಆಫ್ ಬರೋಡಾ ಶಾಖೆಯಲ್ಲಿ ಎಟಿಎಂ ನಗದು ವಹಿವಾಟಿನಲ್ಲಿ ಭಾರಿ ವಂಚನೆ ನಡೆದಿರುವುದು ಬೆಳಕಿಗೆ ಬಂದಿದೆ. ಈ ಸಂಬಂಧ ಶಾಖೆಯ ಜಂಟಿ...

Read moreDetails

ಪುತ್ತೂರು: ಗಾಂಜಾ ಸಹಿತ ವ್ಯಕ್ತಿ ಬಂಧನ…!!

ಪುತ್ತೂರು: ಪುತ್ತೂರು ಕಸಬಾ ಗ್ರಾಮದ ಪರ್ಲಡ್ಕ ಜಂಕ್ಷನ್ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪುತ್ತೂರು ನಗರ ಪೊಲೀಸರು ಬಂಧಿಸಿದ್ದಾರೆ. 01-01-2026 ರಂದು ಬೆಳಿಗ್ಗೆ, ಪರ್ಲಡ್ಕ ಜಂಕ್ಷನ್‌ನಲ್ಲಿ...

Read moreDetails

ಉದ್ಯಾವರ ಸಮೀಪ ಅಪಘಾತ: ಸುಬ್ರಹ್ಮಣ್ಯದ ಯುವಕ ಮೃತ್ಯು..!!

ಸುಬ್ರಹ್ಮಣ್ಯ ಗ್ರಾಮದ ಕುಲ್ಕುಂದ ಬೀಡಿನಗದ್ದೆ ನಿವಾಸಿ ಉಡುಪಿ ಸಮೀಪದ ಉದ್ಯಾವರ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್‌ ಡಿಕ್ಕಿ ಹೊಡೆದು ಮೃತಪಟ್ಟ ಘಟನೆ ಜ. 1 ರ ರಾತ್ರಿ ವರದಿಯಾಗಿದೆ....

Read moreDetails

ಮಾಡಾವು ಹೊಳೆಗೆ ಪ್ರಾಣಿ ತ್ಯಾಜ್ಯ ಎಸೆತ : ಕೆಯ್ಯೂರು ಗ್ರಾಪಂ ಅಧ್ಯಕ್ಷರಿಂದ ಪೊಲೀಸ್‌ ದೂರು..!!

ಪುತ್ತೂರು: ಕೆಯೂರು ಗ್ರಾಮದ ಮಾಡಾವು ಗೌರಿ ಹೊಳೆಗೆ ಯಾರೋ ಪ್ರಾಣಿಯ ತ್ಯಾಜ್ಯವನ್ನು ಗೋಣಿ ಚೀಲದಲ್ಲಿ ಕಟ್ಟಿ ಎಸೆದಿರುವ ಬಗ್ಗೆ ಸ್ಥಳೀಯರು ನೀಡಿದ ಮಾಹಿತಿ ಆಧಾರದಲ್ಲಿ ಕೆಯ್ಯರು ಗ್ರಾಪಂ...

Read moreDetails

ವಿಟ್ಲ: ಹೊತ್ತಿ ಉರಿದ ಇಲೆಕ್ಟ್ರಾನಿಕ್ ಮಳಿಗೆ…!!

ವಿಟ್ಲ: ಇಲೆಕ್ಟ್ರಾನಿಕ್ ಅಂಗಡಿಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿ ಅಂಗಡಿ ಸಂಪೂರ್ಣ ಹೊತ್ತಿ ಉರಿದ ಘಟನೆ ವಿಟ್ಲ ಪೇಟೆಯಲ್ಲಿ ನಡೆದಿದೆ. ಬೆಂಕಿಗೆ ಕಾರಣ ಇನ್ನಷ್ಟೇ ತಿಳಿಯಬೇಕಿದೆ. ಅಂಗಡಿ ಸಂಪೂರ್ಣ ಭಸ್ಮವಾಗಿದ್ದು...

Read moreDetails
Page 48 of 463 1 47 48 49 463

Recent News

You cannot copy content of this page