ಆರೋಗ್ಯ

ಕರ್ನಾಟಕ ಸರ್ಕಾರದಿಂದ ಕೋವಿಡ್ ಮಾರ್ಗಸೂಚಿ ಬಿಡುಗಡೆ : ವಿವರ ಇಲ್ಲಿದೆ..

ಬೆಂಗಳೂರು : ಕೊರೊನಾ ವೈರಸ್​​ನ ಜೆಎನ್​​1 ರೂಪಾಂತರಿಯಿಂದಾಗಿ ಕೋವಿಡ್-19 ಸೋಂಕು ಹರಡುವಿಕೆ ತೀವ್ರಗೊಳ್ಳುವ ಸಾಧ್ಯತೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮಂಗಳವಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಕೇರಳ ಹಾಗೂ...

Read more

ಹವಾಮಾನ ವೈಪರಿತ್ಯ : ವೈರಲ್ ಜ್ವರ ಉಲ್ಬಣ

ಮಂಗಳೂರು : ಬದಲಾದ ವಾತಾವರಣ ಹಾಗೂ ಹವಾಮಾನ ವೈಪರೀತ್ಯದಿಂದ ಕರಾವಳಿ ಪ್ರದೇಶಗಳಲ್ಲಿ ವೈರಲ್ ಜ್ವರದ ಪ್ರಮಾಣ ಹೆಚ್ಚಳವಾಗುತ್ತಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಲು ಆರೋಗ್ಯ ಇಲಾಖೆ ನಿರ್ಧರಿಸಿದೆ....

Read more

(ಜ.19) ಈಶ್ವರಮಂಗಲ: ‘ರಕ್ಷಾ ಕ್ಲಿನಿಕ್ & ಲ್ಯಾಬೋರೇಟರಿ 24*7’ ಶುಭಾರಂಭ

ಈಶ್ವರಮಂಗಲ: 'ರಕ್ಷಾ ಕ್ಲಿನಿಕ್ ಅಂಡ್ ಲ್ಯಾಬೋರೇಟರಿ 24*7' ಉದ್ಘಾಟನಾ ಸಮಾರಂಭವು ಜ.19 ರಂದು ಈಶ್ವರಮಂಗಲ ಪೇಟೆಯ ಪೆಟ್ರೋಲ್ ಪಂಪ್ ಬಳಿಯ ಆರ್.ಆರ್.ಪಿ ಕಾಂಪ್ಲೆಕ್ಸ್ ನಲ್ಲಿ ಶುಭಾರಂಭಗೊಳ್ಳಲಿದೆ. ನೂತನ...

Read more

ಚಳಿಗಾಲದಲ್ಲಿ ಹೆಚ್ಚಾಗ್ತಿದೆ ಹಾರ್ಟ್ ಅಟ್ಯಾಕ್ : ಇರಲಿ ಎಚ್ಚರ

ಚಳಿಗಾಲದಲ್ಲಿ ಹೃದಯ ಜೋಪಾನ. ಚಳಿಗಾಲದಲ್ಲಿ ಹೆಚ್ಚಾಗುತ್ತಿದೆ ಹೃದಯಘಾತದ ಸಮಸ್ಯೆ. ವೈದ್ಯರಿಂದ ರವಾನೆಯಾಗಿದೆ ಎಚ್ಚರಿಕೆಯ ಸಂದೇಶ. ಅದರಲ್ಲೂ ಹೃದಯ ಸಂಬಂಧಿ ಸಮಸ್ಯೆ ಇರೋರು ಎಚ್ಚರವಾಗಿರಬೇಕಾಗಿದೆ. ಚಳಿಗಾಲ ಬಂತು ಅಂದ್ರೆ...

Read more

ಕರ್ನಾಟಕದಲ್ಲಿ ಝಿಕಾ ವೈರಸ್ ಪತ್ತೆ : ಡೇಂಜರಸ್ ವೈರಸ್ ನ ಲಕ್ಷಣಗಳೇನು..!!!??

ಕೇರಳದಲ್ಲಿ 2021ರಲ್ಲಿ ಮೊದಲ ಬಾರಿಗೆ ಝಿಕಾ ವೈರಸ್ ಪತ್ತೆಯಾದಾಗ ಕರ್ನಾಟಕದ ಜನತೆ ಆತಂಕಕ್ಕೀಡಾಗಿದ್ದರು. ನಮ್ಮ ರಾಜ್ಯಕ್ಕೂ ಬಂದರೇನು ಗತಿ, ಈಗಾಗಲೇ ಕೋವಿಡ್​ನಿಂದ ಸಾಕಷ್ಟು ಅನುಭವಿಸಿದ್ದೇವೆ ಎಂದು ಭಯಪಟ್ಟಿದ್ದರು....

Read more

ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ ಮಾರ್ಗಸೂಚಿ ಹೊರಡಿಸಿದ ಆರೋಗ್ಯ ಇಲಾಖೆ

ಬೆಂಗಳೂರು: ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಸಕಾಲದಲ್ಲಿ ಚಿಕಿತ್ಸೆ ಸಿಗದ ಕಾರಣ ಬಾಣಂತಿ ಮತ್ತು ನವಜಾತ ಶಿಶುಗಳು ಸಾವನ್ನಪ್ಪಿದ ನಂತರ ಎಚ್ಚೆತ್ತ ಆರೋಗ್ಯ ಇಲಾಖೆ ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ...

Read more

ಕರಾವಳಿಯಲ್ಲಿ ಇಲಿಜ್ವರದ ಭೀತಿ : ದ.ಕನ್ನಡದಲ್ಲಿ 305, ಉಡುಪಿಯಲ್ಲಿ 112 ಮಂದಿಗೆ ಬಾಧೆ..!!

ಉಡುಪಿ/ಮಂಗಳೂರು: ಹವಾಮಾನ ವೈಪರೀತ್ಯದಿಂದಾಗಿ ಕರಾವಳಿಯಲ್ಲಿ ಸಾಂಕ್ರಾಮಿಕ ರೋಗಗಳ ಸಂಖ್ಯೆಯಲ್ಲಿ ಮತ್ತೆ ಹೆಚ್ಚಳವಾಗುತ್ತಿದೆ. ಕಳೆದ ಕೆಲವು ದಿನಗಳಿಂದ ಶೀತ, ಜ್ವರ, ಗಂಟಲು ನೋವು, ವಾಂತಿ, ಅಲರ್ಜಿಯಿಂದ ವೈದ್ಯರನ್ನು ಸಂಪರ್ಕಿಸುವವರ...

Read more

ಪುತ್ತೂರು: ತಾಲೂಕು ಆರೋಗ್ಯಾಧಿಕಾರಿಯಾಗಿ ಅಶೋಕ್ ಕುಮಾರ್ ರೈ ನೇಮಕ..!!

ಪುತ್ತೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ವೈದ್ಯಾಧಿಕಾರಿಗಳನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಗಳ ಆದೇಶ ಮೇರೆಗೆ ವರ್ಗಾವಣೆಗೊಳಿಸಲಾಗಿದೆ....

Read more

(ಜೂ.10-21) ಪುತ್ತೂರು: ‘ವಜ್ರ ಸಂಜೀವಿನಿ’ ಶಿಶು ಮಂದಿರದಲ್ಲಿ ಉಚಿತ ಯೋಗ ಶಿಬಿರ

ಪುತ್ತೂರು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾ ವಿದ್ಯಾಲಯ ಮತ್ತು ಆಸ್ಪತ್ರೆ, ಉಜಿರೆ ಹಾಗೂ ವಿಶ್ವ ಹಿಂದೂ ಪರಿಷದ್, ಮಾತೃಶಕ್ತಿ, ದುರ್ಗಾವಾಹಿನಿ...

Read more

ಅಕಾಲಿಕ ಮಳೆ: ಕರಾವಳಿ ಜಿಲ್ಲೆಗಳಲ್ಲಿ ಡೆಂಗ್ಯೂ ಜ್ವರ ಭೀತಿ..!!

ಮಂಗಳೂರು: ಅಕಾಲಿಕವಾಗಿ ಸುರಿಯುತ್ತಿರುವ ಮಳೆಯ ನಡುವೆ ಉಡುಪಿ, ಕಾಸರಗೋಡು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಡೆಂಗ್ಯೂ ಜ್ವರ ಉಲ್ಬಣದ ಭೀತಿ ಎದುರಾಗಿದೆ. ಹೀಗಾಗಿ ಸೊಳ್ಳೆ ಉತ್ಪತ್ತಿ ತಾಣಗಳ...

Read more
Page 1 of 6 1 2 6
  • Trending
  • Comments
  • Latest

Recent News

You cannot copy content of this page