ಆರೋಗ್ಯ

(ಸೆ.14) : ತುಳಸಿ ಕ್ಯಾಟರರ್ಸ್ ಪುತ್ತೂರು, ಎಸ್ ಜಿ ಪ್ಯೂರ್ ಮಸಾಲೆ, ಕುಂಕುಮ್ ಅಸೋಸಿಯೇಟ್ಸ್, ವಿಜಯ ಸರ್ವಿಸಸ್ ಆಶ್ರಯದಲ್ಲಿ ಉಚಿತ ದಂತ ಚಿಕಿತ್ಸಾ ಶಿಬಿರ ಮತ್ತು ಆರೋಗ್ಯ ತಪಾಸಣಾ ಶಿಬಿರ..!!

ಪುತ್ತೂರು: ತುಳಸಿ ಕ್ಯಾಟರರ್ಸ್ ಪುತ್ತೂರು, ಎಸ್ ಜಿ ಪ್ಯೂರ್ ಮಸಾಲೆ, ಕುಂಕುಮ್ ಅಸೋಸಿಯೇಟ್ಸ್, ವಿಜಯ ಸರ್ವಿಸಸ್ ಇವರ ಜಂಟಿ ಆಶ್ರಯದಲ್ಲಿ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ...

Read moreDetails

ಪುತ್ತೂರು: ಧನ್ವಂತರಿ ಲ್ಯಾಬೋರೇಟರಿ ಈಶ್ವರಮಂಗಲ ಶಾಖೆಯಲ್ಲಿ ಜು. 9-10 ರಂದು ಉಚಿತ ಥೈರಾಯಿಡ್, ಮಧುಮೇಹ ತಪಾಸಣಾ ಶಿಬಿರ

ಪುತ್ತೂರು : ನಗರದ ಪ್ರತಿಷ್ಠಿತ ಆರೋಗ್ಯ ಸೇವಾ ಸಂಸ್ಥೆಯಾದ ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿಯು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ತನ್ನ ಈಶ್ವರಮಂಗಲ ಶಾಖೆಯಲ್ಲಿ ಜು.09 ಹಾಗೂ 10 ರಂದು...

Read moreDetails

ಚಿಕ್ಕಮುಡ್ನೂರು ‘ಎ’ ಆಯುಷ್ಮಾನ್ ಆರೋಗ್ಯ ಮಂದಿರ ರೋಟರಿಪುರದಲ್ಲಿ ಉದ್ಘಾಟನೆ

ಪುತ್ತೂರು : ಚಿಕ್ಕಮುಡ್ನೂರು 'ಎ' ಆಯುಷ್ಮಾನ್ ಆರೋಗ್ಯ ಮಂದಿರವನ್ನು ತಾಲೂಕು ಆರೋಗ್ಯ ಅಧಿಕಾರಿಗಳಾದ ದೀಪಕ್ ರೈ ದೀಪ ಬೆಳಗಿಸಿ ಉದ್ಘಾಟಿಸಿದರು. ಆರೋಗ್ಯ ಮಂದಿರದಲ್ಲಿ ಲಭ್ಯವಿರುವ ಸೇವೆಗಳ ಬಗ್ಗೆ...

Read moreDetails

ಎಂ.ಡಿ. ಆಯುರ್ವೇದ ಪರೀಕ್ಷೆಯಲ್ಲಿ ಡಾ.‌ಕೃತಿಕಾ ಆರ್.‌ಐತಾಳ್ ಗೆ ಡಿಸ್ಟಿಂಕ್ಷನ್

ಪುತ್ತೂರು : ಮೈಸೂರಿನ ಜೆ.ಎಸ್.ಎಸ್. ಆಯುರ್ವೇದ ಮೆಡಿಕಲ್ ಕಾಲೇಜಿನ‌ ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿನಿ ಡಾ. ಕೃತಿಕಾ ಆರ್. ಐತಾಳ್ ಅವರು ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ನಡೆಸಿದ...

Read moreDetails

ವಿಟ್ಲ ಸಮುದಾಯ ಆರೋಗ್ಯ ಕೇಂದ್ರಕ್ಕೆ ಹೆಚ್ಚುವರಿ ವೈದ್ಯರುಗಳನ್ನು ನಿಯೋಜಿಸಿ ಆರೋಗ್ಯ ಸಚಿವರ ಆದೇಶ : ‘ಖಾಯಂ ವೈದ್ಯರನ್ನು ನೇಮಕಾತಿ ಮಾಡುವಲ್ಲಿ ಶ್ರಮಿಸುತ್ತೇನೆ’ – ಶಾಸಕ ಅಶೋಕ್ ರೈ

ಪುತ್ತೂರು : ಬಂಟ್ವಾಳ ತಾಲೂಕು ವ್ಯಾಪ್ತಿಯ ವಿಟ್ಲ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರ ಕೊರತೆಯಿದ್ದು ಕೇವಲ ಒಬ್ಬರೇ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಇದರಿಂದ ಸಾರ್ವಜನಿಕರಿಗೆ...

Read moreDetails

ದಕ್ಷಿಣ ಕನ್ನಡದಲ್ಲಿ ಮಂಗಳವಾರ ಮತ್ತು ಶುಕ್ರವಾರ ಕೋರ್ಬಿವ್ಯಾಕ್ಸ್ ಕೋವಿಡ್-19 ಲಸಿಕೆ ಲಭ್ಯ

ಮಂಗಳೂರು : ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಕೋವಿಶೀಲ್ಡ್ ಹಾಗೂ ಕೋವ್ಯಾಕ್ಸಿನ್ ಲಸಿಕೆಯ 2ನೇ ಡೋಸ್ ಪಡೆದು 6 ತಿಂಗಳು ಅಥವಾ 26 ವಾರ ಪೂರೈಸಿದ...

Read moreDetails

ಇಂದಿನಿಂದ ರಾಜ್ಯದಲ್ಲಿ ಕೋವಿಡ್ ವ್ಯಾಕ್ಸಿನೇಷನ್ ಆರಂಭ

ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ನ ಜೆಎನ್1 ರೂಪಾಂತರಿ ಸೋಂಕು ಅನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಮುಂದಾಗಿದ್ದು, ಒಟ್ಟಾರೆಯಾಗಿ 30 ಸಾವಿರ ಡೋಸ್ ಲಸಿಕೆ ಸರಬರಾಜು ಮಾಡಿದೆ....

Read moreDetails

ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ರೋಗಿಗಳು ಸುರಕ್ಷಿತ..!!!

ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದ ಘಟನೆ ತಡರಾತ್ರೆ ನಡೆದಿದೆ. ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಬೆಂಕಿ ಕಾಣಿಸಿದ್ದು, ತಕ್ಷಣವೇ ಅಗ್ನಿಶಾಮಕದಳದ ಸಿಬ್ಬಂದಿಗಳು...

Read moreDetails

ಕರ್ನಾಟಕ ಸರ್ಕಾರದಿಂದ ಕೋವಿಡ್ ಮಾರ್ಗಸೂಚಿ ಬಿಡುಗಡೆ : ವಿವರ ಇಲ್ಲಿದೆ..

ಬೆಂಗಳೂರು : ಕೊರೊನಾ ವೈರಸ್​​ನ ಜೆಎನ್​​1 ರೂಪಾಂತರಿಯಿಂದಾಗಿ ಕೋವಿಡ್-19 ಸೋಂಕು ಹರಡುವಿಕೆ ತೀವ್ರಗೊಳ್ಳುವ ಸಾಧ್ಯತೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮಂಗಳವಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಕೇರಳ ಹಾಗೂ...

Read moreDetails
Page 1 of 7 1 2 7

Recent News

You cannot copy content of this page