ಆವಿಷ್ಕಾರ

ಬಲವರ್ದಿತ ಆಹಾರದಿಂದ ಅತೀ ರಕ್ತದೊತ್ತಡವನ್ನು ನಿಯಂತ್ರಿಸುವ ಬಗ್ಗೆ ಪ್ರಬಂಧ ಮಂಡಿಸಿ ನಿಟ್ಟೆ ವಿಶ್ವವಿದ್ಯಾನಿಲಯದಿಂದ ಡಾ. ನಿಶಿತ್ ಕುಮಾರ್ ಜೋಗಿಗೆ Ph.D. ಪದವಿ…!!!

ಬಲವರ್ದಿತ ಆಹಾರದಿಂದ ಅತೀ ರಕ್ತದೊತ್ತಡವನ್ನು ನಿಯಂತ್ರಿಸುವ ಬಗ್ಗೆ ಪ್ರಬಂಧ ಮಂಡಿಸಿ ನಿಟ್ಟೆ ವಿಶ್ವವಿದ್ಯಾನಿಲಯದಿಂದ ಡಾ. ನಿಶಿತ್ ಕುಮಾರ್ ಜೋಗಿ ಇವರು Ph.D. ಪದವಿ ಪಡೆದಿರುತ್ತಾರೆ. ಡಾ. ಮಮತಾ...

Read more

ಉಜ್ಜೀವನ ಹಿರಿಯ ನಾಗರಿಕ ಬಡಾವಣೆಯ ಸೌಲಭ್ಯಗಳನ್ನೊಳಗೊಂಡ ವಾಣಿಜ್ಯ ಸಂಕೀರ್ಣ ದ ಶಂಕುಸ್ಥಾಪನೆ ಕಾರ್ಯಕ್ರಮ..!!

ಕೆಮ್ಮಾರ, ಉಪ್ಪಿನಂಗಡಿಯಲ್ಲಿ ಉಜ್ಜೀವನ ಹಿರಿಯನಾಗರಿಕರ ಬಡಾವಣೆಯನ್ನು ನಿರ್ಮಿಸುತ್ತಿರುವ ದ್ವಾರಕಾ ಸಮೂಹ ಸಂಸ್ಥೆಯು ವಿಷು ಹಬ್ಬದ ಶುಭದಿನದಂದು ಭೂಮಿ ಪೂಜೆಯ ಮುಖೇನ ಬಡಾವಣೆಯ ಸೌಲಭ್ಯಗಳನ್ನೊಳಗೊಂಡ ವಾಣಿಜ್ಯ ಸಂಕೀರ್ಣ ದ...

Read more

ಪುತ್ತೂರು: ಜಾತ್ರೆಯೊಳಗೊಂದು ಜಾತ್ರೆ..!!! ಮಹಾಲಿಂಗೇಶ್ವರ ಸಭಾಭವನದಲ್ಲಿ ಅಂಗಡಿ ಮಳಿಗೆಗಳಿಗೆ ಅವಕಾಶ..!!!!

ಪುತ್ತೂರು: ರೋಟರಿ ಕ್ಲಬ್ ಪುತ್ತೂರು ಯುವ ಪ್ರಪ್ರಥಮ ಬಾರಿಗೆ ಪುತ್ತೂರು ಜಾತ್ರೋತ್ಸವದ ಪ್ರಯುಕ್ತ ಜಾತ್ರೆಯೊಳಗೊಂದು ಜಾತ್ರೆ ಎಂಬ ಯೋಜನೆಯಡಿ ಅಂಗಡಿ ಮಳಿಗೆಗಳಿಗೆ ಅವಕಾಶ ಕಲ್ಪಿಸಿದೆ. ಪುತ್ತೂರು ಮಹಾಲಿಂಗೇಶ್ವರ...

Read more

ಪ್ರಗತಿ ಸ್ಟಡಿ ಸೆಂಟರ್‌ಗೆ ಜವಾಹರ್ ನವೋದಯ ಪ್ರವೇಶ ಪರೀಕ್ಷೆಯಲ್ಲಿ 3 ಸೀಟುಗಳು : “ಇಲ್ಲಿಯವರೆಗೆ 162 ವಿದ್ಯಾರ್ಥಿಗಳು ಆಯ್ಕೆ”

ಪುತ್ತೂರಿನ ಹೃದಯ ಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ ಶೈಕ್ಷಣಿಕ ವರ್ಷ 2025 ಜನವರಿ 18 ರಂದು ನಡೆದ ಜವಾಹರ್ ನವೋದಯ 6ನೇ ತರಗತಿಯ ಪ್ರವೇಶ ಪರೀಕ್ಷೆಗೆ...

Read more

“ಅಕ್ಷಯ ಕಾಲೇಜಿಗೆ ಸಮಗ್ರ ಪ್ರಶಸ್ತಿ”

ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜು ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಕಾಲೇಜು ಸುಬ್ರಮಣ್ಯ ಇಲ್ಲಿ ಮಾನವಿಕ ಸಂಘ ಆಯೋಜಿಸಿದ "ಡ್ರೀಮ್ಸ್ 25" ಸಾಂಸ್ಕೃತಿಕ...

Read more

ಮೈಸೂರು ಮುಕ್ತ ವಿವಿ ಎಂ.ಎಸ್ಸಿ ಪರೀಕ್ಷೆಯಲ್ಲಿ ಶ್ರೀದೇವಿ ಕೆ ಹೆಗ್ಡೆಯವರಿಗೆ ದ್ವಿತೀಯ ರ್ಯಾಂಕ್..!!

ಪುತ್ತೂರು : ಮೈಸೂರು ಮುಕ್ತ ವಿಶ್ವವಿದ್ಯಾಲಯ ಮುಕ್ತ ಗಂಗೋತ್ರಿ ಮೈಸೂರು ಇಲ್ಲಿ ನಡೆದ ಎಂಎಸ್ಸಿ ( ಪ್ರಾಣಿಶಾಸ್ತ್ರ) ಸ್ನಾತಕೋತ್ತರ ಪರೀಕ್ಷೆಯಲ್ಲಿ ಪುತ್ತೂರು ವಿವೇಕಾನಂದ ಸೆಂಟ್ರಲ್ ಸ್ಕೂಲ್‌ನ ಶಿಕ್ಷಕಿ...

Read more

ಡಿ. 8: ಸಹಾಯಹಸ್ತ ಲೋಕಸೇವಾ ಟ್ರಸ್ಟ್ ನಿರ್ಮಿಸಿರುವ ಸಹಾಯಹಸ್ತ ನೆರಳು ಮನೆ ಹಸ್ತಾಂತರ

ಸಹಾಯ ಹಸ್ತ ಲೋಕಸೇವಾ ಟ್ರಸ್ಟ್ (ರಿ.) ನೇತೃತ್ವದಲ್ಲಿ ಕಬಕ ಗ್ರಾಮದ ಕುಂದ್ರುಕೋಟೆಯಲ್ಲಿ ನಿರ್ಮಾಣ ಮಾಡಿರುವ ಸಹಾಯಹಸ್ತ ನೆರಳು ಮನೆಯ ಹಸ್ತಾಂತರ, ಗೌರವಾರ್ಪಣೆ, ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಡಿ....

Read more

ಐದನೇ ದೇಶಕ್ಕೆ ಕಾಲಿಡುತ್ತಿರುವ Zeyame Poster App: (ಡಿ.5) ಮಲೇಷಿಯಾದಲ್ಲಿ ಲಾಂಚ್…!!!!

zeyame ಪೋಸ್ಟರ್ ಆಫ್ ನ 15.0 ವರ್ಷನ್ ಅನಾವರಣ ಕಾರ್ಯಕ್ರಮ ಡಿ.5 ರಂದು ಮಲೇಷಿಯಾ ದಲ್ಲಿ ನಡೆಯಲಿದೆ. ಈಗಾಗಲೇ ಭಾರತ, ದುಬೈ, ಬಹರೈನ್, ಶ್ರೀಲಂಕಾ, ದೇಶಗಳಲ್ಲಿ ಈ...

Read more

JOB OPPORTUNITIES : ದ್ವಾರಕಾ ಕಾರ್ಪೋರೇಶನ್ ಪ್ರೈ. ಲಿ. ನಲ್ಲಿ ಉದ್ಯೋಗಾವಕಾಶ..!!!

ಪುತ್ತೂರು: ದ್ವಾರಕಾ ಕಾರ್ಪೋರೇಶನ್ ಪ್ರೈ. ಲಿ ನಲ್ಲಿ ಉದ್ಯೋಗಾವಕಾಶವಿದ್ದು ಹಲವು ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಸೀನಿಯರ್ ಅಕೌಂಟೆಂಟ್ ಹಾಗೂ ಕ್ರಿಯಾಶೀಲ ಅಭ್ಯರ್ಥಿಗಳಿಗೆ ಇನ್ನು ಹಲವು ರೀತಿಯ ಹುದ್ದೆಗಳು...

Read more

ನಾಳೆಯಿಂದ ದೆಹಲಿಯಲ್ಲಿ ದೊರೆಯಲಿದೆ ನಂದಿನಿ ಹಾಲು..!!

ದೆಹಲಿಯಲ್ಲಿ ನೆಲೆಸಿರುವ ಕನ್ನಡಿಗರಿಗೆ ಕೆಎಂಎಫ್​ ದೊಡ್ಡ ಖುಷಿಯ ಸುದ್ದಿಯೊಂದನ್ನ ಕೊಟ್ಟಿದೆ. ನಾಳೆಯಿಂದ ರಾಷ್ಟ್ರ ರಾಜಧಾನಿಯಲ್ಲಿ ನಂದಿನಿ ಹಾಲು ಸಿಗಲಿದೆ. ನಾಳೆಯಿಂದಲೇ ದೆಹಲಿಯಲ್ಲಿ ನಂದಿನಿ ಹಾಲು ತನ್ನ ವ್ಯಾಪಾರ...

Read more
Page 1 of 9 1 2 9

Recent News

You cannot copy content of this page