ಆವಿಷ್ಕಾರ

‘ಎಲ್ ಇಡಿ ಎಕ್ಸ್ ಪೋ-2024 ಮುಂಬೈ’, ಲೈಟಿಂಗ್ ಕಾರ್ಯಾಗಾರದಲ್ಲಿ ಪಶುಪತಿ ಶರ್ಮರಿಗೆ ಪ್ರಶಸ್ತಿ

ಪುತ್ತೂರು: ಇತ್ತೀಚೆಗೆ ಮುಂಬಯಿಯಲ್ಲಿ ನಡೆದ ಅಂತಾರಾಷ್ಟ್ರೀಯ ಮಟ್ಟದ 'ಎಲ್ ಇಡಿ ಎಕ್ಸ್ ಪೊ-2024' ನಲ್ಲಿ ಪುತ್ತೂರು ಮೂಲದ ಉದ್ಯಮಿ ಪಶುಪತಿ ಶರ್ಮರವರು ಭಾಗವಹಿಸಿ 'ಅತ್ಯುತ್ತಮ ಭಾಗವಹಿಸುವಿಕೆದಾರ' ಪ್ರಶಸ್ತಿ...

Read more

ಶ್ರೀ ಅನಂತಪುರ ದೇವಸ್ಥಾನದ ಭಕ್ತರಿಗೆ ಸಂಪೂರ್ಣ ದರ್ಶನ ನೀಡಿದ ಮೊಸಳೆ ಮರಿ ಬಬಿಯಾ

ಸರೋವರ ಕ್ಷೇತ್ರವೆಂದೇ ಖ್ಯಾತಿ ಪಡೆದ ಶ್ರೀ ಅನಂತಪುರದಲ್ಲಿ ತಿಂಗಳುಗಳ ಹಿಂದೆ ಪ್ರತ್ಯಕ್ಷಗೊಂಡ ನೂತನ ಮೊಸಳೆ ಮರಿ (ಬಬಿಯಾ – 3) ಇದೇ ಮೊದಲ ಬಾರಿಗೆ ಶುಕ್ರವಾರ ಸಂಜೆ...

Read more

ಆಝಾದ್ ಲಯನ್ಸ್ ಹೆಲ್ಪ್ ಲೈನ್ ಮುಲ್ಲಾರಪಟ್ಟಣ ವತಿಯಿಂದ ಮುಲ್ಲಾರಪಟ್ಟಣದಲ್ಲಿ ಬೃಹತ್ ರಕ್ತದಾನ ಶಿಬಿರ..!

ಜೂನ್ 02 :- ಆಝಾದ್ ಲಯನ್ಸ್ ಹೆಲ್ಪ್ ಲೈನ್ ಮುಲ್ಲಾರಪಟ್ಟಣ ಇದರ ವತಿಯಿಂದ ಬ್ಲಡ್ ಡೋನರ್ಸ್ ಮಂಗಳೂರು(ರಿ) ಹಾಗೂ ಭಾರತೀಯ ರೆಡ್ ಕ್ರಾಸ್ ಬ್ಲಡ್ ಬ್ಯಾಂಕ್ ಮಂಗಳೂರು...

Read more

ಮುಳಿಯ ಚಿನ್ನೋತ್ಸವ ಸ್ಪೆಷಲ್ : ರುದ್ರಾಕ್ಷಿ ಕಲೆಕ್ಷನ್ ಅನಾವರಣ

ಪುತ್ತೂರು: ಶಿವನಿಗೆ ಸಂಬಂಧಿಸಿದ ರುದ್ರಾಕ್ಷ ಕಂಕಣವು ಜನಸಾಮಾನ್ಯರಲ್ಲಿ ಸಾಕಷ್ಟು ಜನಪ್ರಿಯವಾಗಿದೆ. ಹಿಂದೂ ಧರ್ಮದಲ್ಲಿ, ರುದ್ರಾಕ್ಷ ಕಂಕಣವನ್ನು ಪವಿತ್ರವೆಂದು ಪರಿಗಣಿಸಲಾಗುತ್ತದೆ, ಇದು ಜೀವನಕ್ಕೆ ಸಂಬಂಧಿಸಿದ ಕಷ್ಟಗಳು ಮತ್ತು ಸಮಸ್ಯೆಗಳನ್ನು...

Read more

ಮಂಗಳೂರು:ಧಾರಾವಾಹಿ ದೃಶ್ಯದಲ್ಲಿ ಹೆಲ್ಮೆಟ್‌ ಇಲ್ಲದೆ ಸಂಚಾರ; ಜಯಪ್ರಕಾಶ್‌ ನೀಡಿದ ದೂರಿನ ಮೇರೆಗೆ ನಟಿಗೆ ದಂಡ..!

ಮಂಗಳೂರು: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಸೀತಾರಾಮ ಹೆಸರಿನ ಧಾರಾವಾಹಿಯ 14ನೇ ಸಂಚಿಕೆಯ ದೃಶ್ಯದಲ್ಲಿ ಸ್ಕೂಟರ್‌ನಲ್ಲಿ ಇಬ್ಬರು ಸಂಚರಿಸುವ ದೃಶ್ಯದಲ್ಲಿ ಸವಾರೆ ಹೆಲ್ಮೆಟ್‌ ಧರಿಸಿದ್ದರೆ ಹಿಂಬದಿ ಕುಳಿತಾಕೆ ಹೆಲ್ಮೆಟ್‌...

Read more

ಬಂಟ್ವಾಳ ಜಮೀಯ್ಯತುಲ್ ಫಲಾಹ್, ರೋಟರಿ ಕ್ಲಬ್ ನಿಂದ “ಮೆಹ್’ಫಿಲೇ ಈದ್” :ಝಕರಿಯಾ ಜೋಕಟ್ಟೆ, ಡಾ. ಮೋಹನ್ ಆಳ್ವ, ರೋಹನ್ ಮೊಂತೇರೋ ಅವರಿಗೆ ಈದ್ ಅವಾರ್ಡ್

ಜಮೀಯ್ಯತುಲ್ ಫಲಾಹ್ ಬಂಟ್ವಾಳ ಘಟಕ, ರೋಟರಿ ಕ್ಲಬ್ ಬಂಟ್ವಾಳ, ಉಪ್ಪಿನಂಗಡಿ, ಬಂಟ್ವಾಳ ಟೌನ್ ಹಾಗೂ ವಿಟ್ಲ ಘಟಕದ ಸಹಯೋಗದಲ್ಲಿ ಮೆಹ್'ಫಿಲೇ ಈದ್ ಕಾರ್ಯಕ್ರಮವು ಮೇ 17 ಶುಕ್ರವಾರ...

Read more

ಮೋದಿ ಸರ್ಕಾರದ ಬಗ್ಗೆ ರಶ್ಮಿಕಾ ಮಂದಣ್ಣ ಪರೋಕ್ಷವಾಗಿ ಮಾತು..?

ಭಾರತ ಈಗ ವೇಗವಾಗಿ ಬೆಳವಣಿಗೆ ಆಗುತ್ತಿದೆ. ಭಾರತದ ಅಭಿವೃದ್ಧಿಯನ್ನು ಯಾರೂ ಕೂಡ ತಡೆಯಲು ಸಾಧ್ಯವಿಲ್ಲ ಅಂತ ನಟಿ ರಶ್ಮಿಕಾ ಮಂದಣ್ಣ ಅಭಿಪ್ರಾಯಪಟ್ಟಿದೆ. ಅವರು ಇತ್ತೀಚೆಗೆ ಮುಂಬೈನ ಅಟಲ್...

Read more

5 ರೂ. ಕುರ್ಕುರೆ ತಂದಿಲ್ಲ ಎಂದು ಗಂಡನಿಗೆ ಡಿವೋರ್ಸ್​​​ ನೀಡಿದ ಪತ್ನಿ

ಉತ್ತರ ಪ್ರದೇಶ: ಆಗ್ರಾದಲ್ಲಿ ವಿಚಿತ್ರ ಘಟನೆಯೊಂದು ನಡೆದಿದ್ದು, ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಯಲ್ಲಿದೆ. ಮಹಿಳೆಯೊಬ್ಬಳು ತನ್ನ ಪತಿ 5 ರೂಪಾಯಿ ಬೆಲೆಯ ಕುರ್ಕುರೆ ಚಿಪ್ಸ್​​​​ ತರಲಿಲ್ಲ ಎಂಬ...

Read more

ಮುಂಬೈ: ಉತ್ತರ ಕೇಂದ್ರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪರ ಪ್ರಚಾರದಲ್ಲಿ ಬ್ರಿಜೇಶ್ ಚೌಟ ಭಾಗಿ.!!

ಮುಂಬೈ ಉತ್ತರ ಕೇಂದ್ರ ಲೋಕಸಭಾ ಕ್ಷೇತ್ರದ ಬಿಜೆಪಿ ‌ಅಭ್ಯರ್ಥಿ ಶ್ರೀ ಪದ್ಮ ಶ್ರೀ Adv. ಉಜ್ವಲ್ ನಿಕಮ್ ಅವರ ಪ್ರಚಾರ ಕಾರ್ಯಕ್ರಮದ ಅಂಗವಾಗಿ ಬಿಜೆಪಿ ಕರ್ನಾಟಕ ಸೆಲ್,...

Read more

ವಿದ್ಯಾಮಾತಾ ಅಕಾಡೆಮಿಯ ಮುಕುಟಕ್ಕೆ ಮತ್ತೊಂದು ರಾಜ್ಯ ಪ್ರಶಸ್ತಿಯ ಗರಿ:ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ “ರಾಜ್ಯ ಯುವ ಸಾಂಘಿಕ” ಪ್ರಶಸ್ತಿಯ ಗೌರವ

https://www.youtube.com/live/UkO38vTMOF0?si=A_ybT-xu9xAiGsgL ಕರಾವಳಿ ಭಾಗದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಮತ್ತು ಗ್ರಾಮೀಣ ವಿದ್ಯಾರ್ಥಿಗಳಿಗೆ ಉದ್ಯೋಗ ಕೌಶಲ್ಯತೆಗಳ ತರಬೇತಿಗಳ ಮೂಲಕ ಸಾವಿರಾರು ವಿದ್ಯಾರ್ಥಿಗಳ ಬಾಳಿಗೆ ಬೆಳಕಾದ ಪ್ರತಿಷ್ಠಿತ ತರಬೇತಿ ಸಂಸ್ಥೆಯಾದ...

Read more
Page 1 of 6 1 2 6

Recent News

You cannot copy content of this page