ಆವಿಷ್ಕಾರ

JOB OPPORTUNITIES : ದ್ವಾರಕಾ ಕಾರ್ಪೋರೇಶನ್ ಪ್ರೈ. ಲಿ. ನಲ್ಲಿ ಉದ್ಯೋಗಾವಕಾಶ..!!!

ಪುತ್ತೂರು: ದ್ವಾರಕಾ ಕಾರ್ಪೋರೇಶನ್ ಪ್ರೈ. ಲಿ ನಲ್ಲಿ ಉದ್ಯೋಗಾವಕಾಶವಿದ್ದು ಹಲವು ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಸೀನಿಯರ್ ಅಕೌಂಟೆಂಟ್ ಹಾಗೂ ಕ್ರಿಯಾಶೀಲ ಅಭ್ಯರ್ಥಿಗಳಿಗೆ ಇನ್ನು ಹಲವು ರೀತಿಯ ಹುದ್ದೆಗಳು...

Read more

ನಾಳೆಯಿಂದ ದೆಹಲಿಯಲ್ಲಿ ದೊರೆಯಲಿದೆ ನಂದಿನಿ ಹಾಲು..!!

ದೆಹಲಿಯಲ್ಲಿ ನೆಲೆಸಿರುವ ಕನ್ನಡಿಗರಿಗೆ ಕೆಎಂಎಫ್​ ದೊಡ್ಡ ಖುಷಿಯ ಸುದ್ದಿಯೊಂದನ್ನ ಕೊಟ್ಟಿದೆ. ನಾಳೆಯಿಂದ ರಾಷ್ಟ್ರ ರಾಜಧಾನಿಯಲ್ಲಿ ನಂದಿನಿ ಹಾಲು ಸಿಗಲಿದೆ. ನಾಳೆಯಿಂದಲೇ ದೆಹಲಿಯಲ್ಲಿ ನಂದಿನಿ ಹಾಲು ತನ್ನ ವ್ಯಾಪಾರ...

Read more

“ಪ್ರಗತಿ ವೈಭವ” ಅಷ್ಟಾದಶ 18ರ ಸಂಭ್ರಮ

ಪುತ್ತೂರಿನ ಹೃದಯ ಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಗತಿ ಸ್ಟಡಿ ಸೆಂಟರ್ 18 ಸಂವತ್ಸರಗಳನ್ನು ಪೂರೈಸಿದ ಸಂಭ್ರಮದಲ್ಲಿ ತಾಲೂಕು ಮಟ್ಟದ ಹಿರಿಯ ಪ್ರಾಥಮಿಕ ಶಾಲೆ, ಪ್ರೌಢ ಶಾಲೆ ಹಾಗೂ ಪದವಿಪೂರ್ವ...

Read more

ಅಕ್ಷಯ ಕಾಲೇಜಿನಲ್ಲಿ ವಿಜ್ರಂಭಿಸಿದ ದ.ಕ, ಕಾಸರಗೋಡು, ಕೊಡಗು ಜಿಲ್ಲಾ ಅಂತರ್-ಕಾಲೇಜುಪಿಯು ಫೆಸ್ಟ್ “ಅಟೆರ್ನಸ್” ಯಶಸ್ವಿ ಸಮಾಪನ : ಬೆಳ್ತಂಗಡಿ ವಾಣಿ ಪಿಯು ಕಾಲೇಜು ಚಾಂಪಿಯನ್, ಸುಳ್ಯ ಎನ್‌ಎಂಸಿ ರನ್ನರ್ಸ್

ಪುತ್ತೂರು: ಅಕ್ಷಯ ಎಜ್ಯುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ನಡಿಯಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ದ.ಕ, ಕಾಸರಗೋಡು, ಕೊಡಗು ಜಿಲ್ಲಾ ಅಂತರ್-ಕಾಲೇಜು ಪದವಿ ಪೂರ್ವ(ಪಿಯು) ಕಾಲೇಜುಗಳ ಫೆಸ್ಟ್-ಅಟೆರ್ನಸ್ 2024 ಅಕ್ಷಯ...

Read more

ಆಟೋ ಖರೀದಿಸಿ ಸ್ವಾವಲಂಬಿ ಬದುಕಿನ ‘ಚಾಲಕ’ ರಾಗಬೇಕೆಂಬ ಕನಸು ನಿಮ್ಮಲ್ಲಿದೆಯೇ? ಹಾಗಾದರೆ ನಿಮ್ಮ ಆ ಕನಸಿಗೆ ‘ಆಶೀರ್ವಾದ’ ಸಿಗುವ ಸಮಯ ಒದಗಿ ಬಂದಿದೆ

ADVERTISEMENT ಯೋಚನೆ ಬದಿಗಿಡಿ ಇಂದೇ ಈ ವಾಟ್ಸ್ಯಾಪ್ ಗ್ರೂಪಿಗೆ ಜಾಯಿನ್ ಆಗಿಬಿಡಿ! ಪುತ್ತೂರು: ‘ನಿಮ್ಮ ಕನಸು ನಮ್ಮಲ್ಲಿ ನನಸು’ ಎಂಬ ಧ್ಯೇಯವಾಕ್ಯದೊಂದಿಗೆ ಪ್ರಾರಂಭಗೊಂಡಿರುವ ಆಶೀರ್ವಾದ ಎಂಟರ್ ಪ್ರೈಸಸ್...

Read more

ರೇಡಿಯೋ ಪಾಂಚಜನ್ಯದಲ್ಲಿ ಕನ್ನಡ ಗೀತೆ ಗಾಯನ-ಚರ್ಚಾ ಸ್ಪರ್ಧೆ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘ ಪ್ರವರ್ತಿತ ರೇಡಿಯೋ ಪಾಂಚಜನ್ಯದ ಆಶ್ರಯದಲ್ಲಿ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತ್ ಮತ್ತು ರೋಟರಿ ಯುವ ವತಿಯಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ...

Read more

(ಡಿ.28)ಪಡ್ನೂರು : ಅಶ್ವತ್ಥ ನಾರಾಯಣ ಕಲ್ಪೋಕ್ತ ಪೂಜೆ ಹಾಗು ಸಮಿತಿಯ ರಜತ ಸಂಭ್ರಮ ಕಾರ್ಯಕ್ರಮ : ಆಮಂತ್ರಣ ಪತ್ರಿಕೆ ಬಿಡುಗಡೆ

ಶ್ರೀ ಅಶ್ವತ್ಥ ಕಟ್ಟೆ ದೇವತಾ ಸಮಿತಿ (ರಿ) ಯರ್ಮುಂಜಪಳ್ಳ ಪಡ್ನೂರು, ಶ್ರೀ ಧೂಮಾವತಿ ಯುವಕ ಮಂಡಲ (ರಿ) ಜುಮಾದಿಪಲ್ಕೆ ಪಡ್ನೂರು ಇದರ ಆಶ್ರಯದಲ್ಲಿ ವೇದಮೂರ್ತಿ ಬನಾರಿ ಶ್ರೀ...

Read more

ಗೆಜ್ಜೆಗಿರಿ ನಂದನ ಬಿತ್ತಿಲಿನ ಆನುವಂಶಿಕ ಮೊಕ್ತೇಸರರಾದ, ಹಿರಿಯ ನಾಟಿ ವೈದ್ಯೆ ಲೀಲಾವತಿ ಪೂಜಾರಿ ಅವರಿಗೆ ಕರ್ನಾಟಕ ಜಾನಪದ ಪ್ರಶಸ್ತಿ.

ಪುತ್ತೂರು, ನ. 4 : ಕಾರಣಿಕ ಶಕ್ತಿಗಳಾದ ಕೋಟಿ-ಚೆನ್ನಯ, ದೇಯಿಬೈದೇತಿ ಮೂಲಸ್ಥಾನ ಗೆಜ್ಜೆಗಿರಿ ನಂದನಬಿತ್ತಿಲು ನಿವಾಸಿ ನಾಟಿವೈದ್ಯೆ ಲೀಲಾವತಿ ಬೈದೇತಿ (77) ಅವರು ಕರ್ನಾಟಕ ಜಾನಪದ ಅಕಾಡೆಮಿ...

Read more

ನರಿಮೊಗರು ಸಾಂದೀಪನಿ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿ ಕು. ಜ್ಞಾನ ರೈ ಗೆ ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

ನರಿಮೊಗರು ಗ್ರಾಮದ ಸಾಂದೀಪನಿ ಆಂಗ್ಲ ಮಾಧ್ಯಮ ವಿದ್ಯಾಸಂಸ್ಥೆಯ 8ನೇ ತರಗತಿ ವಿದ್ಯಾರ್ಥಿನಿ ಕು. ಜ್ಞಾನ ರೈ (ಕುರಿಯದ ಶ್ರೀ ಜಯರಾಮ ರೈ ಮತ್ತು ಶ್ರೀಮತಿ ಹೇಮಾ ರೈ...

Read more

ವಿಟ್ಲದ ಯುವಕೇಸರಿ ತಂಡಕ್ಕೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ..!!

ಬಂಟ್ವಾಳ ತಾಲೂಕು ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯ ಚಂದಳಿಕೆಯ ಯುವಕೇಸರಿ ಅಬೀರಿ- ಅತಿಕಾರಬೈಲು (ರಿ ) ಸಂಘಟನೆಗೆ 2024-25 ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ...

Read more
Page 1 of 8 1 2 8

Recent News

You cannot copy content of this page