ಆವಿಷ್ಕಾರ

ನಂಬಿಕೆಗೆ ಮತ್ತೊಂದು ಗರಿ : ಜಿ.ಎಲ್‌. ಆಚಾರ್ಯ ಜ್ಯುವೆಲ್ಲರಿಯ ಲಕ್ಷ್ಮೀಕಾಂತ್ ಆಚಾರ್ಯ, ಸುಧನ್ವ ಆಚಾರ್ಯಗೆ ‘ಪವರ್ ಆಫ್ ಯಂಗ್’ ಗೌರವ..!!

https://youtu.be/Q0Jq7rqN7-c?si=qLGYvI19Zx6GBD1f ಪುತ್ತೂರು: ಹೈದರಾಬಾದ್‌ನಲ್ಲಿ ಮೇ 8, 9, 10ರಂದು ನಡೆದ 'ಪವರ್ ಆಫ್ ಯಂಗ್' ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪುತ್ತೂರಿನ ಪ್ರತಿಷ್ಠಿತ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನ ಲಕ್ಷ್ಮೀಕಾಂತ್...

Read moreDetails

ರಾಷ್ಟ್ರಮಟ್ಟದ ಈಜುಗಾರ್ತಿ ವಿಟ್ಲದ ಶ್ರೀ ಲಕ್ಷ್ಮೀ : ಸಾಧನೆಯ ಸ್ಫೂರ್ತಿ ಕಥೆ..!!

https://youtu.be/gaZdZ-LQXLI?si=4s-DgIgXgj2ISHS4 ವಿಟ್ಲ: ಆಟವಾಗಿ ಆರಂಭಗೊಂಡು ಹವ್ಯಾಸವಾಗಿ, ಹವ್ಯಾಸದಿಂದ ವ್ಯಾಯಾಮವಾಗಿ, ವ್ಯಾಯಾಮದಿಂದ ಕ್ರೀಡೆಯಾಗಿ ಬೆಳೆಯುವ ಈಜು ಇಂದು ಅನೇಕ ಪ್ರತಿಭೆಗಳಿಗೆ ವೇದಿಕೆಯಾಗಿದೆ. ದೇಹದ ತಂಪು, ತಾಜಾತನ, ಏಕಾಗ್ರತೆ ಮತ್ತು...

Read moreDetails

ಮಜ್ಜಾರಡ್ಕ ಶ್ರೀ ವಿಷ್ಣು ಯುವಶಕ್ತಿ ಬಳಗಕ್ಕೆ ರಾಜ್ಯ ಸಾಂಘಿಕ ಪ್ರಶಸ್ತಿ ಪ್ರದಾನ ..!!

ಪುತ್ತೂರು: ರಾಜ್ಯ ಯುವ ಸಂಘಗಳ ಒಕ್ಕೂಟ ಬೆಂಗಳೂರು,ದಕ್ಷಿಣ ಕನ್ನಡ ಜಿಲ್ಲಾ ಯುವಜನ ಒಕ್ಕೂಟ ಮಂಗಳೂರು ಇದರ ವತಿಯಿಂದ ಸಮಾಜ ಸೇವೆಯಲ್ಲಿ ಗಣನೀಯ ಸಾಧನೆ ಮಾಡಿದ ಸಂಘಟನೆಗಳಿಗೆ ಕೊಡಮಾಡಲು...

Read moreDetails

ಪುತ್ತೂರು ಮೂಲದ ವಿಜ್ಞಾನಿ ಡಾ. ಪ್ರಶಾಂತ್ ಮಿನೇಜಸ್ ರವರಿಗೆ ಭಾರತ ಸರ್ಕಾರದಿಂದ ಪ್ರತಿಷ್ಠಿತ ‘ವೈಭವ್’ ಫೆಲೋಶಿಪ್ ಅವಾರ್ಡ್ ಪ್ರದಾನ..!!

ಪುತ್ತೂರು:ದಕ್ಷಿಣ ಕನ್ನಡ ಮತ್ತು ಪುತ್ತೂರಿನ ಕಲ್ಲಿಮಾರು ನಿವಾಸಿ,  ಹೆಲ್ಮ್‌ಹೋಲ್ಟ್ಜ್ ಸೆಂಟ್ರಮ್ ಬರ್ಲಿನ್ (HZB) ನಲ್ಲಿ ವೇಗವರ್ಧನೆಗಾಗಿ ವಸ್ತು ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥ ಮತ್ತು ಖ್ಯಾತ ವಸ್ತು ರಸಾಯನಶಾಸ್ತ್ರಜ್ಞ...

Read moreDetails

ಪುತ್ತೂರಿನಲ್ಲಿ ಪ್ಲಿಂಟೋಕ್ಲಾಸ್ ಪ್ರಾರಂಭ – ಒಂದು ತಿಂಗಳ ಉಚಿತ ತರಗತಿಗಳ ಅವಕಾಶ..!!!

8 ರಾಷ್ಟ್ರಗಳಲ್ಲಿ 1000 ಕ್ಕಿಂತ ಹೆಚ್ಚು ಕೇಂದ್ರಗಳನ್ನು ಹೊಂದಿದ್ದು, 10 ಲಕ್ಷಕ್ಕಿಂತ ಹೆಚ್ಚು ಮಕ್ಕಳಿಗೆ ಪೂರ್ವ ಪ್ರಾಥಮಿಕ ಶಿಕ್ಷಣ ನೀಡಿರುವ ಖ್ಯಾತ ಸಂಸ್ಥೆ ಪ್ಲಿಂಟೋಕ್ಲಾಸ್, ಈಗ ಪುತ್ತೂರಿನಲ್ಲಿ...

Read moreDetails

ಬಲವರ್ದಿತ ಆಹಾರದಿಂದ ಅತೀ ರಕ್ತದೊತ್ತಡವನ್ನು ನಿಯಂತ್ರಿಸುವ ಬಗ್ಗೆ ಪ್ರಬಂಧ ಮಂಡಿಸಿ ನಿಟ್ಟೆ ವಿಶ್ವವಿದ್ಯಾನಿಲಯದಿಂದ ಡಾ. ನಿಶಿತ್ ಕುಮಾರ್ ಜೋಗಿಗೆ Ph.D. ಪದವಿ…!!!

ಬಲವರ್ದಿತ ಆಹಾರದಿಂದ ಅತೀ ರಕ್ತದೊತ್ತಡವನ್ನು ನಿಯಂತ್ರಿಸುವ ಬಗ್ಗೆ ಪ್ರಬಂಧ ಮಂಡಿಸಿ ನಿಟ್ಟೆ ವಿಶ್ವವಿದ್ಯಾನಿಲಯದಿಂದ ಡಾ. ನಿಶಿತ್ ಕುಮಾರ್ ಜೋಗಿ ಇವರು Ph.D. ಪದವಿ ಪಡೆದಿರುತ್ತಾರೆ. ಡಾ. ಮಮತಾ...

Read moreDetails

ಉಜ್ಜೀವನ ಹಿರಿಯ ನಾಗರಿಕ ಬಡಾವಣೆಯ ಸೌಲಭ್ಯಗಳನ್ನೊಳಗೊಂಡ ವಾಣಿಜ್ಯ ಸಂಕೀರ್ಣ ದ ಶಂಕುಸ್ಥಾಪನೆ ಕಾರ್ಯಕ್ರಮ..!!

ಕೆಮ್ಮಾರ, ಉಪ್ಪಿನಂಗಡಿಯಲ್ಲಿ ಉಜ್ಜೀವನ ಹಿರಿಯನಾಗರಿಕರ ಬಡಾವಣೆಯನ್ನು ನಿರ್ಮಿಸುತ್ತಿರುವ ದ್ವಾರಕಾ ಸಮೂಹ ಸಂಸ್ಥೆಯು ವಿಷು ಹಬ್ಬದ ಶುಭದಿನದಂದು ಭೂಮಿ ಪೂಜೆಯ ಮುಖೇನ ಬಡಾವಣೆಯ ಸೌಲಭ್ಯಗಳನ್ನೊಳಗೊಂಡ ವಾಣಿಜ್ಯ ಸಂಕೀರ್ಣ ದ...

Read moreDetails

ಪುತ್ತೂರು: ಜಾತ್ರೆಯೊಳಗೊಂದು ಜಾತ್ರೆ..!!! ಮಹಾಲಿಂಗೇಶ್ವರ ಸಭಾಭವನದಲ್ಲಿ ಅಂಗಡಿ ಮಳಿಗೆಗಳಿಗೆ ಅವಕಾಶ..!!!!

ಪುತ್ತೂರು: ರೋಟರಿ ಕ್ಲಬ್ ಪುತ್ತೂರು ಯುವ ಪ್ರಪ್ರಥಮ ಬಾರಿಗೆ ಪುತ್ತೂರು ಜಾತ್ರೋತ್ಸವದ ಪ್ರಯುಕ್ತ ಜಾತ್ರೆಯೊಳಗೊಂದು ಜಾತ್ರೆ ಎಂಬ ಯೋಜನೆಯಡಿ ಅಂಗಡಿ ಮಳಿಗೆಗಳಿಗೆ ಅವಕಾಶ ಕಲ್ಪಿಸಿದೆ. ಪುತ್ತೂರು ಮಹಾಲಿಂಗೇಶ್ವರ...

Read moreDetails

ಪ್ರಗತಿ ಸ್ಟಡಿ ಸೆಂಟರ್‌ಗೆ ಜವಾಹರ್ ನವೋದಯ ಪ್ರವೇಶ ಪರೀಕ್ಷೆಯಲ್ಲಿ 3 ಸೀಟುಗಳು : “ಇಲ್ಲಿಯವರೆಗೆ 162 ವಿದ್ಯಾರ್ಥಿಗಳು ಆಯ್ಕೆ”

ಪುತ್ತೂರಿನ ಹೃದಯ ಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ ಶೈಕ್ಷಣಿಕ ವರ್ಷ 2025 ಜನವರಿ 18 ರಂದು ನಡೆದ ಜವಾಹರ್ ನವೋದಯ 6ನೇ ತರಗತಿಯ ಪ್ರವೇಶ ಪರೀಕ್ಷೆಗೆ...

Read moreDetails

“ಅಕ್ಷಯ ಕಾಲೇಜಿಗೆ ಸಮಗ್ರ ಪ್ರಶಸ್ತಿ”

ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜು ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಕಾಲೇಜು ಸುಬ್ರಮಣ್ಯ ಇಲ್ಲಿ ಮಾನವಿಕ ಸಂಘ ಆಯೋಜಿಸಿದ "ಡ್ರೀಮ್ಸ್ 25" ಸಾಂಸ್ಕೃತಿಕ...

Read moreDetails
Page 1 of 9 1 2 9

Recent News

You cannot copy content of this page