ಆವಿಷ್ಕಾರ

ಗಂಜಿಮಠದಲ್ಲಿ ಪ್ಲಾಸ್ಟಿಕ್‌ ಪಾರ್ಕ್‌ನ ನಿರ್ಮಾಣ ಕಾಮಗಾರಿ ಚುರುಕು :ಸ್ಥಳಕ್ಕೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಭೇಟಿ ನೀಡಿ ಪ್ರಗತಿ ಪರಿಶೀಲನೆ..!!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಆರ್ಥಿಕ ಹಾಗೂ ಕೈಗಾರಿಕಾ ರಂಗಕ್ಕೆ ಹೊಸ ಶಕ್ತಿ ತುಂಬಲಿರುವ ಗಂಜಿಮಠದಲ್ಲಿ ನಿರ್ಮಾಣ ಹಂತದಲ್ಲಿರುವ ಮಹತ್ವಾಕಾಂಕ್ಷೆಯ ಪ್ಲಾಸ್ಟಿಕ್ ಪಾರ್ಕ್ ಯೋಜನಾ ಪ್ರದೇಶಕ್ಕೆ ದ.ಕ....

Read moreDetails

3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!

ವಿಜಯವಾಡ, ಮೇ 16: ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಇಂದು ರಾಜ್ಯದಲ್ಲಿ ಜನಸಂಖ್ಯೆಯನ್ನು ಹೆಚ್ಚಿಸುವ ಸಲುವಾಗಿ ಕುತೂಹಲಕಾರಿಯಾದ ಯೋಜನೆಯನ್ನು ಘೋಷಿಸಿದ್ದಾರೆ. ನರಸನ್ನಪೇಟೆಯಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಮಾತನಾಡಿದ...

Read moreDetails

ಶ್ರೀಲಂಕಾದಿಂದ 11 ಗಂಟೆ ಈಜಿ ಭಾರತದ ದಡ ಸೇರಿ ಇತಿಹಾಸ ಸೃಷ್ಟಿಸಿದ ಬೆಂಗಳೂರಿನ ದಂಪತಿ..!!

ಶ್ರೀಲಂಕಾದಿಂದ 11 ಗಂಟೆ ಈಜಿಕೊಂಡು ಭಾರತದ ದಡ ಸೇರಿ ಬೆಂಗಳೂರಿನ ಟೆಕ್ಕಿ ದಂಪತಿ ಇತಿಹಾಸ ಸೃಷ್ಟಿಸಿದ್ದಾರೆ. ಬೆಂಗಳೂರು ಮೂಲದ ಐಟಿ ಉದ್ಯಮಿಗಳಾದ ಡ್ಯಾನಿಶ್ ಅಬ್ದಿ ಮತ್ತು ವೃಶಾಲಿ...

Read moreDetails

ನಂಬಿಕೆಗೆ ಮತ್ತೊಂದು ಗರಿ : ಜಿ.ಎಲ್‌. ಆಚಾರ್ಯ ಜ್ಯುವೆಲ್ಲರಿಯ ಲಕ್ಷ್ಮೀಕಾಂತ್ ಆಚಾರ್ಯ, ಸುಧನ್ವ ಆಚಾರ್ಯಗೆ ‘ಪವರ್ ಆಫ್ ಯಂಗ್’ ಗೌರವ..!!

https://youtu.be/Q0Jq7rqN7-c?si=qLGYvI19Zx6GBD1f ಪುತ್ತೂರು: ಹೈದರಾಬಾದ್‌ನಲ್ಲಿ ಮೇ 8, 9, 10ರಂದು ನಡೆದ 'ಪವರ್ ಆಫ್ ಯಂಗ್' ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪುತ್ತೂರಿನ ಪ್ರತಿಷ್ಠಿತ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನ ಲಕ್ಷ್ಮೀಕಾಂತ್...

Read moreDetails

ರಾಷ್ಟ್ರಮಟ್ಟದ ಈಜುಗಾರ್ತಿ ವಿಟ್ಲದ ಶ್ರೀ ಲಕ್ಷ್ಮೀ : ಸಾಧನೆಯ ಸ್ಫೂರ್ತಿ ಕಥೆ..!!

https://youtu.be/gaZdZ-LQXLI?si=4s-DgIgXgj2ISHS4 ವಿಟ್ಲ: ಆಟವಾಗಿ ಆರಂಭಗೊಂಡು ಹವ್ಯಾಸವಾಗಿ, ಹವ್ಯಾಸದಿಂದ ವ್ಯಾಯಾಮವಾಗಿ, ವ್ಯಾಯಾಮದಿಂದ ಕ್ರೀಡೆಯಾಗಿ ಬೆಳೆಯುವ ಈಜು ಇಂದು ಅನೇಕ ಪ್ರತಿಭೆಗಳಿಗೆ ವೇದಿಕೆಯಾಗಿದೆ. ದೇಹದ ತಂಪು, ತಾಜಾತನ, ಏಕಾಗ್ರತೆ ಮತ್ತು...

Read moreDetails

ಮಜ್ಜಾರಡ್ಕ ಶ್ರೀ ವಿಷ್ಣು ಯುವಶಕ್ತಿ ಬಳಗಕ್ಕೆ ರಾಜ್ಯ ಸಾಂಘಿಕ ಪ್ರಶಸ್ತಿ ಪ್ರದಾನ ..!!

ಪುತ್ತೂರು: ರಾಜ್ಯ ಯುವ ಸಂಘಗಳ ಒಕ್ಕೂಟ ಬೆಂಗಳೂರು,ದಕ್ಷಿಣ ಕನ್ನಡ ಜಿಲ್ಲಾ ಯುವಜನ ಒಕ್ಕೂಟ ಮಂಗಳೂರು ಇದರ ವತಿಯಿಂದ ಸಮಾಜ ಸೇವೆಯಲ್ಲಿ ಗಣನೀಯ ಸಾಧನೆ ಮಾಡಿದ ಸಂಘಟನೆಗಳಿಗೆ ಕೊಡಮಾಡಲು...

Read moreDetails

ಪುತ್ತೂರು ಮೂಲದ ವಿಜ್ಞಾನಿ ಡಾ. ಪ್ರಶಾಂತ್ ಮಿನೇಜಸ್ ರವರಿಗೆ ಭಾರತ ಸರ್ಕಾರದಿಂದ ಪ್ರತಿಷ್ಠಿತ ‘ವೈಭವ್’ ಫೆಲೋಶಿಪ್ ಅವಾರ್ಡ್ ಪ್ರದಾನ..!!

ಪುತ್ತೂರು:ದಕ್ಷಿಣ ಕನ್ನಡ ಮತ್ತು ಪುತ್ತೂರಿನ ಕಲ್ಲಿಮಾರು ನಿವಾಸಿ,  ಹೆಲ್ಮ್‌ಹೋಲ್ಟ್ಜ್ ಸೆಂಟ್ರಮ್ ಬರ್ಲಿನ್ (HZB) ನಲ್ಲಿ ವೇಗವರ್ಧನೆಗಾಗಿ ವಸ್ತು ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥ ಮತ್ತು ಖ್ಯಾತ ವಸ್ತು ರಸಾಯನಶಾಸ್ತ್ರಜ್ಞ...

Read moreDetails

ಪುತ್ತೂರಿನಲ್ಲಿ ಪ್ಲಿಂಟೋಕ್ಲಾಸ್ ಪ್ರಾರಂಭ – ಒಂದು ತಿಂಗಳ ಉಚಿತ ತರಗತಿಗಳ ಅವಕಾಶ..!!!

8 ರಾಷ್ಟ್ರಗಳಲ್ಲಿ 1000 ಕ್ಕಿಂತ ಹೆಚ್ಚು ಕೇಂದ್ರಗಳನ್ನು ಹೊಂದಿದ್ದು, 10 ಲಕ್ಷಕ್ಕಿಂತ ಹೆಚ್ಚು ಮಕ್ಕಳಿಗೆ ಪೂರ್ವ ಪ್ರಾಥಮಿಕ ಶಿಕ್ಷಣ ನೀಡಿರುವ ಖ್ಯಾತ ಸಂಸ್ಥೆ ಪ್ಲಿಂಟೋಕ್ಲಾಸ್, ಈಗ ಪುತ್ತೂರಿನಲ್ಲಿ...

Read moreDetails

ಬಲವರ್ದಿತ ಆಹಾರದಿಂದ ಅತೀ ರಕ್ತದೊತ್ತಡವನ್ನು ನಿಯಂತ್ರಿಸುವ ಬಗ್ಗೆ ಪ್ರಬಂಧ ಮಂಡಿಸಿ ನಿಟ್ಟೆ ವಿಶ್ವವಿದ್ಯಾನಿಲಯದಿಂದ ಡಾ. ನಿಶಿತ್ ಕುಮಾರ್ ಜೋಗಿಗೆ Ph.D. ಪದವಿ…!!!

ಬಲವರ್ದಿತ ಆಹಾರದಿಂದ ಅತೀ ರಕ್ತದೊತ್ತಡವನ್ನು ನಿಯಂತ್ರಿಸುವ ಬಗ್ಗೆ ಪ್ರಬಂಧ ಮಂಡಿಸಿ ನಿಟ್ಟೆ ವಿಶ್ವವಿದ್ಯಾನಿಲಯದಿಂದ ಡಾ. ನಿಶಿತ್ ಕುಮಾರ್ ಜೋಗಿ ಇವರು Ph.D. ಪದವಿ ಪಡೆದಿರುತ್ತಾರೆ. ಡಾ. ಮಮತಾ...

Read moreDetails

ಉಜ್ಜೀವನ ಹಿರಿಯ ನಾಗರಿಕ ಬಡಾವಣೆಯ ಸೌಲಭ್ಯಗಳನ್ನೊಳಗೊಂಡ ವಾಣಿಜ್ಯ ಸಂಕೀರ್ಣ ದ ಶಂಕುಸ್ಥಾಪನೆ ಕಾರ್ಯಕ್ರಮ..!!

ಕೆಮ್ಮಾರ, ಉಪ್ಪಿನಂಗಡಿಯಲ್ಲಿ ಉಜ್ಜೀವನ ಹಿರಿಯನಾಗರಿಕರ ಬಡಾವಣೆಯನ್ನು ನಿರ್ಮಿಸುತ್ತಿರುವ ದ್ವಾರಕಾ ಸಮೂಹ ಸಂಸ್ಥೆಯು ವಿಷು ಹಬ್ಬದ ಶುಭದಿನದಂದು ಭೂಮಿ ಪೂಜೆಯ ಮುಖೇನ ಬಡಾವಣೆಯ ಸೌಲಭ್ಯಗಳನ್ನೊಳಗೊಂಡ ವಾಣಿಜ್ಯ ಸಂಕೀರ್ಣ ದ...

Read moreDetails
Page 1 of 9 1 2 9

Recent News

You cannot copy content of this page