ರಾಷ್ಟ್ರೀಯ

ದಾರಿ ತಪ್ಪಿಸಿದ ಗೂಗಲ್‌ ಮ್ಯಾಪ್‌ – ನಿರ್ಮಾಣ ಹಂತದ ಸೇತುವೆಯಿಂದ ನದಿಗೆ ಕಾರು ಬಿದ್ದು 3 ಸಾವು

ಲಕ್ನೋ: ಕಾರೊಂದು ನಿರ್ಮಾಣ ಹಂತದ ಸೇತುವೆಯಿಂದ ನದಿಗೆ ಬಿದ್ದ ಪರಿಣಾಮ ಮೂವರು ಸಾವಿಗೀಡಾದ ಘಟನೆ ಉತ್ತರ ಪ್ರದೇಶದ ಫರೀದ್‌ಪುರದಲ್ಲಿ ನಡೆದಿದೆ. ಕಾರಿನಲ್ಲಿದ್ದ ಮೂವರು ಗೂಗಲ್‌ ಮ್ಯಾಪ್‌ ಬಳಸಿಕೊಂಡು ತೆರಳುತ್ತಿದ್ದರು....

Read more

ನಾಳೆಯಿಂದ ದೆಹಲಿಯಲ್ಲಿ ದೊರೆಯಲಿದೆ ನಂದಿನಿ ಹಾಲು..!!

ದೆಹಲಿಯಲ್ಲಿ ನೆಲೆಸಿರುವ ಕನ್ನಡಿಗರಿಗೆ ಕೆಎಂಎಫ್​ ದೊಡ್ಡ ಖುಷಿಯ ಸುದ್ದಿಯೊಂದನ್ನ ಕೊಟ್ಟಿದೆ. ನಾಳೆಯಿಂದ ರಾಷ್ಟ್ರ ರಾಜಧಾನಿಯಲ್ಲಿ ನಂದಿನಿ ಹಾಲು ಸಿಗಲಿದೆ. ನಾಳೆಯಿಂದಲೇ ದೆಹಲಿಯಲ್ಲಿ ನಂದಿನಿ ಹಾಲು ತನ್ನ ವ್ಯಾಪಾರ...

Read more

ಲಂಡನ್​ನಲ್ಲಿ ಹರ್ಷಿತಾ ಕೊಲೆ ಪ್ರಕರಣ, ಕತ್ತು ಹಿಸುಕಿ, ಶವವನ್ನು ಕಾರಿನ ಡಿಕ್ಕಿಯಲ್ಲಿಟ್ಟು ಪತಿ ಪರಾರಿ

ಲಂಡನ್​ನ ಇಲ್ಫೋರ್ಡ್​ನಲ್ಲಿ ಪಾರ್ಕ್​ ಮಾಡಲಾಗಿದ್ದ ಕಾರಿನ ಡಿಕ್ಕಿಯಲ್ಲಿ ಭಾರತೀಯ ಮಹಿಳೆಯ ಶವ ಪತ್ತೆಯಾಗಿದೆ. ಆಕೆಯನ್ನು ಹರ್ಷಿತಾ ಎಂದು ಗುರುತಿಸಲಾಗಿದೆ. ಆಕೆ ಕಳೆದ ಆಗಸ್ಟ್​ನಲ್ಲಿ ಪಂಕಜ್ ಲಂಬಾ ಎಂಬುವವರನ್ನು...

Read more

ಬರೀ ಟವೆಲ್‌ ಸುತ್ತಿಕೊಂಡು ಇಂಡಿಯಾ ಗೇಟ್‌ ಬಳಿ ಯುವತಿಯ ಬೋಲ್ಡ್‌ ಡಾನ್ಸ್‌; ವಿಡಿಯೋ ವೈರಲ್‌

ಇತ್ತೀಚಿನ ದಿನಗಳಲ್ಲಿ ಸೋಷಿಯಲ್‌ ಮೀಡಿಯಾದಲ್ಲಿ ಲೈಕ್ಸ್, ವೀವ್ಸ್‌ ಗಿಟ್ಟಿಸಿಕೊಳ್ಳಲು ಮತ್ತು ಫೇಮಸ್‌ ಆಗಲು ಕೆಲವರು ಯಾವ ಮಟ್ಟಕ್ಕೂ ಬೇಕಾದ್ರೂ ಹೋಗುವವರಿದ್ದಾರೆ. ಅದರಲ್ಲೂ ಕೆಲ ಹೆಣ್ಣು ಮಕ್ಕಳು ವೀವ್ಸ್‌ಗಾಗಿ...

Read more

ಓವರ್‌ ಸ್ಪೀಡ್‌ನಲ್ಲಿ ಬರುತ್ತಿದ್ದ ಕಾರು ಟ್ರಕ್‌ಗೆ ಡಿಕ್ಕಿ :ಸ್ನೇಹಿತರು ಸ್ಥಳದಲ್ಲೇ ಸಾವು

ಹೊಸ ಕಾರು ಖರೀದಿ ಮಾಡೋದು ಅಂದ್ರೆ ಸಾಮಾನ್ಯವಾದ ಮಾತಲ್ಲ. ಅದು ಕೂಡ ದುಬಾರಿ ಬೆಲೆಯ ಕಾರು ಖರೀದಿ ಮಾಡಬೇಕು ಅಂದ್ರೆ ಒಂದು ಆಗರ್ಭ ಶ್ರೀಮಂತ ಆಗಿಬೇಕು. ಇಲ್ಲವೇ...

Read more

ಸಾಮೂಹಿಕ ನಗ್ನ ವಿವಾಹ, ವಿಶ್ವಕಂಡ ಅತ್ಯಂತ ವಿಚಿತ್ರ ಮದುವೆ

ಮದುವೆ ಎಂಬುದು ಹೆಣ್ಣು-ಗಂಡು ಇಬ್ಬರಿಗೂ  ಮಹತ್ವದ ದಿನ, ಎಲ್ಲೆಡೆ ಸಂಭ್ರಮ, ಸಡಗರ, ತಿಂಗಳುಗಳ ಹಿಂದೆಯೇ ಯಾವ ಔಟ್​ಫಿಟ್ ಧರಿಸಬೇಕು, ಮದುವೆ ದಿನ ಯಾವುದು, ರಿಸೆಪ್ಷನ್​ಗೆ ಯಾವ ಬಟ್ಟೆ...

Read more

ಪಕ್ಷದ ಕಚೇರಿಯಲ್ಲಿ ಬಿಜೆಪಿ ಕಾರ್ಯಕರ್ತನ ರಕ್ತಸಿಕ್ತ ಶವ ಪತ್ತೆ – ಮಹಿಳೆ ಅರೆಸ್ಟ್‌

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಉಸ್ತಿಯಲ್ಲಿರುವ ಪಕ್ಷದ ಕಚೇರಿಯಲ್ಲಿ ಬಿಜೆಪಿ ಕಾರ್ಯಕರ್ತನ ಶವ ಪತ್ತೆಯಾಗಿದ್ದು, ಕೊಲೆ ಆರೋಪದ ಮೇಲೆ ಮಹಿಳೆಯೊಬ್ಬಳನ್ನು ಪೊಲೀಸರು (Police) ಬಂಧಿಸಿದ್ದಾರೆ. ಪೃಥ್ವಿರಾಜ್ ನಸ್ಕರ್ ಎಂಬ ಕಾರ್ಯಕರ್ತ...

Read more

ಕಾರಿಗೂ ಅಂತ್ಯ ಸಂಸ್ಕಾರ.. ಸಮಾಧಿ ಮಾಡಿ ಪ್ರತಿನಿತ್ಯ ಪೂಜೆ ಮಾಡಲು ನಿರ್ಧಾರ ..!!!

ನಾವು ಆಡಿ ಬೆಳೆದ ಊರು, ಹುಟ್ಟಿದ ಮನೆ, ತಂದೆ-ತಾಯಿ ಮೊದ ಮೊದಲು ಖರೀದಿ ಮಾಡಿದ ವಸ್ತು ಹಾಗೂ ಇಷ್ಟಪಟ್ಟವರಿಂದ ಸಿಗುವ ಗಿಫ್ಟ್ ಹೀಗೆ ಪ್ರತಿಯೊಂದು ವಸ್ತುಗಳ ಮೇಲೆ...

Read more

ರಾಜ್ಯಮಟ್ಟದ ಚೆಸ್‌ ಪಂದ್ಯಾಟ :ವಿವೇಕಾನಂದ ಪದವಿಪೂರ್ವ ಕಾಲೇಜಿನ ಧನುಷ್ ರಾಮ್‌ ಎಸ್.ಜಿ.ಎಫ್.ಐ ರಾಷ್ಟ್ರ ಮಟ್ಟಕ್ಕೆ ಆಯ್ಕೆ

https://youtu.be/odjpFXU-eZk?si=50gzzTjborIgBRah ಪದವಿಪೂರ್ವ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದ ರಾಜ್ಯಮಟ್ಟದ ಚೆಸ್‌ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನವಿಭಾಗದ ಧನುಷ್ ರಾಮ್‌...

Read more

ಯೋಗಿ ಆದಿತ್ಯನಾಥ್ 10 ದಿನಗಳಲ್ಲಿ ರಾಜೀನಾಮೆ ಕೊಡದಿದ್ರೆ ಬಾಬಾ ಸಿದ್ದಿಕಿ ರೀತಿ ಸಾಯ್ತಾರೆ, ಕೊಲೆ ಬೆದರಿಕೆ

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು 10 ದಿನಗಳಲ್ಲಿ ರಾಜೀನಾಮೆ ನೀಡದಿದ್ದರೆ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರ ಎನ್‌ಸಿಪಿ ನಾಯಕ ಬಾಬಾ ಸಿದ್ದಿಕ್...

Read more
Page 1 of 183 1 2 183

Recent News

You cannot copy content of this page