ಪುತ್ತೂರು: ಸರಕಾರಿ ಆಸ್ಪತ್ರೆಯ ಖ್ಯಾತ ಹೆರಿಗೆ ತಜ್ಞ ಡಾ.ಸಂದೀಪ್ ನಿಧನ
August 28, 2021
ಮೊಟ್ಟೆತ್ತಡ್ಕ: ರಸ್ತೆ ಅಪಘಾತ ದ್ವಿಚಕ್ರ ಸವಾರ ಪ್ರಸಾದ್ ಮೃತ್ಯು
February 8, 2021
ಆಸ್ಟ್ರೇಲಿಯಾ ಕ್ರಿಕೆಟ್ ದಿಗ್ಗಜ, ಆಲ್ ರೌಂಡರ್ ಆಂಡ್ರ್ಯೂ ಸೈಮಂಡ್ಸ್ ಕಾರು ಅಪಘಾತದಲ್ಲಿ ನಿಧನರಾಗಿದ್ದಾರೆ. ಆಸೀಸ್ನ ಕ್ವೀನ್ಸ್ಲ್ಯಾಂಡ್ನಲ್ಲಿ ನಡೆದ ಅಪಘಾತದಲ್ಲಿ 46 ವರ್ಷದ ಸೈಮಂಡ್ಸ್ ಸಾವನ್ನಪ್ಪಿದ್ದಾರೆ. ಆಸ್ಟ್ರೇಲಿಯಾ ಪರ...
Read moreಡೆಹ್ರಾಡೂನ್: ವರ್ಷದೊಳಗೆ ನಮ್ಮ ಕೈಗೆ ಮೊಮ್ಮಗು ಕೊಡಿ. ಇಲ್ಲವಾದರೆ 5 ಕೋಟಿ ರೂ. ಪರಿಹಾರ ಕೊಡಿ’ ಹೀಗೆಂದು ಉತ್ತರಾಖಂಡದ ತಾಯಿಯೊಬ್ಬರು ತಮ್ಮ ಮಗ-ಸೊಸೆಯ ವಿರುದ್ಧವೇ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ....
Read moreಮುಸ್ಲಿಂ ಯುವತಿಯನ್ನು ಪ್ರೀತಿಸಿ ಮದುವೆಯಾಗಿದ್ದ ಹಿಂದೂ ಯುವಕನ್ನ ಬರ್ಬರವಾಗಿ ಕೊಚ್ಚಿ ಕೊಂದ ಘಟನೆ ಇತ್ತೀಚೆಗೆ ಹೈದ್ರಾಬಾದ್ನಲ್ಲಿ ನಡೆದಿತ್ತು. ಈ ಕ್ರೂರ ಕೃತ್ಯಕ್ಕೆ ಇಡೀ ದೇಶವೇ ಬೆಚ್ಚಿ ಬಿದ್ದಿತ್ತು....
Read moreಉತ್ತರ ಪ್ರದೇಶ: ಎಲ್ಲಾ ಮದರಸಾಗಳಲ್ಲಿ ಮೇ.12 ರಿಂದ ರಾಷ್ಟ್ರಗೀತೆ ಹಾಡುವುದನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಲಾಗಿದೆ. ಉತ್ತರ ಪ್ರದೇಶ ಮದರಸಾ ಶಿಕ್ಷಣ ಮಂಡಳಿಯ ರಿಜಿಸ್ಟ್ರಾರ್ ಎಸ್.ಎನ್. ಪಾಂಡೆ ಅವರು...
Read moreಬಿಹಾರದ ಪುರ್ನಿಯಾ ಜಿಲ್ಲೆಯ ಗಣೇಶ್ಪುರ ಗ್ರಾಮದ ಜನರು ಹಲವಾರು ತಿಂಗಳಿಂದ ಅನಿಯಮಿತ ವಿದ್ಯುತ್ ಕಡಿತ ಸಮಸ್ಯೆಯಿಂದ ತಲೆಕೆಡಿಸಿಕೊಂಡಿದ್ದರು. ಕತ್ತಲಾಗುತ್ತಿದ್ದಂತೆ ಯಾವಾಗೆಂದರೆ ಆಗ ಕರೆಂಟ್ ಹೊರಟುಹೋಗುತ್ತಿತ್ತು. ಆದರೆ ಅಕ್ಕಪಕ್ಕದ...
Read moreಬೆಂಗಳೂರು: ಮಕ್ಕಳಲ್ಲಿ ಕಂಡು ಬರುವ ಟೊಮೆಟೋ ಜ್ವರ’ ರೋಗದ ಹರಡುವಿಕೆ ತಡೆಗಟ್ಟಲು ಕರ್ನಾಟಕ ಕೇರಳ ಗಡಿಜಿಲ್ಲೆಗಳಲ್ಲಿ ಕಟ್ಟೆಚ್ಚರದ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕೇರಳದಲ್ಲಿ ಈ ರೋಗದ ಹೆಚ್ಚಿನ ಪ್ರಕರಣಗಳು...
Read moreನವದೆಹಲಿ: ದೇಶದ್ರೋಹದ ಕಾನೂನು ಪುನರ್ವಿಮರ್ಶೆ ಆಗುವವರೆಗೂ ಐಪಿಸಿ ಸೆಕ್ಷನ್ 124 ಎ ಕಾನೂನಿನಡಿ ಯಾವುದೇ ಹೊಸ ಎಫ್ಐಆರ್ಗಳನ್ನು ದಾಖಲಿಸದಂತೆ ಸುಪ್ರೀಂಕೋರ್ಟ್ ಮಹತ್ವದ ಆದೇಶ ನೀಡಿದೆ. ದೇಶದ್ರೋಹ ಪ್ರಕರಣಕ್ಕೆ...
Read moreಅಮರಾವತಿ: ಅಸನಿ ಚಂಡಮಾರುತದ ಪ್ರಭಾವದಿಂದಾಗಿ ಆಂಧ್ರಪ್ರದೇಶದ ಶ್ರೀಕುಕಲಂ ಜಿಲ್ಲೆಯ ಸುನ್ನಪಲ್ಲಿಯ ಕರಾವಳಿ ಪ್ರದೇಶಕ್ಕೆ ಬಂಗಾರ ಬಣ್ಣದ ರಥವೊಂದು ತೇಲಿ ಬಂದಿದೆ. ಸಮುದ್ರದಲ್ಲಿ ತೇಲುತ್ತಿದ್ದ ರಥವನ್ನು ನೋಡಿದ ಗ್ರಾಮಸ್ಥರು ಅದನ್ನು...
Read moreಬಹಳ ದಿನಗಳಿಂದಲೂ ಗೂಗಲ್ ತನ್ನ ಆಂಡ್ರಾಯ್ಡ್ ಆಪರೇಟಿಂಗ್ ಸಿಸ್ಟಮ್ನಲ್ಲಿ ಥರ್ಡ್ ಪಾರ್ಟಿ ಕರೆ ರೆಕಾರ್ಡಿಂಗ್ ಅಪ್ಲಿಕೇಶನ್ಗಳನ್ನು ಮಿತಿಗೊಳಿಸಲು ಪ್ರಯತ್ನಿಸುತ್ತಿತ್ತು. ಇದೀಗ ಅದನ್ನು ಜಾರಿಗೆ ತರಲು ನಿರ್ಧರಿಸಿದೆ. ಮೇ....
Read moreಕಾಸರಗೋಡು: ಶವರ್ಮ ಸೇವಿಸಿ ವಿದ್ಯಾರ್ಥಿನಿ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಚೆರ್ವತ್ತೂರಿನ ಕೂಲ್ ಬಾರ್ ಮಾಲಕ ಕುಂಞಮ್ಮದ್ ವಿರುದ್ದ ಪೊಲೀಸರು ಲುಕ್ ಔಟ್ ನೋಟಿಸ್ ಹೊರಡಿಸಿದ್ದಾರೆ. ಕುಮ್ಮದ್ ವಿದೇಶ...
Read moreZoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.
2nd Floor, Swagath Building,
Near Aruna Theatre, Main Road, Puttur.
+91 7892570932 | +91 7411060987
Email: zoominputtur@gmail.com
© 2020 Zoomin TV. All Rights Reserved. Website made with ❤️ by The Web People.
© 2020 Zoomin TV. All Rights Reserved. Website made with ❤️ by The Web People.