ಕಲ್ಲಡ್ಕ: ಸರಕಾರಿ ಶಾಲೆಗಳ ಮಕ್ಕಳ ಶೈಕ್ಷಣಿಕ ಬೆಳವಣಿಗೆಯ ಕುರಿತು ನಡೆಯುವ ಸರಕಾರದ ವಿನೂತನ ಕಾರ್ಯಕ್ರಮ 'ಕಲಿಕಾಹಬ್ಬ' ಕಾರ್ಯಕ್ರಮ ಬಂಟ್ವಾಳ ತಾಲೂಕಿನ ಕಲ್ಲಡ್ಕ ಕ್ಲಸ್ಟರ್ ನ ಕಾರ್ಯಕ್ರಮವು ಸರಕಾರಿ...
Read moreಮಂಗಳೂರು: 2020ರಲ್ಲಿ ನಡೆದ ಸುಳ್ಯದ ಉದ್ಯಮಿಯೊಬ್ಬರ ಕೊಲೆ ಪ್ರಕರಣದ ಆರೋಪಿಯನ್ನು ಇನ್ನೂ ಬಂಧಿಸದ ಪೊಲೀಸರ ಕ್ರಮ ಪ್ರಶ್ನಿಸಿ ಸಲ್ಲಿಸಲಾಗಿದ್ದ ರಿಟ್ ಅರ್ಜಿ ಮೇರೆಗೆ ಮಂಗಳೂರು ಪೊಲೀಸ್ ಆಯುಕ್ತ...
Read moreಬೆಂಗಳೂರು: ತುಳು ಭಾಷೆಯನ್ನು ರಾಜ್ಯದಲ್ಲಿ ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಣೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಸಂಬಂಧ ಅಧ್ಯಯನ ನಡೆಸಿ ವರದಿ ನೀಡಲು ಆಳ್ವಾಸ್ ಶಿಕ್ಷಣ...
Read moreಮಂಗಳೂರು: ಕೊರೊನಾ ಬಳಿಕ ಮೊಬೈಲ್, ಟಿವಿ ಹುಚ್ಚು ಮಕ್ಕಳನ್ನು ತೀವ್ರವಾಗಿ ಕಾಡತೊಡಗಿದೆ. ಇದೇ ಕಾರಣಕ್ಕೆ ಮಕ್ಕಳು ತಾಳ್ಮೆ ಕಳೆದುಕೊಂಡು ದುರಂತ ತಂದುಕೊಳ್ಳುತ್ತಿದ್ದಾರೆ. ಮಂಗಳೂರಿನಲ್ಲಿ ಅಂತಹದ್ದೇ ಘಟನೆ ನಡೆದಿದ್ದು,...
Read moreಪುತ್ತೂರು: ಓಮ್ನಿ ಕಾರು ಮತ್ತು ಆಕ್ಟಿವಾ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಮಾಣಿ-ಮೈಸೂರು ರಾಜ್ಯ ಹೆದ್ದಾರಿಯ ಪೋಳ್ಯದಲ್ಲಿ ನಡೆದಿದೆ. ಅಪಘಾತದಲ್ಲಿ ಓಮ್ನಿ ಕಾರು ಹಾನಿಗೊಳಗಾಗಿದ್ದು, ದ್ವಿಚಕ್ರ ವಾಹನ...
Read moreಕರ್ನಾಟಕ ವಿಧಾನ ಸಭಾ ಚುನಾವಣೆ-2023ರ ವರ್ಗಾವಣಾ ಮಾರ್ಗಸೂಚಿ ಅನುಸಾರ ಪಶ್ಚಿಮ ವಲಯ ಹಾಗೂ ಮಂಗಳೂರು ಘಟಕ ವ್ಯಾಪ್ತಿಯ ಪಿಎಸ್ಐ ಗಳನ್ನು ವರ್ಗಾವಣೆಗೊಳಿಸಿ ಆದೇಶಿಸಲಾಗಿದೆ. ಪಶ್ಚಿಮ ವಲಯ ಪೊಲೀಸ್...
Read moreರಾಜ್ಯ ಪೊಲೀಸ್ ಇಲಾಖೆಯಲ್ಲಿ ವರ್ಗಾವಣಾ ಪರ್ವ ಆರಂಭಗೊಂಡಿದೆ. ದಕ್ಷಿಣ ಕನ್ನಡ, ಬೀದರ್, ಹುಬ್ಬಳ್ಳಿ ಸೇರಿದಂತೆ ವಿವಿಧ ಜಿಲ್ಲೆಯಲ್ಲಿ ಕರ್ತವ್ಯದಲ್ಲಿದ್ದ ಪೊಲೀಸ್ ಇಲಾಖೆಯ ಪ್ರಮುಖ ಅಧಿಕಾರಿಗಳು ವರ್ಗಾವಣೆಯಾಗಿದ್ದಾರೆ. ದಕ್ಷಿಣ...
Read moreಸುಳ್ಯ: ಮಹಿಳೆಯೊಬ್ಬರು ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ, ಆ ಮಹಿಳೆಯ ಪತಿ ಎನ್ನಲಾದ ವ್ಯಕ್ತಿ ಬೈಕಲ್ಲಿ ಬಂದು ಕಾರನ್ನು ಅಡ್ಡಗಟ್ಟಿ ನಿಲ್ಲಿಸಿ, ಮಹಿಳೆಯ ಮೇಲೆ ಹಲ್ಲೆಗೆ ಯತ್ನಿಸಿದ ಹಾಗೂ ಈ...
Read moreಕಿರುತೆರೆ ನಟಿ ಸಾನ್ಯಾ ಐಯ್ಯರ್ ಅವರು ವಿವಾದದಲ್ಲಿ ಸಿಲುಕಿದ್ದಾರೆ. ಇತ್ತೀಚೆಗೆ ಪುತ್ತೂರಿಗೆ ಕಂಬಳ ವೀಕ್ಷಿಸಲು ಬಂದಿದ್ದಾಗ ಯುವಕನೊಬ್ಬನ ಜೊತೆ ಜಗಳ ಆಗಿದೆ. ಆ ಗಲಾಟೆ ಕುರಿತು ಹಲವಾರು...
Read moreಪುತ್ತೂರು : ರಾಜ್ಯದ ಅಂಗನವಾಡಿ ಕಾರ್ಯಕರ್ತರು ತಮ್ಮ ಬೇಡಿಕೆ ಈಡೇರಿಕೆಗಾಗಿ ಬೆಂಗಳೂರಿನಲ್ಲಿ ಸತ್ಯಾಗ್ರಹ ನಡೆಸುತ್ತಿದ್ದಾರೆ.ಪ್ರಾಮಾಣಿಕವಾಗಿ ಸೇವೆಗೈಯುತ್ತಿರುವ ಅಂಗನವಾಡಿ ಕಾರ್ಯಕರ್ತರ ಬೇಡಿಕೆಗಳನ್ನು ಒಪ್ಪಿ ಅನುಷ್ಠಾನಗೊಳಿಸಬೇಕಾದ ರಾಜ್ಯ ಸರಕಾರ ಅದನ್ನು...
Read moreZoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.
2nd Floor, Swagath Building,
Near Aruna Theatre, Main Road, Puttur.
+91 7892570932 | +91 7411060987
Email: zoominputtur@gmail.com
© 2020 Zoomin TV. All Rights Reserved. Website made with ❤️ by The Web People.
© 2020 Zoomin TV. All Rights Reserved. Website made with ❤️ by The Web People.
You cannot copy content of this page