ನ್ಯೂಸ್

ಬಂಟ್ವಾಳ : ಸ್ನೇಹಿತರ ಜೊತೆ ಸ್ನಾನಕ್ಕೆ ಬಂದಿದ್ದ ಯುವಕ ನೇತ್ರಾವತಿ ನದಿಗೆ ಬಿದ್ದು ಸಾವು

ಬಂಟ್ವಾಳ : ಶಂಭೂರು ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ಬಳಿ ನೇತ್ರಾವತಿ ನದಿ ನೀರಿಗೆ ಬಿದ್ದು ಬೆಳ್ತಂಗಡಿ ಮೂಲದ ಯುವಕ ಮೃತಪಟ್ಟ ಘಟನೆ ಸೋಮವಾರ ಸಂಜೆ ನಡೆದಿದೆ....

Read more

ಬೆಳ್ಳಾರೆ ಜ್ಞಾನದೀಪ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿ ಸಂಸ್ಥೆಯಲ್ಲಿ ಪ್ರದರ್ಶನ ತರಗತಿ : ಗಮನಸೆಳೆದ ವಿದ್ಯಾರ್ಥಿ ಶಿಕ್ಷಕಿಯರ ಕಲಿಕಾ ಮಾದರಿಗಳು

ಬೆಳ್ಳಾರೆ : ಮಗುವಿಗೆ ಗುರುತಿಸಿ ಕಲಿಯಲು ಸಹಕಾರಿಯಾಗುವ ಮೊಂಟೆಸ್ಸರಿ ವಿಧಾನದಲ್ಲಿ ಶಿಕ್ಷಕಿಯರನ್ನು ರೂಪಿಸುತ್ತಿರುವ ಬೆಳ್ಳಾರೆಯ ಜ್ಞಾನದೀಪ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿ ಸಂಸ್ಥೆಯಲ್ಲಿ 2023-24ನೇ ಸಾಲಿನ ಪ್ರದರ್ಶನ ತರಗತಿ...

Read more

ಪುತ್ತೂರು : ಅಂಗನವಾಡಿ ಕೇಂದ್ರಕ್ಕೆ ನುಗ್ಗಿ ಅಮ್ಲೆಟ್ ಮಾಡಿ ತಿಂದ ಕಿಡಿಗೇಡಿಗಳು..!

ಪುತ್ತೂರು : ನೆಲ್ಲಿಕಟ್ಟೆ ಅಂಗನವಾಡಿ ಕೇಂದ್ರದ ಬೀಗ ಮುರಿದು ಒಳನುಗ್ಗಿದ ಕಿಡಿಗೇಡಿಗಳು ಪುಟಾಣಿಗಳಿಗೆಂದು ಇಡಲಾಗಿದ್ದ ಕೋಳಿ ಮೊಟ್ಟೆಗಳನ್ನು ಅಮ್ಲೆಟ್ ಮಾಡಿ ತಿಂದು ತೆರಳಿರುವ ಘಟನೆ ಬೆಳಕಿಗೆ ಬಂದಿದೆ....

Read more

ಡಿ.ವಿ.ಎಸ್ ಹುಟ್ಟುಹಬ್ಬಕ್ಕೆ ಶುಭಕೋರಿದ ಡಿಕೆಶಿ..!

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಅವರು ಇಂದು ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಡಿಸಿಎಂ, ಕಾಂಗ್ರೆಸ್ ಮುಖಂಡ ಡಿ.ಕೆ. ಶಿವಕುಮಾರ್ ಅವರು ಹುಟ್ಟುಹಬ್ಬಕ್ಕೆ ಶುಭಕೋರಿದ್ದು, ಅಚ್ಚರಿಗೆ...

Read more

ಶಂಕಿತ ನಕ್ಸಲರ ಭೇಟಿ ಹಿನ್ನಲೆ ಎಎನ್ಎಫ್ ತಂಡ ಆಗಮನ : ಕೂಂಬಿಂಗ್ ಆರಂಭ

ಸುಳ್ಯ : ದಕ್ಷಿಣ ಕನ್ನಡ, ಕೊಡಗು ಜಿಲ್ಲಾ ಗಡಿಭಾಗದ ಸುಬ್ರಹ್ಮಣ್ಯ ಸಮೀಪದ ಮಡಿಕೇರಿ ಠಾಣಾ ವ್ಯಾಪ್ತಿಯ ಕೂಜಿಮಲೆ ಭಾಗದಲ್ಲಿ ಶನಿವಾರ ಸಂಜೆ ಶಂಕಿತ ನಕ್ಸಲರ ತಂಡ ಭೇಟಿ...

Read more

ಲೋಕಸಭಾ ಎಲೆಕ್ಷನ್-2024 : ಹಣ, ಸೊತ್ತು ಸಾಗಾಟದ ವೇಳೆ ಜೊತೆಗಿರಲಿ ದಾಖಲೆ

ಮಂಗಳೂರು : ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ನಗದು, ಎಲೆಕ್ಟ್ರಾನಿಕ್‌ ಹಾಗೂ ಉಡುಗೊರೆಯಂತಹ ಇತರ ಸೊತ್ತುಗಳನ್ನು ಸಾಗಿಸುವಾಗ ಜೊತೆಯಲ್ಲಿ ಸೂಕ್ತ ದಾಖಲೆ ಇಟ್ಟುಕೊಳ್ಳುವುದು ಉತ್ತಮ. 50,000 ರೂ.ಗಿಂತ...

Read more

ಚುಟುಕು ಸಾಹಿತ್ಯ ಪರಿಷತ್ತು ಬಂಟ್ವಾಳ ತಾಲೂಕು ಘಟಕದ ವತಿಯಿಂದ ‘ಸಾಹಿತ್ಯ ಸಂಭ್ರಮ – 2024’ ; ಚುಟುಕು ಗೋಷ್ಠಿ – ಹನಿ ಮಿನಿ ಕಥಾಗೋಷ್ಠಿ

ವಿಟ್ಲ : ಚುಟುಕು ಸಾಹಿತ್ಯ ಪರಿಷತ್ತು ಬಂಟ್ವಾಳ ತಾಲೂಕು ಘಟಕದ ವತಿಯಿಂದ ಸಾಹಿತ್ಯ ಸಂಭ್ರಮ 2024ರ ಚುಟುಕು ಗೋಷ್ಠಿ - ಹನಿ ಮಿನಿ ಕಥಾ ಗೋಷ್ಠಿ ಕಾರ್ಯಕ್ರಮವು...

Read more

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿ ಮೇದಿನಿ ಅಖಿಲ ಭಾರತ ಅಂತರ್ ವಿಶ್ವವಿದ್ಯಾನಿಲಯ ಮಹಿಳೆಯರ ಬಾಲ್‌ಬ್ಯಾಡ್ಮಿಂಟನ್ ಕ್ರೀಡಾಕೂಟಕ್ಕೆ ಆಯ್ಕೆ

ಪುತ್ತೂರು : ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಅಂತಿಮ ವರ್ಷದ ಕಂಪ್ಯೂಟರ್ ಸೈನ್ಸ್ ವಿಭಾಗದ ವಿದ್ಯಾರ್ಥಿನಿ ಮೇದಿನಿ ಬಿ ಮರಾಠೆ ಅಖಿಲ ಭಾರತ ಅಂತರ್...

Read more

‘ಕಾಂಗ್ರೆಸ್​ ನಾಯಕರು ಸಂಪರ್ಕಿಸಿದ್ದು ನಿಜ, ನಾಳೆ ನನ್ನ ನಿಲುವು ತಿಳಿಸುತ್ತೇನೆ’ – ಡಿ.ವಿ ಸದಾನಂದ ಗೌಡ

ಬೆಂಗಳೂರು : ಲೋಕಸಭಾ ಚುನಾವಣೆಯ ಟಿಕೆಟ್​ ವಿಚಾರವಾಗಿ ನನ್ನನ್ನು ಕಾಂಗ್ರೆಸ್ ನಾಯಕರು ಸಂಪರ್ಕ ಮಾಡಿರುವುದು ನಿಜ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಹೇಳಿದ್ದಾರೆ. ಈ ಬಗ್ಗೆ...

Read more

ಮಾ.21 ರಿಂದ ರಾಜ್ಯದಲ್ಲಿ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ಮಾ.21 ರಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ಕೊಟ್ಟಿದೆ. ಎರಡು ದಿನಗಳ ಕಾಲ 12 ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಬೆಳಗಾವಿ,...

Read more
Page 1 of 1183 1 2 1,183
  • Trending
  • Comments
  • Latest

Recent News

You cannot copy content of this page