ನ್ಯೂಸ್

ವಿಟ್ಲ : ಚಾಲಕನ ನಿಯಂತ್ರಣ ತಪ್ಪಿ ಕೋಳಿ ಸಾಗಾಟದ ಲಾರಿ ಪಲ್ಟಿ..!!!

ವಿಟ್ಲ : ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಪಲ್ಟಿಯಾದ ಘಟನೆ ವಿಟ್ಲದಲ್ಲಿ ನಡೆದಿದೆ. ವಿಟ್ಲ ಕಡೆಯಿಂದ ಸಾಲೆತ್ತೂರು ಕಡೆಗೆ ಕೋಳಿ ಸಾಗಾಟ ಮಾಡುತ್ತಿದ್ದ ಲಾರಿ ಚಾಲಕನ ನಿಯಂತ್ರಣ...

Read more

ವಿಟ್ಠಲ ಎಜುಕೇಶನ್ ಸೊಸೈಟಿ, ವಿಟ್ಠಲ ಪದವಿಪೂರ್ವ ಕಾಲೇಜಿನ ವಾರ್ಷಿಕೋತ್ಸವ 2023-24

ವಿಟ್ಲ : ವಿಟ್ಠಲ ಎಜುಕೇಶನ್ ಸೊಸೈಟಿ, ವಿಟ್ಠಲ ಪದವಿಪೂರ್ವ ಕಾಲೇಜು ಇದರ ವಾರ್ಷಿಕೋತ್ಸವ 2023-24 ಕಾಲೇಜಿನ ಸುವರ್ಣ ರಂಗ ಮಂದಿರದಲ್ಲಿ ನಡೆಯಿತು. ಈ ಕಾರ್ಯಕ್ರಮವನ್ನು ಮುಖ್ಯ ಅತಿಥಿ...

Read more

ಕೆಮ್ಮಿಂಜೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ಷಷ್ಠಿ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು : ಕೆಮ್ಮಿಂಜೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಡಿ.16ರಿಂದ 19ರ ತನಕ ನಡೆಯಲಿರುವ ವರ್ಷಾವಧಿ ಜಾತ್ರೋತ್ಸವ ಷಷ್ಠಿ ಮಹೋತ್ಸವದ ಆಮಂತ್ರಣ ಪತ್ರಿಕೆಯು ಡಿ.1...

Read more

ಪುತ್ತೂರು : ನಗರ ಕಾಂಗ್ರೆಸ್ ಸಮಿತಿ ಸಭೆ : ‘ಲೋಕಸಭಾ ಚುನಾವಣೆಗೆ ಕಾರ್ಯಕರ್ತರು ಸಜ್ಜಾಗಿ’ – ಶಕುಂತಲಾ ಶೆಟ್ಟಿ

ಪುತ್ತೂರು : ಮುಂದಿನ ಲೋಕಸಭಾ ಚುನಾವಣೆಗೆ ಕಾರ್ಯಕರ್ತರು ಈಗಲೇ ಸಜ್ಜಾಗಬೇಕು ಎಂದು ಮಾಜಿ ಶಾಸಕಿ ಶಕುಂತಲಾ ಟಿ ಶೆಟ್ಟಿ ಹೇಳಿದರು. ಅವರು ಪುತ್ತೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ...

Read more

ಸ್ವರ್ಣಾ ನದಿಯಲ್ಲಿ ಸ್ವರ್ಣವನ್ನು ಕಳೆದುಕೊಂಡ ವಿದ್ಯಾರ್ಥಿ : ಕೊಲ್ಲೂರು ದೇವಿ ಪ್ರಾರ್ಥಿಸಿದ ಅರ್ಧ ಗಂಟೆಯಲ್ಲೇ ಸಿಕ್ತು ಚಿನ್ನದ ಸರ

ಉಡುಪಿ : ನದಿಯಲ್ಲಿ ಈಜಲು ಹೋಗಿ ವ್ಯಕ್ತಿಯೊಬ್ಬರು ಚಿನ್ನದ ಸರವನ್ನು ಕಳೆದುಕೊಂಡಿದ್ದರು. ಆದರೇ ಚಿನ್ನದ ಸರ ಕಳೆದುಕೊಂಡು ದಿಕ್ಕು ತೋಚದೇ ಕೊಲ್ಲೂರು ಮೂಕಾಂಬಿಕೆಯನ್ನು ಪ್ರಾರ್ಥಿಸಿದ ಅರ್ಧ ಗಂಟೆಯಲ್ಲೇ...

Read more

ಪುತ್ತೂರು : ಜಮೀನಿಗೆ ಅಕ್ರಮ ಪ್ರವೇಶ ; ಮಹಿಳೆಗೆ ಜೀವ ಬೆದರಿಕೆ ಆರೋಪ : ಪ್ರಕರಣ ದಾಖಲು

ಪುತ್ತೂರು : ಜಮೀನಿನಲ್ಲಿ ಕೆಲಸ ಮಾಡಿಸುತ್ತಿರುವಾಗ ಅಕ್ರಮ ಪ್ರವೇಶ ಮಾಡಿ ಜೀವ ಬೆದರಿಕೆ ಹಾಕಿರುವ ಬಗ್ಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೆದಂಬಾಡಿ ನಿವಾಸಿ ಮಹಿಳೆಯೋರ್ವರು...

Read more

ವೀರಕಂಭ ಮಜಿ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

ವಿಟ್ಲ : ವೀರಕಂಭ ಮಜಿ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು. ಸಮಾರಂಭದಲ್ಲಿ ವೀರಕಂಭ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ದಿನೇಶ್, ಗ್ರಾಮ ಪಂಚಾಯತ್ ಸದಸ್ಯರಾದ ಜಯಂತಿ...

Read more

ಎಸ್.ಪಿ. ಪದೋನ್ನತಿ ಹೊಂದಿದ ಬೆಳ್ಳಾರೆಯ ಜಗನ್ನಾಥ್ ರೈ ಬಜನಿ

ಬೆಂಗಳೂರು : ಸುಳ್ಯ ತಾಲೂಕಿನ ಬೆಳ್ಳಾರೆಯ ಬಜನಿಗುತ್ತು ನಿವಾಸಿ ಜಗನ್ನಾಥ್ ರೈಯವರು ಸುಪರಿಂಡೆಂಟ್ ಆಫ್ ಪೊಲೀಸ್ ಆಗಿ ಪದೋನ್ನತಿ ಹೊಂದಿದ್ದಾರೆ. ಬೆಳ್ಳಾರೆ ಬಾಳಿಲ ವಿದ್ಯಾಬೋಧಿನಿ ಶಾಲೆಯಲ್ಲಿ ಎಸ್.ಎಸ್.ಎಲ್.ಸಿ...

Read more

ಅಕ್ಷಯ ಕಾಲೇಜಿನಲ್ಲಿ ” ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ದತ್ತಿ ನಿಧಿ- 2015″

ಪುತ್ತೂರು : ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು. ಪುತ್ತೂರು ತಾಲೂಕು , ಮತ್ತು ರೋಟರಿ ಕ್ಲಬ್ ಪುತ್ತೂರು ಯುವ ನೇತೃತ್ವದಲ್ಲಿ, ಅಕ್ಷಯ ಕಾಲೇಜಿನ ಅದ್ವಯ ಸಾಹಿತ್ಯ...

Read more

ಮಹಿಳೆಯನ್ನು ನಂಬಿಸಿ 7 ಲಕ್ಷ ಲೋನ್​ ಮಾಡಿಸಿದ ವ್ಯಕ್ತಿ​ : ಇಎಮ್ಐ ಮೂಲಕ ಹಣ ಕಟ್ಟುತ್ತೀನಿ ಎಂದವನು ಜೂಟ್​..!!!

ಬೆಂಗಳೂರು : ಬಿಟ್ಟೋದ ಗಂಡನನ್ನ ಜೊತೆಯಾಗಿರುವಂತೆ ಮಾಡ್ತೀನಿ ಎಂದು ಮಹಿಳೆಗೆ ವಂಚಿಸಿದ ಘಟನೆ ಸಿಲಿಕಾನ್​ ಸಿಟಿಯಲ್ಲಿ ಬೆಳಕಿಗೆ ಬಂದಿದೆ. ಮಹಿಳೆ ಹೆಸರಲ್ಲಿ ಲಕ್ಷ ಲಕ್ಷ ಲೋನ್ ಮಾಡಿಸಿ...

Read more
Page 1 of 1104 1 2 1,104
  • Trending
  • Comments
  • Latest

Recent News

You cannot copy content of this page