ನ್ಯೂಸ್

ಪುತ್ತೂರು ತಹಶೀಲ್ದಾರ್ ಆಗಿ ಎಸ್ ಬಿ ಕೂಡಲಗಿ ನೇಮಕ..!!

ಪುತ್ತೂರು: ನೂತನ ತಹಶೀಲ್ದಾರ್ ಆಗಿ ಎಸ್ ಬಿ ಕೂಡಲಗಿ ಅವರು ನೇಮಕಗೊಂಡಿದ್ದಾರೆ. ಬಾಗಲಕೋಟೆ ಜಿಲ್ಲೆಯ ಇಳಿಕಲ್ ತಾಲೂಕಿನಲ್ಲಿ ತಹಶೀಲ್ದಾರ್ ಆಗಿ ಸೇವೆ ಸಲ್ಲಿಸುತ್ತಿದ್ದ ಅವರು ದಕ್ಷಿಣ ಕನ್ನಡ...

Read more

ಸುಂದರ ಯುವತಿಯ ಬಾಳಲ್ಲಿ ವಿಧಿಯ ನಾಟಕ.. ಹಾಸನದಲ್ಲಿ ಮತ್ತೊಂದು ವಿದ್ರಾವಕ ಘಟನೆ..!!

ಹಾಸನ: ಹೃದಯಾಘಾತಕ್ಕೆ ಯುವತಿಯೊಬ್ಬಳು ಬಲಿಯಾದ ಘಟನೆ ಬ್ಯಾಟರಾಯನಪುರದಲ್ಲಿ ನಡೆದಿದೆ. ಹೊಳೆನರಸೀಪುರ ತಾಲೂಕಿನ, ಕಟ್ಟಳ್ಳಿ ಗ್ರಾಮದ ಸುಪ್ರಿಯಾ (22) ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೃತ ಸುಪ್ರಿತಾ ಕೃಷ್ಣಮೂರ್ತಿ ಹಾಗೂ ರೂಪ ದಂಪತಿ...

Read more

ಮಂಗಳೂರು : ಕೆಲಸ ನಿರ್ವಹಿಸಿದ್ದ ಕಚೇರಿಯಲ್ಲಿ ನಿವೃತ ಬ್ಯಾಂಕ್‌ ಉದ್ಯೋಗಿ ಆತ್ಮಹತ್ಯೆ..!!

ಬ್ಯಾಂಕ್ ನ ನಿವೃತ್ತ ಉದ್ಯೋಗಿಯೊಬ್ಬರು ತಾನು ಕೆಲಸ ನಿರ್ವಹಿಸಿದ್ದ ಬ್ಯಾಂಕ್ ನಲ್ಲೇ ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳೂರಿನ ಕೊಡಿಯಾಲ್ ಬೈಲ್ ನಲ್ಲಿರುವ ಕೆನರಾ ಬ್ಯಾಂಕ್ ನಲ್ಲಿ ನಡೆದಿದೆ....

Read more

ಪುತ್ತೂರಿನ ಖ್ಯಾತ ಸ್ಯಾಕ್ಸೋಫೋನ್ ವಾದಕರಾದ ಪಿ ಕೆ ಗಣೇಶ್ ಮತ್ತು ಶಿವರಾಜ್ ಅವರಿಂದ ಶ್ರೀಲಂಕಾದಲ್ಲಿ ಕಾರ್ಯಕ್ರಮ…!!!

ಪುತ್ತೂರು: ಕರ್ನಾಟಕ ರಾಜ್ಯ ಪ್ರಶಸ್ತಿ ಪುರಸ್ಕೃತ ಪುತ್ತೂರಿನ ಖ್ಯಾತ ಸ್ಯಾಕ್ಸೋಫೋನ್ ವಾದಕರಾದ ಪಿ ಕೆ ಗಣೇಶ್ ಮತ್ತು ಶಿವರಾಜ್ ಅವರಿಂದ ಶ್ರೀಲಂಕಾದಲ್ಲಿ ಜೂ.18 ರಂದು ಕಾರ್ಯಕ್ರಮ ನಡೆಯಿತು....

Read more

ಗಾಂಜಾ ಮಿಶ್ರಿತ ಜೆಲ್ಲಿ ಚಾಕೊಲೇಟ್: ಪಾರ್ಸಲ್ ಸ್ವೀಕರಿಸುವಾಗಲೇ ಲಾಕ್..!!

ಬೆಂಗಳೂರು: ನಗರಕ್ಕೆ ಹೊಸ ಮಾದರಿಯ ಜೆಲ್ಲಿ ಗಾಂಜಾ ಎಂಟ್ರಿ ಕೊಟ್ಟಿದೆ. ಜೆಲ್ಲಿ ಚಾಕೊಲೇಟ್​​ನಲ್ಲಿ ಗಾಂಜಾ ಮಿಕ್ಸ್ ಮಾಡಿ ಮಾರಾಟ ಮಾಡಲಾಗುತ್ತಿದ್ದು, ಮೆಡಿಕಲ್ ಹಾಗೂ ಇಂಜಿನಿಯರಿಂಗ್​​ ವಿದ್ಯಾರ್ಥಿಗಳನ್ನು ಟಾರ್ಗೆಟ್​ ಮಾಡಲಾಗುತ್ತಿದೆ. ಈ...

Read more

ಮಾರನಹಳ್ಳಿಯಲ್ಲಿ ಗುಡ್ಡ ಕುಸಿತ : ಶಿರಾಡಿ ಘಾಟ್ ರಸ್ತೆಯಲ್ಲಿ ವಾಹನ ಸಂಚಾರ ಬಂದ್..!!

ಹಾಸನ: ಮುಂಗಾರು ಮಳೆ ಅಬ್ಬರಕ್ಕೆ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಗುಡ್ಡಕುಸಿತವಾಗಿದ್ದು ಬೆಂಗಳೂರು- ಮಂಗಳೂರು ಸಂಪರ್ಕ ಕಡಿತವಾಗಿದೆ. ಸಕಲೇಶಪುರ ತಾಲ್ಲೂಕಿನ, ಮಾರನಹಳ್ಳಿ ಬಳಿ ಗುಡ್ಡ ಕುಸಿದ ಕಾರಣ ಶಿರಾಡಿ...

Read more

ಪುತ್ತೂರು: ನಾಗ ಪ್ರತಿಷ್ಠೆ ಬಳಿಕ ಲೇ ಔಟ್ ಅಪ್ರೂವ್ ಆಗುತ್ತಿದ್ದಂತೆ ದೊರಿಯಿತು ನಾಗನ ಆಶೀರ್ವಾದ..!!

ಪುತ್ತೂರು: ಪ್ರತಿಷ್ಠಿತ ಸಂಸ್ಥೆ ಯು ಆರ್ ಪ್ರಾಪರ್ಟೀಸ್ ನ ಬಹು ಕನಸಿನ ಪುತ್ತೂರಿನ ಅತೀ ದೊಡ್ಡ ಲೇ ಔಟ್ ಬೆದ್ರಾಳ ಶ್ರೀಮಾ ಥೀಮ್ ಪಾರ್ಕ್ ಪುಡಾ ದಿಂದ...

Read more

ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ನಡೆಸಿ ಯುವತಿಯನ್ನು ಗರ್ಭವತಿಯನ್ನಾಗಿಸಿದ ಹಿನ್ನಲೆ ಪ್ರಕರಣ ದಾಖಲು..!!!

https://youtu.be/9RTdqVrUhBU?feature=shared ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ನಡೆಸಿ ಯುವತಿಯನ್ನು ಗರ್ಭವತಿಯನ್ನಾಗಿಸಿದ ಹಿನ್ನಲೆ ಯುವತಿ ನೀಡಿದ ದೂರಿನನ್ವಯ ಪುತ್ತೂರು ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಪ್ಪಳಿಗೆ ನಿವಾಸಿ...

Read more

ಸುಳ್ಯ : ಬಸ್ಸುಗಳ ನಡುವೆ ಡಿಕ್ಕಿ: ಮಹಿಳೆ ಮೃತ್ಯು : ಇಬ್ಬರು ಗಂಭೀರ..!!

ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸುಳ್ಯ ಆರಂತೋಡು ಗ್ರಾಮದ ಕೋಡಂಕೇರಿ ಎಂಬಲ್ಲಿ, ಸುಳ್ಯದಿಂದ ಮಡಿಕೇರಿ ಕಡೆಗೆ ಹೋಗುತ್ತಿದ್ದ KA 21 F 0069 ನೋಂದಣಿ ಸಂಖ್ಯೆಯ ಕೆ.ಎಸ್.ಆರ್.ಟಿ.ಸಿ...

Read more

ಸುಳ್ಯ : ಬಸ್ಸುಗಳ ಡಿಕ್ಕಿ – ಹೆಚ್ಚು ಪ್ರಯಾಣಿಕರಿಗೆ ಗಾಯ..!!

ಅರಂತೋಡು ಸಮೀಪ ತಿರುವಿನಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ಸುಗಳ ಮಧ್ಯೆ ಅಪಘಾತವಾಗಿ ಪ್ರಯಾಣಿಕರು ಗಾಯಗೊಂಡ ಘಟನೆ ಜೂ.25 ರಂದು ಸಂಜೆ ನಡೆದಿದೆ. ಗಾಯಗೊಂಡ ಪ್ರಯಾಣಿಕರನ್ನು ಆಂಬ್ಯುಲೆನ್ಸ್ ನಲ್ಲಿ ಸುಳ್ಯ ಆಸ್ಪತ್ರೆಗೆ...

Read more
Page 1 of 1500 1 2 1,500

Recent News

You cannot copy content of this page