ನ್ಯೂಸ್

ಪುತ್ತೂರು: ಆರೋಪಿಯನ್ನು ವಶಕ್ಕೆ ಪಡೆಯಲು ಬಂದ ಕೇರಳ ಪೊಲೀಸರು: ಮಾತಿನ ಚಕಮಕಿ…!!

ಪುತ್ತೂರು: ಆರೋಪಿಯೋರ್ವನನ್ನು ವಶಕ್ಕೆ ಪಡೆಯಲು ಬಂದ ಕೇರಳ ಪೊಲೀಸರ ಮತ್ತು ಸ್ಥಳೀಯರ ನಡುವೆ ಮಾತಿನ ಚಕಮಕಿ ನಡೆದ ಘಟನೆ ಪುತ್ತೂರಿನ ಕೂರ್ನಡ್ಕ ಎಂಬಲ್ಲಿ ನಡೆದಿದೆ. ಕೇರಳ ಪೊಲೀಸರು...

Read more

ಪ್ರಭು ಚರಂಬುರಿ ಮಾಲಕ ಸುಧಾಕರ ಪ್ರಭು ನೇಣು ಬಿಗಿದು ಆತ್ಮಹತ್ಯೆ…!!!

ಪುತ್ತೂರು: ಬೊಳುವಾರು ಪ್ರಭು ಚರುಂಬುರಿ ಮಾಲಕ ಸುಧಾಕರ್ ಪ್ರಭು(50.ವ) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಬಚ್ಚಲು ಮನೆಯಲ್ಲಿನ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ...

Read more

ಉಡುಪಿ : ಮೀನು ಕದ್ದಳೆಂದು ಮರಕ್ಕೆ ಕಟ್ಟಿಹಾಕಿ ಮಹಿಳೆಗೆ ಥಳಿತ; ಸಿಎಂ ಸಿದ್ದರಾಮಯ್ಯ ಖಂಡನೆ: ನಾಲ್ವರ ಬಂಧನ.!!

ಉಡುಪಿ: ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮೀನು ಕದ್ದಳೆಂದು ಮಹಿಳೆಗೆ ಥಳಿಸಿದ ಘಟನೆ ನಡೆದಿದ್ದು, ಪ್ರಕರಣ ಸಂಬಂಧ ನಾಲ್ವರನ್ನು ಬಂಧಿಸಲಾಗಿದೆ. ಮೀನುಗಾರಿಕೆಗೆ ತೆರಳಿದ ಬೋಟಿನಿಂದ ಬಂದರಿನಲ್ಲಿ ಮೀನು ಖಾಲಿ ಮಾಡುತ್ತಿದ್ದ...

Read more

ಕಾಣೆಯಾಗಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯ ಶವ ಭದ್ರಾ ನದಿಯಲ್ಲಿ ಪತ್ತೆ….!!

ಚಿಕ್ಕಮಗಳೂರು: ಕಳಸ ಪಟ್ಟಣದ ಸರ್ಕಾರಿ ಪಬ್ಲಿಕ್ ಶಾಲೆಯಲ್ಲಿ 10ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿಯೊಬ್ಬನ ಶವ ಭದ್ರಾ ನದಿಯಲ್ಲಿ ಪತ್ತೆಯಾಗಿದೆ. ಕಳಸ ತಾಲೂಕಿನ ಬಾಳೆಹೊಳೆ ಮೂಲದ ವಿದ್ಯಾರ್ಥಿ ಶ್ರೇಯಸ್ ಮೃತ...

Read more

ಕಂಬಳ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡುತ್ತಿರುವ ಕಿಶೋರ್ ಪೂಜಾರಿ ಕುಂಡಡ್ಕ ಇವರಿಗೆ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ.) ಕುಂಡಡ್ಕ ವತಿಯಿಂದ ಸನ್ಮಾನ…!!

ವಿಟ್ಲ : ಕಾರ್ಕಳ ಮಿಯ್ಯಾರುನಲ್ಲಿ ನಡೆದ ಜೋಡುಕೆರೆ ಕಂಬಳ ಕೂಟದ ನೇಗಿಲು ಹಿರಿಯ ವಿಭಾಗದಲ್ಲಿ (11.65) ದ್ವಿತೀಯ ಬಹುಮಾನವನ್ನು ಪಡೆದ ಕಿಶೋರ್ ಪೂಜಾರಿ ಕುಂಡಡ್ಕ ವಿಟ್ಲ ಇವರನ್ನು...

Read more

ಬಿಲ್ಲವ ಸಂಘ (ರಿ.) ವಿಟ್ಲ, ಬಿಲ್ಲವ ಮಹಿಳಾ ಘಟಕ ಮತ್ತು ಯುವವಾಹಿನಿ (ರಿ.) ವಿಟ್ಲ ಘಟಕದ ವತಿಯಿಂದ ಮಹಿಳಾ ದಿನಾಚರಣೆಯ ಪ್ರಯುಕ್ತ ಧನಸಹಾಯ ..!!!

ಬಿಲ್ಲವ ಸಂಘ (ರಿ.) ವಿಟ್ಲ, ಬಿಲ್ಲವ ಮಹಿಳಾ ಘಟಕ ಮತ್ತು ಯುವವಾಹಿನಿ (ರಿ.) ವಿಟ್ಲ ಘಟಕದ ವತಿಯಿಂದ ಮಹಿಳಾ ದಿನಾಚರಣೆಯ ಪ್ರಯುಕ್ತ ಸೋಮವಾರ ಸೇವಾಶ್ರಮ ( ಸೇವಾ...

Read more

ಬೇಕಾಗಿದ್ದಾರೆ : ಬ್ಯೂಟಿ ಪಾರ್ಲರ್ ಗೆ ನುರಿತ ಬ್ಯೂಟಿಷನ್…!!!

ಬೇಕಾಗಿದ್ದಾರೆ : ಮಂಗಳೂರಿನ ಅಡ್ಯಾರ್ ಗಾರ್ಡನ್ ಬಳಿ ನೂತನವಾಗಿ ಆರಂಭ ಆಗಲಿರುವ ಬ್ಯೂಟಿ ಪಾರ್ಲರ್ ಗೆ ನುರಿತ ಬ್ಯೂಟಿಷನ್ ಬೇಕಾಗಿದ್ದಾರೆಸಂಪರ್ಕಿಸಿ :8497869925

Read more

ಶಾಸಕ ಅಶೋಕ್ ರೈ ವಿರುದ್ಧ ವಾಯ್ಸ್ ಸಂದೇಶ ಹಕೀಂ ಕೂರ್ನಡ್ಕ ವಿರುದ್ಧ ಪ್ರಕರಣ ದಾಖಲು..!!!

ಪುತ್ತೂರು: ಶಾಸಕ ಅಶೋಕ್ ಕುಮಾರ್ ರೈ ಅವರ ವಿರುದ್ದ ವಾಯ್ಸ್ ಸಂದೇಶವನ್ನು ವಾಟ್ಸಪ್‌ ನಲ್ಲಿ ಹಾಕಿ ಧರ್ಮಗಳ ಮಧ್ಯೆ ವೈರುತ್ವ, ದ್ವೇಷ, ವೈಮನಸ್ಸು ಹರಡುವಂತೆ ಮಾಡಿದ ಆರೋಪದ...

Read more

ತೆಂಕಿಲ: ನರೇಂದ್ರದಲ್ಲಿ ವ್ಯವಹಾರ ತರಬೇತಿ ಕಾರ್ಯಕ್ರಮ

ಪುತ್ತೂರು: ತೆಂಕಿಲ ನರೇಂದ್ರ ಪದವಿ ಪೂರ್ವ ಕಾಲೇಜಿನಲ್ಲಿ ವಾಣಿಜ್ಯ ವಿಭಾಗ ಮತ್ತು HEF ಮಹಿಳಾ ಘಟಕದ ಜಂಟಿ ಆಶ್ರಯದಲ್ಲಿ ರಿಟೈಲ್ ಬ್ಯುಸಿನೆಸ್ ತರಬೇತಿ ಕಾರ್ಯಕ್ರಮ ಇತ್ತೀಚೆಗೆ ಕಾಲೇಜಿನ...

Read more

ಪುತ್ತೂರು: ಕಾಲೇಜ್ ವಿದ್ಯಾರ್ಥಿನಿಯರಿಗೆ ತೊಂದರೆ ಕೊಡುತ್ತಿದ್ದ ವ್ಯಕ್ತಿ ಪೊಲೀಸ್ ವಶಕ್ಕೆ…!!!

ಪುತ್ತೂರು : ಕಲ್ಲಿಮಾರು ಎಂಬಲ್ಲಿ ನಡೆದುಕೊಂಡು ಬರುತಿದ್ದ ಕಾಲೇಜು ವಿದ್ಯಾರ್ಥಿನಿಯರಿಗೆ ತೊಂದರೆ ಕೊಡುತ್ತಿದ್ದ ವ್ಯಕ್ತಿಯನ್ನು ಊರವರು ಹಿಡಿದು ಪೊಲೀಸರಿಗೆ ಕೊಟ್ಟ ಘಟನೆ ನಡೆದಿದೆ. ಕಾಲೇಜಿನಿಂದ ಬರುತ್ತಿದ್ದ ಹೆಣ್ಣುಮಕ್ಕಳಿಗೆ...

Read more
Page 1 of 1446 1 2 1,446

Recent News

You cannot copy content of this page