ನ್ಯೂಸ್

ಪುತ್ತೂರು : ಅಪ್ರಾಪ್ತೆಗೆ ಲೈಂಗಿಕ ಕಿರುಕುಳ : ಆರೋಪಿ ಪೊಲೀಸ್ ವಶಕ್ಕೆ!

https://youtu.be/t4gShhe9P8o?si=iHIGjQMRVt7nwThT ಪುತ್ತೂರು : ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬೆಳಿಯೂರುಕಟ್ಟೆ ನಿವಾಸಿಯೋರ್ವನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆಂದು ತಿಳಿದು ಬಂದಿದೆ. ಬೆಳಿಯೂರುಕಟ್ಟೆ ನಿವಾಸಿ ಅಪ್ರಾಪ್ತೆಗೆ ವಿವಾಹಿತ ಪ್ರಸಾದ್...

Read more

ವಿಟ್ಲ : ಕಾರ್ಗಿಲ್ ಯುದ್ಧದ ವೇಳೆ ಸೇವೆ ಸಲ್ಲಿಸಿದ ಯೋಧರಿಗೆ ಗೌರವಾರ್ಪಣೆ

ವಿಟ್ಲ : ಕಾರ್ಗಿಲ್ ಯುದ್ಧದಲ್ಲಿ ಪಾಕಿಸ್ತಾನವನ್ನು ಸೋಲಿಸಿದ ವಿಜಯದಿವಸ ದಿನಾಚರಣೆಗೆ 25ವರುಷ ತುಂಬಿದ್ದು, ಕಾರ್ಗಿಲ್ ಸಮರಾಂಗಣದಲ್ಲಿ ಸೇವೆ ಸಲ್ಲಿಸಿದ ಸೈನಿಕರಾದ ಪುಣಚ ಗ್ರಾಮದ ಆಜೇರುಮಜಲು ನಿವಾಸಿ ವೆಂಕಪ್ಪ...

Read more

ಬಿಸಿ ರೋಡ್: ಮುಖ್ಯ ರಸ್ತೆಯಲ್ಲಿ ನೆಲಕ್ಕುರುಳಿದ ವಿದ್ಯುತ್ ಕಂಬ, ಮೊಬೈಲ್ ಟವರ್ ..!!!

https://youtu.be/t4gShhe9P8o?si=clzQcOCkwQAMoTV5 ಬಂಟ್ವಾಳ : ಗಾಳಿ ಮಳೆಗೆ ಬಿಸಿ ರೋಡ್ ಮುಖ್ಯರಸ್ತೆಯಲ್ಲಿ ವಿದ್ಯುತ್ ಕಂಬ, ಮೊಬೈಲ್ ಟವರ್, ಬ್ಯಾನರ್ ಗಳು ರಸ್ತೆಗೆ ಬಿದ್ದು ಸಂಚಾರ ಅಸ್ತವ್ಯಸ್ತ ಗೊಂಡ ಘಟನೆ...

Read more

ಪುತ್ತೂರು : ರಸ್ತೆ ಅಪಘಾತ : ಸ್ಕೂಟರ್ ಸವಾರ ಮೃತ್ಯು..!!!

https://youtu.be/t4gShhe9P8o?si=dnl2uS-TuoH517Ev ಪುತ್ತೂರು: ನೆಹರುನಗರ ಮಂಜಲ್ಪಡ್ಡು ಬಳಿಯ ಮಂಗಲ ಸ್ಟೋರ್ಸ್ ಮುಂಭಾಗ ಜು.23 ರಂದು ಟ್ಯಾಂಕ‌ರ್ ಮತ್ತು ತ್ರಿವೀಲ್ಡರ್ ಸ್ಕೂಟರ್ ನಡುವೆ ಭೀಕರ ಅಪಘಾತ ಸಂಭವಿಸಿ ಮಿತ್ತೂರು ಏಮಾಜೆಯ...

Read more

ಕೆ.ಎಸ್.ಆರ್.ಟಿ.ಸಿ – ಟ್ಯಾಂಕರ್ ಮಧ್ಯೆ ಅಪಘಾತ : ಬಸ್ ಜಖಂ: ಹಲವರಿಗೆ ಗಂಭೀರ ಗಾಯ

https://youtu.be/t4gShhe9P8o?si=GXJS1yX6Ho2VDSao ಚಿಕ್ಕಮಗಳೂರು: ಕೆ.ಎಸ್.ಆರ್.ಟಿ.ಸಿ ಹಾಗೂ ಟ್ಯಾಂಕರ್ ಮಧ್ಯೆ ಭಯಾನಕ ಡಿಕ್ಕಿಯಾಗಿದ್ದು, ಅಪಘಾತದ ರಭಸಕ್ಕೆ ಬಸ್ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಅಪಘಾತದಲ್ಲಿ ಹಲವರಿಗೆ ಗಂಭೀರ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ....

Read more

ಪುತ್ತೂರು :ಸಿಡಿಲು ಬಡಿದು ಮನೆಗೆ ಹಾನಿ : ಭೇಟಿ ನೀಡಿ ಪರಿಹಾರಕ್ಕೆ ಮನವಿ ಮಾಡಿದ ಪುತ್ತಿಲ

https://youtu.be/t4gShhe9P8o?si=GXJS1yX6Ho2VDSao ಕೊಡಿಪ್ಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸುಂದರ ನಾಯ್ಕ್ ಮಜಲು ಮನೆಗೆ ಸಿಡಿಲು ಬಡಿದು ಹಾನಿಯಾಗಿದ್ದು, ಘಟನಾ ಸ್ಥಳಕ್ಕೆ ಅರುಣ್ ಕುಮಾರ್ ಪುತ್ತಿಲ ಭೇಟಿ ನೀಡಿ ವೀಕ್ಷಿಸಿದರು....

Read more

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಆ.16ರಂದು ಪುತ್ತೂರಿನಲ್ಲಿ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮೀ ವೃತಪೂಜೆ – ಆಮಂತ್ರಣ ಪತ್ರ ಬಿಡುಗಡೆ

https://youtu.be/_gSrb1qg3RA?si=_EVzgv3mD00dXpgW ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿ ಪುತ್ತೂರು ವತಿಯಿಂದ ಆ.16ರಂದು ಪುತ್ತೂರಿನ ಸುಭದ್ರ ಕಲಾಮಂದಿರದಲ್ಲಿ ವರಮಹಾಲಕ್ಷ್ಮೀ ವೃತಪೂಜೆ ನಡೆಯಲಿದ್ದು ಅದರ ಆಮಂತ್ರಣ...

Read more

ಫಿಲೋಮಿನಾ ಪ.ಪೂ ಕಾಲೇಜಿನ ಎನ್.ಸಿ.ಸಿ ಕೆಡೆಟ್ ಸಮೃದ್ಧಿ ಚೌಟ ರಾಷ್ಟ್ರಮಟ್ಟದ ಪರ್ವತಾರೋಹಣಕ್ಕೆ ಆಯ್ಕೆ

https://youtu.be/t4gShhe9P8o?si=IHyPjqSFIYLMKpOo ಪುತ್ತೂರು: ಅಟಲ್ ಬಿಹಾರಿ ವಾಜಪೇಯಿ ಇನ್‌ಸ್ಟಿಟ್ಯೂಟ್ ಆಫ್ ಮೌಂಟೇನಿಯರಿoಗ್ ಮತ್ತು ಅಲೈಡ್ ಸ್ಪೋರ್ಟ್್ಸನ ಆಶ್ರಯದಲ್ಲಿ ಹಿಮಾಚಲ ಪ್ರದೇಶದ ಮನಾಲಿಯಲ್ಲಿ ನಡೆದ ಎನ್‌ಸಿಸಿ ಅಖಿಲ ಭಾರತ ವಿಶೇಷ...

Read more

ಪುತ್ತೂರು: ಪಂಚರ್ ಆಗಿದ್ದ ಲಾರಿಯ ಟಯರ್ ಜೋಡಣೆ ವೇಳೆ ಅಪಘಾತ : ಕಾರ್ಮಿಕ ಗಂಭೀರ

https://youtu.be/yhm1Z9iK_E4?si=49EfF58h-qo3n3nf ಪುತ್ತೂರು: ಲಾರಿಗೆ ಟಯರ್ ಜೋಡಿಸುತ್ತಿದ್ದ ಸಂದರ್ಭ ಟಯ‌ರ್ ರಿಂಗ್ ಚಿಮ್ಮಿ ಟಯರ್ ಸಮೇತ ಎಸೆಯಲ್ಪಟ್ಟು ಕಾರ್ಮಿಕರೊಬ್ಬರು ಗಂಭೀರ ಗಾಯಗೊಂಡ ಘಟನೆ ಪುತ್ತೂರು ಪರ್ಲಡ್ಕ ಗೋಳಿಕಟ್ಟೆ ಮಸೀದಿ...

Read more
Page 1 of 1292 1 2 1,292

Recent News

You cannot copy content of this page