ಗಲಾಟೆ-ಹಲ್ಲೆ ಆರೋಪ, ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ, ಗನ್​ಮ್ಯಾನ್, ಚಾಲಕನ ವಿರುದ್ಧ ಎಫ್​ಐಆರ್

ನೆಲಮಂಗಲ: ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಹಳೇ ನಿಜಗಲ್ ಬಳಿ ಇನ್ನೋವಾ ಕಾರಿನಲ್ಲಿದ್ದ ನಾಲ್ವರ ಮೇಲೆ ಹಲ್ಲೆ, ಗೂಂಡಾಗಿರಿ ನಡೆಸಿದ ಆರೋಪದಲ್ಲಿ ಕೇಂದ್ರದ ಮಾಜಿ ಸಚಿವ, ಉತ್ತರ ಕನ್ನಡ...

Read more

ಪ್ರೀತಿಸಿದ ಯುವತಿ‌‌ಯಿಂದ ಕಿರುಕುಳ: ಸೆಲ್ಫಿ ವಿಡಿಯೋ ಮಾಡಿ ಯುವಕ ಆತ್ಮಹತ್ಯೆಗೆ ಶರಣು..!!

ದೇವನಹಳ್ಳಿ: ಪ್ರೀತಿಸಿದ ಯುವತಿ‌‌ಯಿಂದ ಕಿರುಕುಳ ಆರೋಪ ಕೇಳಿಬಂದಿದ್ದು, ಮನನೊಂದು ಯುವಕ  ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ರಾಜಘಟ್ಟ ಗ್ರಾಮದ ಕೆರೆ ಬಳಿ ನಡೆದಿದೆ. ಜೂ.13ರಂದು ಸೆಲ್ಫಿ...

Read more

ಹಾಡಹಗಲೇ ಮೈಕೈ ಮುಟ್ಟಿ ಯುವತಿಗೆ ಲೈಂಗಿಕ ಕಿರುಕುಳ – ಐವರ ವಿರುದ್ಧ ದೂರು..!!

ಆನೇಕಲ್‌: ಅಂಗಡಿಗೆ ಹೊರಟಿದ್ದ ಯುವತಿಗೆ ಮೈ ಕೈ ಮುಟ್ಟಿ ಹಾಡಹಗಲೇ ಲೈಂಗಿಕ ಕಿರುಕುಳ ನೀಡಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲ್ಲೂಕಿನ ಮೈಲಸಂದ್ರ ಬಳಿಯಲ್ಲಿ ನಡೆದಿದೆ. ಭಾನುವಾರ (ನಿನ್ನೆ)...

Read more

ಧರ್ಮಸ್ಥಳ: ಅಪರಾಧಿ ಕೃತ್ಯಗಳ ಮಾಹಿತಿ ನೀಡಲು ಸಿದ್ಧನಾದ ವ್ಯಕ್ತಿ : ಪೊಲೀಸ್ ಠಾಣೆಗೆ ಹಾಜರು ಪಡಿಸಲು ವಕೀಲರ ಸಿದ್ಧತೆ…!!

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಅಪರಾಧ ಕೃತ್ಯಗಳ ಬಗ್ಗೆ ತಿಳಿದಿರುವ ವ್ಯಕ್ತಿಯೊಬ್ಬ ಧರ್ಮಸ್ಥಳ ಠಾಣೆಗೆ ಬಂದು ಮಾಹಿತಿ ನೀಡುವುದಾಗಿ ಬರವಣಿಗೆ ಇರುವ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವಾಗಿರುವುದು...

Read more

ಮಂಗಳೂರು: ಸೌಜನ್ಯ ಹೆಸರಿನಲ್ಲಿ ಹೆಲ್ಪ್ ಲೈನ್ ತೆರೆದು ವಂಚನೆ : ಪ್ರಕರಣ ದಾಖಲು..!!

ಮಂಗಳೂರು: ಸೌಜನ್ಯ ಹೆಸರಿನಲ್ಲಿ ಹೆಲ್ಪ್ ಲೈನ್ ತೆರೆದು ಲಕ್ಷ ಲಕ್ಷ ರೂಪಾಯಿ ವಂಚನೆ ಮಾಡಿರುವ ಆರೋಪದ ಮೇಲೆ ಬೆಂಗಳೂರಿನ ಸಂಧ್ಯಾ ಪವಿತ್ರ ನಾಗರಾಜ್ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ...

Read more

ಬೆಂಗಳೂರಿನ 17ಕ್ಕೂ ಹೆಚ್ಚು ಡ್ಯಾನ್ಸ್‌ ಬಾರ್‌ಗಳ ಮೇಲೆ ಪೊಲೀಸರ ದಿಢೀರ್‌ ದಾಳಿ..!!

ಬೆಂಗಳೂರು: ನಗರದ ಹಲವು ಡ್ಯಾನ್ಸ್ ಬಾರ್‌ಗಳಲ್ಲಿ ನಿಯಮ ಉಲ್ಲಂಘನೆಯಾಗುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಪೊಲೀಸರು ದಿಢೀರ್‌ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ನಗರದ್ಯಾಂತ ಸುಮಾರು 17ಕ್ಕೂ ಹೆಚ್ಚು ಡ್ಯಾನ್ಸ್...

Read more

ಕಾರ್ಯಕ್ರಮಗಳಿಗೆ ಹೊಸ ಕಾನೂನು:ಸಮಾರಂಭಕ್ಕೆ ಅನುಮತಿ ಹೇಗೆ ? ಮಸೂದೆಯಲ್ಲೇನಿದೆ?

ಬೆಂಗಳೂರು: ಆರ್​ ಸಿಬಿ ತಂಡದ ಗೆಲುವಿನ ವಿಜಯೋತ್ಸವದ ವೇಲೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ  ಸಂಭವಿಸಿ 11 ಜನರು ಮೃತಪಟ್ಟ ಬೆನ್ನಲ್ಲೇ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ. ಬೃಹತ್ ರಾಜಕೀಯ ರ್ಯಾಲಿ, ಸಮಾವೇಶ,...

Read more

ವಿಚ್ಛೇದಿತ ಮಹಿಳೆಯನ್ನ ಬಲೆಗೆ ಬೀಳಿಸಿಕೊಂಡು ದೋಖಾ: ಖಾಸಗಿ ವಿಡಿಯೋ ತೋರಿಸಿ ಬ್ಲ್ಯಾಕ್‌ಮೇಲ್..!

ಬೆಂಗಳೂರು: ವ್ಯಕ್ತಿಯೋರ್ವ ಪ್ರೀತಿಯ ಹೆಸರಿನಲ್ಲಿ ಮದುವೆಯಾಗುತ್ತೇನೆ ಎಂದು ನಂಬಿಸಿ, ವಿಚ್ಛೇದಿತ ಮಹಿಳೆಗೆ ವಂಚನೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಹಣ, ಚಿನ್ನಾಭರಣ ಕೊಟ್ಟರು ಶ್ರೀನಿವಾಸ್ ಎನ್ನುವಾತನ ಬ್ಲ್ಯಾಕ್‌ಮೇಲ್ ಗೆ ರೋಸಿ...

Read more

ಸ್ನೇಹಿತನಿಗೆ ಕಂಠಪೂರ್ತಿ ಕುಡಿಸಿ ರಾಬರಿ ಮಾಡಿಸಿದ ಸ್ನೇಹಿತರು..!!

ಬೆಂಗಳೂರು: ಸ್ನೇಹಿತನಿಗೆ ಕಂಠಪೂರ್ತಿ ಕುಡಿಸಿ ಸ್ನೇಹಿತರೇ  ಮತ್ತೊಂದು ಗ್ಯಾಂಗ್​ಗೆ ಸುಪಾರಿ ನೀಡಿ ಆತನ ರಾಬರಿ ಮಾಡಿಸಿರುವಂತಹ ಘಟನೆ ನಗರದ ಚಿಕ್ಕಜಾಲದಲ್ಲಿ ನಡೆದಿದೆ. ಚಂದನ್​​ ಎಂಬಾತನ ಚಿನ್ನದ ಸರ, ಕೈ ಕಡಗವನ್ನು ದರೋಡೆ...

Read more

ಮನೆಯಲ್ಲಿ ಜಗಳ , ಖರ್ಚಿಗೆ ಹಣವಿಲ್ಲ ಎಂದು ಖೋಟಾ ನೋಟ್ ಪ್ರಿಂಟ್ ಮಾಡಿದ ಯುವಕ..!!

ಬೆಂಗಳೂರು: ಖರ್ಚಿಗೆ ಹಣ ಇಲ್ಲ ಎಂದು ಟೆಕ್ಸ್​​ಟೈಲ್ಸ್​ ಉದ್ಯಮಿ ಪುತ್ರನೋರ್ವ ಖೋಟಾ ನೋಟು ಪ್ರಿಂಟ್ ಮಾಡಿರುವ ಘಟನೆ ಬೆಂಗಳೂರಿನಲ್ಲಿ  ನಡೆದಿದೆ. ನಕಲಿ ನೋಟು ಪ್ರಿಂಟ್ ಮಾಡಿ ಕ್ರಿಷ್ ಮಾಲಿ (23)...

Read more
Page 1 of 70 1 2 70

Recent News

You cannot copy content of this page