ಬೆಂಗಳೂರು ಟ್ರಾಫಿಕ್ ಸಮಸ್ಯೆ ಬಗ್ಗೆ ರಾಷ್ಟ್ರ ಮಟ್ಟದಲ್ಲಿ ಭಾರೀ ಚರ್ಚೆ : ಸಂಜೆ ಬರಬೇಕಾದ ಶಾಲಾ ಮಕ್ಕಳು ರಾತ್ರಿ ವೇಳೆ ಮನೆಗೆ..!!!

ಬೆಂಗಳೂರು: ಉದ್ಯಾನ ನಗರಿ, ಸಿಲಿಕಾನ್ ಸಿಟಿ, ರಾಜಧಾನಿ ಬೆಂಗಳೂರು ಟ್ರಾಫಿಕ್ ಜಾಮ್‌ಗೂ ಫೇಮಸ್. ಗಂಟೆಗಟ್ಟಲೆ ಈ ಟ್ರಾಫಿಕ್ ಜಾಮ್‌ನಲ್ಲಿ ನಿಂತ ಅದೆಷ್ಟೋ ಮಂದಿ ತಮ್ಮ ಕರಾಳ ಅನುಭವಗಳನ್ನ...

Read more

ಬಂಟ್ವಾಳ : ಬೆಂಗಳೂರು ಮೂಲದ ಬಿ.ಸಿ.ಎ ವಿದ್ಯಾರ್ಥಿ ನಾಪತ್ತೆ..!!!

ಬಂಟ್ವಾಳ : ವಿದ್ಯಾರ್ಥಿಯೋರ್ವ ನಾಪತ್ತೆಯಾಗಿರುವ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಂಗಳೂರು ಮೂಲದ ಪ್ರಸ್ತುತ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಬಿ.ಸಿ.ಎ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿ...

Read more

‘ಆಂಟಿ ಅಂದಿದ್ದೇ ತಪ್ಪಾಯ್ತು’ ; ಸೆಕ್ಯೂರಿಟಿ ಗಾರ್ಡ್​​ಗೆ ಕಪಾಳಮೋಕ್ಷ ಮಾಡಿದ ಮಹಿಳೆ : ಪ್ರಕರಣ ದಾಖಲು..!!!

ಬೆಂಗಳೂರು : ಆಂಟಿ ಎಂದು ಕರೆದಿದ್ದಕ್ಕೆ ಸೆಕ್ಯೂರಿ ಗಾರ್ಡ್​ಗೆ ಮಹಿಳೆ ಒಬ್ಬರು ಕಪಾಳಮೋಕ್ಷ ಮಾಡಿದ ಘಟನೆ ನಗರದಲ್ಲಿ ಬೆಳಕಿಗೆ ಬಂದಿತ್ತು. ಇದೀಗ ಕಪಾಳಮೋಕ್ಷ ಮಾಡಿದ ಮಹಿಳೆ ವಿರುದ್ಧ...

Read more

ವಂಚನೆ ಕೇಸ್ : ಗೋವಿಂದ ಬಾಬು ಪೂಜಾರಿಗೆ ಸಿಸಿಬಿ ಬುಲಾವ್ ; ಹಣದ ಮೂಲ ತಿಳಿಸದಿದ್ರೆ ಸಂಕಷ್ಟ

ಬೆಂಗಳೂರು : ಎಂಎಲ್​ಎ ಟಿಕೆಟ್ ಕೊಡಿಸುವುದಾಗಿ ಹೇಳಿ 5 ಕೋಟಿ ರೂ. ವಂಚನೆ ಕೇಸ್ ಸಂಬಂಧ ಚೈತ್ರಾ ಕುಂದಾಪುರ ಆ್ಯಂಡ್ ಟೀಂ ಬಂಧನ ಪ್ರಕರಣಕ್ಕೆ ಸಂಬಂಧಿಸಿ ದೂರುದಾರ...

Read more

ಪ್ರೀತಿಸಿ ಮದುವೆಯಾದ ನಂತರ ವಂಚಿಸಿ ಪರಾರಿಯಾದ ಮಹಿಳೆ : ಠಾಣೆ ಮೆಟ್ಟಿಲೇರಿದ ಪತಿ

ಬೆಂಗಳೂರು : ಮಹಿಳೆಯೊಬ್ಬಳು ಫೇಸ್​ಬುಕ್​ನಲ್ಲಿ ವ್ಯಕ್ತಿಯೊಬ್ಬರನ್ನು ಪರಿಚಯ ಮಾಡಿಕೊಂಡು ಪ್ರೀತಿಸಿ ಮದುವೆಯಾದ ನಂತರ ವಂಚನೆ ಎಸಗಿದ ಪ್ರಕರಣ ಬೆಂಗಳೂರಿನಲ್ಲಿ ನಡೆದಿದೆ. ಮೊದಲ ಮದುವೆ ಮುಚ್ಚಿಟ್ಟು ವಂಚನೆ ಎಸಗಲೆಂದೇ...

Read more

ಪ್ರೇಮಿಗಳೇ ಹುಷಾರ್.. ನಿಮ್ಮನ್ನ ಹೀಗೂ ಬಲೆಗೆ ಬೀಳಿಸ್ತಾರೆ.. : ಪ್ರೇಮಿಗಳಿಗೆ ರೂಮ್ ಕೊಟ್ಟು ಖಾಸಗಿ ವೀಡಿಯೋ ಚಿತ್ರೀಕರಿಸಿ, ಬ್ಲಾಕ್‍ಮೇಲ್

ಬೆಂಗಳೂರು : ಪ್ರೇಮಿಗಳ ಖಾಸಗಿ ವಿಡಿಯೋ ಸೋಷಿಯಲ್​ ಮೀಡಿಯಾದಲ್ಲಿ ಹರಿ ಬಿಡುವುದಾಗಿ ಬ್ಲಾಕ್​ಮೇಲ್ ಮಾಡಿ 1 ಲಕ್ಷ ರೂಪಾಯಿಗೆ ಬೇಡಿಕೆಯಿಟ್ಟಿದ್ದ ಇಬ್ಬರು ಆರೋಪಿಗಳನ್ನು ಚಂದ್ರಲೇಔಟ್ ಠಾಣೆ ಪೊಲೀಸರು...

Read more

ಸಿಸಿಬಿ ವಶದಲ್ಲಿದ್ದ ಚೈತ್ರಾ ಕುಂದಾಪುರ ಆಸ್ಪತ್ರೆಗೆ ದಾಖಲು : ಏನಾಯ್ತು..!??

ಬೆಂಗಳೂರು : ಬಹುಕೋಟಿ ವಂಚನೆ ಆರೋಪದಲ್ಲಿ ಸಿಸಿಬಿ ವಶದಲ್ಲಿರುವ ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅನಾರೋಗ್ಯ ಹಿನ್ನೆಲೆ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದೆ. ಸದ್ಯ ಚೈತ್ರಾ...

Read more

ಬೆಂಗಳೂರು ಸಿಸಿಬಿ ಪೊಲೀಸರ ವಶದಲ್ಲಿ ಚೈತ್ರಾ ಕುಂದಾಪುರ : ಸಾಲು ಸಾಲು ಆರೋಪಗಳು..!!!

ಬೆಂಗಳೂರು : ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ ಅವರನ್ನು ಬೆಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕೋಟಿ ರೂಪಾಯಿ ವಂಚನೆ ಆರೋಪದಡಿ ತಲೆಮರೆಸಿಕೊಂಡಿದ್ದ ಅವರನ್ನು ಉಡುಪಿಯಲ್ಲಿ ಪೊಲೀಸರು...

Read more

ಫುಡ್‌ ಡೆಲಿವರಿ ಬಾಯ್ಸ್‌ ಸೇರಿದಂತೆ ಎಲ್ಲಾ ಗಿಗ್‌ ಕಾರ್ಮಿಕರಿಗೆ 4 ಲಕ್ಷ ವಿಮೆ ಘೋಷಣೆ

ಬೆಂಗಳೂರು: ಸ್ವಿಗ್ಗೀ, ಝೋಮ್ಯಾಟೋ ಸೇರಿದಂತೆ ಎಲ್ಲಾ ಗಿಗ್‌ ಕಾರ್ಮಿಕರಿಗೆ 4 ಲಕ್ಷ ರೂ. ವಿಮೆ ಘೋಷಣೆ ಮಾಡಿ ಸರ್ಕಾರ ಅಧಿಸೂಚನೆ ಹೊರಡಿಸಿದೆ. 2 ಲಕ್ಷ ರೂ. ಅಪಘಾತ...

Read more

ಭಾರತ ಕ್ರಿಕೆಟ್​ ತಂಡದ ದಿಗ್ಗಜ, ಮಾಜಿ ಕ್ರಿಕೆಟರ್ ಅನಿಲ್ ಕುಂಬ್ಳೆಗೂ ತಟ್ಟಿದ ಬೆಂಗಳೂರು ಬಂದ್​ ಬಿಸಿ

ಬೆಂಗಳೂರು: ಖಾಸಗಿ ಸಾರಿಗೆ ಒಕ್ಕೂಟದಿಂದ ಇಂದು ಬೆಂಗಳೂರು ಬಂದ್ ಮಾಡಲಾಗಿದ್ದು, ಸಾಕಷ್ಟು ಪ್ರಯಾಣಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಪ್ರತಿಭಟನಾಕಾರರು ಯೆಲ್ಲೋ ಬೋರ್ಡ್​ ಇರುವ ವಾಹನಗಳನ್ನು ತಡೆದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ....

Read more
Page 1 of 28 1 2 28
  • Trending
  • Comments
  • Latest

Recent News

You cannot copy content of this page