ಮತದಾನಕ್ಕೆಂದು ಖಾಸಗಿ ಬಸ್ ನಲ್ಲಿ ಬರುತ್ತಿದ್ದ ಹಿಂದೂ ಯುವತಿಗೆ ಕಿರುಕುಳ : ಅನ್ಯಕೋಮಿನ ಯುವಕನ ವಿರುದ್ಧ ಪ್ರಕರಣ ದಾಖಲು..!

https://youtu.be/o9Dj1KLAcXU?si=-CdkBG-FpkURRd-7 ಉಪ್ಪಿನಂಗಡಿ : ಮತದಾನಕ್ಕೆಂದು ಬೆಂಗಳೂರಿನಿಂದ ಮಂಗಳೂರಿಗೆ ಖಾಸಗಿ ಬಸ್ ನಲ್ಲಿ ಆಗಮಿಸುತ್ತಿದ್ದ ಹಿಂದೂ ಯುವತಿಗೆ ಅನ್ಯಕೋಮಿನ ಯುವಕನೋರ್ವ ಕಿರುಕುಳ ನೀಡಿದ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಗೆ...

Read more

ಮಲಗಲು ಬಂದು ಕೊಂದೇ ಬಿಟ್ಟ ; ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ..!

ಬೆಂಗಳೂರು : ಕೊಡಿಗೇಹಳ್ಳಿ ಮನೆಯಲ್ಲಿ ನಡೆದ ಒಂಟಿ ಮಹಿಳೆಯ ಹತ್ಯೆ ಕೇಸ್‌ಗೆ ಹೊಸ ಟ್ವಿಸ್ಟ್ ಸಿಕ್ಕಿದೆ. ಆಕೆಯ ಮನೆಗೆ ಬಂದವನು ಮಂಚದಲ್ಲಿ ಮಲಗಿದ್ದವಳನ್ನ ಹತ್ಯೆ ಮಾಡಿದ್ದಾನೆ. ಆದ್ರೆ,...

Read more

ಟಿ20 ವಿಶ್ವಕಪ್​ : ಐರ್ಲೆಂಡ್, ಸ್ಕಾಟ್ಲೆಂಡ್ ತಂಡಗಳಿಗೆ ಕೆಎಂಎಫ್ ಸ್ಪಾನ್ಸರ್

ಬೆಂಗಳೂರು : ಕರ್ನಾಟಕ ಹಾಲು ಒಕ್ಕೂಟ ತನ್ನ ಉತ್ಪನ್ನಗಳಿಗೆ ಜಾಗತಿಕ ಮಾರುಕಟ್ಟೆ ಕುದುರಿಸಲು ಮಹತ್ವದ ಹೆಜ್ಜೆ ಇರಿಸಿದೆ. ಮುಂಬರುವ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಐರ್ಲೆಂಡ್ ಮತ್ತು ಸ್ಕಾಟ್​ಲೆಂಡ್...

Read more

ಮಕ್ಕಳ ಅಶ್ಲೀಲ ಫೋಟೋ ಹಾಗೂ ವೀಡಿಯೋ ವೀಕ್ಷಣೆ : ಓರ್ವ ಅರೆಸ್ಟ್..!

ಬೆಂಗಳೂರು : ಮಕ್ಕಳ ಅಶ್ಲೀಲ ಫೋಟೋ ಹಾಗೂ ವೀಡಿಯೋ ವೀಕ್ಷಿಸಿ ವರ್ಗಾಯಿಸುತ್ತಿದ್ದ ಆರೋಪಿಯನ್ನು ಸೈಬರ್ ಕ್ರೈಂ ಪೊಲೀಸರು ಅರೆಸ್ಟ್​ ಮಾಡಿದ್ದಾರೆ. ಅಸ್ಸಾಂ ಮೂಲದ ನೂರ್ ಇಸ್ಲಾಂ ಚೌದ್ರಿ...

Read more

ರಾಮೇಶ್ವರಂ ಕೆಫೆಗೆ ಬಾಂಬ್ ಇಟ್ಟಿದ್ದ ಉಗ್ರ ಕೊನೆಗೂ ಅರೆಸ್ಟ್..!

ಬೆಂಗಳೂರು : ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ್ದ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ ಸಂಬಂಧಿಸಿದಂತೆ ಮತ್ತೊಬ್ಬ ಉಗ್ರನ ಬಂಧನವಾಗಿದೆ. ಎನ್.ಐ.ಎ ತನಿಖೆಯಿಂದ ಬಾಂಬ್ ಇಟ್ಟಿದ್ದ ಉಗ್ರನನ್ನು ಅರೆಸ್ಟ್​...

Read more

23 ತಳಿಗಳನ್ನು ನಿಷೇಧಿಸಿದ್ದ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ..!

ಬೆಂಗಳೂರು : ಮನುಷ್ಯನ ಜೀವಕ್ಕೆ ಕುತ್ತು ತರುವ ಸಾಧ್ಯತೆಯ ಹಿನ್ನೆಲೆ ಕೇಂದ್ರ ಸರ್ಕಾರ ಕೆಲವು ಶ್ವಾನಗಳ ಸಾಕುವಿಕೆಯನ್ನು ನಿಷೇಧಿಸಿದೆ. ಶ್ವಾನ ತಳಿಗಳ ನಿಷೇಧ ವಿಚಾರದಲ್ಲಿ ಹೈಕೋರ್ಟ್ ಮಹತ್ವದ...

Read more

‘ಕಾಲ್​ ಗರ್ಲ್​ ಬೇಕಾದ್ರೆ..’ ಹೆಂಡತಿಯ ನಂಬರ್, ಫೋಟೋ ಶೇರ್ ಮಾಡಿದ ಗಂಡ

ಬೆಂಗಳೂರು : ಹೆಂಡತಿ ಡಿವೋರ್ಸ್​ಗೆ ಅರ್ಜಿ ಹಾಕಿದ್ದಕ್ಕೆ ಕೋಪಗೊಂಡ ಗಂಡ ಸೋಷಿಯಲ್ ಮೀಡಿಯಾದಲ್ಲಿ ಕಾಲ್​​​ಗರ್ಲ್​​ ಅಂತ ಫೋನ್​ ನಂಬರ್, ಫೋಟೋ ಹಾಕಿ ಪೋಸ್ಟ್​ ಶೇರ್ ಮಾಡಿರುವ ಘಟನೆ...

Read more

(ಏ.14) ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ ಕಡ್ಡಾಯ – ಸರ್ಕಾರ ಆದೇಶ

ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಅಂಬೇಡ್ಕರ್ ಜಯಂತಿಯನ್ನು ಕಡ್ಡಾಯವಾಗಿ ಆಚರಿಸಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಶೈಕ್ಷಣಿಕ ವರ್ಷ ಇದೇ ತಿಂಗಳು...

Read more

‘ದಾಸ್ ಹೋಮ್ ಕೇರ್ ಪ್ರೈವೇಟ್ ಲಿಮಿಟೆಡ್’ ನಿಂದ ನರ್ಸಿಂಗ್ ತರಬೇತಿ : ಮಂಗಳೂರು, ಉಡುಪಿ, ಬೆಂಗಳೂರಿನಲ್ಲಿ ಉದ್ಯೋಗಾವಕಾಶ

ಮಂಗಳೂರಿನ ಹೆಸರಾಂತ ಉದ್ಯಮಿ ಲಯನ್ ಅನಿಲ್ ದಾಸ್ ಮಾಲಕತ್ವದ “ದಾಸ್ ಹೋಮ್ ಕೇರ್ ಪ್ರೈವೇಟ್ ಲಿಮಿಟೆಡ್(ರಿ)” ಸಂಸ್ಥೆಯು 7th, ಎಸ್.ಎಸ್.ಎಲ್.ಸಿ,, ಪಿ.ಯು.ಸಿ ಹಾಗೂ ಡಿಗ್ರಿ ಆದ ಮಹಿಳಾ...

Read more

ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಅಭಿಯೋಜಕರಾಗಿ ಬಾಲಕೃಷ್ಣನ್ ನೇಮಕಕ್ಕೆ ಕೋರ್ಟ್ ತಡೆ

ಬೆಂಗಳೂರು : ವಿವಾದತ್ಮಾಕ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.​ಎಸ್​.ಎಸ್​ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಅಭಿಯೋಜಕರಾಗಿ ಬಾಲಕೃಷ್ಣನ್ ನೇಮಕಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ವಿವಾದತ್ಮಾಕ ಹೇಳಿಕೆ...

Read more
Page 1 of 43 1 2 43
  • Trending
  • Comments
  • Latest

Recent News

You cannot copy content of this page