‘ಪೊಲೀಸ್​​ ಇರ್ತಾರೆ ನೋಡ್ಕೊಂಡ್ ಹೋಗಿ’ : ಹೊಸ ಐಡಿಯಾ​ ಹುಡುಕಿದ ಕಿಡಿಗೇಡಿಗಳು!

ಸಿಲಿಕಾನ್ ಸಿಟಿಯಲ್ಲಿ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡೋರು ಇದ್ದೇ ಇರ್ತಾರೆ. ಮನೆಯಲ್ಲಿದ್ದ ಅಣ್ಣ ಅಥವಾ ಅಪ್ಪನ ಬೈಕ್​ ತೆಗೆದುಕೊಂಡು ಅಲ್ಲಿಂದ ಇಲ್ಲಿಗೆ ಇಲ್ಲಿಂದ ಅಲ್ಲಿಗೆ ಸುತ್ತಾಡುವ ಜನರೇ...

Read more

ಮನೆಗೆ ಬರುತ್ತೆ ಕೂಪನ್​​​, ಸ್ಕ್ಯಾನ್​ ಮಾಡಿದರೆ ಖಾತೆಯಲ್ಲಿನ ಹಣ ಮಾಯ!

ಬೆಂಗಳೂರು : ಇತ್ತೀಚಿಗೆ ಕರ್ನಾಟಕದಲ್ಲಿ ಸೈಬರ್​ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿವೆ. ಅದರಲ್ಲಂತೂ ಬೆಂಗಳೂರಿನಲ್ಲಿ ಸೈಬರ್​ ವಂಚನೆ ಅಧಿಕವಾಗಿದೆ. ನಗರದಲ್ಲಿ ಸೈಬರ್ ವಂಚಕರ ಹಾವಳಿ ಮಿತಿ ಮೀರಿದ್ದು, ಪ್ರತಿ...

Read more

ವಿರಾಟ್ ಕೊಹ್ಲಿ ಸಹ ಮಾಲಕತ್ವದ ಪಬ್ ಮೇಲೆ ಕೇಸ್​​​ ದಾಖಲು!

ಬೆಂಗಳೂರು : ಟೀಂ ಇಂಡಿಯಾದ ಆಟಗಾರ ವಿರಾಟ್ ಕೊಹ್ಲಿ ಸಹ ಮಾಲಕತ್ವದ ಪಬ್ ಮೇಲೆ ಎಫ್ಐಆರ್ ದಾಖಲಾಗಿದೆ. ಒನ್ 8 ಕಮ್ಯೂನ್ ಪಬ್ ಮೇಲೆ ಕೇಸ್​ದಾಖಲಾಗಿದೆ. ಕಸ್ತೂರ್ಬಾ...

Read more

‘ಡೆಂಗ್ಯೂ ಸೊಳ್ಳೆಗಿಂತ ವೇಗವಾಗಿ ಬಿಜೆಪಿಯವರು ಸುಳ್ಳು ಹರಡಿಸ್ತಿದ್ದಾರೆ’ : ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು : ಸ್ವಿಮ್ಮಿಂಗ್ ಮಾಡಿರುವ ವೀಡಿಯೋ ಹಾಗೂ ಫೋಟೋವನ್ನು ವ್ಯಂಗ್ಯವಾಗಿ ವೈರಲ್ ಮಾಡಿರುವ ಬಿಜೆಪಿ ವಿರುದ್ಧ ಸಚಿವ ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಆರೋಗ್ಯ...

Read more

ಭಾರೀ ಮಳೆ ಸಾಧ್ಯತೆ : ಕರಾವಳಿ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಜಾರಿ!

ಬೆಂಗಳೂರು : ಕರಾವಳಿಯಲ್ಲಿ ಮಳೆಯ ಅಬ್ಬರ ಜೋರಾಗಿದ್ದು ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳು ತತ್ತರಗೊಂಡಿವೆ. ಮತ್ತೆ ಮೂರು ಗಂಟೆಯ ಒಳಗಡೆ ಭಾರೀ ಮಳೆಯಾಗಲಿದೆ ಎಂದು...

Read more

ಪಶ್ಚಿಮ ಬಂಗಾಳ ಮೂಲದ ನರ್ಸಿಂಗ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ!

ಬೆಂಗಳೂರು : ನರ್ಸಿಂಗ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. ದಿಯಾ ಮಂಡೋಲ್ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ. ದಿಯಾ ಮಂಡೋಲ್ ಪಶ್ಚಿಮ...

Read more

ಸುಲಿಗೆ ಪ್ರಕರಣ : ರಾಜ್ಯವೇ ಖುಷಿಪಡುವ ಸುದ್ದಿಕೊಟ್ಟಿದ್ದ ದಿವ್ಯಾ ವಸಂತಗೆ ಸಂಕಷ್ಟ!

ಬೆಂಗಳೂರು : ಇಂದಿರಾನಗರ 'ಸ್ಪಾ' ವ್ಯವಸ್ಥಾಪಕನಿಗೆ ಬೆದರಿಸಿ 15 ಲಕ್ಷ ರೂ. ಹಣ ಸುಲಿಗೆಗೆ ಯತ್ನಿಸಿದ ಪ್ರಕರಣ ಸಂಬಂಧ ಖಾಸಗಿ ಸುದ್ದಿವಾಹಿನಿ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಸೇರಿ...

Read more

ಕೆಎಸ್​ಆರ್​ಟಿಸಿ ಇನ್ಮುಂದೆ ಕ್ಯಾಶ್​ಲೆಸ್ : ಗೂಗಲ್ ಪೇ, ಫೋನ್ ಪೇ ಮೂಲಕ ಪಾವತಿಸುವ ವ್ಯವಸ್ಥೆ ಶೀಘ್ರ ಜಾರಿ

ಬೆಂಗಳೂರು : ಟಿಕೆಟ್ ಕೊಡುವ ಸಂದರ್ಭದಲ್ಲಿ ಪ್ರಯಾಣಿಕರು ಮತ್ತು ಕಂಡಕ್ಟರ್​​ಗಳ ಮಧ್ಯೆ ಚಿಲ್ಲರೆಗಾಗಿ ಯಾವಾಗಲೂ ಜಗಳ ನಡೆಯುತ್ತಲೇ ಇರುತ್ತದೆ. ಈ ರೀತಿಯ ಕಿರಿಕಿರಿಗಳಿಗೆ ಮುಕ್ತಿಹಾಡಲು ಕೆಎಸ್​ಆರ್​ಟಿಸಿ ಮುಂದಾಗಿದೆ....

Read more

ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ 250 ಮನೆ ಮಂಜೂರು : ಶಾಸಕ ಅಶೋಕ್ ರೈ ಮನವಿಗೆ ಸ್ಪಂದಿಸಿದ ವಸತಿ ಸಚಿವರು

ಪುತ್ತೂರು : ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಒಟ್ಟು 250 ಮನೆ ಮಂಜೂರಾಗಿದೆ. ಮನೆ ಮಂಜೂರು ಮಾಡುವಂತೆ ಪುತ್ತೂರು ಶಾಸಕರಾದ ಅಶೋಕ್ ರೈಯವರು ವಸತಿ ಸಚಿವ ಝಮೀರ್ ಅಹ್ಮದ್‌...

Read more

ಮೆಡಿಕಲ್ ಕಾಲೇಜಿಗೆ ಬಜೆಟ್ ನಲ್ಲಿ ಅನುಮೋದನೆ ನೀಡುವಂತೆ ವೈದ್ಯಕೀಯ ಶಿಕ್ಷಣ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ

ಬೆಂಗಳೂರು : ಪುತ್ತೂರು ಜನತೆಯ ಬಹುಕಾಲದ ಬೇಡಿಕೆಯಾಗಿರುವ ಮೆಡಿಕಲ್ ಕಾಲೇಜಿಗೆ ಈ ಬಾರಿ ಬಜೆಟ್ ನಲ್ಲಿ ಅನುಮೋದನೆ ನೀಡಬೇಕೆಂದು ಆಗ್ರಹಿಸಿ ಶಾಸಕ ಅಶೋಕ್ ಕುಮಾರ್ ರೈ ಅವರು...

Read more
Page 1 of 50 1 2 50

Recent News

You cannot copy content of this page