ಕನ್ನಡದ ಖ್ಯಾತ ನಟ ದಿಲೀಪ್ ರಾಜ್ ಇನ್ನಿಲ್ಲ; ಹೃದಯಾಘಾತದಿಂದ ನಿಧನ

ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದ ಖ್ಯಾತ ನಟ ದಿಲೀಪ್ ರಾಜ್ ಅವರು ನಿಧನರಾಗಿದ್ದಾರೆ. ಹೃದಯಾಘಾತದಿಂದ ಅವರು ಕೊನೆಯುಸಿರು ಎಳೆದಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಮನೆಯಲ್ಲೇ ದಿಲೀಪ್ ರಾಜ್ ಅವರಿಗೆ...

Read moreDetails

ಶ್ರೀಲಂಕಾದಿಂದ 11 ಗಂಟೆ ಈಜಿ ಭಾರತದ ದಡ ಸೇರಿ ಇತಿಹಾಸ ಸೃಷ್ಟಿಸಿದ ಬೆಂಗಳೂರಿನ ದಂಪತಿ..!!

ಶ್ರೀಲಂಕಾದಿಂದ 11 ಗಂಟೆ ಈಜಿಕೊಂಡು ಭಾರತದ ದಡ ಸೇರಿ ಬೆಂಗಳೂರಿನ ಟೆಕ್ಕಿ ದಂಪತಿ ಇತಿಹಾಸ ಸೃಷ್ಟಿಸಿದ್ದಾರೆ. ಬೆಂಗಳೂರು ಮೂಲದ ಐಟಿ ಉದ್ಯಮಿಗಳಾದ ಡ್ಯಾನಿಶ್ ಅಬ್ದಿ ಮತ್ತು ವೃಶಾಲಿ...

Read moreDetails

ಲಿವ್ ಇನ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ – ಇತ್ತ ಪತಿ, ಎರಡು ಮಕ್ಕಳ ಬಿಟ್ಟು ಜೊತೆಗಿದ್ದವ್ಳು ಎಸ್ಕೇಪ್..!!

ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಬೆಂಗಳೂರಿನ ಶ್ರೀಗಂಧ ನಗರದಲ್ಲಿ ನಡೆದಿದೆ. ಚಿತ್ರದುರ್ಗ ಮೂಲದ ತಿಪ್ಪೇಸ್ವಾಮಿ (28) ಮೃತ ಯುವಕ. ದಾವಣಗೆರೆ ಮೂಲದ...

Read moreDetails

ಗಗನಸಖಿಯ ಸೊಂಟ ಮುಟ್ಟಿ ಕಿರುಕುಳ: ಆರೋಪಿ ಬಂಧನ : ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಘಟನೆ..!!!

https://youtu.be/s-h5pjExhC4?si=P2qp6_QuSpuKlo1V ಬೆಂಗಳೂರು: ಮಧ್ಯಪ್ರಾಚ್ಯ ದೇಶವಾದ ಬಹ್ರೇನ್ ‌ನಿಂದ ಬೆಂಗಳೂರಿಗೆ ವಿಮಾನ ದಲ್ಲಿ ಬರುವಾಗ ಗಗನಸಖಿಯ ಸೊಂಟ ಮುಟ್ಟಿ ಲೈಂಗಿಕ ಕಿರುಕುಳ ನೀಡಿದ್ದ ಆರೋಪದಡಿ ಕೇರಳ ಮೂಲದ ಪ್ರಯಾಣಿಕನನ್ನು...

Read moreDetails

ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಎಸ್ಪಿ ಲಾವಣ್ಯ ಸಾವು..!!

https://youtu.be/XSYib_0GQ8I?si=OrZUbD_hXR0wlBZ_ ಬೆಂಗಳೂರು: ಕ್ಯಾನ್ಸರ್‌ ನಿಂದ ಬಳಲುತ್ತಿದ್ದ ಎಸ್ಪಿ ಲಾವಣ್ಯ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾರೆ. ಬೆಸ್ಕಾಂ ವಿಜಿಲೆನ್ಸ್ ನಲ್ಲಿ ಎಸ್ಪಿಯಾಗಿದ್ದ ಲಾವಣ್ಯ, ಚಿಕಿತ್ಸೆ ಫಲಕಾರಿಯಾಗದೇ (ಶನಿವಾರ)...

Read moreDetails

ಮಾಟ : ಮಂತ್ರದ ಹೆಸರಲ್ಲಿ ಬ್ಯೂಟಿಷಿಯನ್ ಮೇಲೆ ಜ್ಯೋತಿಷಿಯಿಂದ ನಿರಂತರ ಅತ್ಯಾಚಾರ..!!

https://youtu.be/XSYib_0GQ8I?si=X3Ylt5cO9ojsYvXT ಬೆಂಗಳೂರು: ಪೂಜೆ ಮತ್ತು ದೀಕ್ಷೆಯ ನೆಪದಲ್ಲಿ ಬ್ಯೂಟಿಷಿಯನ್ ಒಬ್ಬರ ಮೇಲೆ ಜ್ಯೋತಿಷಿಯೊಬ್ಬ ನಿರಂತರವಾಗಿ ಅತ್ಯಾಚಾರ ಎಸಗಿರುವ ಘನಘೋರ ಘಟನೆ ಸಿ.ಕೆ. ಅಚ್ಚುಕಟ್ಟು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ...

Read moreDetails

3 ತಿಂಗಳ ಮಗು ಬಿಟ್ಟು ಮಹಿಳೆ ಆತ್ಮಹತ್ಯೆ : ಪತಿ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ..!!

ಬೆಂಗಳೂರು: ವರದಕ್ಷಿಣೆ ಕಿರುಕುಳದಿಂದ ಬೇಸತ್ತು ಗೃಹಿಣಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ. ಬೆಟ್ಟದಾಸನಪುರ ಮೂಲದ ವಂದನಾ (23) ಮೃತಪಟ್ಟ ದುರ್ದೈವಿ....

Read moreDetails

ವಾಷಿಂಗ್ ಮೆಷಿನ್ ಶಾಕ್‌ಗೆ ಮಹಿಳೆ ಬಲಿ..!!

ವಾಷಿಂಗ್ ಮೆಷಿನ್ ಬಳಸುವಾಗ ವಿದ್ಯುತ್ ಸ್ಪರ್ಶಿಸಿ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಗೌಡಹಳ್ಳಿಯಲ್ಲಿ ನಡೆದಿದೆ. ಆದರೆ, ಮಗಳ ಸಾವಿನ ಹಿಂದೆ ಅಳಿಯನ ಕೈವಾಡವಿದೆ ಎಂದು...

Read moreDetails

ಬೆತ್ತಲೆ, ಕೊಳೆತ ಸ್ಥಿತಿಯಲ್ಲಿ ಯುವತಿ ಮೃತದೇಹ ಪತ್ತೆ..!

ಬೆಂಗಳೂರು: ಬಾಡಿಗೆ ಮನೆಯಲ್ಲಿ ಬೆತ್ತಲೆ ಹಾಗೂ ಕೊಳೆತ ಸ್ಥಿತಿಯಲ್ಲಿ ಯುವತಿಯೊಬ್ಬಳ ಮೃತದೇಹ ಪತ್ತೆಯಾಗಿದೆ. ಪೂಜಾ ದತ್ತಾ ಎಂಬ ಯುವತಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾಳೆ. ಪೂಜಾ, ಖಾಸಗಿ ಕಂಪನಿಯಲ್ಲಿ ಕೆಲಸ...

Read moreDetails

ಖಾಸಗಿ ಫೋಟೋ, ವಿಡಿಯೋ ಇಟ್ಕೊಂಡು 1.5 ಕೋಟಿ ರೂ.ಗೆ ಬೇಡಿಕೆ : ಪ್ರಕರಣ ದಾಖಲು..!!

https://youtu.be/_LekkZk3uV4?si=uetvh7vra7khjuxL ಬೆಂಗಳೂರು: ಖಾಸಗಿ ಫೋಟೋ, ವಿಡಿಯೋ ಇಟ್ಕೊಂಡು ಕ್ಲಿನಿಕ್ ಮಾಲೀಕನೋರ್ವನಿಗೆ ಬ್ಲ್ಯಾಕ್‌ಮೇಲ್ ಮಾಡಿ ಯುವತಿಯೇ 1.5 ಕೋಟಿ ರೂ.ಗೆ ಬೇಡಿಕೆಯಿಟ್ಟಿರುವ ಘಟನೆ ಬೆಂಗಳೂರಿನ ಜಯನಗರದಲ್ಲಿ ಬೆಳಕಿಗೆ ಬಂದಿದೆ....

Read moreDetails
Page 1 of 82 1 2 82

Recent News

You cannot copy content of this page