45ನೇ ಸಬ್ ಜೂನಿಯರ್ ಕರ್ನಾಟಕ ರಾಜ್ಯ ವಾಲಿಬಾಲ್ ತಂಡದ ಆಯ್ಕೆ ಪ್ರಕ್ರಿಯೆಯಲ್ಲಿ 250ಕ್ಕೂ ಆಟಗಾರರು ಭಾಗವಹಿಸುವಿಕೆ

ಬೆಂಗಳೂರು : ವೆಸ್ಟ್ ಬಂಗಾಳದ ಹೋಗುಳಿಯಲ್ಲಿ ನಡೆಯುವ ಸಬ್ ಜೂನಿಯರ್ ನ್ಯಾಷನಲ್ ವಾಲಿಬಾಲ್ ಚಾಂಪಿಯನ್ಶಿಪ್ ಮೇ 27ರಿಂದ ಜೂನ್ 1 ರ ತನಕ ನಡೆಯಲಿದೆ. ಇದರ ಆಯ್ಕೆ...

Read more

ನಾಳೆ ಸಿಎಂ ಪದಗ್ರಹಣ ಕಾರ್ಯಕ್ರಮ : ವಿವಿಐಪಿಗಳಿಗೆ Z+ ಭದ್ರತೆ

ಬೆಂಗಳೂರು : ನಾಳೆ ಸಿದ್ದರಾಮಯ್ಯ, ಡಿಕೆಶಿ, ಸಿಎಂ, ಡಿಸಿಎಂ ಆಗಿ ಪದಗ್ರಹಣ ಮಾಡಲಿದ್ದಾರೆ. ಇದಕ್ಕಾಗಿ ಕಂಠೀರವ ಕ್ರೀಡಾಂಗಣದಲ್ಲಿ ಸಕಲ ಸಿದ್ಧತೆ ನಡೆಯುತ್ತಿದ್ದು, ಪ್ರಮಾಣ ವಚನ ಕಾರ್ಯಕ್ರಮಕ್ಕೆ ಕಾಂಗ್ರೆಸ್...

Read more

ನಾಳೆ 28 ಶಾಸಕರು ಸಚಿವರಾಗಿ ಪದಗ್ರಹಣ ಸಾಧ್ಯತೆ..!!!

ಬೆಂಗಳೂರು: ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿಯಾಗಿ, ಡಿ.ಕೆ.ಶಿವಕುಮಾರ್‌ ಅವರನ್ನು ಉಪಮುಖ್ಯಮಂತ್ರಿಯಾಗಿ ಕಾಂಗ್ರೆಸ್ ಹೈಕಮಾಂಡ್​ ಘೋಷಣೆ ಮಾಡಿದ್ದು, ನಾಳೆ ಅಂದರೆ ಮೇ.20 ರಂದು ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಪದಗ್ರಹಣ ಸಮಾರಂಭ...

Read more

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹುಟ್ಟುಹಬ್ಬದ ಆಚರಣೆ : ಅಶೋಕ್ ಕುಮಾರ್ ರೈ ಸಹಿತ ಹಲವು ಪ್ರಮುಖರು ಭಾಗಿ

ಬೆಂಗಳೂರು : ಖಾಸಗಿ ಹೋಟೆಲ್ ನಲ್ಲಿ ಭಾನುವಾರ ಮಧ್ಯರಾತ್ರಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ತಮ್ಮ 62ನೇ ಹುಟ್ಟುಹಬ್ಬವನ್ನು ಕೇಕ್ ಕತ್ತರಿಸುವ ಮೂಲಕ ಆಚರಿಸಿದರು....

Read more

ಇಂದು ಮಸ್ಟರಿಂಗ್‌ ಪ್ರಕ್ರಿಯೆ: ಮತಗಟ್ಟೆಯತ್ತ ಹೊರಡಲಿದ್ದಾರೆ ಸಿಬ್ಬಂದಿ

ಬೆಂಗಳೂರು : ಚುನಾವಣೆಗೆ ಇನ್ನು ಕೆಲವೇ ಗಂಟೆಗಳಷ್ಟೇ ಬಾಕಿಯಿದ್ದು ಹೀಗಾಗಿ ಇಂದು ಸಂಜೆ ರಾಜ್ಯಾದ್ಯಾಂತ ಮಸ್ಟರಿಂಗ್‌ ಪ್ರಕ್ರಿಯೆ ನಡೆಯಲಿವೆ. ಪ್ರತಿ ಮತಗಟ್ಟೆಗೆ, ಮತಗಟ್ಟೆ ಅಧಿಕಾರಿ, ಸಹಾಯಕ ಮತಗಟ್ಟೆ...

Read more

ಪುತ್ತೂರು ಮೂಲದ ಯುವತಿ ಬೆಂಗಳೂರಿನಲ್ಲಿ ಇಲಿಪಾಷಾಣ ಸೇವಿಸಿ ಆತ್ಮಹತ್ಯೆ..!!!

ಪುತ್ತೂರು ಮೂಲದ ಯುವತಿಯೋರ್ವರು ಬೆಂಗಳೂರಿನಲ್ಲಿ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕೆಯ್ಯೂರು ಗ್ರಾಮದ ಮಾಡಾವು ಸ್ಥಾನತ್ತಾರು ಚಂದ್ರಶೇಖರ ರೈ ಮತ್ತು ಸೋಮಾವತಿ ರೈ...

Read more

‘ತಾಕತ್‌ ಇದ್ರೆ ಭಜರಂಗದಳ ನಿಷೇಧ ಮಾಡಿ ನೋಡಿ’ – ಕಾಂಗ್ರೆಸ್‌ಗೆ ಶೋಭಾ ಕರಂದ್ಲಾಜೆ ಸವಾಲು

ಬೆಂಗಳೂರು: ನಿಮಗೆ ತಾಕತ್‌ ಇದ್ರೆ ಭಜರಂಗದಳ ನಿಷೇಧ ಮಾಡಿ ನೋಡಿ ಎಂದು ಕಾಂಗ್ರೆಸ್‌ ವಿರುದ್ಧ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸವಾಲು ಹಾಕಿದ್ದಾರೆ. ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ...

Read more

ಮತದಾನದ ಅವಧಿ ವಿಸ್ತರಿಸಿದ ಚುನಾವಣಾ ಆಯೋಗ

ಬೆಂಗಳೂರು : ರಾಜ್ಯದಲ್ಲಿ ಚುನಾವಣೆಗೆ ಅಂತಿಮ ಹಂತದ ತಯಾರಿ ನಡೆಸುತ್ತಿರುವ ಆಯೋಗವು ಇದೀಗ ಮತದಾರರಿಗೆ ಅನುಕೂಲವಾಗುವಂತೆ ಮತದಾನದ ಸಮಯವನ್ನು ಹೆಚ್ಚಳ ಮಾಡಿ ಅಧಿಸೂಚನೆ ಹೊರಡಿಸಿದೆ. ಪ್ರತಿ ಚುನಾವಣೆಗೆ...

Read more

ಕನ್ನಡದಲ್ಲಿ ತೀರ್ಪುಗಳು ಇರುವ ವೆಬ್ ಸೈಟ್​​ ಆರಂಭಿಸಿದ ಹೈಕೋರ್ಟ್ : ಇನ್ಮುಂದೆ ಕೋರ್ಟ್ ತೀರ್ಪು ಕನ್ನಡದಲ್ಲೇ ಓದಿ

ಬೆಂಗಳೂರು : ಜನ ಸಾಮಾನ್ಯರಿಗೂ ಅರ್ಥವಾಗುವಂತೆ ಕನ್ನಡ ಭಾಷೆಯಲ್ಲಿ ಸುಪ್ರೀಂಕೋರ್ಟ್, ಹೈಕೋರ್ಟ್‌ ತೀರ್ಪುಗಳು ಸಿಗಬೇಕೆಂಬ ಬಹುದಿನಗಳ ಬೇಡಿಕೆಯನ್ನು ಹೈಕೋರ್ಟ್ ಕೊನೆಗೂ ಈಡೇರಿಸಿದೆ. ಅದರಂತೆ ಕರ್ನಾಟಕ ಹೈಕೋರ್ಟ್‌ ಕನ್ನಡಕ್ಕೆ...

Read more

ಬಿಜೆಪಿ ತೊರೆದು ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಕಾಂಗ್ರೆಸ್‌ ಸೇರ್ಪಡೆ..!!!

ಬೆಂಗಳೂರು: ಸಾಕಷ್ಟು ರಾಜಕೀಯ ಹೈಡ್ರಾಮಾಗಳ ನಡುವೆ ಕೊನೆಗೂ ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಇಂದು ಕಾಂಗ್ರೆಸ್‌ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದರು. ನಗರದ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್‌ ನಾಯಕರ...

Read more
Page 1 of 23 1 2 23
  • Trending
  • Comments
  • Latest

Recent News

You cannot copy content of this page