ಬೆಂಗಳೂರು ಉತ್ತರ ಕ್ಷೇತ್ರದಿಂದ ಟಿಕೆಟ್‌ : ಸಂಸದ ಡಿವಿ ಸದಾನಂದ ಗೌಡರ ಆಶೀರ್ವಾದ ಪಡೆದ ಶೋಭಾ ಕರಂದ್ಲಾಜೆ

ಬೆಂಗಳೂರು : ಕೇಂದ್ರ ಸಚಿವೆ, ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ ಇಂದು ಪಕ್ಷದ ಹಿರಿಯ ನಾಯಕ ಡಿ.ವಿ ಸದಾನಂದ ಗೌಡ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದು,...

Read more

‘ಅವಕಾಶ ಕಲ್ಪಿಸಿದ್ದಕ್ಕೆ ಚಿರಋಣಿ ; ನಿಮ್ಮ ಜೊತೆಗೆ ಇನ್ಮುಂದೆಯೂ ಇರುತ್ತೇನೆ’ – ಮಾಜಿ ಸಿಎಂ ಡಿ.ವಿ.ಎಸ್. ಅಚ್ಚರಿಯ ಪೋಸ್ಟ್

ಬೆಂಗಳೂರು : ಮಾಜಿ ಸಿಎಂ ಡಿವಿ ಸದಾನಂದ ಗೌಡ ಅವರಿಗೆ ಒಂದೆಡೆ ಬಿಜೆಪಿಯಿಂದ ಲೋಕಸಭೆ ಚುನಾವಣೆಗೆ ಟಿಕೆಟ್ ದೊರೆಯುತ್ತದೆಯೇ ಎಂಬ ಅನುಮಾನ ಸೃಷ್ಟಿಯಾಗಿದ್ದು, ಈ ಮಧ್ಯೆ, ಅವರು ಕಾಂಗ್ರೆಸ್...

Read more

ಎಸ್.ಕೆ.ಎಸ್.ಎಸ್. ಎಫ್ ಬೆಂಗಳೂರು ಜಿಲ್ಲೆಯ ವಿಖಾಯ ಚೇರ್ಮನ್ ಆಗಿ ಬಾತಿಶಾ ಆತೂರು ನೇಮಕ

ಪುತ್ತೂರು : ಎಸ್.ಕೆ.ಎಸ್.ಎಸ್. ಎಫ್ ಬೆಂಗಳೂರು ಜಿಲ್ಲೆಯ ವಿಖಾಯ ಚೇರ್ಮನ್ ಆಗಿ ಇಬ್ರಾಹಿಂ ಬಾತಿಶಾ ಆತೂರು ಆಯ್ಕೆಯಾಗಿದ್ದಾರೆ. ಎಸ್.ಕೆ.ಎಸ್.ಎಸ್. ಎಫ್ ನಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದ ಬಾತಿಶಾ ಆತೂರು...

Read more

‘ಕರ್ನಾಟಕದಲ್ಲಿ ಆ್ಯಸಿಡ್‌ ಮಾರಾಟ ನಿಷೇಧ’ – ಗೃಹ ಸಚಿವ ಪರಮೇಶ್ವರ್‌

ಬೆಂಗಳೂರು : ರಾಜ್ಯದಲ್ಲಿ ಆ್ಯಸಿಡ್‌ ಮಾರಾಟ ನಿಷೇಧಿಸಲಾಗುವುದು ಎಂದು ಘೋಷಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್‌., ಆ್ಯಸಿಡ್ ದಾಳಿಗೆ ಒಳಗಾದ ಸಂತ್ರಸ್ತರಿಗೆ ನಿವೇಶನ ನೀಡಲಾಗುವುದು ಎಂದೂ ಹೇಳಿದ್ದಾರೆ. ಇತ್ತೀಚೆಗೆ...

Read more

ಮಾ.10 ರಿಂದ ಹತ್ತು ದಿನ ಎಸ್ಕಾಂಗಳ ಆನ್‌ಲೈನ್ ಸೇವೆ ಬಂದ್..!

ಬೆಂಗಳೂರು : ಇಂಧನ ಇಲಾಖೆಯ ಸಾಫ್ಟ್​ವೇರ್ ಅಪ್ಡೇಟ್​ ಹಿನ್ನೆಲೆಯಲ್ಲಿ ಮಾರ್ಚ್ 10 ರಿಂದ 19 ರವರೆಗೆ ಒಟ್ಟು ಹತ್ತು ದಿನಗಳ ಕಾಲ ರಾಜ್ಯದ ಎಲ್ಲಾ ಎಸ್ಕಾಂಗಳ ಆನ್‌ಲೈನ್...

Read more

ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಪ್ರಕರಣ : ಬಾಂಬರ್ ರೇಖಾಚಿತ್ರ ಬಿಡುಗಡೆ

ಬೆಂಗಳೂರು : ರಾಮೇಶ್ವರಂ ಕೆಫೆ ಬ್ಲಾಸ್ಟ್‌ನ ಶಂಕಿತ ಉಗ್ರನ ಸುಳಿವು ಕೊಟ್ಟರೆ 10 ಲಕ್ಷ ನಗದು ಬಹುಮಾನ ಕೊಡುವುದಾಗಿ ಬಾಂಬರ್‌ನ ಸಿಸಿಟಿವಿ ಫೋಟೋವೊಂದನ್ನು ಬುಧವಾರ ಎನ್‌ಐಎ ಬಿಡುಗಡೆ...

Read more

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ : ಬಾಂಬರ್ ಫೋಟೋ ಬಿಡುಗಡೆ ; ಸುಳಿವು ನೀಡಿದವರಿಗೆ 10 ಲಕ್ಷ ರೂ. ಬಹುಮಾನ

ಬೆಂಗಳೂರು : ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಬ್ಲಾಸ್ಟ್ ಪ್ರಕರಣದ ಆರೋಪಿ, ಶಂಕಿತ ಉಗ್ರ ಇನ್ನೂ ಪತ್ತೆಯಾಗಿಲ್ಲ. ಬಾಂಬರ್ ಪತ್ತೆಗಾಗಿ ಪೊಲೀಸರ ತಂಡ ಶೋಧ ನಡೆಸುತ್ತಿದೆ. ಈ ಮಧ್ಯೆ...

Read more

ಪಾಕ್ ಪರ ಘೋಷಣೆ ಪ್ರಕರಣ : ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ

ಬೆಂಗಳೂರು : ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ ಪ್ರಕರಣ ಸಂಬಂಧ ಬಂಧಿತ ಮೂವರು ಆರೋಪಿಗಳನ್ನು ಎರಡು ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಪೊಲೀಸರು ಆರೋಪಿಗಳಾದ...

Read more

ರಾಜ್ಯದ 28 ಕ್ಷೇತ್ರದ ಸಂಭಾವ್ಯ ಎನ್.ಡಿ.ಎ ಅಭ್ಯರ್ಥಿಗಳ ಪಟ್ಟಿ ಫೈನಲ್ : ಯಾರ್ ಯಾರಿದ್ದಾರೆ..!??

ಬೆಂಗಳೂರು : ಲೋಕಸಭಾ ಚುನಾವಣೆಗೆ ಬಿಜೆಪಿ ಈಗಾಗಲೇ ಮೊದಲ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಆದರೆ 195 ಅಭ್ಯರ್ಥಿಗಳ ಲಿಸ್ಟ್‌ನಲ್ಲಿ ಕರ್ನಾಟಕದ ಲೋಕಸಭಾ ಕ್ಷೇತ್ರಗಳ ಹೆಸರು ಇರಲಿಲ್ಲ....

Read more
Page 1 of 40 1 2 40
  • Trending
  • Comments
  • Latest

Recent News

You cannot copy content of this page