ದ ಕ ,ಉಡುಪಿ ಜಿಲ್ಲೆಯ ಕಂಬಳಕ್ಕೆ 1.15 ಕೋಟಿ ಬಿಡುಗಡೆ: ಶಾಸಕ ಅಶೋಕ್ ರೈ..!!

ಪುತ್ತೂರು: ದ ಕ ಹಾಗೂ ಉಡುಪಿ ಜಿಲ್ಲೆಯ ಕಂಬಳ ಸಮಿತಿಗೆ ಸರಕಾರದಿಂದ ತಲಾ 5 ಲಕ್ಷ ರೂ ಮಂಜೂರುಗೊಂಡಿದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ತಿಳಿಸಿದ್ದಾರೆ....

Read moreDetails

ʻಜೀವನ ಸಾಕಾಗಿದೆʼ – ಗೆಳೆಯನಿಗೆ ಕೊನೇ ಮೆಸೇಜ್‌ ಮಾಡಿ ಸ್ಯಾಂಕಿ ಕೆರೆಗೆ ಬಿದ್ದು ವಿದ್ಯಾರ್ಥಿನಿ ಆತ್ಮಹತ್ಯೆ..!!

ಬೆಂಗಳೂರು: 20 ವರ್ಷದ ವಿದ್ಯಾರ್ಥಿನಿಯೊಬ್ಬಳು ಬೆಂಗಳೂರಿನ ಸದಾಶಿವನಗರದ ಸ್ಯಾಂಕಿ ಕೆರೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನ ಚಿಕ್ಕಬಾಣವರ ಮೂಲದ ತೇಜು (20) ಎಂದು...

Read moreDetails

ಆರ್‌ಎಸ್‌ಎಸ್‌ ನೋಂದಣಿ ವಿವಾದ; ಪ್ರಿಯಾಂಕ್ ಖರ್ಗೆ ಪತ್ರಕ್ಕೆ ಪ್ರತಿಕ್ರಿಯೆ ಬೇಡ ಎಂದ ಸಂಘ..!!!

https://youtu.be/_YHgORZfbBo?si=HTAziSVQGs3ZQQEg ಬೆಂಗಳೂರು: ಆರ್‌ಎಸ್‌ಎಸ್‌ (RSS) ನೋಂದಣಿ ವಿವಾದಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬರೆದಿರುವ ಪತ್ರಕ್ಕೆ ಯಾವುದೇ ಪ್ರತಿಕ್ರಿಯೆ ನೀಡದಿರಲು ಸಂಘದ ಮುಖಂಡರು ನಿರ್ಧರಿಸಿದ್ದಾರೆ. ಈ...

Read moreDetails

ಮಹಿಳೆ ಆತ್ಮಹತ್ಯೆ ..!!

ಬಳ್ಳಾರಿ: ಪತಿಯ ಜೊತೆ ಉಗಾಂಡ ದೇಶದಲ್ಲಿ ನೆಲೆಸಿದ್ದ ಕರ್ನಾಟಕ ವಿಜಯನಗರ ಜಿಲ್ಲೆಯ ಕೊಟ್ಟೂರು ಮೂಲದ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕಿನ...

Read moreDetails

“ವಿಜಯೇಂದ್ರನನ್ನು ಕಿತ್ತು ಬಿಸಾಕಿ”: ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ ಆಡಿಯೋ..!!

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ಬಿ.ವೈ ವಿಜಯೇಂದ್ರ ಅವರನ್ನು ಕೆಳಗಿಳಿಸುವ ಬಗ್ಗೆ ದೆಹಲಿ ನಾಯಕರಿಗೆ ಒತ್ತಾಯ ಮಾಡಿರುವ ಆಡಿಯೋ ಒಂದು ಕೇಸರಿ ಪಾಳಯದಲ್ಲಿ ತಲ್ಲಣ ಸೃಷ್ಟಿಸಿದೆ. ಇದು ಬಿಜೆಪಿ...

Read moreDetails

ಕುಟುಂಬಕ್ಕೆ ಆಸರೆಯಾಗಿದ್ದ ಭಟ್ಕಳದ ಯುವತಿ ಬೆಂಗಳೂರಿನಲ್ಲಿ ರಸ್ತೆ ಅಪಘಾತಕ್ಕೆ ಬಲಿ..!!!

https://youtu.be/SXYAMNqPwUo?si=aoVR1rb9T9-dne8V ಭಟ್ಕಳ: ಕುಟುಂಬದ ಆರ್ಥಿಕ ಸಂಕಷ್ಟ ನಿವಾರಿಸಲು ಬೆಂಗಳೂರಿಗೆ ತೆರಳಿ ಖಾಸಗಿ ಕಂಪನಿಯಲ್ಲಿ ಉದ್ಯೋಗ ಮಾಡುತ್ತಿದ್ದ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಬೆಳಕೆ ಗ್ರಾಮದ ಯುವತಿ...

Read moreDetails

ಕ್ರಿಪ್ಟೋ ಪರಿವರ್ತನೆಗೆ ಹೋಗಿ 17 ಲಕ್ಷ ರೂ ಕಳೆದುಕೊಂಡ ವ್ಯಕ್ತಿ: ವಿದ್ಯಾರ್ಥಿಗಳು ಸೇರಿ 12 ಜನ ಅರೆಸ್ಟ್..!!!

https://youtu.be/RDk1U760vQU?si=m-xjStXZ8PExbuvu ಡಿಜಿಟಲ್ ಕ್ರಿಪ್ಟೋ ಕರೆನ್ಸಿ ಪರಿವರ್ತನೆ ಹೆಸರಲ್ಲಿ 17.64 ಲಕ್ಷ ರೂ. ದರೋಡೆ ಪ್ರಕರಣದಲ್ಲಿ ಇಬ್ಬರು ಕಾಶ್ಮೀರ ಪ್ರಜೆಗಳು ಸೇರಿದಂತೆ 12 ಜನ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ....

Read moreDetails

ಆಣೆ – ಪ್ರಮಾಣಕ್ಕೆ ಬ್ರೇಕ್ ಬೆನ್ನಲ್ಲೇ ಧರ್ಮಸ್ಥಳಕ್ಕೆ ವಿಜಯೇಂದ್ರ..!!

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಆಂತರಿಕ ಅಸಮಾಧಾನ ಮತ್ತು ಅಡ್ಡಮತದಾನದ ವಿವಾದ ಭುಗಿಲೆದ್ದಿರುವ ಬೆನ್ನಲ್ಲೇ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಧರ್ಮಸ್ಥಳಕ್ಕೆ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಇಂದು ರಾತ್ರಿ...

Read moreDetails

ರೀಲ್ಸ್‌ನಲ್ಲಿ ಗರಿಬಿಚ್ಚಿದ ನವಿಲು : ಕಿಶನ್‌, ನಿವೇದಿತ ವಿರುದ್ಧ ದೂರು ದಾಖಲು…!!!

https://youtu.be/SXYAMNqPwUo?si=NP8cYf21VHmCtGiT ನವಿಲು ಗರಿ ಬಳಸಿ ರೀಲ್ಸ್ ಮಾಡಿದ್ದ ಬಿಗ್‌ಬಾಸ್ ಮಾಜಿ ಸ್ಪರ್ಧಿ ಕಿಶನ್ ಹಾಗೂ ನಟಿ ನಿವೇದಿತಾ ಗೌಡ ಇದೀಗ ಸಂಕಷ್ಟ ಎದುರಾಗಿದೆ. ರೀಲ್ಸ್‌ನಲ್ಲಿ ಸದಾ ಮಿಂಚುವ...

Read moreDetails

ಪ್ರಿಯಕರನ ಜೊತೆ ಸೇರಿ ತಂದೆ, ತಾಯಿ, ತಂಗಿಯನ್ನೇ ಕೊಂದ ಮಗಳು..!

ಪ್ರೀತಿ ಮತ್ತು ಲಿವ್-ಇನ್ ರಿಲೇಷನ್‌ಶಿಪ್‌ಗೆ ಪೋಷಕರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಮಗಳೇ ತನ್ನ ಪ್ರಿಯಕರನೊಂದಿಗೆ ಸೇರಿ ಹೆತ್ತ ತಂದೆ-ತಾಯಿ ಹಾಗೂ ಒಡಹುಟ್ಟಿದ ತಂಗಿಯನ್ನೇ ಚಾಕುವಿನಿಂದ ಇರಿದು ಭೀಕರವಾಗಿ...

Read moreDetails
Page 1 of 86 1 2 86

Recent News

You cannot copy content of this page