ರಮಾನಾಥ್ ರೈ ಮುಂದಿನ ಬಾರಿಯೂ ಚುನಾವಣೆಗೆ ಸ್ಪರ್ಧಿಸ್ತಾರೆ: ಅವರನ್ನು ಗೆಲ್ಲಿಸೋ ಕೆಲ್ಸ ಮಾಡ್ಬೇಕು – ಸಿಎಂ ಸಿದ್ದರಾಮಯ್ಯ..!!!

ಬಂಟ್ವಾಳ: ರಮಾನಾಥ್ ರೈ ಮುಂದಿನ ಬಾರಿಯೂ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆ ಅವರನ್ನು ಗೆಲ್ಲಿಸೋ ಕೆಲ್ಸ ಮಾಡ್ಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮಾ.07 ಬಂಟ್ವಾಳಕ್ಕೆ ಆಗಮಿಸಿದ ಸಿದ್ದರಾಮಯ್ಯ ಮೂಡೂರು...

Read more

ಬ್ರಹ್ಮರಕೂಟ್ಲು ಟೋಲ್ ಗೇಟ್ ಮುಚ್ಚುವ ತನಕ ಹೋರಾಟ: ಪುತ್ತೂರಿನಲ್ಲಿ ಬಿ. ರಮಾನಾಥ ರೈ..!!

https://youtu.be/xEhaoPH1QEY?si=vjgIDYTtx-Dh964f ಪುತ್ತೂರು: ಮಾಜಿ ಸಚಿವರಾದ ಬಿ. ರಮಾನಾಥ ರೈ ಅವರು ಮಾ.01 ರಂದು ಪುತ್ತೂರು ಐಬಿ‌ಗೆ ಭೇಟಿ ನೀಡಿ ಸ್ಥಳೀಯ ಮುಖಂಡರು ಹಾಗೂ ತನ್ನ ಆತ್ಮೀಯರನ್ನು ಭೇಟಿ...

Read more

ಬಂಟ್ವಾಳ: ಸರಗಳ್ಳತನ ಪ್ರಕರಣ: ಅನುಮಾನಿತನ ಮುಖಚಹರೆ ಪತ್ತೆ – ಸಾರ್ವಜನಿಕರ ಸಹಕಾರಕ್ಕೆ ಮನವಿ..!!

https://youtu.be/vuRDx8PxJVU?si=_ey3GjRs0PXKaYF1 ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 16/2026ರಂತೆ ಭಾರತೀಯ ನ್ಯಾಯ ಸಂಹಿತೆಯ ಕಲಂ 309(4) ಅಡಿಯಲ್ಲಿ ದಾಖಲಾಗಿರುವ ಸರಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅನುಮಾನಿತ ಆರೋಪಿತನ...

Read more

ಬಿ.ಸಿ.ರೋಡು: ಪಿಕ್ ಅಪ್‌ಗೆ ವಾಹನಕ್ಕೆ ಬೈಕ್ ಡಿಕ್ಕಿ: ಸವಾರ ಮೃತ್ಯು..!!

https://youtu.be/_kiImmn64ZY?si=1TdFxcMBMws1lBOi ಬಂಟ್ವಾಳ: ರಾ.ಹೆ.75ರ ಬಿ.ಸಿ.ರೋಡಿನ ಬ್ರಹ್ಮರಕೂಟ್ಲು ಬದಿ ಅಜಾಗರೂಕತೆಯಿಂದ ನಿಲ್ಲಿಸಿದ್ದ ಪಿಕ್- ಅಪ್ ವಾಹನಕ್ಕೆ ಬೈಕ್ ಢಿಕ್ಕಿಯಾಗಿ ಸವಾರ, ನರಿಕೊಂಬು ಗ್ರಾಮದ ಮರ್ಧೋಳಿ ನಿವಾಸಿ ಸಂತೋಷ್ (28)...

Read more

ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!

https://youtu.be/MCLZJJJUhzU?si=2cmCko557Ttp7j-F ಬಂಟ್ವಾಳ: ನಿಷೇಧಿತ ಮಾದಕ ವಸ್ತು ಗಾಂಜಾವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದು, ಆತನಿಂದ 180 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಫೆಬ್ರವರಿ...

Read more

ಬಂಟ್ವಾಳ: ಕಾರು ಪಾರ್ಕ್ ಮಾಡಿದ ವಿಚಾರ : ಹೋಟೆಲ್ ವ್ಯವಸ್ಥಾಪಕನಿಗೆ ಪುತ್ತೂರು ನಿವಾಸಿಯಿಂದ ಹಲ್ಲೆ..!!

https://youtu.be/KstDLyKO87M?si=qgo-Qb9WewlyIBvj ವಿಟ್ಲ: ಕಾರು ಪಾರ್ಕ್ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತಿನ ಚಕಮಕಿ ನಡೆದು ಹೋಟೆಲ್ ಮ್ಯಾನೇಜರ್ ಮೇಲೆ ವ್ಯಕ್ತಿಯೋರ್ವ ಹಲ್ಲೆ ನಡೆಸಿದ ಘಟನೆ ಬಂಟ್ವಾಳದಲ್ಲಿ ನಡೆದಿದ್ದು, ಘಟನೆಗೆ...

Read more

ವಿಟ್ಲ: ಬೇಕರಿಯಲ್ಲಿ ಕಾನೂನು ಬಾಹಿರ ಮಟ್ಕಾ ಆಟ : ಓರ್ವನ ಬಂಧನ..!!

ವಿಟ್ಲ:ಬೇಕರಿಯೊಂದರಲ್ಲಿ ಕಾನೂನು ಬಾಹಿರವಾಗಿ 'ಅದೃಷ್ಟದ ಮಟ್ಕಾ ಆಟ' ಆಡಿಸುತ್ತಿದ್ದ ಮಾಹಿತಿಯಾಧರಿಸಿ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿರುವ ಘಟನೆ ವರದಿಯಾಗಿದೆ. ವಿಟ್ಲ ಪೊಲೀಸ್‌ ಠಾಣೆಯ ಉಪನಿರೀಕ್ಷಕ ರಾಮಕೃಷ್ಣರವರು...

Read more

ಮಾಣಿ: ಕೊಡಾಜೆಯಲ್ಲಿ ‘ನಕ್ಷತ್ರ ಸಭಾಂಗಣ’ ಲೋಕಾರ್ಪಣೆ…!!

ಪುತ್ತೂರು: ಮಾಣಿ ಸಮೀಪದ ಕೊಡಾಜೆಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ನಕ್ಷತ್ರ ಸಭಾಭವನವನ್ನು ಜ.22 ರಂದು ಲೋಕಾರ್ಪಣೆಗೊಳಿಸಲಾಯಿತು. ಮಾಣಿ ಶ್ರೀ ಉಳ್ಳಾಲ್ತಿ ದೈವಸ್ಥಾನದ ಆಡಳಿತ ಮುಕ್ತೇಸರ ಸಚಿನ್ ರೈ ಮಾಣಿಗುತ್ತುರವರು...

Read more

ಮನೆ ಬೆಂಕಿಗಾಹುತಿ : ಅಪಾರ ನಾಶ ನಷ್ಟ..!!

ಪೆರ್ಲ : ಬೆದ್ರಂಪಳ್ಳ ಸಮೀಪದ ನಡುಬೈಲು ಎಂಬಲ್ಲಿ ಮನೆಯೊಂದು ಶಾರ್ಟ್ ಸರ್ಕ್ಯೂಟ್ ಕಾರಣ ಉರಿದು ಸಂಪೂರ್ಣ ಬೂದಿಯಾದ ಘಟನೆ ಇಂದು ಸಂಜೆ 4ಗಂಟೆಗೆ ನಡೆದಿರುವುದಾಗಿ ವರದಿಯಾಗಿದೆ. ರಮೇಶ್ಚಂದ್ರ...

Read more

ವಿಟ್ಲ: ಹಿರಿಯ ಟೈಲರ್ ಸಂಜೀವ ಮಡಿವಾಳ ಚಂದಳಿಕೆ ನಿಧನ..!!!

ವಿಟ್ಲ: ಚಂದಳಿಕೆ ನಿವಾಸಿ, ಹಿರಿಯ ಟೈಲರ್ ಹಾಗೂ ಸಂಘಟನಾ ಕಾರ್ಯಕರ್ತರಾದ ಸಂಜೀವ ಮಡಿವಾಳ ಚಂದಳಿಕೆ (73) ಅವರು ಅನಾರೋಗ್ಯದಿಂದ ನಿಧನರಾದರು ಇವರು ಕಳೆದ 45 ವರ್ಷಗಳ ಕಾಲ...

Read more
Page 1 of 335 1 2 335

Recent News

You cannot copy content of this page