ವಿಟ್ಲ: ನಿಕಾಹ್ ವೇಳೆ ಹಲ್ಲೆ- ಪ್ರಕರಣ ದಾಖಲು..!!

ವಿಟ್ಲ: ಶಬೀರ್ ಅಲಿಯಾಸ್ ಚಬ್ಬಿ ಅವರ ನಿಕಾಹ್ ಕಾರ್ಯಕ್ರಮದಲ್ಲಿ ಗಲಭೆ ನಡೆದ ವಿಚಾರವಾಗಿ , ಪರಸ್ಪರ ಹಲ್ಲೆ ಪ್ರಕರಣಗಳು ದಾಖಲಾಗಿವೆ. ಮಾಹಿತಿಯಂತೆ, ನಿಕಾಹ್ ಕಾರ್ಯಕ್ರಮಕ್ಕೆ ಹಾಜರಾಗಿದ್ದ ಅಬುಸಾಲಿ...

Read more

ಉಡುಪಿ-ಕಾಸರಗೋಡು 400ಕೆ.ವಿ ವಿದ್ಯುತ್ ಸಂಪರ್ಕ ಯೋಜನೆ ವಿರುದ್ಧ ಬೃಹತ್ ಪ್ರತಿಭಟನೆ…!!!

ವಿಟ್ಲ: 400ಕೆವಿ ವಿದ್ಯುತ್ ಪ್ರಸರಣ ಯೋಜನೆಯ ವಿರುದ್ಧ ಗುರುವಾರ ಬೆಳಗ್ಗೆ ಹಿಂದು ಸಮಾಜದ ಮತ್ತು ರೈತರ ಬೃಹತ್ ಶಕ್ತಿ ಪ್ರದರ್ಶನ ಮಂಗಳಪದವಿನಲ್ಲಿ ಗುರುವಾರ ನಡೆಯಿತು. ದಿಕ್ಸೂಚಿ ಭಾಷಣ...

Read more

ಪುತ್ತೂರು: ಸೊಸೈಟಿಯಿಂದ ಅಕ್ರಮವಾಗಿ 7.5 ಕೋಟಿ ಸಾಲ ನೀಡಿದ ಆರೋಪ: ಲೋಕಾಯುಕ್ತಕ್ಕೆ ದೂರು..!!

ವಿಟ್ಲ: ಹೋಬಳಿಯ ಮಾದರಿ ಸಹಕಾರಿ ಸಂಘವೊಂದರಲ್ಲಿ ಚಿನ್ನಭರಣ ಅಡಮಾನ ಸಾಲ ನೀಡುವ ಸಂದರ್ಭ ನಿಬಂಧನೆಗಳನ್ನು ಗಾಳಿಗೆ ತೂರಿ ಅಕ್ರಮ ಎಸಗಿರುವ ಆರೋಪ ಕೇಳಿಬಂದಿದ್ದು, ಸೊಸೈಟಿಯ ಸದಸ್ಯರೊಬ್ಬರು ಸಹಕಾರ...

Read more

ಹದಗೆಟ್ಟ ವಿಟ್ಲ ಕನ್ಯಾನ ರಸ್ತೆ: ಅಧಿಕಾರಿಗಳು, ಗುತ್ತಿಗೆದಾರರ ವಿರುದ್ಧ ಸಾರ್ವಜನಿಕರ ಆಕ್ರೋಶ…!

ವಿಟ್ಲ: ವಿಟ್ಲ-ಕನ್ಯಾನ ರಸ್ತೆಯೂ ತೀರಾ ಹದಗೆಟ್ಟು ಹೋಗಿದ್ದು, ಇದರಿಂದ ರೊಚ್ಚಿಗೆದ್ದ ಸಾರ್ವಜನಿಕರು ಶವದ ಆಕೃತಿ ರಚಿಸಿ ರಸ್ತೆಯಲ್ಲಿ ಇಟ್ಟು ಆಕ್ರೋಶ ಹೊರಹಾಕಿದ್ದಾರೆ. ಮಂಜೇಶ್ವರ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಬೈರಿಕಟ್ಟೆ...

Read more

(ಅ.11/12) ಯಕ್ಷಭಾರತ ಸೇವಾ ಪ್ರತಿಷ್ಠಾನ (ರಿ.) ವಿಟ್ಲ ವತಿಯಿಂದ ವಿಟ್ಲ ಯಕ್ಷೋತ್ಸವ 2025 : ಆಮಂತ್ರಣ ಪತ್ರಿಕೆ ಬಿಡುಗಡೆ..!!

ವಿಟ್ಲ: ಯಕ್ಷಭಾರತ ಸೇವಾ ಪ್ರತಿಷ್ಠಾನ (ರಿ.) ವಿಟ್ಲ ವತಿಯಿಂದ ವಿಟ್ಲದ ಚಂದಳಿಕೆಯ ಭಾರತ್ ಆಡಿಟೋರಿಯಂ ನಲ್ಲಿ ಅ.11 ಮತ್ತು 12 ರಂದು ನಡೆಯುವ ವಿಟ್ಲ ಯಕ್ಷೋತ್ಸವ 2025...

Read more

ವಿಟ್ಲ: ಇಂಡಿಯಾ ಬುಕ್ ಆಫ್ ರೆಕಾರ್ಡ್ ನಲ್ಲಿ ಸ್ಥಾನ ಪಡೆದ ವಿಟ್ಲ ಎಸೈ ರಾಮಕೃಷ್ಣ ಅವರ ಪುತ್ರ ಆದಿತ್ಯ ರಾಮ್ ಆರ್..!!

ವಿಟ್ಲ: ವಿಟ್ಲ ಪೊಲೀಸ್ ಠಾಣೆಯ ಎಸೈ ರಾಮಕೃಷ್ಣ ಅವರ ಪುತ್ರ ಆದಿತ್ಯ ರಾಮ್ ಆರ್ ಎಂಬ ಬಾಲಕಇಂಡಿಯಾ ಬುಕ್ ಆಫ್ ರೆಕಾರ್ಡ್ ನಲ್ಲಿ ಸಾಧಕ ಎಂದು ಗುರುತಿಸ್ಪಟ್ಟಿದ್ದಾನೆ....

Read more

ವಿಟ್ಲ: ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿ ಅರೆಸ್ಟ್..!!

ವಿಟ್ಲ: ಮನೆಯವರು ಕೆಲಸಕ್ಕೆ ಹೋಗಿದ್ದ ಸಮಯ ಮನೆಯಲ್ಲಿದ್ದ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ವಿಟ್ಲದಲ್ಲಿ ನಡೆದಿದೆ. ನಾರಾಯಣ (42) ಬಂಟ್ವಾಳ ತಾಲೂಕು ಎಂಬ...

Read more

ಬಂಟ್ವಾಳ: ಬಸ್ – ಕಾರು ನಡುವೆ ಭೀಕರ ಅಪಘಾತ : ಇಬ್ಬರಿಗೆ ಗಂಭೀರ ಗಾಯ..!!!

ಬಂಟ್ವಾಳ : ಉಜಿರಂಡಿ ಪಲ್ಕೆಯ ಪಲ್ಲದಲ್ಲಿ ಕೆಎಸ್. ಆ‌ರ್.ಟಿ.ಸಿ ಬಸ್ ಹಾಗೂ ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ, ಚಾಲಕ ಸಹಿತ ಕಾರಿನಲ್ಲಿದ್ದ ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡ...

Read more

ವಿಟ್ಲ: ಫೇಸ್ ಬುಕ್ ನಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ಯಾಗುವ ಕಮೆಂಟ್: ಪ್ರಕರಣ ದಾಖಲು..!!

ದಿನಾಂಕ 18-09-2025 ರಂದು ಫಿರ್ಯಾದಿದಾರರ ಮೊಬೈಲ್‌ನಲ್ಲಿ ಪೇಸ್‌ಬುಕ್‌ ಅಪ್ಲಿಕೇಶನ್‌ ಅನ್ನು ನೋಡುತ್ತಿರುವಾಗ ಅದರಲ್ಲಿ Vartha Bharati ಎಂಬ ಪೇಸ್‌ಬುಕ್‌ ಪೇಜ್‌ನವರು ಹಾಕಿರುವ ನ್ಯೂಸ್‌ ರೀತಿಯ ಪೋಸ್ಟ್‌ ಗೆ...

Read more

(ಸೆ.20) ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀನಿವಾಸ ಕಲ್ಯಾಣೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ..!!

ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು, ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಪುತ್ತೂರು ಇದರ ಆಶ್ರಯದಲ್ಲಿ ನಡೆಯುವ ಶ್ರೀನಿವಾಸ ಕಲ್ಯಾಣೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಸೆ.20...

Read more
Page 1 of 330 1 2 330

Recent News

You cannot copy content of this page