ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕಿನ ವತಿಯಿಂದ ವಿಟ್ಲ ಆರಕ್ಷಕ ಠಾಣೆಗೆ ಲ್ಯಾಪ್‌ಟಾಪ್ ವಿತರಣೆ…!!

ವಿಟ್ಲ ಆರಕ್ಷಕ ಠಾಣೆಗೆ ಅಗತ್ಯವಿದ್ದ ಹೆಚ್.ಪಿ ಲ್ಯಾಪ್ ಟಾಪ್ ಅ‌ನ್ನು ಠಾಣಾಧಿಕಾರಿಯವರಿಗೆ ಬ್ಯಾಂಕಿನ ವತಿಯಿಂದ ಪ್ರಧಾನ ಕಛೇರಿಯಲ್ಲಿ ವಿತರಿಸಲಾಯಿತು ಹಾಗೂ ಈ ಸಂದರ್ಭದಲ್ಲಿ ಬ್ಯಾಂಕಿನ ಅಧ್ಯಕ್ಷರಾದ ಶ್ರೀ...

Read more

ವಿಟ್ಲ : ವಿಠಲ ಪದವಿ ಪೂರ್ವ ಕಾಲೇಜಿನ ಮಹಮ್ಮದ್ ಶಾಹಿಲ್ ರಾಷ್ಟ್ರ ಮಟ್ಟಕ್ಕೆ ಆಯ್ಕೆ…!!!

ಜೂನ್ 28ರಿಂದ ಜುಲೈ 01ರವರೆಗೆ ಹರಿದ್ವಾರದ ರಾಣಿಪುರ್ ಮಾಡ ಬಳಿಯ ಶ್ರೀ ಪ್ರೇಮ್ ನಗರ್ ಆಶ್ರಯದಲ್ಲಿ ನಡೆಯಲಿರುವ 18ರ ವಯೋಮಿತಿಯ ಬಾಲಕರ ರಾಷ್ಟ್ರೀಯ ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ...

Read more

ವಿಟ್ಲ: ಉಕ್ಕುಡದಲ್ಲಿ ಮನೆಯೊಂದರಿಂದ ಕಳ್ಳತನ..!!!

ವಿಟ್ಲ: ಮನೆಯೊಂದರಿಂದ ಚಿನ್ನ ಕಳ್ಳತನ ಮಾಡಿದ ಘಟನೆ ಉಕ್ಕುಡ ಅಲಂಗಾರ್ ರಸ್ತೆಯ ಅನಂತೇಶ್ವರ ದೇವಸ್ಥಾನದ ಅರ್ಚಕರ ಮನೆಯಲ್ಲಿ ನಡೆದಿದೆ. ನಿನ್ನೆ ರಾತ್ರಿ ಮನೆಯಲ್ಲಿ ಯಾರು ಇಲ್ಲದ ವೇಳೆ...

Read more

ವಿಟ್ಲ: ಪಿಕಪ್ ನಿಂದ ಬಿದ್ದು ದನಕ್ಕೆ ಗಾಯ: ಅಕ್ರಮ ಗೋ ಸಾಗಾಟ ಶಂಕೆ..!!

ವಿಟ್ಲ: ಪಿಕಪ್ ವಾಹನದಿಂದ ದನವೊಂದು ಬಿದ್ದು ಗಾಯಗೊಂಡ ಘಟನೆ ವೀರಕಂಭ ಗ್ರಾಮದ ವೀರಕಂಭ ಅನಂತಾಡಿ ರಸ್ತೆಯ ಮೈರಾ ಎಂಬಲ್ಲಿ ನಡೆದಿದೆ. ಪಿಕಪ್ ವಾಹನ ಚಾಲಕ ನಿಲ್ಲಸದೇ ಪರಾರಿಯಾಗಿದ್ದಾನೆ...

Read more

ಬಂಟ್ವಾಳ: ಪತಿ ಪತ್ನಿ ಜಗಳ: ಪತ್ನಿಯನ್ನು ಕೊಂದು ಪತಿ ನೇಣಿಗೆ ಶರಣು..!!!

https://youtu.be/9RTdqVrUhBU?si=MpBKor_9YTUO6RNV ಬಂಟ್ವಾಳ: ಹೆಂಡತಿಯನ್ನು ಕೊಂದು ಗಂಡ ನೇಣಿಗೆ ಶರಣಾದ ಘಟನೆ ಬಂಟ್ವಾಳ ತಾಲೂಕಿನನಾವೂರು ಗ್ರಾಮದ ಬಡಗುಂಡಿ ಎಂಬಲ್ಲಿ ಜೂನ್. 19 ರಂದು ನಡೆದಿದೆ. ತಿಮ್ಮಪ್ಪ ರಾಮ ಮೂಲ್ಯ...

Read more

ಬಂಟ್ವಾಳ : ಮೂರು ದಿನಗಳಿಂದ ನಾಪತ್ತೆಯಾಗಿದ್ದ ಯುವಕನ ಮೃತದೇಹ ಹಳ್ಳದಲ್ಲಿ ಪತ್ತೆ…!!

ಮೂರು ದಿನಗಳಿಂದ ನಾಪತ್ತೆಯಾಗಿದ್ದ ಯುವಕನ ಮೃತದೇಹ ನೀರು ನಿಂತ ಹಳ್ಳದಲ್ಲಿ ಪತ್ತೆಯಾಗಿದೆ. ಮೃತನನ್ನು ಬಂಟ್ವಾಳದ ಬೆಂಜನಪದವು ನಿವಾಸಿ ಸಾಗರ್ ( 28 ) ಎಂದು ತಿಳಿದಿದೆ. ಬಂಟ್ವಾಳದ...

Read more

(ಜೂ.16) :ದ. ಕ ಜಿಲ್ಲೆಯ ಅಂಗವಾಡಿಯಿಂದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ರಜೆ ಘೋಷಣೆ: ಪರಿಷ್ಕೃತ ಆದೇಶ ಪ್ರಕಟಿಸಿದ ಡಿಸಿ..!!

ರೆಡ್ ಅಲರ್ಟ್ ಘೋಷಣೆ ಹಿನ್ನಲೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಫ್ರೌಡ ಶಾಲೆಗಳಿಗೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜೂನ್ 16 ರಂದು ರಜೆ...

Read more

ಬಂಟ್ವಾಳ: ಜೀಪ್ ನಲ್ಲಿ ತೆರಳುತ್ತಿದ್ದಾಗ ತಲವಾರ್ ಬೀಸಿದ ದುಷ್ಕರ್ಮಿಗಳು..!!!

https://youtu.be/Mw-jt2l5Ed8?si=P92NKWmlGYNJMuZ4 ಬಂಟ್ವಾಳ :ಸಜೀಪಮುನ್ನೂರು ಗ್ರಾಮದ ಉಮ್ಮರ್ ಫಾರೂಕ್ಎಂಬವರು ದಿನಾಂಕ 11.06.2025 ರಂದು ಮುಂಜಾನೆ, ಮನೆಯಿಂದ ಜೀಪ್ ನಲ್ಲಿ ದೇರಳಕಟ್ಟೆ ಕಡೆಗೆ ತೆರಳುತ್ತಾ, ಸಜೀಪ ನಡು ಗ್ರಾಮದ ದೇರಾಜೆ...

Read more

ಬಂಟ್ವಾಳ: ಬಸ್ಸಿನಲ್ಲಿ ಮಹಿಳೆಗೆ ಕಿರುಕುಳ: ಆರೋಪಿ ಅರೆಸ್ಟ್..!!!

ಬಂಟ್ವಾಳ: ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಪತಿಯ ಜತೆ ಪ್ರಯಾಣಿಸುತ್ತಿದ್ದ ಮಹಿಳೆಗೆ ಆರೋಪಿಯೋರ್ವ ದೈಹಿಕ ಕಿರುಕುಳ ನೀಡಿದ ಘಟನೆ ಬಂಟ್ವಾಳ ಬೈಪಾಸ್‌ ಜಂಕ್ಷನ್‌ನಲ್ಲಿ ನಡೆದಿದೆ. ಅಬೂಬಕ್ಕರ್ ಮಹಿಳೆಗೆ ಕಿರುಕುಳ ನೀಡಿದ...

Read more

ವಿಟ್ಲ: ಅಕ್ರಮ ಜುಗಾರಿ ಆಡುವ ಸ್ಥಳಕ್ಕೆ ದಾಳಿ: ಕಾನೂನು ಕ್ರಮ ಜರುಗಿಸದೆ ಹಣಕ್ಕೆ ಬೇಡಿಕೆ ಸಂಭಾಷಣೆ ವೈರಲ್: ಪಿ ಎಸ್ ಐ ಅಮಾನತು…!!!

ದಿನಾಂಕ 08.05.2025 ರಂದು ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜುಗಾರಿ ಆಡುವ ಬಗ್ಗೆ ಮಾಹಿತಿ ದೊರೆತ ಮೇರೆಗೆ, ಸದ್ರಿ ಸ್ಥಳಕ್ಕೆ ಕೌಶಿಕ್ ಬಿ ಸಿ, ಪಿ...

Read more
Page 1 of 324 1 2 324

Recent News

You cannot copy content of this page