ಶಿವಗಿರಿ ಮಹಿಳಾ ಸಹಕಾರ ಸಂಘದ ಅಧ್ಯಕ್ಷೆಯಾಗಿ ಜಯಂತಿ ವಿ. ಪೂಜಾರಿ ಮರು ಆಯ್ಕೆ..!!

ಬಂಟ್ವಾಳ : ಶಿವಗಿರಿ ಮಹಿಳಾ ಸಹಕಾರ ಸಂಘ (ನಿ), ಮೆಲ್ಕಾರ್ –ಪಾಣೆಮಂಗಳೂರು ಇದರ ಆಡಳಿತ ಮಂಡಳಿಯ ಚುನಾವಣೆಯು ಇತ್ತೀಚೆಗೆ ನಡೆದಿದ್ದು, ಅಧ್ಯಕ್ಷೆಯಾಗಿ ಶ್ರೀಮತಿ ಜಯಂತಿ ವಿ. ಪೂಜಾರಿ...

Read moreDetails

ಬಂಟ್ವಾಳ: ರೈಲಿನಲ್ಲಿ ಪ್ರಯಾಣಿಕನ ಮೇಲಿನ ಹಲ್ಲೆ ಆರೋಪ; ಮೂವರ ವಶಕ್ಕೆ..!

ಮಂಗಳೂರು-ಸುಬ್ರಹ್ಮಣ್ಯ ರೈಲಿನ ಕೊನೆಯ ಬೋಗಿಯಲ್ಲಿ ಗಲಾಟೆ ಸೃಷ್ಟಿಸಿ, ಪ್ರಯಾಣಿಕನೋರ್ವನ ಮೇಲೆ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಮೂವರು ವ್ಯಕ್ತಿಗಳನ್ನು ರೈಲ್ವೆ ರಕ್ಷಣಾ ಪಡೆ ಮಂಗಳವಾರ ಬೆಳಗ್ಗೆ ಬಂಟ್ವಾಳ...

Read moreDetails

ಬಂಟ್ವಾಳ: ಬಿಯರ್ ಬಾಟಲ್ ನಿಂದ ಇರಿದು ಚಿಕ್ಕಪ್ಪನ ಕೊಲೆ: ಆರೋಪಿ ಅರೆಸ್ಟ್..!!

https://youtu.be/tpNT9ewzNIA?si=j3ZXB-oAZxrJr6dG ಬಂಟ್ವಾಳ: ಧಾರ್ಮಿಕ ಕಾರ್ಯಕ್ರಮದ ವೇಳೆ ಕೆಲಸದ ವಿಚಾರವಾಗಿ ಉಂಟಾದ ತಕರಾರು ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ಪ್ರದೇಶದಲ್ಲಿ ನಡೆದಿದೆ. ಪಿಲಾತಬೆಟ್ಟು ನಿವಾಸಿ ಶೇಖರ...

Read moreDetails

ಬಂಟ್ವಾಳ : ಬಿಯರ್ ಬಾಟಲಿಯಿಂದ ಇರಿದು ಚಿಕ್ಕಪ್ಪನನ್ನೇ ಕೊಲೆಗೈದ ಯುವಕ..!!

ಪುಂಜಾಲಕಟ್ಟೆ : ಯುವಕನೋರ್ವ ಚಿಕ್ಕಪ್ಪನನ್ನೇ ಬಿಯ‌ರ್ ಬಾಟ್ಲಿಯಿಂದ ಇರಿದು ಕೊಲೆಗೈದ ಘಟನೆ ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ಗ್ರಾಮದ ಕಾಡಬೆಟ್ಟು ಎಂಬಲ್ಲಿ ರವಿವಾರ ರಾತ್ರಿ ಸಂಭವಿಸಿದೆ. ಇಲ್ಲಿನ ನಿವಾಸಿ...

Read moreDetails

ಬಂಟ್ವಾಳದಲ್ಲಿ ಅಕ್ರಮ ಜಾನುವಾರು ವಧೆ ಪತ್ತೆ: ಇಬ್ಬರ ಬಂಧನ, 6 ಜಾನುವಾರುಗಳ ರಕ್ಷಣೆ..!!

https://youtu.be/EiNgPrYE6MA?si=K8XENYfOOrudkIYn ಬಂಟ್ವಾಳ, ಮೇ 28: ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಜಾನುವಾರು ವಧೆ ನಡೆಸಲಾಗುತ್ತಿದ್ದ ಪ್ರಕರಣವನ್ನು ಪೊಲೀಸರು ಪತ್ತೆಹಚ್ಚಿ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ...

Read moreDetails

ಕೊಂಡಾಣ ಸೇವಾಸಿಂಚನ ಯೋಜನೆ ಯಶಸ್ವಿ : ₹2.27 ಲಕ್ಷಕ್ಕೂ ಅಧಿಕ ಸೇವಾನಿಧಿ ಸಂಗ್ರಹ..!!

https://youtu.be/EiNgPrYE6MA?si=7efeJasg6DaIGGD1 ಕಡೇಶಿವಾಲಯದ ಯುವಶಕ್ತಿ (ರಿ.) ಹಾಗೂ ಯುವಶಕ್ತಿ ಸೇವಾಪಥ ವತಿಯಿಂದ ಶ್ರೀ ಕ್ಷೇತ್ರ ಕೊಂಡಾಣ ಬಂಡಿ ಜಾತ್ರೆಯ ಅಂಗವಾಗಿ ಹಮ್ಮಿಕೊಂಡಿದ್ದ ಅಶಕ್ತ ಕುಟುಂಬಗಳ ನೆರವಿಗಾಗಿ ರೂಪಿಸಿದ ಸಮಾಜಮುಖಿ...

Read moreDetails

ಬಂಟ್ವಾಳ ನದಿ ತೀರದಲ್ಲಿ ವ್ಯಕ್ತಿಯ ಶವ ಪತ್ತೆ : ಪ್ರಕರಣ ದಾಖಲು.!!

ಬಂಟ್ವಾಳ: ಬಂಟ್ವಾಳ ತಾಲೂಕಿನ ಬಿ ಮೂಡ ಗ್ರಾಮದ ಕಂಚಿಕಾರ ಪೇಟೆ ಸಮೀಪದ ನದಿ ಬದಿಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ನೀರಿನಲ್ಲಿ ತೇಲುತ್ತಿರುವ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಬುಧವಾರ...

Read moreDetails

ಅಪ್ರಾಪ್ತ ಬಾಲಕರಿಗೆ ಬೈಕ್ ಚಾಲನೆಗೆ ಅವಕಾಶ: ಇಬ್ಬರು ವಾಹನ ಮಾಲೀಕರಿಗೆ ತಲಾ ₹25,000 ದಂಡ..!!

ಬಂಟ್ವಾಳ, ಮೇ 18: ಅಪ್ರಾಪ್ತ ಬಾಲಕರಿಗೆ ದ್ವಿಚಕ್ರ ವಾಹನ ಚಲಾಯಿಸಲು ಅವಕಾಶ ನೀಡಿದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ವಾಹನ ಮಾಲೀಕರಿಗೆ ಮಾನ್ಯ ನ್ಯಾಯಾಲಯವು ತಲಾ ₹25,000 ದಂಡ...

Read moreDetails

ಯುಎಇ : ಯುನೈಟೆಡ್ ಲೊರೆಟ್ಟೊ ಫ್ರೆಂಡ್ಸ್ ನೂತನ ಅಧ್ಯಕ್ಷರಾಗಿ ಡೊನಾಲ್ಡ್ ನೊರೊನ್ಹಾ ಅಲ್ಲಿಪಾದೆ ಆಯ್ಕೆ..!

ಬಂಟ್ವಾಳ: ಯುಎಇ ಯುನೈಟೆಡ್ ಲೊರೆಟ್ಟೊ ಫ್ರೆಂಡ್ಸ್ ಇದರ ನೂತನ ಅಧ್ಯಕ್ಷರಾಗಿ ಡೊನಾಲ್ಡ್ ನೊರೊನ್ಹಾ ಅಲ್ಲಿಪಾದೆ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ಸಂಸ್ಥೆಯ 2026-28ನೇ ಸಾಲಿನ ನೂತನ ಸಾಲಿಗೆ ಪದಾಧಿಕಾರಿಗಳ ಆಯ್ಕೆ...

Read moreDetails

ಬಾವಿಯ ಹೂಳೆತ್ತುವ ವೇಳೆ ಹಗ್ಗ ಕಡಿದು 40 ಅಡಿ ಆಳದ ಬಾವಿಗೆ ಬಿದ್ದ ಇಬ್ಬರು ಕಾರ್ಮಿಕರು..!!

ಬಂಟ್ವಾಳ: ಬಾವಿಯೊಂದರ ಹೂಳೆತ್ತುವ ಕೆಲಸ ಮುಗಿಸಿ ಮೇಲೆ ಬರುವ ವೇಳೆ ಹಗ್ಗ ಜಾರಿ ಬಿದ್ದು ಕಾರ್ಮಿಕರು ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಕುರಿಯಾಳದ ಕುಕ್ಕಾಜೆ ಎಂಬಲ್ಲಿ ಮೇ....

Read moreDetails
Page 1 of 339 1 2 339

Recent News

You cannot copy content of this page