ಬಂಟ್ವಾಳ: ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವ ವಕೀಲ ಮೃತ್ಯು..!!

ಬಂಟ್ವಾಳ : ಬಿ.ಸಿ.ರೋಡ್ ಮುಖ್ಯ ವೃತ್ತದ ಬಳಿ ಕಳೆದ ವಾರ ಅಪಘಾತಕ್ಕೀಡಾಗಿದ್ದ ಬಿ.ಸಿ.ರೋಡು ಕೈಕುಂಜೆ ಬಳೀಯ ಯುವ ವಕೀಲ ಪ್ರಥಮ್ ಬಂಗೇರ (27) ಸೋಮವಾರ ಚಿಕಿತ್ಸೆಗೆ ಸ್ಪಂದಿಸದೇ...

Read more

ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾಗಿ ಜಗನ್ನಾಥ ಸಾಲಿಯಾನ್ ಹೆಚ್ : ಉಪಾಧ್ಯಕ್ಷರಾಗಿ ಮನೋರಂಜನ್ ಕೆ ಆರ್ ಅವಿರೋಧ ಆಯ್ಕೆ..!!

ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕಿನ ಮುಂದಿನ ೫ ವರ್ಷಗಳ ಸಾಲಿಗೆ ನೂತನ ಆಡಳಿತಮಂಡಳಿ ಅಧ್ಯಕ್ಷರಾಗಿ ಜಗನ್ನಾಥ ಸಾಲಿಯಾನ್ ಹೆಚ್ ಮತ್ತು ಉಪಾಧ್ಯಕ್ಷರಾಗಿ ಮನೋರಂಜನ್ ಕೆ ಆರ್ಅವಿರೋಧವಾಗಿ ಆಯ್ಕೆಯಾದರು...

Read more

ವಿಟ್ಲ: ನೇಣು ಬಿಗಿದು ಯುವಕ ಆತ್ಮಹತ್ಯೆ…!!!

ವಿಟ್ಲ: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದಲ್ಲಿ ನಡೆದಿದೆ. ನೇತ್ರಕೆರೆ ಕಡಂಬು ನಿವಾಸಿ ವಿಶಾಲ್ (22) ಆತ್ಮಹತ್ಯೆ ಮಾಡಿಕೊಂಡ ಯುವಕ. ಮನೆಯಲ್ಲಿ ಯಾರು ಇಲ್ಲದ...

Read more

ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ಚುನಾವಣೆ : ಸಹಕಾರ ಭಾರತಿ ಅಭ್ಯರ್ಥಿಗಳಿಗೆ ಭರ್ಜರಿ ಜಯ

ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ಚುನಾವಣೆ ಇಂದು‌ ನಡೆದಿದ್ದು ಸಹಕಾರ ಭಾರತಿ ಅಭ್ಯರ್ಥಿಗಳು ಭರ್ಜರಿ ಜಯಗಳಿಸಿದ್ದಾರೆ. ಒಟ್ಟು 15 ನಿರ್ದೇಶಕ ಸ್ಥಾನಗಳಲ್ಲಿ 6 ಜನ ಈಗಾಗಲೇ ಅವಿರೋಧವಾಗಿ...

Read more

ಬಸ್ ಮತ್ತು ಕಾರು ನಡುವೆ ಡಿಕ್ಕಿ : ಕಾರು ಚಾಲಕ ಗಂಭೀರ …!!!

ಬಂಟ್ವಾಳ: ಖಾಸಗಿ ಬಸ್ ಮತ್ತು ಕಾರು ನಡುವೆ ಡಿಕ್ಕಿ ಸಂಭವಿಸಿಕಾರು ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಿಸಿರೋಡ್ ಬಳಿ ನಡೆದಿದೆ....

Read more

ವಿಟ್ಲ : ಕಲ್ಲಿನ ಕೋರೆಯಲ್ಲಿ ಸ್ಪೋಟ : ಮನೆಗಳಿಗೆ ಹಾನಿ..!!

ವಿಟ್ಲ: ಕಲ್ಲಿನ ಕೋರೆಯಲ್ಲಿ ಬಾರಿ ಪ್ರಮಾಣದ ಸ್ಪೋಟ ಸಂಭವಿಸಿದ್ದು ಸ್ಫೋಟದ ಸದ್ದಿಗೆ ವಿಟ್ಲದ ಜನತೆ ಬೆಚ್ಚಿ ಬಿದ್ದ ಘಟನೆ ನಡೆದಿದೆ. ವಿಟ್ಲ, ಕಂಬಳಬೆಟ್ಟು, ಮೇಗಿನಪೇಟೆ, ಚಂದಳಿಕೆ ಸುತ್ತಮುತ್ತಲಿನಲ್ಲಿ...

Read more

ವಿಟ್ಲ: ಲಾಡ್ಜ್‌ ನಲ್ಲಿ ಗಂಭೀರ ಗಾಯಗೊಂಡ ಸ್ಥಿತಿಯಲ್ಲಿ ವ್ಯಕ್ತಿ ಪತ್ತೆ..!!!

ವಿಟ್ಲ: ಗಂಭೀರವಾಗಿ ಗಾಯಗೊಂಡು ಚಿಂತಾಜನಕ ಸ್ಥಿತಿಯಲ್ಲಿ ವ್ಯಕ್ತಿಯೋರ್ವರು ಪತ್ತೆಯಾದ ಘಟನೆ ವಿಟ್ಲದ ಲಾಡ್ಜ್ ಒಂದರಲ್ಲಿ ನಡೆದಿದೆ. ವಿಟ್ಲ - ಮಂಗಳೂರು ರಸ್ತೆಯ ಬಾರ್ ಮತ್ತು ರೆಸ್ಟೋರೆಂಟ್ ನಲ್ಲಿರುವ...

Read more

(ಮಾ.08): ಜಿ.ವಿ ಫ್ರೆಂಡ್ಸ್ (ರಿ.) ಕಡೇಶಿವಾಲಯ ವತಿಯಿಂದ ಆಂಬ್ಯುಲೆನ್ಸ್ ಲೋಕಾರ್ಪಣೆ ಪ್ರಯುಕ್ತ ಹಗ್ಗ ಜಗ್ಗಾಟ ಪಂದ್ಯಾಟ ಜಿ ವಿ ಟ್ರೋಫಿ 2025

ಪುತ್ತೂರು:ಜಿ.ವಿ ಫ್ರೆಂಡ್ಸ್ (ರಿ.) ಕಡೇಶಿವಾಲಯ ವತಿಯಿಂದ ಆಂಬ್ಯುಲೆನ್ಸ್ ಲೋಕಾರ್ಪಣೆ ಪ್ರಯುಕ್ತ 2 ನೇ ವರ್ಷದ ಹಗ್ಗ ಜಗ್ಗಾಟ ಪಂದ್ಯಾಟ ಜಿ ವಿ ಟ್ರೋಫಿ 2025 ಮಾರ್ಚ್ 08...

Read more

ವಿಟ್ಲ: ಜೈನಬಾ ನಿಧನ ..!!

ವಿಟ್ಲ: ಕೇಪು ಗ್ರಾಮದ ಕಲ್ಲಂಗಳ ನಿವಾಸಿ ವಿ.ಕೆ ಇಬ್ರಾಹಿಂ ಅವರ ಪತ್ನಿ ಜೈನಬಾ(92) ಅನಾರೋಗ್ಯದಿಂದ ನಿಧನರಾದರು. ಇವರಿಗೆ ಆರು ಮಂದಿ ಪುತ್ರರು ಮತ್ತು 9 ಮಂದಿ ಪುತ್ರಿಯರು,...

Read more

ಖೋಟಾ ನೋಟು ಚಲಾವಣೆ – ಪರಾರಿಯಾಗಿದ್ದ ಆರೋಪಿ ಬಂಧನ

ಬಂಟ್ವಾಳ: ಲಕ್ಷಾಂತರ ರೂ ಖೋಟಾ ನೋಟು ಚಲಾವಣೆಗೆ ಬಂದು ಪೋಲೀಸರಿಂದ ಸ್ವಲ್ಪದರಲ್ಲೇ ತಪ್ಪಿಸಿಕೊಂಡು ಪರಾರಿಯಾಗಿದ್ದ ಆರೋಪಿಯನ್ನು ಬಂಟ್ವಾಳ ಪೋಲೀಸರು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. 2024 ರಲ್ಲಿ...

Read more
Page 1 of 316 1 2 316

Recent News

You cannot copy content of this page