ಕೆಲ ದಿನಗಳ ಹಿಂದೆ ನಿಧನರಾದ ನಿತಿನ್ ರವರ ಕುಟುಂಬಕ್ಕೆ ಹಿಂದೂ ಟೂರಿಸ್ಟ್ ಅಸೋಸಿಯೇಶನ್ ನಿಂದ ಸಹಾಯ ಹಸ್ತ : ಧನಸಹಾಯದ ಚೆಕ್ ನೀಡಿದ ಪುತ್ತಿಲ

ಬಂಟ್ವಾಳ : ಕೊರೋನಾ ಸಂದರ್ಭದಲ್ಲಿ ನಿರಂತರ ಆಂಬ್ಯುಲೆನ್ಸ್ ಡ್ರೈವರ್ ಆಗಿ ಎಷ್ಟೋ ರೋಗಿಗಳನ್ನು ಆಸ್ಪತ್ರೆಗೆ ಸಾಗಿಸುವ ಕೆಲಸ ಹಾಗೂ ಶವ ಸಂಸ್ಕಾರ ಮಾಡುವ ಸೇವೆಯಲ್ಲಿ ಸಹಕರಿಸಿದ ವಿಶ್ವ...

Read more

ಪೆರುವಾಯಿ : ನಿಯಂತ್ರಣ ತಪ್ಪಿ ಬೋರ್ ವೆಲ್ ಗಾಡಿ ಪಲ್ಟಿ..!!!

ವಿಟ್ಲ : ಚಾಲಕನ ನಿಯಂತ್ರಣ ತಪ್ಪಿ ಬೋರ್ ವೆಲ್ ಗಾಡಿ ಪಲ್ಟಿಯಾದ ಘಟನೆ ವಿಟ್ಲ ಪೆರುವಾಯಿ ಸಮೀಪದ ಮುಚ್ಚಿರಪದವು ಎಂಬಲ್ಲಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಬೋರ್...

Read more

ಕಾಂಗ್ರೆಸ್ ಕಾರ್ಯಕರ್ತರಿಂದ ಹಲ್ಲೆಗೊಳಗಾಗಿ ಚಿಕಿತ್ಸೆ ಪಡೆಯುತ್ತಿರುವ ಕಾರ್ಯಕರ್ತನ ಆರೋಗ್ಯ ವಿಚಾರಿಸಿದ ಮುರಳಿಕೃಷ್ಣ ಹಸಂತಡ್ಕ

ಬಂಟ್ವಾಳ : ಬಜರಂಗದಳ, ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಜಗಳ ನಡೆದ ಘಟನೆ ಮಾಣಿ ಪೇಟೆಯಲ್ಲಿ ನಡೆದಿದ್ದು, ಘಟನೆಯಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಹಿಂದೂ ಸಂಘಟನೆ...

Read more

ಅಳಿಕೆ : ಮಕ್ಕಳ ಬೇಸಿಗೆ ರಜಾ ಹಬ್ಬ ‘ಸಂಸ್ಕಾರ ಸೌರಭ’ದ ಸಮಾರೋಪ ಸಮಾರಂಭ

ಬಂಟ್ವಾಳ : ಸಂಸ್ಕಾರ ಭಾರತೀ ದ.ಕ.ಜಿಲ್ಲೆ ಬಂಟ್ವಾಳ ತಾಲೂಕು ಘಟಕ, ಶ್ರೀ ಸ್ಕಂದ ಬಾಲ ಕಲಾ ವೃಂದ ಅಳಿಕೆ ಸಂಯುಕ್ತಾಶ್ರಯದಲ್ಲಿ ಅಳಿಕೆ ಯುವಕಮಂಡಲ (ರಿ.), ನವಚೇತನ ಯುವತಿ...

Read more

ಮಾಣಿ ಹಲ್ಲೆ ವಿಚಾರ : 9 ಮಂದಿಯ ವಿರುದ್ಧ ಪ್ರಕರಣ ದಾಖಲು..!!!

ವಿಟ್ಲ : ಮಾಣಿಯಲ್ಲಿ ನಡೆದ ಇತ್ತಂಡದ ಹೊಡೆದಾಟ ಪ್ರಕರಣಕ್ಕೆ ಸಂಬಂಧಿಸಿ ವಿಟ್ಲ ಪೊಲೀಸ್ ಠಾಣೆಯಲ್ಲಿ ಇತ್ತಂಡದ ಇಬ್ಬರು ಗ್ರಾ.ಪಂ ಸದಸ್ಯರು ಸೇರಿದಂತೆ ಒಟ್ಟು 9 ಮಂದಿ ವಿರುದ್ಧ...

Read more

ಕಾಂಗ್ರೆಸ್ ಕಾರ್ಯಕರ್ತರಿಂದ ಹಲ್ಲೆಗೊಳಗಾಗಿ ಚಿಕಿತ್ಸೆ ಪಡೆಯುತ್ತಿರುವ ಕಾರ್ಯಕರ್ತನ ಆರೋಗ್ಯ ವಿಚಾರಿಸಿದ ಅರುಣ್ ಪುತ್ತಿಲ

ಬಂಟ್ವಾಳ : ಬಜರಂಗದಳ, ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಜಗಳ ನಡೆದ ಘಟನೆ ಮಾಣಿ ಪೇಟೆಯಲ್ಲಿ ನಡೆದಿದ್ದು, ಘಟನೆಯಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಹಿಂದೂ ಸಂಘಟನೆ...

Read more

ಕಾಂಗ್ರೆಸ್ ಕಾರ್ಯಕರ್ತರಿಂದ ಮಾರಣಾಂತಿಕವಾಗಿ ಹಲ್ಲೆಗೊಳಗಾಗಿ ಚಿಕಿತ್ಸೆ ಪಡೆಯುತ್ತಿರುವ ಭಜರಂಗದಳ ಕಾರ್ಯಕರ್ತ ಮಹೇಂದ್ರ ನನ್ನು ಸಂಸದ ನಳಿನ್ ಹಾಗೂ ಶಾಸಕ ರಾಜೇಶ್ ನಾಯ್ಕ್ ಭೇಟಿ

ಕಾಂಗ್ರೇಸ್ ಕಾರ್ಯಕರ್ತರಿಂದ ಮಾರಣಾಂತಿಕವಾಗಿ ಹಲ್ಲೆಗೊಳಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಭಜರಂಗದಳ ಕಾರ್ಯಕರ್ತ ಹಾಗೂ ಬಿಜೆಪಿ ಕಾರ್ಯಕರ್ತರನ್ನು ಸಂಸದ ನಳಿನ್ ಕುಮಾರ್ ಕಟೀಲು ಹಾಗೂ ಬಂಟ್ವಾಳ...

Read more

‘ನಡು ರಸ್ತೆಯಲ್ಲಿ ಗೂಂಡಾ ರಾಜಕಾರಣ ಮಾಡುವವರ ವಿರುದ್ಧ ಇಲಾಖೆ ಶೀಘ್ರ ಕ್ರಮ ಕೈಗೊಳ್ಳಬೇಕು.., ಇಲ್ಲವಾದಲ್ಲಿ ಹೋರಾಟದ ಮೂಲಕ ಉತ್ತರ ನೀಡಲಿದ್ದೇವೆ’..- ಮುರಳಿಕೃಷ್ಣ ಹಸಂತಡ್ಕ

ಪುತ್ತೂರು : ಬಜರಂಗದಳ, ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಜಗಳ ನಡೆದ ಘಟನೆ ಮಾಣಿ ಪೇಟೆಯಲ್ಲಿ ನಡೆದಿದ್ದು, ಈ ಬಗ್ಗೆ ವಿಶ್ವ ಹಿಂದೂ ಪರಿಷದ್ ಬಜರಂಗದಳ...

Read more

ವಿಟ್ಲ : ಹಿಂದೂ ಮುಖಂಡ ಜಯಶಂಕರ್ ನಿಧನ..!!!

ವಿಟ್ಲ : ಹಿಂದೂ ಸಂಘಟನೆ ಮುಖಂಡರೋರ್ವರು ನಿಧನರಾದ ಘಟನೆ ವಿಟ್ಲದಲ್ಲಿ ನಡೆದಿದೆ. ಮೃತರನ್ನು ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತ, ವೀರಕಂಭ ಮಜಿ ನಿವಾಸಿ ಜಯಶಂಕರ್ (40) ಎಂದು...

Read more

‘ಮಾಣಿಯಲ್ಲಿ ನಡೆದ ಘಟನೆಯಲ್ಲಿ ತಲವಾರು ದಾಳಿ ನಡೆದಿಲ್ಲ.., ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡಬೇಡಿ’ -ಪೊಲೀಸ್ ಇಲಾಖೆ ಸ್ಪಷ್ಟನೆ

ಮಾಣಿ : ಬಜರಂಗದಳ, ಬಿಜೆಪಿ ಕಾರ್ಯಕರ್ತರ ಹಾಗೂ ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ಮಾಣಿಯಲ್ಲಿ ಜಗಳ ನಡೆದಿದ್ದು, ಈ ಘಟನೆಯಲ್ಲಿ ತಲವಾರು ದಾಳಿಯಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

Read more
Page 1 of 214 1 2 214
  • Trending
  • Comments
  • Latest

Recent News

You cannot copy content of this page