ವಿಟ್ಲ ಮಾಡ್ತಾರು ನಿವಾಸಿ ನಾರಾಯಣ ಗೌಡ ಹೃದಯಾಘಾತದಿಂದ ನಿಧನ

ವಿಟ್ಲ : ಹೃದಯಾಘಾತದಿಂದಾಗಿ ವ್ಯಕ್ತಿಯೋರ್ವರು ನಿಧನರಾದ ಘಟನೆ ನಡೆದಿದೆ. ವಿಟ್ಲ ಮಾಡ್ತಾರು ನಿವಾಸಿ ನಾರಾಯಣ ಗೌಡ (46) ಮೃತರು. ನಾರಾಯಣ ಗೌಡ ರವರು ಟೈಲ್ಸ್ ಕೆಲಸದ ಕಾಂಟ್ರಾಕ್ಟರ್...

Read more

(ಡಿ.3) ವಿಟ್ಲ : ವಿ.ಹಿಂ.ಪ. ಬಜರಂಗದಳ ವಿಟ್ಲ ಪ್ರಖಂಡದ ಆಶ್ರಯದಲ್ಲಿ ರಕ್ತದಾನ ಶಿಬಿರ

ವಿಟ್ಲ : ವಿಶ್ವ ಹಿಂದೂ ಪರಿಷದ್ ಬಜರಂಗದಳ ವಿಟ್ಲ ಪ್ರಖಂಡದ ಆಶ್ರಯದಲ್ಲಿ ಎ.ಜೆ ಆಸ್ಪತ್ರೆ ಮಂಗಳೂರು ಇವರ ಸಹಯೋಗದೊಂದಿಗೆ ರಕ್ತದಾನ ಶಿಬಿರವು ಡಿ.3 ರಂದು ವಿಟ್ಲ ಮಾದರಿ...

Read more

ಪುಂಜಾಲಕಟ್ಟೆ : ಸೈಕಲ್ ವಿಚಾರವಾಗಿ ಬಾಲಕನಿಗೆ ಹಲ್ಲೆ ಆರೋಪ : ಪ್ರಕರಣ ದಾಖಲು

ಪುಂಜಾಲಕಟ್ಟೆ : ಶಾಲಾ ಬಾಲಕನ ಮೇಲೆ ಹಲ್ಲೆ ನಡೆಸಿರುವ ಬಗ್ಗೆ ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಾಲಕ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾಬ್ಯಾಸ...

Read more

ವಿಟ್ಲ : ಚಾಲಕನ ನಿಯಂತ್ರಣ ತಪ್ಪಿ ಕೋಳಿ ಸಾಗಾಟದ ಲಾರಿ ಪಲ್ಟಿ..!!!

ವಿಟ್ಲ : ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಪಲ್ಟಿಯಾದ ಘಟನೆ ವಿಟ್ಲದಲ್ಲಿ ನಡೆದಿದೆ. ವಿಟ್ಲ ಕಡೆಯಿಂದ ಸಾಲೆತ್ತೂರು ಕಡೆಗೆ ಕೋಳಿ ಸಾಗಾಟ ಮಾಡುತ್ತಿದ್ದ ಲಾರಿ ಚಾಲಕನ ನಿಯಂತ್ರಣ...

Read more

ವಿಟ್ಠಲ ಎಜುಕೇಶನ್ ಸೊಸೈಟಿ, ವಿಟ್ಠಲ ಪದವಿಪೂರ್ವ ಕಾಲೇಜಿನ ವಾರ್ಷಿಕೋತ್ಸವ 2023-24

ವಿಟ್ಲ : ವಿಟ್ಠಲ ಎಜುಕೇಶನ್ ಸೊಸೈಟಿ, ವಿಟ್ಠಲ ಪದವಿಪೂರ್ವ ಕಾಲೇಜು ಇದರ ವಾರ್ಷಿಕೋತ್ಸವ 2023-24 ಕಾಲೇಜಿನ ಸುವರ್ಣ ರಂಗ ಮಂದಿರದಲ್ಲಿ ನಡೆಯಿತು. ಈ ಕಾರ್ಯಕ್ರಮವನ್ನು ಮುಖ್ಯ ಅತಿಥಿ...

Read more

ವೀರಕಂಭ ಮಜಿ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

ವಿಟ್ಲ : ವೀರಕಂಭ ಮಜಿ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು. ಸಮಾರಂಭದಲ್ಲಿ ವೀರಕಂಭ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ದಿನೇಶ್, ಗ್ರಾಮ ಪಂಚಾಯತ್ ಸದಸ್ಯರಾದ ಜಯಂತಿ...

Read more

ಯುವವಾಹಿನಿ ವಿಟ್ಲ ಘಟಕದ ವತಿಯಿಂದ ಮನೆ ನಿರ್ಮಾಣಕ್ಕೆ ಸಹಾಯಹಸ್ತ

ವಿಟ್ಲ : ಯುವವಾಹಿನಿ (ರಿ) ವಿಟ್ಲ ಘಟಕದ ವತಿಯಿಂದ ಸೇವಾನಿಧಿಯಿಂದ ಸಂಗ್ರಹವಾದ ಸುಮಾರು 10000 ರೂ. ದೇಣಿಗೆಯನ್ನು ವಿಟ್ಲ ಮೂಡ್ನೂರು ಗ್ರಾಮದ ನೂಜಿ ಶೇಷಕ್ಕ ಪೂಜಾರಿ ಅವರ...

Read more

ಬಂಟ್ವಾಳ : ಪರವಾನಿಗೆ ಇಲ್ಲದೆ ಮರಳು ಸಾಗಾಟ : ಟಿಪ್ಪರ್ ಲಾರಿ ಸಹಿತ ಚಾಲಕ ವಶಕ್ಕೆ..!!!

ಬಂಟ್ವಾಳ : ಪರವಾನಿಗೆ ಇಲ್ಲದೆ ಮರಳು ಸಾಗಾಟ ಮಾಡುತ್ತಿದ್ದ ಲಾರಿ ಚಾಲಕನನ್ನು ವಶಕ್ಕೆ ಪಡೆದ ಘಟನೆ ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕಾಸರಗೋಡು ಕುಂಜತ್ತೂರು ನಿವಾಸಿ...

Read more

ಬಂಟ್ವಾಳ ಡಿವೈಎಸ್ಪಿಯಾಗಿ ಎಸ್.ವಿಜಯ ಪ್ರಸಾದ್ ಅಧಿಕಾರ ಸ್ವೀಕಾರ

ಬಂಟ್ವಾಳ : ಡಿ.ವೈ.ಎಸ್.ಪಿ.ಯಾಗಿ ಎಸ್.ವಿಜಯಪ್ರಸಾದ್ ಅವರು ಅಧಿಕಾರ ಸ್ವೀಕರಿಸಿದ್ದಾರೆ. ಬಂಟ್ವಾಳ ಡಿ.ವೈ.ಎಸ್.ಪಿ.ಯಾಗಿದ್ದ ಪ್ರತಾಪ್ ಸಿಂಗ್ ರಾಥೋಡ್ ಅವರು ಬೆಂಗಳೂರು ಲೋಕಾಯುಕ್ತಕ್ಕೆ ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಅವರ ತೆರವಾದ ಸ್ಥಾನಕ್ಕೆ...

Read more

ಕೆದಿಲ-ಪೆರಾಜೆ ಗೋಮಾಳ ಅತಿಕ್ರಮಣ : ಗಡಿ ಗುರುತು ನಡೆಸುವಂತೆ ತಹಶೀಲ್ದಾರ್ ಗೆ ಮನವಿ : ಕಾರಿಂಜ ಹೋರಾಟದ ನಂತರ ಮತ್ತೊಂದು ಹೋರಾಟಕ್ಕೆ ಸಜ್ಜಾದ ಹಿಂ.ಜಾ.ವೇ…!!

ಬಂಟ್ವಾಳ : ತಾಲೂಕಿನ ಕೆದಿಲ ಗ್ರಾಮದ ಗೋಮಾಳದ ಜಮೀನನ್ನು ಅಕ್ರಮವಾಗಿ ಒತ್ತುವರಿ ಮಾಡಿ ಕಟ್ಟಡ ನಿರ್ಮಾಣ ಮಾಡುತ್ತಿದ್ದು, ಗೋಮಾಳ ಜಮೀನಿನಲ್ಲಿರುವ ಅಕ್ರಮ ಒತ್ತುವರಿಯನ್ನು ತೆರವುಗೊಳಿಸಿ, ಗಡಿ ಗುರುತು...

Read more
Page 1 of 256 1 2 256
  • Trending
  • Comments
  • Latest

Recent News

You cannot copy content of this page