ಲೋಕಸಭಾ ಚುನಾವಣೆ ಟಿಕೆಟ್ ಘೋಷಣೆ : ಆರ್.ಎಸ್.ಎಸ್. ಮುಖಂಡ ಡಾ.ಕಲ್ಲಡ್ಕ ಪ್ರಭಾಕರ್ ಭಟ್ ರನ್ನು ಭೇಟಿಯಾದ ಬ್ರಿಜೇಶ್ ಚೌಟ

ಬಂಟ್ವಾಳ : ನಿವೃತ್ತ ಸೇನಾಧಿಕಾರಿ, ಬಿಜೆಪಿ ರಾಜ್ಯ ಕಾರ್ಯದರ್ಶಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರನ್ನು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಬಿಜೆಪಿ ಹೈಕಮಾಂಡ್ ಆಯ್ಕೆ ಮಾಡಿದ್ದು,...

Read more

ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಬಂಟ್ವಾಳ ತಾಲೂಕು ಸಮಿತಿಯ ಅಧ್ಯಕ್ಷರಾಗಿ ಜಯಂತಿ ವಿ.ಪೂಜಾರಿ

ಪುತ್ತೂರು : ರಾಜ್ಯ ಸರ್ಕಾರ ಜಾರಿ ಮಾಡಿದ ಪಂಚ ಗ್ಯಾರಂಟಿ ಯೋಜನೆಗಳ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿಯ ಸದಸ್ಯರಾಗಿ ಹಾಗೂ ಬಂಟ್ವಾಳ ತಾಲೂಕಿನ ಅನುಷ್ಠಾನ...

Read more

ಬಂಟ್ವಾಳ : ಮರಕ್ಕೆ ಡಿಕ್ಕಿ ಹೊಡೆದ ಬೈಕ್‌ : ಸವಾರ ಮೃತ್ಯು..!

https://youtu.be/oIN5uXdR5VA?si=JZITUk-y68qOT3Dx ಬಂಟ್ವಾಳ : ಬೈಕ್ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಮೃತಪಟ್ಟ ಬಗ್ಗೆ ವರದಿಯಾಗಿದೆ. ಮಾ.12 ರಂದು ಮಂಗಳವಾರ ಮುಂಜಾವಿನ ವೇಳೆ...

Read more

ಬಂಟ್ವಾಳ : ದಂಡ ಹಾಕಿದ್ದಕ್ಕೆ ಸರ್ಕಾರಿ ‌ವಾಹನ, ರಿಕ್ಷಾಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಯತ್ನ : ಆಟೋ ಚಾಲಕನ ವಿರುದ್ಧ ಪ್ರಕರಣ ದಾಖಲು

https://youtu.be/1MNsfiSjS-8 ಬಂಟ್ವಾಳ : ಕಾನೂನು ಬಾಹಿರವಾಗಿ ಆಟೋರಿಕ್ಷಾ ಓಡಿಸುತ್ತಿದ್ದ ವ್ಯಕ್ತಿಯೋರ್ವನನ್ನು ಪೊಲೀಸರು ತಡೆದು ದಂಡ ಹಾಕಿದರು ಎಂಬ ಕಾರಣಕ್ಕೆ ಆವೇಶಕ್ಕೊಳಗಾದ ಚಾಲಕ ಸರಕಾರಿ ‌ವಾಹನಕ್ಕೆ ಮತ್ತು ಆಟೋ...

Read more

ಬಂಟ್ವಾಳ : ದಂಡ ಹಾಕಿದಕ್ಕೆ ಎಸ್.ಐ., ಸರ್ಕಾರಿ ‌ವಾಹನ, ರಿಕ್ಷಾಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಯತ್ನಿಸಿದ ಆಟೋ ಚಾಲಕ : ಹಿಂ.ಜಾ.ವೇ. ಖಂಡನೆ

ಬಂಟ್ವಾಳ : ಕಾನೂನು ಬಾಹಿರವಾಗಿ ಆಟೋರಿಕ್ಷಾ ಓಡಿಸುತ್ತಿದ್ದ ವ್ಯಕ್ತಿಯೋರ್ವನನ್ನು ಟ್ರಾಫಿಕ್ ಪೊಲೀಸರು ತಡೆದು ದಂಡ ಹಾಕಿದರು ಎಂಬ ಕಾರಣಕ್ಕೆ ಆವೇಶಕ್ಕೊಳಗಾದ ಚಾಲಕ ಟ್ರಾಫಿಕ್ ಎಸ್.ಐ. ಹಾಗೂ ಸರಕಾರಿ...

Read more

ಮಾಣಿ : ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ : ಹಲವರಿಗೆ ಗಾಯ..!

ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿ ನಾಲ್ವರು ಗಂಭೀರ ಗಾಯಗೊಂಡ ಘಟನೆ ಬಂಟ್ವಾಳ ಮಾಣಿ ಸಮೀಪದ ‌ಕೊಡಾಜೆ ಎಂಬಲ್ಲಿ...

Read more

ವಿಟ್ಲ : ಅನಾರೋಗ್ಯದಿಂದಿರುವ ಮಹಿಳೆಗೆ ಪುತ್ತಿಲ ಪರಿವಾರದಿಂದ ಸಹಾಯಧನ ವಿತರಣೆ

ವಿಟ್ಲ : ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ವಿಟ್ಲ ಮಾಮೇಶ್ವರ ನವಗ್ರಾಮ ನಿವಾಸಿ ಜಯರಾಮ ಶೆಟ್ಟಿ ಅವರ ಸಹೋದರಿ ನಾಗವೇಣಿ ರವರ ಮನೆಗೆ ಅರುಣ್ ಪುತ್ತಿಲ ಅವರು ಪುತ್ತಿಲ...

Read more

ಅಡ್ಯನಡ್ಕ ಕರ್ನಾಟಕ ಬ್ಯಾಂಕ್ ನಲ್ಲಿ ಕಳವು ಪ್ರಕರಣ : ಬಂಟ್ವಾಳದ ಓರ್ವ ಸಹಿತ ಮೂವರ ಬಂಧನ..!

https://youtu.be/1MNsfiSjS-8?si=TDiHGlwcdv-Lav6Q ವಿಟ್ಲ : ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ವಾಳ ಕೇಪು ಗ್ರಾಮದ ಅಡ್ಯನಡ್ಕದಲ್ಲಿರುವ, ಕರ್ನಾಟಕ ಬ್ಯಾಂಕಿನಲ್ಲಿ ನಡೆದ ನಗದು ಹಾಗೂ ಚಿನ್ನಭರಣಗಳ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ, ವಿಟ್ಲ...

Read more

ಅಡ್ಯನಡ್ಕ ಬ್ಯಾಂಕ್ ದರೋಡೆ ಪ್ರಕರಣ : ಪ್ರಮುಖ ಆರೋಪಿ ಸಹಿತ ಮೂವರು ಪೊಲೀಸ್ ವಶ..!!?

ವಿಟ್ಲ : ಅಡ್ಯನಡ್ಕದಲ್ಲಿ ನಡೆದ ಕರ್ಣಾಟಕ ಬ್ಯಾಂಕ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ತಂಡವು ಆರೋಪಿಗಳ ಬಗೆಗಿನ ಕೆಲವೊಂದು ಮಹತ್ತರವಾದ ಮಾಹಿತಿಯನ್ನು ಕಲೆ ಹಾಕಿ ಪ್ರಕರಣದ ಪ್ರಮುಖ...

Read more

ಮಲಗಿದ್ದಲ್ಲೇ ಹೃದಯಾಘಾತ : ಯುವಕ ಮೃತ್ಯು..!

ಬಂಟ್ವಾಳ : ಯುವಕನೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಮೆಲ್ಕಾರ್‌ ನಲ್ಲಿ ನಡೆದಿದೆ. ಮೆಲ್ಕಾರ್ ನಿವಾಸಿ ಉದಯ ( 36) ಮೃತ ಯುವಕ. ಕಲ್ಲಡ್ಕ ಶ್ರೀರಾಮ ಪದವಿ ಕಾಲೇಜಿನಲ್ಲಿ...

Read more
Page 1 of 271 1 2 271
  • Trending
  • Comments
  • Latest

Recent News

You cannot copy content of this page