ಸೌಜನ್ಯ ಕೊಲೆ ಪ್ರಕರಣ: ಮರುತನಿಖೆಗೆ ಸುಪ್ರೀಂ ಅಸ್ತು; ಸ್ಥಳಕ್ಕೂ ಹೋಗದ ಸಿಬಿಐಗೆ ತರಾಟೆ..!

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ 14 ವರ್ಷಗಳ ಹಿಂದೆ ನಡೆದಿದ್ದ ವಿದ್ಯಾರ್ಥಿನಿ ಸೌಜನ್ಯ ಅತ್ಯಾ*ರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಇಂದು...

Read moreDetails

ಟೆಂಪೋ ಟ್ರಾವೆಲರ್ ಡಿಕ್ಕಿ: ವ್ಯಕ್ತಿ ಮೃತ್ಯು..!!

https://youtu.be/uqP1cvLt0tM?si=FKW0bJrZ6mnuN9fB ವೇಣೂರು: ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ವೇಣೂರು ಮುಖ್ಯಪೇಟೆಯಲ್ಲಿ ಜು. 19 ರಂದು ಟೆಂಪೋ ಟ್ರಾವೆಲ‌ರ್ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿರುವ...

Read moreDetails

ಮ್ಯಾಟ್ರಿಮೋನಿ ಆ್ಯಪ್ ಪರಿಚಯದಿಂದ ₹87.22 ಲಕ್ಷ ವಂಚನೆ; ಬೆಳ್ತಂಗಡಿಯಲ್ಲಿ ಪ್ರಕರಣ ದಾಖಲು..!

ಬೆಳ್ತಂಗಡಿ: ಮ್ಯಾಟ್ರಿಮೋನಿ ಆ್ಯಪ್ ಮೂಲಕ ಪರಿಚಯವಾದ ಮಹಿಳೆಯೊಬ್ಬರು ಸ್ನೇಹದ ನೆಪದಲ್ಲಿ ವ್ಯಕ್ತಿಯೊಬ್ಬರಿಂದ ₹87.22 ಲಕ್ಷ ಹಣ ಪಡೆದು ವಂಚಿಸಿರುವ ಘಟನೆ ಬೆಳ್ತಂಗಡಿಯಲ್ಲಿ ಬೆಳಕಿಗೆ ಬಂದಿದೆ. ಪೊಲೀಸರ ಮಾಹಿತಿ...

Read moreDetails

ಉಪ್ಪಿನಂಗಡಿ: ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಯ ಬಂಧನ..!!

ಉಪ್ಪಿನಂಗಡಿ: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಬೆಳ್ತಂಗಡಿ ಠಾಣಾ ಪೊಲೀಸರು ಬಾಲಕಿಯ ಸಂಬಂಧಿಕನನ್ನು ಬಂಧಿಸಿದ್ದಾರೆ.ಉಪ್ಪಿನಂಗಡಿ ನಿವಾಸಿ...

Read moreDetails

ಕಜೆಯಲ್ಲಿ ನಿಧಿಗಾಗಿ ಶೋಧ..!!

ಇಂದಬೆಟ್ಟು: ಬೆಳ್ತಂಗಡಿ ತಾಲೂಕು ಇಂದಬೆಟ್ಟು ಗ್ರಾಮದ ಕಜೆ ಎಂಬಲ್ಲಿ ನಿಧಿಗಾಗಿ ಶೋಧ ನಡೆಸಿದ ಘಟನೆ ಬೆಳಕಿಗೆ ಬಂದಿದೆ. (ಜು.19)ನಿನ್ನೆ ರಾತ್ರಿ ಕಜೆ ಹೊನ್ನಪ್ಪ ಗೌಡ ಅವರ ಜಾಗದಲ್ಲಿ...

Read moreDetails

ದಿಡುಪೆ- ಸಂಸೆ ರಸ್ತೆಯಲ್ಲಿ ಅನಧಿಕೃತ ಸಂಚಾರ: ದಂಡದ ರುಚಿ ತೋರಿಸಿದ ಅರಣ್ಯ ಇಲಾಖೆ..!

ಬೆಳ್ತಂಗಡಿ: ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗದ ವ್ಯಾಪ್ತಿಯ ದಿಡುಪೆ-ಸಂಸೆ ರಸ್ತೆಯಲ್ಲಿ ಅನಧಿಕೃತವಾಗಿ ಸಂಚರಿಸಿ, ವೀಡಿಯೋ ಪ್ರಸಾರ ಮಾಡಿದ ಸೋಶಿಯಲ್ ಮೀಡಿಯಾ ಪ್ರಚಾರಕರ ವಿರುದ್ಧ ಕ್ರಮ ಕೈಗೊಂಡು, ದಂಡ...

Read moreDetails

ಮಂಗಳೂರು ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ₹5.20 ಕೋಟಿ ಮೌಲ್ಯದ 5.196 ಕೆಜಿ ಎಂಡಿಎಂಎ ವಶ : ಬೆಳ್ತಂಗಡಿಯ ಇಬ್ಬರ ಬಂಧನ..!

ಮಂಗಳೂರು, ಜು. 16: "ಡ್ರಗ್ಸ್ ಫ್ರೀ ಮಂಗಳೂರು" ಅಭಿಯಾನದಡಿ ಮಂಗಳೂರು ನಗರ ಸಿಸಿಬಿ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ₹5.20 ಕೋಟಿ ಮೌಲ್ಯದ 5 ಕೆಜಿ 196...

Read moreDetails

ಕಳ್ಳತನದ ವೇಳೆ ಕುತ್ತಿಗೆಗೆ ಕಬ್ಬಿಣದ ತಂತಿ ಸಿಲುಕಿ ಓರ್ವ ಸಾವು; ಮತ್ತೋರ್ವ ಸೆರೆ..!!

https://youtu.be/VKdm_Qh4hBA?si=ywJ6L9eTr_XY6ImW ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಕುವೆಟ್ಟು ಶಕ್ತಿನಗರದಲ್ಲಿ ಕಳವು ಕೃತ್ಯಕ್ಕೆ ತೆರಳಿದ್ದ ವೇಳೆ ಕಬ್ಬಿಣದ ತಂತಿ ಕುತ್ತಿಗೆಗೆ ಸಿಲುಕಿ ವ್ಯಕ್ತಿಯೊಬ್ಬ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸರು...

Read moreDetails

ಅಪರಿಚಿತ ವ್ಯಕ್ತಿಯ ಶವ ಪತ್ತೆ..!!

https://youtu.be/VKdm_Qh4hBA?si=TK4PreYXMgHu-4Lg ಉಜಿರೆ: ಉಜಿರೆ ಸರ್ಕಲ್‌ನ ಸಾರ್ವಜನಿಕ ಶೌಚಾಲಯದ ಬಳಿ ಸುಮಾರು 55 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿಯ ಶವ ಬುಧವಾರ ಮುಂಜಾನೆ ಪತ್ತೆಯಾಗಿದೆ. ಸ್ಥಳೀಯರು ಶವವನ್ನು ಗಮನಿಸಿ...

Read moreDetails

ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ..!!

ಬೆಳ್ತಂಗಡಿ: ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದಯುವಕನ ಮೃತದೇಹ ಹೊಸಂಗಡಿಯ ಪೇರಿ ಸಮೀಪ ಪಲ್ಗುಣಿ ನದಿಯಲ್ಲಿ ಪತ್ತೆಯಾಗಿದೆ. ಹೊಸಂಗಡಿಯ ಪೇರಿ ನಿವಾಸಿ ಕಿಶೋ‌ರ್ (31) ಎಂಬಾತನೇ ಮೃತ ಯುವಕನಾಗಿದ್ದಾನೆ....

Read moreDetails
Page 1 of 113 1 2 113

Recent News

You cannot copy content of this page