ಲೋಕಸಭಾ ಚುನಾವಣೆಗೆ ಬೆಳ್ತಂಗಡಿ ನಗರ ಬ್ಲಾಕ್ ಗೆ ವೀಕ್ಷಕರಾಗಿ ಎಚ್. ಮಹಮ್ಮದ್ ಅಲಿ ನೇಮಕ

ಪುತ್ತೂರು : ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಗೆಲುವಿಗಾಗಿ ಕಾರ್ಯತಂತ್ರ ರೂಪಿಸಲು ಹಾಗೂ ಪಕ್ಷ ಸಂಘಟನೆಗಾಗಿ, ಸೂಕ್ತ ಸಲಹೆ ಸೂಚನೆ ನೀಡಿ ಇವೆಲ್ಲದರ ಮೇಲ್ವಿಚಾರಣೆ ನೋಡಿಕೊಳ್ಳುವುದಕ್ಕಾಗಿ...

Read more

ಸ್ನೇಹಿತನ ಪತ್ನಿಯ ಮೊಬೈಲ್ ಕದ್ದು., ಫೋನ್ ಪೇ ಮೂಲಕ ಹಣ ವರ್ಗಾವಣೆ : ಠಾಣೆ ಮೆಟ್ಟಿಲೇರಿದ ಮಹಿಳೆ : ಪ್ರಕರಣ ದಾಖಲು

ಬೆಳ್ತಂಗಡಿ : ಮಹಿಳೆಯ ಮೊಬೈಲ್ ಫೋನ್ ಕದ್ದು ಅದರಿಂದಲೇ ಫೋನ್ ಪೇ ಮೂಲಕ ಹಣ ಲಪಟಾಯಿಸಿದ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿಯ ಕುವೆಟ್ಟು...

Read more

ತೆಕ್ಕಾರು : ದೇವರ ವಿಗ್ರಹ, ಪಾಣಿಪೀಠ ಸಿಕ್ಕ ಜಾಗದಲ್ಲಿ ನಾಗ ಸಾನಿಧ್ಯದ ಸುಳಿವು : ಪ್ರಶ್ನಾ ಚಿಂತನೆಯಲ್ಲಿ ಸ್ಫೋಟಕ ಸತ್ಯ ಬಹಿರಂಗ

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ತೆಕ್ಕಾರಿನಲ್ಲಿ ಅನ್ಯಮತೀಯ ವ್ಯಕ್ತಿ ಅತಿಕ್ರಮಿಸಿದ್ದ ಜಾಗದಲ್ಲಿ ದೇವಸ್ಥಾನ ಪತ್ತೆಯಾಗಿತ್ತು. ಅದರ ಬೆನ್ನಲ್ಲೇ ಗ್ರಾಮಸ್ಥರು ಅದೇ ಜಾಗದಲ್ಲಿಯೇ ಪ್ರಶ್ನಾ...

Read more

‘ಮದುವೆ ಒಮ್ಮೆ ಮಾತ್ರ.. ಆದರೆ ಮೋದಿ ಮತ್ತೆ ಮತ್ತೆ ಪ್ರಧಾನಿಯಾಗಬೇಕು’..! ಮದುವೆ ಸಮಾರಂಭದಲ್ಲಿ ‘ಮೋದಿ’ ಮೇನಿಯಾ

ಬೆಳ್ತಂಗಡಿ : ಮದುವೆ ಜೀವನದ ಅತ್ಯಂತ ಪ್ರಮುಖ ಘಟ್ಟ.., ಒಂಟಿ ಜೀವನದಿಂದ ಜಂಟಿಯಾಗುವ ಸಂದರ್ಭದಲ್ಲಿ ಎಲ್ಲರ ಆಶೀರ್ವಾದ ಬೇಕೆಂದು ಬಂಧು-ಮಿತ್ರರು, ಕುಟುಂಬಸ್ಥರನ್ನು ಮದುವೆಗೆ ಆಮಂತ್ರಿಸುವುದು ವಾಡಿಕೆ. ಅದೇ...

Read more

ಬೆಳ್ತಂಗಡಿ : ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ : ಆರೋಪಿ ಅರೆಸ್ಟ್

ಬೆಳ್ತಂಗಡಿ : ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಬಾಲಕಿಯನ್ನು ಗರ್ಭಿಣಿಯಾಗಿಸಿದ ಪ್ರಕರಣದ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಕೇಶವ (43) ಬಂಧಿತ ಆರೋಪಿ. ಆರೋಪಿ ಬಾಲಕಿಯ...

Read more

ಚಾರ್ಮಾಡಿ : ಕಾಡುಪ್ರಾಣಿ ಬೇಟೆ : ಅರಣ್ಯಾಧಿಕಾರಿಗಳ ತಂಡ ದಾಳಿ

ಬೆಳ್ತಂಗಡಿ : ಚಾರ್ಮಾಡಿ ಗ್ರಾಮದ ಹೊಸಮಠದಲ್ಲಿ ಕಾಡುಪ್ರಾಣಿ ಬೇಟೆಯಾಡಿ ಮಾಂಸ ಮಾಡುತ್ತಿದ್ದ ಸಂದರ್ಭ ಖಚಿತ ಮಾಹಿತಿ ಮೇರೆಗೆ ಬೆಳ್ತಂಗಡಿ ಅರಣ್ಯಾಧಿಕಾರಿಗಳ ತಂಡ ದಾಳಿ ನಡೆಸಿದ್ದು, ಈ ವೇಳೆ...

Read more

ಬೆಳ್ತಂಗಡಿ : ಜಾಗದ ವಿಚಾರವಾಗಿ ತಕರಾರು : ಮಹಿಳೆಯರ ಜೊತೆ ಅನುಚಿತ ವರ್ತನೆ, ಹಲ್ಲೆ ಆರೋಪ ; ಪ್ರಕರಣ ದಾಖಲು

ಬೆಳ್ತಂಗಡಿ : ಜಾಗದ ವಿಚಾರವಾಗಿ ಮಹಿಳೆಯರ ಜೊತೆ ತಂಡವೊಂದು ಅನುಚಿತವಾಗಿ ವರ್ತಿಸಿರುವುದಲ್ಲದೇ, ಹಲ್ಲೆ ನಡೆಸಿರುವುದಾಗಿ ಆರೋಪಿಸಿ ದೂರು ನೀಡಿದ್ದು, ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....

Read more

ತೆಕ್ಕಾರು : ಶ್ರೀ ಗೋಪಾಲಕೃಷ್ಣ ದೇವಸ್ಥಾನ ಭಟ್ರಬೈಲು ದೇವರಗುಡ್ಡೆದ ಜಮೀನಿನಲ್ಲಿ ಪಾಳು ಬಿದ್ದಿರುವ ಬಾವಿಯಲ್ಲಿ ದೇವರ ಪರಿಕರಗಳು ಪತ್ತೆ

https://youtu.be/AuZ-fhPIYcg?si=ug-FaDtZrpEfpy5h ಬೆಳ್ತಂಗಡಿ : 800 ವರುಷಗಳ ಇತಿಹಾಸವಿರುವ ದೇವಸ್ಥಾನದ ಜಮೀನಿನಲ್ಲಿರುವ ಪಾಳು ಬಿದ್ದಿರುವ ಬಾವಿಯಲ್ಲಿ ದೇವರ ಪರಿಕರಗಳು ಪತ್ತೆಯಾದ ಘಟನೆ ಬೆಳ್ತಂಗಡಿ ತಾಲೂಕಿನ ಭಟ್ರಬೈಲು ದೇವರಗುಡ್ಡೆ ತೆಕ್ಕಾರಿನಲ್ಲಿ...

Read more

ದ.ಕ. : ಹಸಿರು ಪಟಾಕಿ ಬಳಸಲು ಜಿಲ್ಲಾಧಿಕಾರಿ ಸೂಚನೆ

ಮಂಗಳೂರು : ದೀಪಾವಳಿ ಹಬ್ಬ ಸಮೀಪಿಸುತ್ತಿದ್ದು, ಸಾರ್ವಜನಿಕರ ಆಸ್ತಿ ಮತ್ತು ಆರೋಗ್ಯದ ಸಂರಕ್ಷಣೆ, ಪರಿಸರ ಮಾಲಿನ್ಯ ಮತ್ತು ಶಬ್ದ ಮಾಲಿನ್ಯವನ್ನು ನಿಯಂತ್ರಣದಲ್ಲಿರುವ ಉದ್ದೇಶದಿಂದ ಹೆಚ್ಚು ಶಬ್ದ ಮಾಡುವ...

Read more

ಬೆಳ್ತಂಗಡಿ : ಬಾವಿಯಲ್ಲಿ ಮಹಿಳೆಯ ಮೃತದೇಹ ಪತ್ತೆ : ಪತಿಯ ವಿರುದ್ಧ ಪ್ರಕರಣ ದಾಖಲು..!!!

ಬೆಳ್ತಂಗಡಿ : ಮಹಿಳೆಯೋರ್ವರ ಮೃತದೇಹ ಬಾವಿಯಲ್ಲಿ ಪತ್ತೆಯಾದ ಘಟನೆಗೆ ಸಂಬಂಧಿಸಿದಂತೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತ ಶಶಿಕಲಾ (27) ರವರ ಸಹೋದರ ಶಶಿಧರ ಎಂಬವರು ನೀಡಿರುವ...

Read more
Page 1 of 63 1 2 63
  • Trending
  • Comments
  • Latest

Recent News

You cannot copy content of this page