ಧರ್ಮಸ್ಥಳ ಠಾಣಾ ಪೊಲೀಸರ ಕಾರ್ಯಾಚರಣೆ : ಲಕ್ಷಾಂತರ ಮೌಲ್ಯದ ವಾಹನಗಳ ಸಹಿತ ಮೂವರು ಆರೋಪಿಗಳು ವಶಕ್ಕೆ..!

ಧರ್ಮಸ್ಥಳ : ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ವಾಹನಗಳ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಧರ್ಮಸ್ಥಳ ಠಾಣಾ ಪೊಲೀಸರು ಬಂಧಿಸಿದ್ದಾರೆ. ಹಾಸನ ಮೂಲದ ನಂದನ ಗೌಡ...

Read more

ಮಾ.7ರಿಂದ ದ.ಕ. ಜಿಲ್ಲಾದ್ಯಂತ ಗ್ಯಾರಂಟಿ ಫಲಾನುಭವಿಗಳ ಸಮಾವೇಶ – ಸಚಿವ ದಿನೇಶ್ ಗುಂಡೂರಾವ್

ಮಂಗಳೂರು : ದ.ಕ. ಜಿಲ್ಲೆಯ ಎಲ್ಲಾ ತಾಲೂಕಿನಲ್ಲಿ ರಾಜ್ಯ ಸರಕಾರದ ವಿವಿಧ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶವು ಮಾರ್ಚ್ 7ರಿಂದ ನಡೆಯಲಿದೆ ಎಂದು ದ.ಕ. ಜಿಲ್ಲಾ ಉಸ್ತುವಾರಿ...

Read more

ಬೆಳ್ತಂಗಡಿ : ಬೇಕರಿ ಸಮೀಪ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳವು : ಪ್ರಕರಣ ದಾಖಲು

ಬೆಳ್ತಂಗಡಿ : ಬೇಕರಿ ಸಮೀಪ ನಿಲ್ಲಿಸಿದ್ದ ದ್ವಿಚಕ್ರ ವಾಹನವನ್ನು ಕಳವುಗೈದ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಜಿರೆ ನಿವಾಸಿ ರಾಜು ಎಂಬವರು ಫೆ.29 ರಂದು...

Read more

ಲೋಕಸಭಾ ಚುನಾವಣೆ ಹಿನ್ನೆಲೆ : ರೌಡಿ ಶೀಟರ್ ಗಳ, ಕ್ರಿಮಿನಲ್ ಹಿನ್ನಲೆಯುಳ್ಳವರ ನಿವಾಸಕ್ಕೆ ಪೊಲೀಸ್ ಅಧಿಕಾರಿಗಳ ಭೇಟಿ ; ಪರಿಶೀಲನೆ

https://youtu.be/594RQzp26t8?si=xfkcixFUJkxZKltp ಮಂಗಳೂರು : ಲೋಕಸಭಾ ಚುನಾವಣೆ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ರೌಡಿಶೀಟರ್ ಗಳ ಹಾಗೂ ಇತರ ಅಪರಾಧ ಹಿನ್ನೆಲೆಯುಳ್ಳವರ ಮನೆಗಳಿಗೆ ಪೊಲೀಸ್ ಅಧಿಕಾರಿಗಳು...

Read more

ಬೆಳ್ತಂಗಡಿ : ಗಾಂಜಾ ಸಾಗಾಟ : ವಾಹನ, ಗಾಂಜಾ ಸಹಿತ ಇಬ್ಬರು ವಶಕ್ಕೆ..!

ಬೆಳ್ತಂಗಡಿ : ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಕಳಿಯ ಗ್ರಾಮದ ಗೇರುಕಟ್ಟೆ ಬಳಿಯ ಓಡುರೊಟ್ಟು ಎಂಬಲ್ಲಿ ನಡೆದಿದೆ. ಗೇರುಕಟ್ಟೆ ಕಳಿಯಾ...

Read more

ಚಾರ್ಮಾಡಿ ಅರಣ್ಯದಲ್ಲಿ ಟ್ರಕ್ಕಿಂಗ್​ಗೆ ಹೋದ ಯುವಕರು ನಾಪತ್ತೆ : ಪೊಲೀಸರಿಂದ ಹುಡುಕಾಟ

ಬೆಳ್ತಂಗಡಿ : ಅರಣ್ಯಕ್ಕೆ ಟ್ರಕ್ಕಿಂಗ್​ಗೆ ಹೋದ ಯುವಕರು ನಾಪತ್ತೆಯಾದ ಘಟನೆ ಬೆಳ್ತಂಗಡಿ ತಾಲೂಕಿನಲ್ಲಿ ನಡೆದಿದೆ. ಬೆಂಗಳೂರು ಮೂಲದ ಮೂವರು ಯುವಕರು, ನಿನ್ನೆ ಸಂಜೆ ಚಿಕ್ಕಮಗಳೂರು ಜಿಲ್ಲೆಯ ಕಳಸ...

Read more

ವೇಣೂರಿನ ಬಾಹುಬಲಿಗೆ ಮಹಾಮಸ್ತಕಾಭಿಷೇಕದ ಸಂಭ್ರಮ : 9 ದಿನ ನಾನಾ ದ್ರವ್ಯಗಳಿಂದ ಮಜ್ಜನ

ವೇಣೂರು : ಭಗವಾನ್ ಶ್ರೀಬಾಹುಬಲಿ ಸ್ವಾಮಿಗೆ ಇಂದಿನಿಂದ 9 ದಿನಗಳ‌ ಮಹಾಮಸ್ತಕಾಭಿಷೇಕದ ಸಂಭ್ರಮ. ಜಗತ್ತಿನ ಏಕೈಕ ಮಂದಸ್ಮಿತ ಏಕಶಿಲಾ ಬಾಹುಬಲಿ ಸ್ವಾಮಿಯ ಮಸ್ತಕಾಭಿಷೇಕಕ್ಕೆ ಸಿದ್ದತೆ ಪೂರ್ಣಗೊಂಡಿದೆ. ವೈರಾಗಿಗೆ...

Read more

ಧರ್ಮಸ್ಥಳಕ್ಕೆ ಹೊರಟ್ಟಿದ್ದವರ ಕಾರು ಅಪಘಾತ : ಪ್ರಯಾಣಿಕರು ಪಾರು..!

ಚಾರ್ಮಾಡಿ : ಧರ್ಮಸ್ಥಳಕ್ಕೆ ಹೊರಟ್ಟಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಇಪ್ಪತ್ತು ಅಡಿ ಆಳದ ಹೊಳೆಗೆ ಬಿದ್ದ ಘಟನೆ ಚಾರ್ಮಾಡಿ ಘಾಟ್ ನ ಮಲಯ ಮಾರುತ ಬಳಿ...

Read more

42 ಸಿಮ್‌ ಕಾರ್ಡ್‌ ಖರೀದಿ ಪ್ರಕರಣ : ತನಿಖಾ ರಂಗಕ್ಕಿಳಿದ ಜಾರಿ ನಿರ್ದೇಶನಾಲಯ

ಮಂಗಳೂರು : ಕುಟುಂಬದ ವಿವಿಧ ವ್ಯಕ್ತಿಗಳ ಹೆಸರಿನಲ್ಲಿ 42 ಸಿಮ್‌ ಕಾರ್ಡ್‌ ಖರೀದಿಸಿ, ಬೆಂಗಳೂರಿಗೆ ತೆರಳುತ್ತಿದ್ದ ಐವರನ್ನು ವಶಕ್ಕೆ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆಗೆ ಕೇಂದ್ರ...

Read more

(ಫೆ.15-29) ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಸ್ ನಲ್ಲಿ ‘ಕರಿಮಣಿ ಉತ್ಸವ’ : ಕರಾವಳಿ ಶೈಲಿಯ ಮತ್ತು ಹೊಸ ಟ್ರೆಂಡಿ ಡಿಸೈನ್ ಗಳು

ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಸ್ ನ ಪುತ್ತೂರು ಮತ್ತು ಬೆಳ್ತಂಗಡಿ ಶಾಖೆಯಲ್ಲಿ ಕರಿಮಣಿ ಉತ್ಸವ ಫೆ.15 ರಿಂದ 29ರವರೆಗೆ ನಡೆಯಲಿದೆ. 500ಕ್ಕೂ ಅಧಿಕ ವಿನ್ಯಾಸಗಳು, ದೀರ್ಘಕಾಲ...

Read more
Page 1 of 68 1 2 68
  • Trending
  • Comments
  • Latest

Recent News

You cannot copy content of this page