ಕ್ರೇನ್ ಡಿಕ್ಕಿಯಾಗಿ ಪಾದಚಾರಿ ಸಾವು..!!

ಬೆಳ್ತಂಗಡಿ: ಗುರುವಾಯನಕೆರೆ - ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಪಿಲಿಗೂಡು ಎಂಬಲ್ಲಿ ಏಪ್ರಿಲ್ 7 ರಂದು ಸಂಭವಿಸಿದ ರಸ್ತೆ ಅಪಘಾತದಲ್ಲಿ ಕ್ರೇನ್ ವಾಹನ ಡಿಕ್ಕಿಯಾಗಿ ಪಾದಚಾರಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ....

Read moreDetails

ಬಸ್‌ನಿಂದ ಬಿದ್ದ ಇಬ್ಬರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ..!!

ಬೆಳ್ತಂಗಡಿ:ಶಾಲೆಗೆ ತೆರಳುತಿದ್ದ ಒಂದೇ ಮನೆಯ ಇಬ್ಬರು ವಿದ್ಯಾರ್ಥಿಗಳು ಬಸ್ ನಿಂದ ಎಸೆಯಲ್ಪಟ್ಟು ಗಂಭೀರ ಗಾಯಗೊಂಡ ಘಟನೆ ಕಳಿಯ ಗ್ರಾಮದ ರೇಷ್ಮೆರೋಡ್ ಎಂ ಆರ್ ಪಿ ಎಲ್ ಪೆಟ್ರೋಲ್...

Read moreDetails

ಕ್ರಿಕೆಟ್ ಮೈದಾನದಲ್ಲಿ ಕಿರಿಕ್: ಯುವಕನ ಮೇಲೆ ಕತ್ತಿಯಿಂದ ದಾಳಿ…!!!

ಬೆಳ್ತಂಗಡಿ: ಕ್ರಿಕೆಟ್ ಆಡುವಾಗ ನಡೆದ ಸಣ್ಣ ವಾಗ್ವಾದ ವಿಕೋಪಕ್ಕೆ ತಿರುಗಿ, ಯುವಕನ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಘಟನೆ ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ...

Read moreDetails

ಬೆಳ್ತಂಗಡಿ: ಬೈಕ್ ಅಪಘಾತ : ವಿದ್ಯಾರ್ಥಿ ಸಾವು : ಪುತ್ತೂರಿನ ಯುವಕ ಗಂಭೀರ..!!

ಬೆಳ್ತಂಗಡಿ : ಬೈಕ್ ಸ್ಕಿಡ್ ಆಗಿ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಮತ್ತು ಸಹಸವಾರ ಗಂಭೀರ ಗಾಯಗೊಂಡು ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಸಾಗಿಸುವ ವೇಳೆ...

Read moreDetails

ಸ್ನಾನಕ್ಕೆ ತೆರಳಿದ್ದ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಮೃತ್ಯು..!!!

ಬೆಳ್ತಂಗಡಿ: ನಡ ಗ್ರಾಮದ ಅಂತ್ರಾಯ ಪಲ್ಕೆ ಎಂಬಲ್ಲಿರುವ ಅಂತ್ರಾಯ ಗುಂಡಿಗೆ ಸ್ನಾನಕ್ಕೆ ಬಂದಿದ್ದ ನಾಲ್ವರಲ್ಲಿ ಓರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಉಜಿರೆಯ...

Read moreDetails

ಆಟೋ ಮತ್ತು ಬಸ್ ನಡುವೆ ಡಿಕ್ಕಿ..!!!

https://youtu.be/coZcgyn_yEw?si=AyHCVUnDeebjj2K3 ಬೆಳ್ತಂಗಡಿ: ಆಟೋ ಮತ್ತು ಬಸ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಚಾರ್ಮಾಡಿ ರಸ್ತೆಯಲ್ಲಿ ನಡೆದಿದೆ. ಘಟನೆ ಪರಿಣಾಮ ಆಟೋ ಜಖಂ ಗೊಂಡಿದ್ದು ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ...

Read moreDetails

ಧರ್ಮಸ್ಥಳಕ್ಕೆ ತೆರಳುತ್ತಿದ್ದ ಬಸ್ ಪಲ್ಟಿ : 8 ಮಂದಿಗೆ ಗಾಯ..!!

ಚಿಕ್ಕಮಗಳೂರು: ಕುಕ್ಕನೂರಿನಿಂದ – ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಲ್ಯಾಣ ಕರ್ನಾಟಕ ಸಾರಿಗೆ ಬಸ್ ಚಿಕ್ಕಮಗಳೂರು ತಾಲೂಕಿನ ಕೊಡಾಳ್ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿಯಾಗಿದೆ. ಅಪಘಾತದಲ್ಲಿ ಎಂಟು ಜನ ಪ್ರಯಾಣಿಕರು...

Read moreDetails

ಚಾರ್ಮಾಡಿ ಘಾಟ್‌ನಲ್ಲಿ ಟಿಟಿ ವಾಹನ ಪಲ್ಟಿ: 9 ಮಂದಿಗೆ ಗಾಯ, ಒಬ್ಬನ ಸ್ಥಿತಿ ಗಂಭೀರ..!!

ಚಾರ್ಮಾಡಿ ಘಾಟ್‌ನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಭದ್ರಾವತಿಯಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಟಿಟಿ ವಾಹನ ಹತ್ತನೇ ತಿರುವು ಸಮೀಪ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅಪಘಾತದ ಪರಿಣಾಮವಾಗಿ...

Read moreDetails

ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ: ಬೆಳ್ತಂಗಡಿಯ ಯುವತಿ ಬಂಧನ..!!

ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಪ್ರಚೋದನೆ ಮಾಡುವ ರೀತಿಯ ಪೋಸ್ಟ್‌ಗಳನ್ನು ಹಂಚಿಕೊಂಡ ಆರೋಪದ ಮೇಲೆ ಬೆಳ್ತಂಗಡಿ ತಾಲೂಕಿನ ಯುವತಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ, 2025ರಲ್ಲಿ...

Read moreDetails

ನೇತ್ರಾವತಿ ನದಿಯಲ್ಲಿ ಮುಳುಗಿ ವಿದ್ಯಾರ್ಥಿ ಸಾವು..!!

https://youtu.be/TLi-ZhsZPLs?si=nS7Am6aU1kaVIAXC ಮುಂಡಾಜೆ: ಸಮೀಪದ ಅರಸಮಜಲು ಪ್ರದೇಶದಲ್ಲಿ ಹೃದಯವಿದ್ರಾವಕ ಘಟನೆ ಸಂಭವಿಸಿದ್ದು, ನೇತ್ರಾವತಿ ನದಿಯಲ್ಲಿ ಈಜಲು ಹೋಗಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಯೊಬ್ಬನು ಮುಳುಗಿ ಸಾವನ್ನಪ್ಪಿದ್ದಾನೆ. ಮೃತಪಟ್ಟ...

Read moreDetails
Page 1 of 105 1 2 105

Recent News

You cannot copy content of this page