(ಜು.18)ರೆಡ್ ಅಲರ್ಟ್ ಹಿನ್ನೆಲೆಯಲ್ಲಿ ಜಿಲ್ಲೆಯ ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕು ವ್ಯಾಪ್ತಿಯ ಅಂಗನವಾಡಿ, ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ – ಡಿಸಿ

ನಿರಂತರ ಮಳೆ/ ರೆಡ್ ಅಲರ್ಟ್ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕು ವ್ಯಾಪ್ತಿಯ ಅಂಗನವಾಡಿ, ಶಾಲೆಗಳು ಹಾಗೂ ಪದವಿ...

Read more

ಸಾರ್ವಜನಿಕ ರಸ್ತೆಯಲ್ಲಿ ವೀಲಿಂಗ್ : ಉಜಿರೆಯ ಐವರ ವಿರುದ್ಧ ಮೂಡಿಗೆರೆಯಲ್ಲಿ ಪ್ರಕರಣ ದಾಖಲು ; ವಶಕ್ಕೆ!

ಬೆಳ್ತಂಗಡಿ : ಪ್ರವಾಸಕ್ಕೆಂದು ಆಗಮಿಸಿ ರಸ್ತೆಯಲ್ಲಿ ವೀಲಿಂಗ್ ಮಾಡಿ ಸುಮಾರು ಐದು ಕಿಲೋ ಮೀಟರ್ ರಸ್ತೆಯನ್ನು ಹಾಳು ಮಾಡಿರುವ ಬೆಳ್ತಂಗಡಿ ಮೂಲದ ಐವರು ಯುವಕರ ವಿರುದ್ಧ ಚಿಕ್ಕಮಗಳೂರು...

Read more

ದ.ಕ. ನಾಳೆ (ಜು.16) ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ!

https://youtu.be/_gSrb1qg3RA?si=p3xL-XX0IXJkBiye ಮಂಗಳೂರು : ಭಾರೀ ಮಳೆ ಹಿನ್ನಲೆ ನಾಳೆ (ಜು.16) ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಅಂಗನವಾಡಿ, ಸರ್ಕಾರಿ ಅನುದಾನಿತ ಹಾಗೂ...

Read more

ಭಾರೀ ಮಳೆ ಹಿನ್ನಲೆ : ಇಂದು (ಜು.15) ದ.ಕ. ಜಿಲ್ಲಾ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ

ಮಂಗಳೂರು : ಭಾರೀ ಮಳೆ ಹಿನ್ನಲೆ ಇಂದು (ಜು.15) ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಅಂಗನವಾಡಿ, ಸರ್ಕಾರಿ ಅನುದಾನಿತ ಹಾಗೂ ಖಾಸಗಿ...

Read more

ಬೆಳ್ತಂಗಡಿ : ಅನಾರೋಗ್ಯದಿಂದಾಗಿ ಬಾಲಕಿ ನಿಧನ!

ಬೆಳ್ತಂಗಡಿ : ಅನಾರೋಗ್ಯದಿಂದಾಗಿ ಬಾಲಕಿ ನಿಧನವಾದ ಘಟನೆ ಶಿಶಿಲ ಗ್ರಾಮದ ಪೆರಿಕೆ ಎಂಬಲ್ಲಿ ನಡೆದಿದೆ. ಕೃಷ್ಣಪ್ಪ ಮಲೆಕುಡಿಯ ಹಾಗೂ ಸುನಂದಾ ದಂಪತಿಯ ಪುತ್ರಿ ಸುಪ್ರೀತಾ (16) ಮೃತ...

Read more

ಉಳ್ಳಾಲ: ಚಿನ್ನಾಭರಣ ಕಳವು ಪ್ರಕರಣ : ಬೆಳ್ತಂಗಡಿಯ ಇಬ್ಬರು ಸಹಿತ ಐದು ಮಂದಿ ಆರೋಪಿಗಳ ಬಂಧನ..!!

ಮಂಗಳೂರು: ಇಬ್ಬರು ಅಪ್ರಾಪ್ತರು ಹಾಗೂ ಮೂವರು ವಯಸ್ಕರು ಸೇರಿದಂತೆ ಉಳ್ಳಾಲದಲ್ಲಿ ಚಿನ್ನಾಭರಣ ಕಳವು ಪ್ರಕರಣದ ಆರೋಪಿಗಳನ್ನು ಪೊಲೀಸರು ಜುಲೈ 6ರ ಶನಿವಾರದಂದು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳು...

Read more

(ಜು.6)ರೆಡ್ ಅಲರ್ಟ್ ಹಿನ್ನಲೆ : ದ.ಕ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು : ಭಾರೀ ಮಳೆ ಹಿನ್ನಲೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇಂದು (ಜು.6) ರಜೆ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದುವರಿದ ಮಳೆಯ ಕಾರಣ ಇಂದು(ಜು.6)...

Read more

ಬೆಳ್ತಂಗಡಿ : ಆತ್ಮಹತ್ಯೆಗೆ ಯತ್ನಿಸಿದ್ದ ಕಾಲೇಜು ವಿದ್ಯಾರ್ಥಿನಿ ಮೃತ್ಯು!

ಬೆಳ್ತಂಗಡಿ : ಪುದುವೆಟ್ಟು ಗ್ರಾಮದ ಬೊಳ್ಮನಾರು ನಿವಾಸಿ, ಬೆಳ್ತಂಗಡಿಯ ಖಾಸಗಿ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಯತ್ನಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ...

Read more

ಪಣೆಜಾಲು ನಿವಾಸಿ ಸತೀಶ್ ಆತ್ಮಹತ್ಯೆ!

ಬೆಳ್ತಂಗಡಿ : ವ್ಯಕ್ತಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾಯನಕೆರೆ ಸಮೀಪದ ಪಣೆಜಾಲು ಎಂಬಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಪಣೆಜಾಲು ನಿವಾಸಿ ಸತೀಶ್ ಕುಲಾಲ್ ಮೃತ ವ್ಯಕ್ತಿ. ಸತೀಶ್...

Read more

ಧರ್ಮಸ್ಥಳ : ನೇಣು ಬಿಗಿದು ಮಹಿಳೆ ಆತ್ಮಹತ್ಯೆ!

https://www.youtube.com/live/yJab9EWAjG4?si=dorPopY9qsOLisDD ಬೆಳ್ತಂಗಡಿ : ನೇಣು ಬಿಗಿದು ಮಹಿಳೆಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಧರ್ಮಸ್ಥಳದ ಜೋಡುಸ್ಥಾನದಲ್ಲಿ ನಡೆದಿದೆ. ಜೋಡುಸ್ಥಾನ ನಿತ್ಯನೂತನ ಭಜನ ಮಂದಿರ ಬಳಿಯ ನಿವಾಸಿ ರಕ್ಷಿತಾ ಜೈನ್...

Read more
Page 1 of 78 1 2 78

Recent News

You cannot copy content of this page