ಮಂಗಳೂರು: ಮನೆ ಕಾಮಗಾರಿಗೆ ಬಂದ ಕಾರ್ಮಿಕನಿಂದ ₹6.37 ಲಕ್ಷ ಮೌಲ್ಯದ ಚಿನ್ನಾಭರಣ ಕಳವು; 24 ಗಂಟೆಯಲ್ಲೇ ಆರೋಪಿ ಬಂಧನ

ಮಂಗಳೂರು: ಮನೆ ಕಾಮಗಾರಿಗೆ ಬಂದಿದ್ದ ಕಾರ್ಮಿಕನೊಬ್ಬ ಮನೆ ಮಾಲೀಕರ ಚಿನ್ನಾಭರಣ ಮತ್ತು ವಾಚ್ ಕಳವು ಮಾಡಿದ ಪ್ರಕರಣವನ್ನು ಮಂಗಳೂರು ಗ್ರಾಮಾಂತರ ಪೊಲೀಸರು ಕೇವಲ 24 ಗಂಟೆಗಳಲ್ಲೇ ಭೇದಿಸಿ...

Read moreDetails

ಮಂಗಳೂರು: ತಮ್ಮನನ್ನು ಕೊಡಲಿಯಿಂದ ಕೊಲೆ ಮಾಡಿದ ಅಣ್ಣ ಅರೆಸ್ಟ್..!!

https://youtu.be/uqP1cvLt0tM?si=ELB63Us6rYToEV2s ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ಕಾಟಿಪಳ್ಳ ಗ್ರಾಮದ ಚೊಕ್ಕಬೆಟ್ಟು, ಕೃಷ್ಣಮಠ ರಸ್ತೆ ಸಮೀಪದ ಬಾಡಿಗೆ ಮನೆಯಲ್ಲಿ ತಮ್ಮನನ್ನು ಕೊಡಲಿಯಿಂದ ಹಲ್ಲೆ ನಡೆಸಿ ಕೊಲೆ...

Read moreDetails

ನೇಣು ಬಿಗಿದು ಮಹಿಳೆ ಆತ್ಮಹತ್ಯೆ..!!

https://youtu.be/VKdm_Qh4hBA?si=f24FuyXq6sBVf1SP ಮೂಡುಬಿದಿರೆ: ತೆಂಕಮಿಜಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಪ್ಪದ ಕುಮೇರಿನಲ್ಲಿ ಮಹಿಳೆಯೋರ್ವರು ತನ್ನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾದ ಘಟನೆ ಶುಕ್ರವಾರ ನಡೆದಿದೆ. ಮಿಜಾರು...

Read moreDetails

ತಲವಾರು ಹಿಡಿದು ಮೊಬೈಲ್ ಅಂಗಡಿಗೆ ನುಗ್ಗಿ ಆತಂಕ ಸೃಷ್ಟಿಸಿದ ಯುವಕ ಪೊಲೀಸ್‌ ವಶಕ್ಕೆ..!!

ಮೂಡುಬಿದಿರೆ ಬಸ್ ನಿಲ್ದಾಣದಲ್ಲಿ ಜು.18ರಂದು ಮಧ್ಯಾಹ್ನ ಯುವಕನೋರ್ವ ತಲವಾರು ಹಿಡಿದುಕೊಂಡು ಮೊಬೈಲ್ ಅಂಗಡಿಗೆ ನುಗ್ಗಿ ಗಲಾಟೆ ನಡೆಸಿದ ಪ್ರಸಂಗ ಕೆಲಸಮಯ ಆತಂಕಕ್ಕೆ ಕಾರಣವಾಯಿತು. ಬಸ್ಸು ನಿಲ್ದಾಣದಲ್ಲಿರುವ ಮೊಬೈಲ್...

Read moreDetails

ಬಿ.ಸಿ.ರೋಡು ಹತ್ಯೆ ಪ್ರಕರಣ : ಸಾಮಾಜಿಕ ಜಾಲತಾಣಗಳಲ್ಲಿ ಬಿಲ್ಲವ ಸಮಾಜದ ವಿರುದ್ಧ ಅಪಪ್ರಚಾರ ಖಂಡನೀಯ: ಶ್ರೀ ನಾರಾಯಣಗುರು ವಿಚಾರ ವೇದಿಕೆ..!!

https://youtu.be/eISeN29LhgM?si=ptGRqBWizMr-G253 ಮಂಗಳೂರು: ಬಿ.ಸಿ.ರೋಡು ಸರ್ಕಾರಿ ಬಸ್ ನಿಲ್ದಾಣದಲ್ಲಿ ಯುವತಿ ಲಾವಣ್ಯ ಅವರ ಹತ್ಯೆ ಪ್ರಕರಣವನ್ನು ಶ್ರೀ ನಾರಾಯಣಗುರು ವಿಚಾರ ವೇದಿಕೆ ತೀವ್ರವಾಗಿ ಖಂಡಿಸಿದೆ. ಹತ್ಯೆ ಯಾರದ್ದೇ ಆಗಿರಲಿ...

Read moreDetails

ಮಂಗಳೂರು: ನೇಪಾಳ ಮೂಲದ ಕುಖ್ಯಾತ ಮನೆಗಳ್ಳರ ತಂಡ ಬಂಧನ; ₹10 ಲಕ್ಷ ಮೌಲ್ಯದ ಚಿನ್ನ-ಬೆಳ್ಳಿ ಆಭರಣ ವಶ..!!

https://youtu.be/VKdm_Qh4hBA?si=2ZuZ3W5iPBLNJyF0 ಮಂಗಳೂರು, ಜು.17: ಮಂಗಳೂರಿನ ಬರ್ಕೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಮನೆ ಕಳ್ಳತನ ಪ್ರಕರಣವನ್ನು ಕೇವಲ ಐದು ದಿನಗಳಲ್ಲಿ ಭೇದಿಸಿರುವ ಪೊಲೀಸರು, ನೇಪಾಳ ಮೂಲದ ಮೂವರು...

Read moreDetails

ಬಿ.ಸಿ ರೋಡ್‌ನಲ್ಲಿ ಹಾಡಹಗಲೇ ಯುವತಿಯ ಬರ್ಬರ ಹತ್ಯೆಗೆ ಸಂಸದ ಕ್ಯಾ. ಚೌಟ ದಿಗ್ಭ್ರಮೆ : ಕಠಿಣ ಕಾನೂನು ಕ್ರಮ ಜರುಗಿಸಲು ಪೊಲೀಸ್‌ ಇಲಾಖೆಗೆ ಆಗ್ರಹ..!!

https://youtu.be/d06wZaAUnBs?si=9YUqKyRhZiLucTJE ಮಂಗಳೂರು: ಬಿ.ಸಿ ರೋಡ್‌ ಬಸ್‌ ನಿಲ್ದಾಣದ ಬಳಿ ಇಂದು ಸಂಜೆ ಕೆಲಸ ಮುಗಿಸಿ ಮನೆಗೆ ವಾಪಾಸ್‌ ಆಗುತ್ತಿದ್ದ ಲಾವಣ್ಯ ಎಂಬ ಯುವತಿಯನ್ನು ಯುವಕನೊಬ್ಬ ಹಾಡಹಗಲೇ ಸಾರ್ವಜನಿಕವಾಗಿ...

Read moreDetails

ಉಳ್ಳಾಲದಲ್ಲಿ ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ 22ನೇ ಶಾಖೆ ಉದ್ಘಾಟನೆ..!!

ಮಂಗಳೂರು: ಪುತ್ತೂರಿನಲ್ಲಿ ಕೇಂದ್ರ ಕಚೇರಿಯನ್ನು ಹೊಂದಿ ರಾಜ್ಯಾದ್ಯಂತ 21 ಶಾಖೆಗಳ ಮೂಲಕ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿರುವ ಪ್ರತಿಷ್ಠಿತ ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ...

Read moreDetails

ಮಂಗಳೂರು ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ₹5.20 ಕೋಟಿ ಮೌಲ್ಯದ 5.196 ಕೆಜಿ ಎಂಡಿಎಂಎ ವಶ : ಬೆಳ್ತಂಗಡಿಯ ಇಬ್ಬರ ಬಂಧನ..!

ಮಂಗಳೂರು, ಜು. 16: "ಡ್ರಗ್ಸ್ ಫ್ರೀ ಮಂಗಳೂರು" ಅಭಿಯಾನದಡಿ ಮಂಗಳೂರು ನಗರ ಸಿಸಿಬಿ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ₹5.20 ಕೋಟಿ ಮೌಲ್ಯದ 5 ಕೆಜಿ 196...

Read moreDetails

ಸ್ಕೂಟರ್‌ನಲ್ಲಿ ಸ್ಟಂಟ್ : 7,000 ರೂ. ದಂಡ..!!!

https://youtu.be/VKdm_Qh4hBA?si=ywJ6L9eTr_XY6ImW ಮಂಗಳೂರು: ಸ್ಕೂಟರ್ ನಲ್ಲಿ ಸ್ಟಂಟ್ ಮಾಡುತ್ತಾ ಅಪಾಯಕಾರಿ ಯಾಗಿ ಸವಾರಿ ಮಾಡುತ್ತಿದ್ದ ಯುವಕ ನಿಗೆ ಮಂಗಳೂರು ನಗರ ಸಂಚಾರ ಪೊಲೀಸರು 7,000 ರೂ ದಂಡ ವಿಧಿಸಿದ್ದಾರೆ.ಕೊಣಾಜೆ...

Read moreDetails
Page 1 of 357 1 2 357

Recent News

You cannot copy content of this page