ಮಹೇಶ್ ಬಾಬು ಭಾರತೀಯ ಚಿತ್ರರಂಗದ ಸ್ಟಾರ್ ನಟರುಗಳಲ್ಲಿ ಒಬ್ಬರು. ಸ್ಟಾರ್ ನಟರಾಗಿರುವ ಜೊತೆಗೆ ಮಹೇಶ್ ಬಾಬು ಒಳ್ಳೆಯ ಉದ್ಯಮಿಯೂ ಹೌದು. ಹಲವು ಉದ್ಯಮಗಳಲ್ಲಿ ಹಣ ಹೂಡಿಕೆ ಮಾಡಿದ್ದಾರೆ...
Read moreಮಂಡ್ಯ: ಇನ್ನೇನು 5 ದಿನಗಳಲ್ಲಿ ಹಸೆಮಣೆ ಏರಬೇಕಿದ್ದ ಯುವಕನನ್ನು ಆಸ್ತಿ ವಿಚಾರಕ್ಕೆ ಆತನ ಸಹೋದರನೇ ತನ್ನ ಮಕ್ಕಳ ಜೊತೆ ಸೇರಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮಂಡ್ಯ ತಾಲೂಕಿನ...
Read moreಬೆಂಗಳೂರು: ನಗರದಲ್ಲಿ ಹುಡುಗರ ರೀತಿ ಡ್ರೆಸ್ ಮಾಡಿಕೊಂಡು ಮನೆಗಳ್ಳತನ ಮಾಡುತ್ತಿದ್ದ ಇಬ್ಬರು ಹುಡುಗಿಯರನ್ನು ಪೊಲೀಸರು ಬಂಧಿಸಿದ್ದಾರೆ. ಜ.13 ರಂದು ಸಂಪಿಗೇಹಳ್ಳಿಯ ಸಂಗಮೇಶ್ ಅವರ ಮನೆಯಲ್ಲಿ ಕಳ್ಳತನ ನಡೆದಿತ್ತು. ಪ್ರಕರಣ...
Read moreಬೆಂಗಳೂರು: ಕಾರಿನ ಸೈಲೆನ್ಸರ್ ಆಲ್ಟರ್ ಮಾಡಿ ಸಾರ್ವಜನಿಕವಾಗಿ ಸ್ಥಳಗಳಲ್ಲಿ ಶಬ್ದ ಮಾಡುತ್ತಿದ್ದ ವ್ಯಕ್ತಿಗೆ ಟ್ರಾಫಿಕ್ ಪೊಲೀಸರು ಬರೋಬ್ಬರಿ 1.11 ಲಕ್ಷ ರೂ. ದಂಡ ವಿಧಿಸಿದ್ದಾರೆ. ಬೆಂಗಳೂರಿನ ಹೆಣ್ಣೂರು...
Read morehttps://youtu.be/edrmY0l0to0?si=I_yWtKcNX1bl6RWU ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಗೆ 9 ಆರೋಗ್ಯ ಮತ್ತು ಕ್ಷೇಮ ಕಟ್ಟಡ ಮಂಜೂರಾಗಿದ್ದು ಈ ಮೂಲಕ ಹಲವು ವರ್ಷಗಳ ಬೇಡಿಕೆ ಈಡೇರಿದೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ. ಆರೋಗ್ಯ ಮತ್ತು ಕ್ಷೇಮ ಕೇಂದ್ರದಲ್ಲಿ ಸೇವೆ ಮಾಡುತ್ತಿರುವ ಸಮುದಾಯ ಆರೋಗ್ಯ ಅಧಿಕಾರಿಯನ್ನು ಸರಕಾರ ನೇಮಿಸಿದ್ದರೂ ಅವರಿಗೆ ಸೂಕ್ತ ಕಟ್ಟಡದ ವ್ಯವಸ್ಥೆಯನ್ನು ಮಾಡಿರಲಿಲ್ಲ. ಇದೀಗ ಪುತ್ತೂರಿಗೆ 9 ಕಟ್ಟಡ ಮಂಜೂರಾಗಿದೆ. ಪುತ್ತೂರು ತಾಲೂಕಿನ ನರಿಮೊಗರು, ಬೆಟ್ಟಂಪಾಡಿ, ಬನ್ನೂರು, ಬೆಳ್ಳಿಪ್ಪಾಡಿ, ಚಿಕ್ಕಮುಡ್ನೂರು, ಕೆಯ್ಯೂರು, ಪಡ್ನೂರು, ಕುರಿಯ ಮತ್ತು ನೆಕ್ಕಿಲಾಡಿಯಲ್ಲಿ ಈ ಕಟ್ಟಡ ನಿರ್ಮಾಣ ಕಾರ್ಯ ನಡೆಯಲಿದೆ. ಕಟ್ಟಡಕ್ಕೆ ತಲಾ ೬೫ ಲಕ್ಷ ಅನುದಾನವನ್ನೂ ಮಂಜೂರು ಮಾಡಲಾಗಿದೆ. ಈ ಕಟ್ಟಡದಲ್ಲಿ ಸಮುದಾಯ ಆರೋಗ್ಯ ಅಧಿಕಾರಿಯೋರ್ವರು ಗ್ರಾಮಸ್ಥರಿಗೆ ಸೇವೆಯನ್ನು ಒದಗಿಸಲಿದ್ದಾರೆ. ಈ ಕೇಂದ್ರದಲ್ಲಿ ಚಿಕಿತ್ಸೆಯ ಜೊತೆಗೆ ಸರಕಾರದ ವಿವಿಧ ಯೋಜನೆಗಳನ್ನು ಮನೆ ಮನೆಗೆ ತಲುಪಿಸುವ ಕೆಲಸವೂ ಈ ಕೇಂದ್ರದ ಮೂಲಕ ನಡೆಯಲಿದೆ ಎಂದು ಶಾಸಕರು ತಿಳಿಸಿದ್ದಾರೆ. ಈ ಕಟ್ಟಡ ನಿರ್ಮಾಣವಾಗುವುರೊಂದಿಗೆ ಹಲವು ವರ್ಷಗಳ ಬೇಡಿಕೆಯೊಂದು ಈಡೆರಿದಂತಾಗಿದೆ. https://youtu.be/edrmY0l0to0?si=I_yWtKcNX1bl6RWU
Read morehttps://youtu.be/edrmY0l0to0?si=I_yWtKcNX1bl6RWU ಪುತ್ತೂರು; ಕರ್ನಾಟಕ ರಾಜ್ಯ ವಕ್ಫ್ ಇಲಾಖೆಯಿಂದ ಪುತ್ತೂರು ವಿಧಾನಸಭಾ ಕ್ಷೇತ್ರದ ಮೂರು ಮಸೀದಿಗಳಿಗೆ ಒಟ್ಟು 50 ಲಕ್ಷ ಅನುದಾನ ಬಿಡುಗಡೆಯಾಗಿದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ತಿಳಿಸಿದ್ದಾರೆ. ವಕ್ಫ್ ಅಧೀನದಲ್ಲಿರುವ ಮಸೀದಿಯ ನವೀಕರಣ, ದುರಸ್ಥಿ ಮತ್ತು ಜೀರ್ಣೋಧ್ದಾರಕ್ಕೆ ಈ ಅನುದಾನ ಬಿಡುಗಡೆಯಾಗಿರುತ್ತದೆ.ಬೆಟ್ಟಂಪಾಡಿ ಗ್ರಾಮದ ರೆಂಜ ಫಾರೂಕ್ ಜುಮಾ ಮಸೀದಿ ಮತ್ತು ಖುವ್ವತ್ತುಲ್ ಇಸ್ಲಾಂ ಮದ್ರಸ ಇದರ ಅಭಿವೃದ್ದಿ ಕಾರ್ಯಕ್ಕೆ 20 ಲಕ್ಷ ರೂ, ಬಜತ್ತೂರು ಗ್ರಾಮದ ಮುಹಿಯುದ್ದೀನ್ ಜುಮಾ ಮಸೀದಿ ಹಳೆನೇರಂಕಿ ಇದರ ದುರಸ್ಥಿ ಮತ್ತು ನವೀಕರಣಕ್ಕೆ 15ಲಕ್ಷ ಹಾಗೂ ಶಾಂತಿಗೋಡು ಗ್ರಾಮದ ವೀರಮಂಗಲ ಬದ್ರಿಯಾ ಜುಮಾ ಮಸೀದಿ ಇದರ ದುರಸ್ಥಿಗೆ 15 ಲಕ್ಷ ಅನುದಾನ ಬಿಡುಗಡೆಯಾಗಿದೆ. ಶಾಸಕ ಅಶೋಕ್ ರೈ ಶಿಫಾರಸ್ಸಿನಂತೆ ವಕಫ್ ಇಲಾಖೆಯಿಂದ ಈ ಅನುದಾನ ಬಿಡುಗಡೆಯಾಗಿದೆ. https://youtu.be/edrmY0l0to0?si=I_yWtKcNX1bl6RWU
Read morehttps://youtu.be/edrmY0l0to0?si=IiM4WlskTVWqEo7j ಬಳ್ಳಾರಿ: ಆಕೆ ಮೂರು ಮಕ್ಕಳ ತಾಯಿ ಕಳೆದ 8 ವರ್ಷಗಳಿಂದ ಗಂಡನಿಂದ ದೂರವಾಗಿದ್ದರು. ರೈಲ್ವೆ ಸ್ಟೇಷನ್ನಲ್ಲಿ ಸ್ಟಾಲ್ವೊಂದರಲ್ಲಿ ಕೆಲಸ ಮಾಡಿಕೊಂಡು ತಮ್ಮ ಜೀವನ ಸಾಗಿಸುತ್ತಿದ್ದರು. ತಾವಾಯ್ತು...
Read moreಬೆಂಗಳೂರು: ಸಂಕ್ರಾಂತಿ ಹಬ್ಬದ ಪ್ರಯುಕ್ತ ಸಚಿವ ದಿನೇಶ್ ಗುಂಡೂರಾವ್ ಸ್ವಾಗತ ವೇಳೆ ಸಿಡಿಸಿದ ಪಟಾಕಿಯ ಕಿಡಿ ತಗುಲಿ ಅಳವಡಿಸಿದ್ದ ಬ್ಯಾನರ್ ಹೊತ್ತಿ ಉರಿದಿರುವಂತಹ ಘಟನೆ ನಗರದ ಚಿಕ್ಕಪೇಟೆಯಲ್ಲಿ...
Read morehttps://youtu.be/Y7qt0mUB9aA?si=6o002h66-fXlIb5w ಕೋಲಾರ: ವ್ಯಕ್ತಿಯೊಬ್ಬ ಮದುವೆಗೆ ನಿರಾಕರಿಸಿದ ಎರಡು ಮಕ್ಕಳ ತಾಯಿಯನ್ನು ಚಾಕು ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕೋಲಾರದ (Kolar) ಹೊರವಲಯದ ಬಂಗಾರಪೇಟೆ (Bangarapet) ಜಿಗ್ ಜಾಗ್...
Read moreಪುತ್ತೂರು:ಭೂ ಮಾಪನ ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆ ಪುತ್ತೂರು ಇದರ ಆಶ್ರಯದಲ್ಲಿ ಭೂ ದಾಖಲೆಗಳ ಜಂಟಿ ನಿರ್ದೇಶಕರ ಸೂಚನೆಯಂತೆ ಪುತ್ತೂರು ಹಾಗೂ ಕಡಬ ತಾಲೂಕಿನ...
Read more
Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.
2nd Floor, Shree Krishna Complex,
Behind Kanavu Skin Clinic, Main Road, Puttur.
+91 7892570932 | +91 7411060987
Email: zoominputtur@gmail.com
Follow Us
© 2020 Zoomin TV. All Rights Reserved. Website made with ❤️ by The Web People.
© 2020 Zoomin TV. All Rights Reserved. Website made with ❤️ by The Web People.
You cannot copy content of this page