ಪುತ್ತೂರು: ಮೂರು ವರ್ಷಗಳ ಹಿಂದೆ ಗಣೇಶ ಚತುರ್ಥಿಯ ಸಂದರ್ಭದಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತ ಕಾರ್ತಿಕ್ ಮೇರ್ಲ ರವರ ಮೂರನೇ ವರ್ಷದ ಪುಣ್ಯತಿಥಿಯನ್ನು ಆ.3...
Read moreDetailsಪುತ್ತೂರು: ನಗರ ಹೊರವಲಯ ನೆಹರು ನಗರದ ಶಿವನಗರ ಎಂಬಲ್ಲಿ ಕಳೆದ 5 ವರ್ಷಗಳಿಂದ ನೃತ್ಯ,ಸಂಗೀತ, ಭಜನೆ, ಲಘು ಸಿನೆಮಾ ನಿರ್ಮಾಣ ಕಲಾ ಚಟುವಟಿಕೆಗಳೊಂದಿಗೆ ಕಾರ್ಯಾಚರಿಸುತ್ತಿರುವ ಶಿವಮಣಿ ಕಲಾ ಸಂಘ (ರಿ) ಇದರ 5ನೇ ವರ್ಷದ ವಾರ್ಷಿಕೋತ್ಸವ ಹಾಗೂ ಪ್ರಥಮ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ ಲಿಂಗನಗುಡ್ಡೆ ಶ್ರೀ ಸೋಮಲಿಂಗೇಶ್ವರ ಮಂದಿರದ ವಠಾರದಲ್ಲಿ ಆ.28 ರಂದು ಜರುಗಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಸೋಮಲಿಂಗೇಶ್ವರ ಮಂದಿರದಲ್ಲಿ ದೇವತಾ ಪ್ರಾರ್ಥನೆಯೊಂದಿಗೆ ಸ್ಥಳೀಯ ನಗರಸಭಾ ಸದಸ್ಯರಾದ ಶಿವರಾಮ ಸಪಲ್ಯ ದೀಪ ಬೆಳಗಿಸಿ ಶುಭ ಹಾರೈಕೆಗಳೊಂದಿಗೆ ಚಾಲನೆ ನೀಡಿದರು. ಅರುಣಾ ಆಚಾರ್ಯ ಪ್ರಾರ್ಥನೆ ಹಾಡಿದರು. ಶ್ರೀಮಾನ್ ಸ್ವಾಗತಿಸಿ,...
Read moreDetailsಬಂಟ್ವಾಳ: ಕಾರು ಡಿಕ್ಕಿಯಾಗಿ ಬಾಲಕನೋರ್ವ ಮೃತಪಟ್ಟ ಘಟನೆ ತಾಲೂಕಿನ ಸುರಿಬೈಲು ಕಾಡಂಗಡಿ ಎಂಬಲ್ಲಿ ಶುಕ್ರವಾರ ಸಂಜೆ ನಡೆದಿದೆ. ಮಹಮ್ಮದಲಿ ಸಖಾಫಿ ಎಂಬವರ ಮಗ ಆದಿಲ್ (4) ಮೃತಪಟ್ಟ...
Read moreDetailsಪುತ್ತೂರು: ಹಲವು ಉದ್ಯೋಗಗಳಿಗೆ ಅಭ್ಯರ್ಥಿಗಳು ಬೇಕಾಗಿದ್ದು, ಆಸಕ್ತರು ಸಂಪರ್ಕಿಸಬಹುದಾಗಿದೆ. ಆಫೀಸ್ ಸೂಪರಿಡೆಂಟ್ವಿದ್ಯಾರ್ಹತೆ : ಯಾವುದೇ ಪದವಿ, ಬೋಧನಾ ಅನುಭವ, ಕಂಪ್ಯೂಟರ್ ಜ್ಞಾನ ( ms office), ಉತ್ತಮ...
Read moreDetailsಮಂಗಳೂರಿಗೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ 3800 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ವಿವಿಧ ಯೋಜನೆಗಳಿಗೆ ಚಾಲನೆ ನೀಡಿದರು. ಬಳಿಕ ಸಾರ್ವಜನಿಕರನ್ನ ಉದ್ದೇಶಿಸಿ ಮಾತನಾಡಿದ ಅವರು, 3800...
Read moreDetailsಕಾರ್ಕಳ: ಮೂಲವಿಜ್ಞಾನ ಶಿಕ್ಷಣಕ್ಕೆ ಸೇರಬಯಸುವವರಿಗಾಗಿ ನಡೆಸಲಾಗುವ ರಾಷ್ಟ್ರಮಟ್ಟದ ಪರೀಕ್ಷೆಯಾದ ರೀಜನಲ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ನ ಬಿ ಎಸ್ ಸಿ ಪದವಿ ವಿದ್ಯಾಭ್ಯಾಸಕ್ಕೆ ನಡೆಸಲಾಗುವ ಪರೀಕ್ಷೆಯಲ್ಲಿ ಕಾರ್ಕಳ...
Read moreDetailsಪುತ್ತೂರು: ಎನ್.ಎಸ್.ಯು.ಐ ಪುತ್ತೂರು ವಿಧಾನಸಭಾ ಕ್ಷೇತ್ರ ವತಿಯಿಂದ 'ನಮ್ಮೂರ ಹೆಮ್ಮೆ' ಪ್ರತಿಭಾ ಪುರಸ್ಕಾರ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಯ ಕುರಿತು ಮಾಹಿತಿ ಕಾರ್ಯಗಾರ ಸೆ.3 ರಂದು ಪುತ್ತೂರು ಎಪಿಎಂಸಿ...
Read moreDetailsಮೂಡುಬಿದಿರೆ: ತೆಂಕಮಿಜಾರು ಗ್ರಾ.ಪಂ. ವ್ಯಾಪ್ತಿಯ ಬಡಗ ಮಿಜಾರು ಗ್ರಾಮದ ಬೇರಿಂಜೆಯ ಮನೆಯೊಂದಕ್ಕೆ ಇಬ್ಬರು ಮುಸುಕುಧಾರಿಗಳು ನುಗ್ಗಿ ತಲವಾರು ಝಳಪಿಸಿ ಮಹಿಳೆಯ ಕತ್ತಿನಲ್ಲಿದ್ದ ಸುಮಾರು 5 ಪವನ್ ತೂಕದ...
Read moreDetailsವಿಟ್ಲ: ಠಾಣಾ ಪೊಲೀಸ್ ನಿರೀಕ್ಷಕರು ಮತ್ತು ಸಿಬ್ಬಂದಿಗಳು ರೌಂಡ್ಸ್ ನಲ್ಲಿದ್ದ ವೇಳೆ ಅಕ್ರಮ ದನ ಸಾಗಾಟ ಮಾಡುತ್ತಿರುವುದು ಕಂಡು ಬಂದಿದ್ದು, ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿ,...
Read moreDetailsಮಂಗಳೂರು: ದೇಶದಿಂದ ಅಕ್ರಮವಾಗಿ ವಿದೇಶಿ ಕರೆನ್ಸಿಯನ್ನು ಸಾಗಿಸಲು ಯತ್ನಿಸುತ್ತಿದ್ದ ವ್ಯಕ್ತಿಯನ್ನು ನಗರದ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ಯುಎಇ ಕರೆನ್ಸಿಯನ್ನು ದೇಶದಿಂದ ಅಕ್ರಮವಾಗಿ...
Read moreDetails
Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.
2nd Floor, Shree Krishna Complex,
Behind Kanavu Skin Clinic, Main Road, Puttur.
+91 7892570932 | +91 7411060987
Email: zoominputtur@gmail.com
Follow Us
© 2020 Zoomin TV. All Rights Reserved. Website made with ❤️ by The Web People.
You cannot copy content of this page
© 2020 Zoomin TV. All Rights Reserved. Website made with ❤️ by The Web People.