ಪುತ್ತೂರು: ಸರಣಿ ಅಪಘಾತ: ಹಲವು ವಾಹನಗಳಿಗೆ ಡಿಕ್ಕಿ ಹೊಡೆದ ರಿಕ್ಷಾ..!!

ಪುತ್ತೂರು: ರಿಕ್ಷಾವೊಂದು ಹಲವು ವಾಹನಗಳಿಗೆ ಡಿಕ್ಕಿ ಹೊಡೆದ ಘಟನೆ ಕೂರ್ನಡ್ಕ ಎಂಬಲ್ಲಿ ನಡೆದಿದೆ. ಪುತ್ತೂರು ಕಡೆಯಿಂದ ಬರುತ್ತಿದ್ದ ರಿಕ್ಷಾ ಚಾಲಕ ಬೈಕ್, ಆಕ್ಟಿವಾ ಮತ್ತು ಓಮ್ನಿ ಕಾರಿಗೆ...

Read more

ಪುತ್ತೂರು: ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಮೃತ್ಯು ..!!

ಪುತ್ತೂರು: ಬಂಟ್ವಾಳ ತಾಲೂಕು ನೆಟ್ಲ ಮುಡ್ನೂರು ಗ್ರಾಮದ ಮೀನಾವು ಪ್ರದೇಶದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ತೆಂಗಿನ ಮರ ಕಡಿಯುವ ವೇಳೆ ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡು...

Read more

ಪುತ್ತೂರು ಜಾತ್ರೆಗೆ ಗೊನೆ ಮುಹೂರ್ತ..!!

ಪುತ್ತೂರು:ಇತಿಹಾಸ ಪ್ರಸಿದ್ದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವಕ್ಕೆ ಏ.1ರಂದು ಗೊನೆ ಮುಹೂರ್ತ ನಡೆಯಿತು. ಬೆಳಿಗ್ಗೆ ಗಂಟೆ 9.15ರ ವೃಷಭ ಲಗ್ನದಲ್ಲಿ ಗೊನೆ ಮುಹೂರ್ತ...

Read more

ಪುತ್ತೂರು: ವಿಶ್ವನಾಥ ಪೂಜಾರಿ ಮುಂಡೋಡಿ ಸೇನೆಯಿಂದ ನಿವೃತ್ತಿ..!!

ಪುತ್ತೂರು: ತಾಲೂಕಿನ ಶಾಂತಿಗೋಡು ಗ್ರಾಮದ ಮುಂಡೋಡಿ ದಿ. ಜತ್ತಪ್ಪ ಪೂಜಾರಿ ಮತ್ತು ಪುಷ್ಪಾವತಿ ದಂಪತಿ ಪುತ್ರ ವಿಶ್ವನಾಥ ಪೂಜಾರಿ ಅವರು ಮಾ 31ರಂದು ಭಾರತೀಯ ಸೇನೆಯಿಂದ ನಿವೃತ್ತಿ...

Read more

ಭೀಮಾ ಜ್ಯುವೆಲ್ಲರ್ಸ್ ವತಿಯಿಂದ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ಗೆ ನೂತನ ಜೀವ ರಕ್ಷಕ ವಾಹನ ಹಸ್ತಾಂತರ..!!

ಸಮಾಜ ಸೇವೆಯ ಕ್ಷೇತ್ರದಲ್ಲಿ ಮತ್ತೊಂದು ಮಹತ್ವದ ಹೆಜ್ಜೆಯನ್ನು ಇಟ್ಟು, ಪ್ರತಿಷ್ಠಿತ ಸ್ವರ್ಣೋದ್ಯಮ ಸಂಸ್ಥೆ ಭೀಮಾ ಜ್ಯುವೆಲ್ಲರ್ಸ್ ಅವರು ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಗೆ ನೂತನ...

Read more

ಕಬಕ – ಪುತ್ತೂರು ರೈಲು ನಿಲ್ದಾಣ ಸುಸಜ್ಜಿತ ಶೆಲ್ಟರ್ ನಿರ್ಮಾಣಕ್ಕೆ 2.91 ಕೋಟಿ ರೂ. ಮಂಜೂರು: ಸಂಸದ ಕ್ಯಾ. ಚೌಟ..!!

https://youtu.be/NFlj5tW5rcQ?si=4tPU5R_qZdr8HQJB ಮಂಗಳೂರು: ಕಬಕ - ಪುತ್ತೂರು ರೈಲು ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಹೆಚ್ಚಿನ ಮೂಲಸೌಕರ್ಯ ಒದಗಿಸಲು 2.91 ಕೋಟಿ ರೂ. ಮೊತ್ತದ ಅಭಿವೃದ್ದಿ ಕಾಮಗಾರಿ ಯೋಜನೆಗೆ ಮಂಜೂರಾತಿ ದೊರೆತಿದೆ...

Read more

ಉಪ್ಪಿನಂಗಡಿ ಕಂಬಳ: ನದಿಯಲ್ಲಿ ಮುಳುಗುತ್ತಿದ್ದ ಬಾಲಕನ ರಕ್ಷಣೆ: ರಕ್ಷಿತ್ ಸಾಹಸಕ್ಕೆ ಶಾಸಕ ರಿಂದ ಸನ್ಮಾನ..!!

ಉಪ್ಪಿನಂಗಡಿಯಲ್ಲಿ ನಡೆದ ಕಂಬಳೋತ್ಸವದ ಸಂದರ್ಭದಲ್ಲಿ ಕಂಬಳದ ಕೋಣಗಳನ್ನು ನದಿಯಲ್ಲಿ ಸ್ನಾನ ಮಾಡಿಸುತ್ತಿದ್ದ ವೇಳೆ, ಅಲ್ಲಿ ಇದ್ದ ಬಾಲಕನೊಬ್ಬ ಆಕಸ್ಮಿಕವಾಗಿ ನದಿ ನೀರಿನಲ್ಲಿ ಮುಳುಗಿದ್ದಾನೆ. ಈ ಸಂದರ್ಭದಲ್ಲೇ ತಕ್ಷಣ...

Read more

ನೆಲ್ಯಾಡಿ: ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಮೃತ್ಯು…!!!

ನೆಲ್ಯಾಡಿ: ತಿಂಡಿಯ ಜೊತೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಉದ್ಯಮಿಯೋರ್ವರು ಚಿಕಿತ್ಸೆ ಫಲಿಸದೆ ಮಾ.29ರಂದು ಬೆಳಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಬೆಳ್ತಂಗಡಿ...

Read more

ಬೆಳ್ತಂಗಡಿ: ಬೈಕ್ ಅಪಘಾತ : ವಿದ್ಯಾರ್ಥಿ ಸಾವು : ಪುತ್ತೂರಿನ ಯುವಕ ಗಂಭೀರ..!!

ಬೆಳ್ತಂಗಡಿ : ಬೈಕ್ ಸ್ಕಿಡ್ ಆಗಿ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಮತ್ತು ಸಹಸವಾರ ಗಂಭೀರ ಗಾಯಗೊಂಡು ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಸಾಗಿಸುವ ವೇಳೆ...

Read more
Page 1 of 878 1 2 878

Recent News

You cannot copy content of this page