ಉಪ್ಪಿನಂಗಡಿ: 65ರ ಹರೆಯದ ಅನ್ಯಕೋಮಿನ ವೃದ್ಧನೊಂದಿಗೆ ಮಹಿಳೆ ಗುಡ್ಡೆಯಲ್ಲಿ ಪತ್ತೆ…!!!!

ಉಪ್ಪಿನಂಗಡಿ : ಗುಡ್ಡೆಯೊಂದರಲ್ಲಿ ಹಿಂದೂ ಮಹಿಳೆಯೊಂದಿಗೆ ಅನ್ಯಕೋಮಿನ ವೃದ್ಧನೋರ್ವ ಸಿಕ್ಕಿ ಬಿದ್ದ ಘಟನೆ ಉಪ್ಪಿನಂಗಡಿಯ ಇಳಂತಿಲ ಬಳಿ ನಡೆದಿದೆ. ಕಾರ್ವೆಲ್ ನಿವಾಸಿಯಾದ ವೃದ್ಧ ಹಿಂದೂ ಮಹಿಳೆಯೊಂದಿಗೆ ಗುಡ್ಡೆಯಲ್ಲಿ...

Read more

ದ್ವಾರಕಾ ಪ್ರತಿಷ್ಠಾನ ಮತ್ತು ಯಕ್ಷದೀವಿಗೆ (ರಿ.) ತುಮಕೂರು ಇದರ ವತಿಯಿಂದ “ಚಿಣ್ಣರ ಉದ್ಯಾನವನ” ದಲ್ಲಿ “ಚಂದ್ರಮಂಡಲ ಚರಿತೆ” ಕಾರ್ಯಕ್ರಮ

ದಿನಾಂಕ :- 30-03-2025 ರಂದು ದ್ವಾರಕಾ ಕಾರ್ಪೊರೇಷನ್ ಪ್ರೈ. ಲಿ. ಇದರ ಅಂಗ ಸಂಸ್ಥೆಯಾದ ದ್ವಾರಕಾ ಪ್ರತಿಷ್ಠಾನ (ರಿ.) ಪುತ್ತೂರು ಮತ್ತು ಯಕ್ಷದೀವಿಗೆ (ರಿ.) ತುಮಕೂರು ಸಹಯೋಗದಲ್ಲಿ...

Read more

ಹತ್ತೂರ ಒಡೆಯನ ಜಾತ್ರಾಮಹೋತ್ಸವಕ್ಕೆ ಗೊನೆ ಮುಹೂರ್ತ…!!!

ಪುತ್ತೂರು : ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಇಂದು ಗೊನೆ ಮುಹೂರ್ತ ನಡೆಯಿತು. ಬೆಳಿಗ್ಗೆ ಪೂರ್ವ ಶಿಷ್ಟಸಂಪ್ರದಾಯದಂತೆ ದೇವಳದ ಸತ್ಯಧರ್ಮ ನಡೆಯಲ್ಲಿ...

Read more

ಪುತ್ತೂರು: ಕಾರಿನಲ್ಲಿ ಎಂಡಿಎಂಎ ಸಾಗಾಟ ಇಬ್ಬರು ಆರೋಪಿಗಳ ಬಂಧನ…!!

https://youtu.be/1hFRblLMwzE?si=v7sT2KfFNPDeQ2L3 ಪುತ್ತೂರು: ನಿಷೇಧಿತ ಎಂಡಿಎಂಎ ಮಾರಾಟಕ್ಕೆಂದು ಕಾರಿನಲ್ಲಿ ಸಾಗಾಟ ಮಾಡುತ್ತಿದ್ದುದನ್ನು ಪತ್ತೆ ಮಾಡಿರುವ ಪೊಲೀಸರು ಇಬ್ಬರನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಗರ ಪೊಲೀಸ್ ಠಾಣೆ ನಿರೀಕ್ಷಕರು ಮಾ.30ರಂದು...

Read more

ಪುತ್ತೂರು: ದ್ವಿಚಕ್ರ ವಾಹನಗಳ ನಡುವೆ ಅಪಘಾತ: ಇಬ್ಬರಿಗೆ ಗಾಯ..!!!!

ಪುತ್ತೂರು: ದ್ವಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿದ ಘಟನೆ ಪುತ್ತೂರಿನ ಪಡೀಲ್ ಜಂಕ್ಷನ್ ಬಳಿ ನಡೆದಿದೆ. ಎರಡು ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಇಬ್ಬರನ್ನು ಆಸ್ಪತ್ರೆಗೆ...

Read more

ಉಪ್ಪಿನಂಗಡಿ: ಹಿಂಸಾತ್ಮಕವಾಗಿ ಜಾನುವಾರು ಸಾಗಾಟ ಹಾಸನ ಮೂಲದ ಮೂವರ ಬಂಧನ..!!!

ಪುತ್ತೂರು: ಗೂಡ್ಸ್‌ ವಾಹನವೊಂದರಲ್ಲಿ ಹಿಂಸಾತ್ಮಕವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪ್ರಕರಣವೊಂದನ್ನು ಉಪ್ಪಿನಂಗಡಿ ಪೊಲೀಸರು ಪತ್ತೆ ಹಚ್ಚಿ, ಈ ಸಂಬಂಧ ಹಾಸನ ಮೂಲದ ಮೂವರು ಆರೋಪಿಗಳನ್ನು ಬಂಧಿಸಿ ಕೃತ್ಯಕ್ಕೆ...

Read more

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನಕ್ಕೆ ಭೂಮಿ ಖರೀದಿ ವಿಚಾರ : ಕಂದಾಯ ಇಲಾಖೆಯಿಂದ ಶೀಘ್ರ ಅನುಮತಿ: ಶಾಸಕ ಅಶೋಕ್ ರೈ

ಪುತ್ತೂರು: ದಕ್ಷಿಣ ಕಾಶಿ ಎಂದೇ ಪ್ರಸಿದ್ದಿಪಡೆದ ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನಕ್ಕೆ ಭೂಮಿ ಖರೀದಿ ಪ್ರಕ್ರಿಯೆಗೆ ಕಂದಾಯ ಇಲಾಖೆಯಿಂದ ಶೀಘ್ರ ಅನುಮತಿ ಮಂಜೂರಾಗಲಿದೆ ಎಂದು ಪುತ್ತೂರು ಶಾಸಕರಾದ...

Read more

ಪುತ್ತೂರು: ಮಹಿಳೆ ಮೇಲೆ ತಲ್ವಾರ್ ಬೀಸಿ ಹಲ್ಲೆ : ಅನ್ಯಕೋಮಿನ ವ್ಯಕ್ತಿಯ ವಿರುದ್ಧ ಸಂಪ್ಯ ಠಾಣೆಗೆ ದೂರು..!!!

ಪುತ್ತೂರು: ತಲ್ವಾರ್ ಬೀಸಿ ಹಲ್ಲೆಗೆ ಮುಂದಾದ ಘಟನೆ ಪುತ್ತೂರಿನ ಸಂಪ್ಯದಮೂಲೆ ಎಂಬಲ್ಲಿ ನಡೆದಿದೆ. ಸಂಪ್ಯದಮೂಲೆ ನಿವಾಸಿ ಕೃಷಿಕ ರೇಖಾನಾಥ್ ರೈ ಯವರ ಸಹೋದರಿ ಪುಷ್ಪಾವತಿ ರೈ ಯವರಿಗೆ...

Read more

ಸವಣೂರು : ವಿದ್ಯುತ್ ಕಳ್ಳತನ ಪತ್ತೆ ಹಚ್ಚಿದ ಮೆಸ್ಕಾಂ ಜಾಗೃತ ದಳ: ಗುತ್ತಿಗೆದಾರ ಸಹಿತ ಇಬ್ಬರ ವಿರುದ್ದ ಪ್ರಕರಣ ದಾಖಲು

ಸವಣೂರು: ಕಡಬ ತಾಲೂಕು ಸವಣೂರು ಗ್ರಾಮದ ಕಣಿಮಜಲು ಎಂಬಲ್ಲಿರುವ ಅಬ್ದುಲ್‌ ಆಸೀಫ್ ರೆಂಜಾಲಾಡಿ ಎಂಬವರ ತೋಟದಲ್ಲಿ ವಿದ್ಯುತ್ ಕಳ್ಳತನ ಮಾಡಿರುವುದನ್ನು ಖಚಿತ ಮಾಹಿತಿ ಮೇರೆಗೆ ಮಂಗಳೂರು ಮೆಸ್ಕಾಂ...

Read more

(ಮಾ.29/30) : ಮಾಣಿಕ್ಯದ ಕಲ್ಲು ಶ್ರೀ ಕೊರಗಜ್ಜ ಸಾನಿಧ್ಯ ಕೊಡಂಗೆ – ನೇಮೋತ್ಸವ..!!

ಪುತ್ತೂರು:ಮಾಣಿಕ್ಯದ ಕಲ್ಸ್ ಶ್ರೀ ಕೊರಗಜ್ಜ ಸಾನಿಧ್ಯ, ಕೊಡಂಗೆ ಇಲ್ಲಿ ವಾರ್ಷಿಕ ನೇಮೋತ್ಸವವು ಮಾ.29 ಮತ್ತು 30 ರಂದು ನಡೆಯಲಿದೆ. ಆದಿನಾಗಬ್ರಹ್ಮ ಮೊಗೇರ್ಕಳ ಮತ್ತು ಸ್ವಾಮಿ ಶ್ರೀ ಕೊರಗಜ್ಜ...

Read more
Page 1 of 776 1 2 776

Recent News

You cannot copy content of this page