ಪುತ್ತೂರು : ಪುತ್ತೂರಿನಲ್ಲಿ ಸತತವಾಗಿ 9 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿರುವ ಪ್ರಜ್ವಲ್ ಪುತ್ತೂರು ಮಾಲಕತ್ವದ ಪಿಕ್ಸೆಲ್ ಕ್ರಿಯೇಟಿವ್ಸ್ ಸಂಸ್ಥೆಯು ಜು. 16 ರಂದು ಯಶಸ್ವಿ 9 ನೇ...
Read moreDetailshttps://youtu.be/eISeN29LhgM?si=L9FNoAZRhId7fE1V ಉಪ್ಪಿನಂಗಡಿ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಯುವಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪೆರಿಯಡ್ಕದ ಬೊಳ್ಳಾವಿನಲ್ಲಿ ನಡೆದಿದೆ. ಯೋಗೀಶ್ ಯಾನೆ ಸಂಕೇತ್ (25) ಆತ್ಮಹತ್ಯೆ ಮಾಡಿಕೊಂಡ...
Read moreDetailshttps://youtu.be/eISeN29LhgM?si=vthSNIlTFExEVUO_ ಪೆರ್ನೆ: ಕಾರು ಮತ್ತು ದ್ವಿಚಕ್ರ ವಾಹನ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಪೆರ್ನೆ ಬಳಿ ನಡೆದಿದೆ. ಘಟನೆ ಪರಿಣಾಮ ದ್ವಿಚಕ್ರ ವಾಹನ ಸವಾರ ಪೆರ್ನೆ ನಿವಾಸಿ...
Read moreDetailshttps://youtu.be/eISeN29LhgM?si=vthSNIlTFExEVUO_ ಪುತ್ತೂರಿನ ಪುರುಷರಕಟ್ಟೆಯಲ್ಲಿ ನಡೆದ ಘಟನೆಯಲ್ಲಿ ಪೊಲೀಸರ ಪಕ್ಷಪಾತ ನಡೆ ಮತ್ತು ನ್ಯಾಯ ನಿರಾಕರಣೆ ವಿರುದ್ದ ಹಸ್ತಕ್ಷೇಪದ ಬಗ್ಗೆ ಸ್ವತಂತ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಸೋಮವಾರ...
Read moreDetailshttps://youtu.be/eISeN29LhgM?si=3EsOmDoXsIzteSSH ಪುತ್ತೂರು: ಎಪಿಎಂಸಿ ಅರುಣಾ ಕಲಾ ಮಂದಿರದ ಬಳಿಯ ರಿಕ್ಷಾ ಪಾರ್ಕಿಂಗ್ ಸ್ಥಳಕ್ಕೆ ಸಂಬಂಧಿಸಿದಂತೆ ಉಂಟಾಗಿರುವ ವಿವಾದಕ್ಕೆ ಶನಿವಾರದೊಳಗೆ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಶಾಸಕ ಅಶೋಕ್...
Read moreDetailsಪುತ್ತೂರು: ಕಣಚೂರು ಆಸ್ಪತ್ರೆ ಹಾಗೂ ಸಮೂಹ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರಾದ ಡಾ. ಹಾಜಿ ಯು.ಕೆ. ಮೋನು ಕಣಚೂರು ಅವರ ಜನ್ಮದಿನ ಹಾಗೂ ಕಣಚೂರು ಫೌಂಡೇಶನ್ ಡೇ ಅಂಗವಾಗಿ...
Read moreDetailshttps://youtu.be/p1GvE8Ld2mI?si=UqF6tfkQzcgHyRzy ಪುತ್ತೂರು: ಪುರುಷರಕಟ್ಟೆ ಘಟನೆಯಿಂದ ಆತಂಕಕ್ಕೆ ಒಳಗಾಗಿರುವ ಹಿಂದೂ ಯುವತಿಯ ಮನೆಗೆ ವಿಶ್ವ ಹಿಂದೂ ಪರಿಷದ್(ವಿಹೆಚ್ಪಿ) ಪ್ರಮುಖರು ಭೇಟಿ ನೀಡಿ, ಧೈರ್ಯ ತುಂಬಿ ಸಾಂತ್ವನ ಹೇಳಿದರು. ಈ...
Read moreDetailshttps://youtu.be/p1GvE8Ld2mI?si=UqF6tfkQzcgHyRzy ಪುತ್ತೂರು: ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಪುತ್ತಿಲ ಪರಿವಾರ ಸ್ಪರ್ಧಿಸಲಿದೆ ಎಂಬ ಸಂದೇಶದ ಪೋಸ್ಟರ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸ್ಥಳೀಯ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ....
Read moreDetailshttps://youtu.be/p1GvE8Ld2mI?si=mDE3KHzQGKmuk_tT ವಿಟ್ಲ: ಹೃದಯಾಘಾತದಿಂದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ವಿಟ್ಲದಲ್ಲಿ ನಡೆದಿದೆ. ಮೂದುರು ಚಂದಳಿಕೆ ನಿವಾಸಿ ಕುಶಾಲಪ್ಪ ಗೌಡ (54) ಮೃತಪಟ್ಟ ವ್ಯಕ್ತಿ. ಕುಶಾಲಪ್ಪ ರವರು ಮನೆಯಲ್ಲಿ ಕೆಲಸ...
Read moreDetailshttps://youtu.be/p1GvE8Ld2mI?si=mDE3KHzQGKmuk_tT ಪುತ್ತೂರು, ಜು.12: ಕೋಟಿ ಚೆನ್ನಯ ಜೋಡುಕರೆ ಕಂಬಳ ಸಮಿತಿ ಪುತ್ತೂರಿನ ಉಪಾಧ್ಯಕ್ಷರು, ಉದ್ಘೋಷಕರು ಹಾಗೂ ತೀರ್ಪುಗಾರರಾಗಿದ್ದ ಶ್ರೀ ನಿರಂಜನ್ ರೈ ಮಠಂತಬೆಟ್ಟುರವರು ಇತ್ತೀಚೆಗೆ ನಿಧನ ಹೊಂದಿರುವ...
Read moreDetails
Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.
2nd Floor, Shree Krishna Complex,
Behind Kanavu Skin Clinic, Main Road, Puttur.
+91 7892570932 | +91 7411060987
Email: zoominputtur@gmail.com
Follow Us
© 2020 Zoomin TV. All Rights Reserved. Website made with ❤️ by The Web People.
You cannot copy content of this page
© 2020 Zoomin TV. All Rights Reserved. Website made with ❤️ by The Web People.